• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಾಹಿತ್ಯ

ದೇಶ ಕಂಡ ಶ್ರೇಷ್ಠ ವಿಜ್ಞಾನಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ

Shri News Desk by Shri News Desk
Oct 13, 2021, 05:41 am IST
in ಸಾಹಿತ್ಯ
Dr. A.P.J. Abdul Kalam

ಡಾ.ಎ.ಪಿ.ಜೆ. ಅಬ್ದುಲ್ ಕಲಾಂ

Share on FacebookShare on TwitterTelegram

ಇಂದು ಜೀವಿಸುತ್ತಿರುವ ನಮ್ಮ ಜೀವನ ವಿಧಾನವನ್ನು, ನಮ್ಮ ಪರಿಸರವನ್ನು, ತಂತ್ರಜ್ಞಾನವನ್ನು ಸರಳೀಕರಣ ಮಾಡಲು ತಪೋಗೈದು ಸಾಧನೆಗೈವ ತಪೋಮುನಿಗಳಾಗಲೀ, ಅಧಿಕಾರದ ಆಸೆಗಾಗಿ, ಸಾಮ್ರಾಜ್ಯಕ್ಕಾಗಿ ಪರಿತಪಿಸಿದ ರಾಜ-ಮಹಾರಾಜರಾಗಲಿ ಯಾವುದೇ ಕೊಡುಗೆ ನೀಡಲಿಲ್ಲ. ವಿಜ್ಞಾನ-ತಂತ್ರಜ್ಞಾನ, ಉದ್ಯಮ, ಪರಿಸರ, ರಾಜಕೀಯ, ಸಮಾಜ ಸುಧಾರಣೆ, ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ದುಡಿದು, ದೇಶಕ್ಕೆ ಮಹತ್ತರವಾದ ಕೊಡುಗೆ ನೀಡಿದ, ನಮ್ಮೆಲ್ಲರ ಹೆಮ್ಮೆಯ ಕ್ಷಿಪಣಿ ಪಿತಾಮಹ, ಬಾಹ್ಯಾಕಾಶ ವಿಜ್ಞಾನಿ, ಭಾರತ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರನ್ನು ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರು ಹುಟ್ಟಿದ 91 ನೇ ಜನುಮ ದಿನಕ್ಕೆ ಈ ಲೇಖನ ಸಮರ್ಪಣೆ. ಅಂದರೆ ಡಾ.ಕಲಾಂ ರವರು ಜನಿಸಿದ್ದು1931 ರ ಅಕ್ಟೋಬರ್ 15 ರಂದು ತಮಿಳುನಾಡಿನ ರಾಮೇಶ್ವರನಲ್ಲಿ.

ಡಾ. ಕಲಾಂ ರವರು ಸಾಧಿಸಿರುವ ಸಾಧನೆ, ಸಾಹಸ ಇಂದಿಗೂ ಜೀವಂತ. ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ಅಬ್ದುಲ್ ಕಲಾಂ ರವರು, ಮೇರು ವ್ಯಕ್ತಿತ್ವದ ಮಹಾನ್ ವ್ಯಕ್ತಿ. ಕ್ಷಿಪಣಿಗಳ ಪಿತಾಮಹ(ಮಿಸೈಲ್ಮ್ಯಾನ್) ಎಂದೇ ಖ್ಯಾತರಾಗಿದ್ದ ವಿಜ್ನಾನಲೋಕದ ಧ್ರುವತಾರೆ. ಜ್ಞಾನ ಮತ್ತು ವಿಜ್ಞಾನ ಎರಡರಲ್ಲೂ ಸಾಟಿ ಇಲ್ಲದಂತೆ ಮೆರೆದವರು. ಜೀವನದಲ್ಲಿ ಒಂದು ಕ್ಷಣವೂ ವ್ಯರ್ಥವಾಗದಂತೆ ಬದುಕಿದವರು. ಸರ್ವ ಧರ್ಮಗಳಸಮನ್ವಯತೆಯನ್ನು ಮೈಗೂಡಿಸಿಕೊಂಡಿದ್ದ ಕಲಾಂ ಅವರನ್ನು “ ವಿಜ್ಞಾನಿ ಸಂತ” ಎಂದರೂ ತಪ್ಪೇನಿಲ್ಲ. ಭಾರತ ಕಂಡ ಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರಾದ ಡಾ.ಅಬ್ದುಲ್ ಕಲಾಂ ಅವರ ರಾಷ್ಟ್ರಸೇವೆ ಅನನ್ಯ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿನೂತನ ಸಂಶೋಧನೆಗಲಿಗೆಅವರ ಕೊಡುಗೆ ಅಪಾರ, ಅದ್ವಿತೀಯ. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿಸಲು ಸತತ ಪ್ರಯತ್ನ ಮಾಡಿದರು.

ಡಾ. ಅಬ್ದುಲ್ ಕಲಾಂ ಅವರು, ಕೇವಲ ಒಬ್ಬ ವಿಜ್ನಾನಿಯಾಗಿ ಅಥವಾ ನೆಪ ಮಾತ್ರದ ರಾಷ್ಟ್ರಪತಿಯಾಗಿ ಕೆಲಸ ಮಾಡಲಿಲ್ಲ. ಪ್ರತಿಯೊಂದು ಕ್ಷಣದಲ್ಲೂ ತಮ್ಮ ಸಾಮರ್ಥ್ಯ, ಯೋಚನಾ ಲಹರಿ, ಅಧಿಕಾರ ಮತ್ತು ಪ್ರಭಾವಕ್ಕಾಗಿ ದೇಶಕ್ಕಾಗಿ ಹೇಗೆ ವಿನಿಯೋಗಿಸಬೇಕು ಎಂದು ಪರಿತಪಿಸುತ್ತಿದ್ದರು. ಸಾಧನೆಯ ಹಿಂದೆ ಸಾಲುಗಳು, ಹತಾಶೆಗಳು ಸಾಮಾನ್ಯ. ಆದರೆ ಸೋಲಿಗೆ ಶರಣಾಗದೆ ಗೆಲುವಿನತ್ತ ಹೆಜ್ಜೆ ಹಾಕಿದ ಅವರ ನಡೆ ಎಲ್ಲರಿಗೂ ಆದರ್ಶ. ಯಾವುದೇ ಕೆಲಸ ನಿರ್ವಹಿಸಿದರೂ ನಿಸ್ಪೃಹತೆಯಿಂದ ದುಡಿದರು. ತಂತ್ರಜ್ಞರಿಗೆ ಎಲ್ಲಾ ಕೆಲಸಗಳಲ್ಲೂ ಭರವಸೆ ಮೂಡಿಸಿದರು.ಧೃಡ ನಿಶ್ಚಯದಿಂದ ತಮ್ಮ ಪ್ರಭಾವವನ್ನು ಬೀರಿದವರು. ಭಾರತಕ್ಕೆ ಸ್ವಾವಲಂಬನ ಶಕ್ತಿಯಿದೆ ಎಂದು ಜಗತ್ತಿಗೆ ತೊರಿಸಿದವರು.ಯಾವ ಆಡಂಬರವನ್ನೂ ಇಚ್ಚಿಸದೇ ಪ್ರಾಮಾಣಿಕವಾಗಿ ದುಡಿದವರು. ದೇಶ ಸೇವೆಗೆ ಅವಕಾಶ ಸಿಕ್ಕಾಗ ಗರ್ವಪಡದ ಅದಮ್ಯ ವ್ಯಕ್ತಿ.

ಡಾ. ಕಲಾಂ ಅವರು  ಮಕ್ಕಳನ್ನು  ಸಾಮಾನ್ಯವಾಗಿ ತುಂಬಾ ಇಷ್ಟ ಪಡುತ್ತಿದ್ದರು. ಅವರಿಗೆ ಪುಟ್ಟ ಮಕ್ಕಳು, ಅದರಲ್ಲೂ ಶಾಲಾ ಮಕ್ಕಳು ಎಂದರೆ, ಎಲ್ಲಿಲ್ಲದ ಪ್ರೀತಿ. ಭಾರತದ ಪ್ರಥಮ ಪ್ರಧಾನಿ ನೆಹರೂ ನಂತರ ಮಕ್ಕಳನ್ನು ಅತಿ ಹೆಚ್ಚು ಇಷ್ಟ ಪಡುತ್ತಿದ್ದವರೆಂದರೆ ಕಲಾಂ. ಅವರು ರಾಷ್ಟ್ರಪತಿಯಾಗಿ ಬಹಳ ಕಡಿಮೆ ಸಮಯದಲ್ಲಿ ಲಕ್ಷಾಂತರ ಮಕ್ಕಳನ್ನು ಸಂದರ್ಶಿಸಿದ್ದಾರೆ.ಮಕ್ಕಳೊಂದಿಗೆ ಬೆರೆತು, ಅವರುಕೇಳುತ್ತಿದ್ದ ಪ್ರಶ್ನೆಗಳಿಗೆ ನಿಖರವಾಗಿ ಉತ್ತರಿಸಿ, ಹಾಗೆಯೇಅವರೊಂದಿಗೆ ಹರಟುತ್ತಿದ್ದರು ಕೂಡಾ. ಮಕ್ಕಳಿಗೆ ನಗಿಸುವ ಕಲೆಯನ್ನೂ ಕರಗತ ಮಾಡಿಕೊಂದ್ದರು. ಅವರು ರಾಷ್ಟ್ರಪತಿಯಾಗಿದ್ದರೂ ಸಹ ಶಿಕ್ಷಕರುಗಳಿಗೆ ಉಪನ್ಯಾಸ ನೀಡುತ್ತಿದ್ದರು. ಕೊನೆಗೆ 2015 ಜುಲೈ 27 ರಂದು ಉಪನ್ಯಾಸ ನೀಡುತ್ತಲೇ ಇಹಲೋಕ ತ್ಯಜಿಸಿದರು. “ವಿಷನ್ 2020” ಅವರ ಕನಸಿನ ಕೂಸು. ಭವ್ಯ ಭಾರತದ ಕನಸು ಕಂಡಿದ್ದ ಅವರಿಗೆ ನಾವು ನೀಡುವ ಕೊಡುಗೆಯೆಂದರೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ ಕನಸನ್ನು ನನಸು ಮಾಡುವುದು. ನಮೋಕಲಾಂ.

ಎಚ್.ಎಸ್.ಟಿ.ಸ್ವಾಮಿ , ಚಿತ್ರದುರ್ಗ

Tags: Dr. A.P.J. Abdul Kalam
ShareSendTweetShare
Join us on:

Related Posts

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

Keshava Reddy Handrala

ಕೇಶವ ರೆಡ್ಡಿ ಹಂದ್ರಾಳರ ಹೊಸ ಕಥಾ ಸಂಕಲನ ಸೋನಾಗಾಚಿಗೆ ಆರ್‌ ಡಿ ಹೆಗಡೆ ಆಲ್ಮನೆ ಬರೆದ ಮುನ್ನುಡಿ

Opinions

Opinion: ನಾವು ನಡುಪಂಥೀಯರಲ್ಲ, ನೇರಪಂಥೀಯರು: ಕಥೆಗಾರ ಮಧು ವೈಎನ್

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

e Paper – November 22, 2021

ಸಂತಕವಿ ದಾರ್ಶನಿಕ ಭಕ್ತ ಕನಕದಾಸರು: ಕನ್ನಡ ಸಾಹಿತ್ಯ ಸಿರಿಪದಕದ ಅಮೂಲ್ಯ ಹೆಸರು!

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In