• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ರನ್ನಿಂಗ್ ಅಥವಾ ಹಗ್ಗದ ಸಹಾಯದ ಜಂಪಿಂಗ್: ತೂಕ ಕಳೆದುಕೊಳ್ಳಲು ಯಾವುದು ಉತ್ತಮ?

ತೂಕ ಕಡಿಮೆ ಮಾಡಿಕೊಳ್ಳಲು ಬಯಸುವುದಾದರೆ ಓಡುವ ವ್ಯಾಯಾಮ ಉತ್ತಮವೇ ಅಥವಾ ಹಗ್ಗದ ಸಹಾಯದ ಜಂಪಿಂಗ್ ಮಾಡುವುದು ಒಳ್ಳೆಯದೇ? ಈ ಎರಡೂ ವ್ಯಾಯಾಮಗಳ ಬಗ್ಗೆ ತಜ್ಞರು ಏನು ಹೇಳುತ್ತಾರೆ?

Shri News Desk by Shri News Desk
Oct 12, 2021, 08:00 am IST
in ಆರೋಗ್ಯ
Running excercise

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಆಧುನಿಕ ಜೀವನ ಶೈಲಿಯಿಂದ ದೇಹದ ತೂಕ ಹೆಚ್ಚಾಗುವುದು, ಹೃದಯ ಸಂಬಂಧಿ ಸಮಸ್ಯೆಗಳು ಜನರನ್ನು ಹೆಚ್ಚೆಚ್ಚು ಕಾಡಲಾರಂಭಿಸಿವೆ. ಹೀಗಾಗಿ ಜನ ಹಲವು ವ್ಯಾಯಾಮಗಳ ಮೊರೆಹೋಗುತ್ತಿದ್ದಾರೆ. ಶರೀರದ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವುದಾದರೆ ಓಡುವ ವ್ಯಾಯಾಮ ಉತ್ತಮವೇ ಅಥವಾ ಹಗ್ಗದ ಸಹಾಯದ ಜಂಪಿಂಗ್ ಮಾಡುವುದು ಒಳ್ಳೆಯದೇ? ಈ ಎರಡೂ ವ್ಯಾಯಾಮಗಳ ಬಗ್ಗೆ ತಜ್ಞರು ಏನು ಹೇಳುತ್ತಾರೆ? ಇಲ್ಲಿದೆ ಮಾಹಿತಿ.

ತೂಕ ಇಳಿಸಿಕೊಳ್ಳಲು ಬಯಸುವುದಾದರೆ ನಮ್ಮ ಆಹಾರ–ವಿಹಾರ, ದಿನಚರಿ, ದೈಹಿಕ ಚಟುವಟಿಕೆಗಳ ವಿಚಾರದಲ್ಲಿ ಸ್ಥಿರವಾಗಿರಬೇಕು. ಪ್ರತಿಯೊಬ್ಬರ ದೇಹ ಪ್ರಕೃತಿಯೂ ಭಿನ್ನವಾಗಿರುವುದರಿಂದ ಆಯಾ ಶರೀರ ಪ್ರಕೃತಿಗೆ ಹೊಂದಿಕೊಂಡು ವಿಭಿನ್ನ ವಿಧಾನಗಳ ವ್ಯಾಯಾಮಗಳನ್ನು ಅನುಸರಿಸುವುದು ಉತ್ತಮ.

ಇದನ್ನೂ ಓದಿ: ದಿನನಿತ್ಯದ ಕಠಿಣ ವ್ಯಾಯಾಮವೇ ಸೋಹಾ ಅಲಿಖಾನ್ ಉತ್ತಮ ಆರೋಗ್ಯದ ಗುಟ್ಟು

ಖರ್ಚಿಲ್ಲದೆ, ಸುಲಭವಾಗಿ ಮಾಡಬಹುದಾದ ವ್ಯಾಯಾಮಗಳೆಂದರೆ ಓಟ ಮತ್ತು ಹಗ್ಗದ ಸಹಾಯದ ಜಂಪಿಂಗ್. ಈ ಎರಡೂ ವ್ಯಾಯಾಮಗಳು ಹೃದಯದ ಸ್ನಾಯುಗಳನ್ನು ಬಲಗೊಳಿಸುವುದಲ್ಲದೆ ಆರೋಗ್ಯಕರ ತೂಕ ಮತ್ತು ಎಲುಬಿನ ಸಾಂಧ್ರತೆಯನ್ನು ಹೊಂದಲು ನೆರವಾಗುತ್ತವೆ. ಜೊತೆಗೆ ದೇಹದ ಒಟ್ಟಾರೆ ಕ್ಷಮತೆಗೆ ಸಹಾಯ ಮಾಡುತ್ತವೆ ಎಂದು ಫಿಟ್ನೆಸ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹಗ್ಗದ ಸಹಾಯದಿಂದ ಮಾಡುವ ಜಂಪಿಂಗ್‌ನ ಪ್ರಯೋಜನಗಳು ಇಲ್ಲಿವೆ;

* ಹೆಚ್ಚು ಕ್ಯಾಲರಿಯನ್ನು ಕಳೆದುಕೊಳ್ಳುವುದು ನಿಮ್ಮ ಉದ್ದೇಶವಾಗಿದ್ದರೆ ಓಟಕಿಂತಲೂ ಹಗ್ಗದ ಸಹಾಯದಿಂದ ಮಾಡುವ ಜಂಪಿಂಗ್ ಉತ್ತಮ. ಒಂದು ನಿಮಿಷದ ಈ ವ್ಯಾಯಾಮದಿಂದ ಸುಮಾರು 10–16 ಕ್ಯಾಲೊರಿ ವ್ಯಯ ಮಾಡಬಹುದು. 10 ನಿಮಿಷಗಳ ಮೂರು ಆವೃತ್ತಿಯಂತೆ 30 ನಿಮಿಷಗಳ ಕಾಲ ಜಂಪಿಂಗ್ ಮಾಡುವುದರಿಂದ ಸುಮಾರು 480ರಷ್ಟು ಕ್ಯಾಲೊರಿಗಳನ್ನು ವ್ಯಯ ಮಾಡಬಹುದು. ಇದು ಸುಮಾರು 8 ಮೈಲಿಗಳ ಓಟದಲ್ಲಿ ದೊರೆಯುವ ವ್ಯಾಯಾಮಕ್ಕೆ ಸಮ ಎಂದು ತಜ್ಞರು ಹೇಳಿದ್ದಾರೆ.

ಸ್ನಾಯುಗಳು ಬಲಗೊಳ್ಳಲು ಸಹಕಾರಿ

ಜಂಪಿಂಗ್‌ನಿಂದ ದೇಹದ ಸ್ನಾಯುಗಳು ಬಲಿಷ್ಠವಾಗುತ್ತವೆ. ಪಾದಗಳ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ. ಕರುಳಿನ ಕಾರ್ಯಕ್ಷಮತೆಯು ವೃದ್ಧಿಯಾಗುತ್ತದೆ. ಓಡಲು ಸಾಧ್ಯವಾಗದವರೂ ಕೂಡ ಇದನ್ನು ಮಾಡಬಹುದಾಗಿದೆ.

ಚುರುಕುತನ, ಲವಲವಿಕೆಗೆ ಸಹಕಾರಿ

ಹಗ್ಗವನ್ನು ಕೈಯ ಮಣಿಗಂಟಿನ ಸಹಾಯದಿಂದ ತಿರುವುವುದು ಮತ್ತು ಪಾದಗಳನ್ನು ಮೇಲೆತ್ತುವುದು, ಈ ಎರಡೂ ಕೆಲಸಗಳು ಏಕಕಾಲಕ್ಕೆ ನಡೆಯುವುದರಿಂದ ದೇಹದಲ್ಲಿ ಸಮನ್ವಯ ಸಾಧಿಸುವುದು ಸುಲಭವಾಗುತ್ತದೆ. ಜೊತೆಗೆ ಶರೀರದ ಸಾಮರ್ಥ್ಯವನ್ನು ಹೆಚ್ಚಿಸಲು ನೆರವಾಗುತ್ತದೆ. ಇದರಿಂದಾಗಿ ತನ್ನಿಂತಾನೇ ದೇಹವು ಚುರುಕಾಗುತ್ತದೆ.

ಓಟವೂ ಉತ್ತಮ…

ಪ್ರತಿದಿನ ಓಡುವುದೂ ಕೂಡ ಹೃದಯದ ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ವ್ಯಾಯಾಮ. ಇದರಿಂದ ಹೃದಯದ ಸ್ನಾಯುಗಳು ಬಲಿಷ್ಠವಾಗುತ್ತವೆ. ರಕ್ತ ಪರಿಚಲನೆ ಸುಗಮವಾಗುತ್ತದೆ. ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ರಕ್ತದೊತ್ತಡ ಹಾಗೂ ಇತರ ಹೃದಯ ಸಂಬಂಧಿ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಓಟದ ಪಾತ್ರ ಮಹತ್ವದ್ದು ಎಂದು ತಜ್ಞರು ಹೇಳಿದ್ದಾರೆ

ಶ್ವಾಸಕೋಶ ಶುದ್ಧಿಗೆ ಸಹಕಾರಿ

ಓಡುವುದರಿಂದ ಶ್ವಾಸಕೋಶದಲ್ಲಿ ಇರುವ ಕಾರ್ಬನ್ ಡೈಆಕ್ಸೈಡ್ ಸಂಪೂರ್ಣವಾಗಿ ಹೊರಬರುತ್ತವೆ. ಓಡುವ ಸಮಯದಲ್ಲಿ ದೀರ್ಘ ಉಸಿರಾಟ ಮಾಡುವುದರಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಅವಯವಗಳ ಸಾಮರ್ಥ್ಯ ವೃದ್ಧಿಗೂ ನೆರವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Opinion: ವಯಸ್ಸಾದ ಮಾತ್ರಕ್ಕೆ ಭಾರ ಎನಿಸಬೇಕೆ? ಹಿರಿಯ ನಾಗರಿಕರ ನೆಮ್ಮದಿಗೆ ಕಿರಿಯರು ಏನು ಮಾಡಬಹುದು?

Tags: HealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In