• Home
  • About Us
  • Contact Us
  • Terms of Use
  • Privacy Policy
Monday, April 6, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ

Shri News Desk by Shri News Desk
Sep 15, 2021, 08:35 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು-ಮೈಸೂರು ಸಂಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದ ಮಹಾನ್ ಮೇಧಾವಿ, ತಂತ್ರಜ್ಞ, ಭಾರತದ ಭಾಗ್ಯ ವಿಧಾತ ಸರ್.ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರವಾದುದು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್ ಸ್ಮರಿಸಿದರು.

ಅವರು ನಗರದ ಲೋಕೋಪಯೋಗಿ ಇಲಾಖೆ ಕಛೇರಿ ಆವರಣದಲ್ಲಿ ನಡೆದ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ೧೬೧ನೇ ಜಯಂತೋತ್ಸವದ ಅಂಗವಾಗಿ ಸರ್.ಎಂ.ವಿ ಅವರ ಪುತ್ಥಳಿಗೆ ಮಾಲಾರ್ಪಾಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತ ಕಂಡಂತಹ ಅತ್ಯಂತ ಮೇಧಾವಿ ಸರ್.ಎಂ ವಿಶ್ವೇಶ್ವರಯ್ಯ ಅವರು ಕೇವಲ ಇಂಜಿನಿಯರ್ ಆಗಿರದೆ ಉತ್ತಮ ಆಡಳಿತಗಾರರು ಆಗಿದ್ದರು. ಯಾವುದೇ ಕೆಲಸವಾಗಲಿ ಅದನ್ನು ಹೇಗೆ ಮಾಡಬೇಕು ಮತ್ತು ಹೇಗೆ ಮಾಡಿಸಬೇಕು ಎಂಬುದನ್ನು ಚೆನ್ನಾಗಿ ತಿಳಿದಿದ್ದರು. ವಿಶ್ವೇಶ್ವರಯ್ಯ ನಾಡಿನ ಏಳಿಗೆಗಾಗಿ ಶ್ರಮಿಸಿದವರು. ಸ್ವಾತಂತ್ರ್ಯ ಪೂರ್ವದಲ್ಲೇ ನವ ಭಾರತದ ಕನಸನ್ನು ಕಂಡಿದ್ದ ಸರ್ ಎಂ ವಿ ರವರು ಅದಕ್ಕಾಗಿ ಅನೇಕ ಯೋಜನೆಗಳನ್ನು ತಂದರು. ಕೃಷಿ, ಶಿಕ್ಷಣ, ಆರ್ಥಿಕ ವ್ಯವಸ್ಥೆ, ಕೈಗಾರಿಗೆ ಹೀಗೆ ಒಂದು ನಾಡು ಎಲ್ಲಾ ವಿಭಾಗದಲ್ಲೂ ಅಭಿವೃದ್ಧಿ ಹೊಂದಲು ಬೇಕಾದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ವಿಶ್ವೇಶ್ವರಯ್ಯನವರ ಪಾತ್ರ ದೊಡ್ಡದು ಎಂದು ಸ್ಮರಿಸಿದರು.

ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಹೊರ ರಾಜ್ಯ ಮತ್ತು ಹೊರ ದೇಶಗಳಿಗೂ ಅವರ ಸಾಧನೆ ವಿಸ್ತರಿಸಿದೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಅಡಿಪಾಯ ಹಾಕಿದವರು. ಕನ್ನಂಬಾಡಿ ಅಣೆಕಟ್ಟು ನಿರ್ಮಾಣ, ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಸರಕಾರಿ ಸಾಬೂನು ಕಾರ್ಖಾನೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕನ್ನಡ ಸಾಹಿತ್ಯ ಪರಿ?ತ್, ಮೈಸೂರು ವಿವಿ, ಶಿವನಸಮುದ್ರ, ಜೋಗದ ಜಲವಿದ್ಯುತ್ ಯೋಜನೆ, ಒಳಗೊಂಡಂತೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಅವರ ಸವಿನೆನಪಿಗಾಗಿ ದೇಶಾದ್ಯಂತ ಅವರ ಹುಟ್ಟಿದ ದಿನವನ್ನು ಇಂಜಿನಿಯರ್ ದಿನವನ್ನಾಗಿ ಆಚರಿಸಲಾಗುತ್ತಿದ್ದು ಅವರ ಸರಳತೆ, ಶಿಸ್ತು, ಸಮಯಪಾಲನೆ ಆದರ್ಶಗಳನ್ನು ಎಲ್ಲರೂ ಪರಿಪಾಲಿಸುವ ಮೂಲಕ ಅಳವಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜೇಶ್ ಮಾತನಾಡಿ ಇಂಜಿನಿಯರಿಂಗ್ ಪದಕ್ಕೆ ಬೇರೆಯದ್ದೇ ರೂಪ ನೀಡಿದ ಸರ್.ಎಂ.ವಿ ಅವರ ಸಾಧನೆ ಒಂದೆರೆಡಲ್ಲ ಕನ್ನಂಬಾಡಿ ಕಟ್ಟೆ, ಹಿಂದೂಸ್ಥಾನ್ ಏರ್ಕ್ರಾಫ್ಟ್ ಫ್ಯಾಕ್ಟರಿ, ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಸರ್ಕಾರಿ ಸಾಬೂನು ಕಾರ್ಖಾನೆ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕನ್ನಡ ಸಾಹಿತ್ಯ ಪರಿ?ತ್, ಮೈಸೂರು ವಿವಿ, ಶಿವನಸಮುದ್ರ, ಜೋಗದ ಜಲವಿದ್ಯುತ್ ಯೋಜನೆ, ಬ್ಲಾಕ್ ಸಿಸ್ಟಮ್(ನೀರಾವರಿ ಯೋಜನೆ), ಮೈಸೂರು ಸಕ್ಕರೆ ಕಾರ್ಖಾನೆ, ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆ ಹೀಗೆ ದೊಡ್ಡ ಪಟ್ಟಿಯೇ ಇದೆ ಎಂದು ಹೇಳಿದರು.

ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯ ಮತ್ತು ಹೊರ ದೇಶಗಳಿಗೂ ಅವರ ಸಾಧನೆ ವಿಸ್ತರಿಸಿದೆ. ಪುಣೆಯ ಖಡಕ್ವಾಸ್ಲಾ ಜಲಾಶಯ ಹಾಗೂ ಒರಿಸ್ಸಾದ ಮಹಾನದಿ ಪ್ರವಾಹ ನಿಯಂತ್ರಣ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದ ಮಹಾನ್ ಮೇಧಾವಿ. ನಾಡಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಸುವ, ಸಮಾಜವನ್ನು ಸರಿಯಾದ ದಿಕ್ಕಿನಲ್ಲಿ ಸಾಗುವಂತೆ ಯೋಜನೆ ರೂಪಿಸುವ ಇಂಜಿನಿಯರ್ ಗಳನ್ನು ರೂಪಿಸಿದರೆ ಇಂಜಿನಿಯರ್ ದಿನಕ್ಕೆ ಮತ್ತು ಸರ್.ಎಂ ವಿಶ್ವೇಶ್ವರಯ್ಯರಿಗೆ ನಿಜವಾದ ಗೌರವ ಸಲ್ಲುತ್ತದೆ ಎಂದರು.

ಇಂಜಿನಿಯರ್ ಸಂಘದ ಅಧ್ಯಕ್ಷ ನಾಗೇಂದ್ರ ಮಾತನಾಡಿ ಯಾವುದೇ ಕೆಲಸ ಕೀಳಲ್ಲ. ನಿನ್ನ ಕೆಲಸ ಈ ರಸ್ತೆಯ ಈ ಭಾಗವನ್ನು ಗುಡಿಸುವುದಾಗಿದ್ದರೆ, ಜಗತ್ತಿನ ಅತ್ಯಂತ ಸ್ವಚ್ಚ ರಸ್ತೆಯಾಗುವಂತೆ ಗುಡಿಸು. ಅದೃ? ಎನ್ನುವುದು ದೇವರ ಕೈಯಲ್ಲಿ ನಿಷ್ಕ್ರಿಯವಾಗಿರುವ ಸಾಧನವಲ್ಲ. ೧೦೨ ಎರಡು ವ?ಗಳ ತುಂಬು ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಬದುಕಿ ನಾಡಿಗೆ ದುಡಿದು, ಸೇವೆ ಸಲ್ಲಿಸಿದ ನಮ್ಮ ನೆಲದ ಹೆಮ್ಮೆಯ ಈ ಭಾರತೀಯ, ತಮ್ಮ ಜೀವಿತಕಾಲದಲ್ಲಿಯೇ ದಂತಕತೆಯಾದರು.

ವಿಶ್ವೇಶ್ವರಯ್ಯನವರ ಅಗಾಧ ಪರಿಶ್ರಮ ದೂರದೃಷ್ಟಿ, ಸಮಾಜಮುಖಿ ಪ್ರೇರಕ ಶಕ್ತಿ, ಆದರ್ಶ, ಪ್ರಾಮಾಣಿಕತೆ, ಸಾಮರ್ಥ್ಯ, ಯೋಜನೆಗಳು ಇಂದಿಗೆ ಸದಾ ಅಜರಾಮರ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಇಂಜಿನಿಯರ್ ಸಂಘದ ಕಾರ್ಯದರ್ಶಿ ವಿಶ್ವನಾಥ್, ಹಿರಿಯ ಉಪಾಧ್ಯಕ್ಷ ಕಿರಣ್‌ಕುಮಾರ್, ಪ್ರಕಾಶ್, ಭವಾನಿಶಂಕರ್, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಜಯಕುಮಾರ್,ಖಜಾಂಚಿ ವಿನೋದ್, ಗೋಪಿನಾಥ್, ಕ್ರೀಡಾ ಕಾರ್ಯದರ್ಶಿ ಇರ್ಶಾದ್, ಧನುಷ್, ದಾಮಿನಿ, ನಗರಸಭೆ ಇಂಜಿನಿಯರ್ ಚಂದನ್, ಸುರೇಶ್, ನಾಗೇಂದ್ರ, ರಾಜೇಗೌಡ, ಗೋಪಿನಾಥ್, ವಿಜಯ್, ನಿಂಗರಾಜ್, ಮೋನಿಶಾ ರೋಜರಿಯಾ, ಸೇರಿದಂತೆ ಮತ್ತಿತರರು ಇದ್ದರು.

Tags: Visvesvaraya's contribution is immense
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In