• Home
  • About Us
  • Contact Us
  • Terms of Use
  • Privacy Policy
Sunday, February 8, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಕಲ್ಲಂಗಡಿ ಹಣ್ಣಿನ ಸೇವನೆಯಿಂದ ನಮ್ಮ ಆರೋಗ್ಯಕ್ಕಾಗುವ 10 ಲಾಭಗಳು

News Desk by News Desk
May 24, 2024, 11:38 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

ಕಲ್ಲಂಗಡಿ ಹಣ್ಣೆಂದರೆ (water melon) ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ. ಬೇಸಿಗೆ ಕಾಲ ಬಂತೆಂದರೆ ಮೊದಲು ನೆನಪಿಗೆ ಬರುವುದೇ ಕಲ್ಲಂಗಡಿ ಹಣ್ಣು. ಬಿಸಿಲಿನ ದಾಹ ತಣಿಸಲು ಸಹಕಾರಿಯಾಗಿರುವ ಕಲ್ಲಂಗಡಿ ಹಣ್ಣು, ಚಿಕ್ಕ ಮಕ್ಕಳ ಫೇವರಿಟ್ ಹಣ್ಣುಗಳಲ್ಲೊಂದು ಅಂದ್ರೂ ತಪ್ಪಾಗಲ್ಲ. ಆರೋಗ್ಯ ಮತ್ತು ಸೌಂದರ್ಯ ಕಾಪಾಡುವಲ್ಲಿಯೂ ಕಲ್ಲಂಗಡಿ ಹಣ್ಣು ಸಹಕಾರಿಯಾಗಿದೆ. ಕಲ್ಲಂಗಡಿ ಹಣ್ಣಿನ ಸೇವನೆಯಿಂದಾಗುವ ಪ್ರಯೋಜನಗಳೇನು ಅಂತಾ ನೋಡೋಣ ಬನ್ನಿ.

1.. ತೂಕ ಇಳಿಸಿಕೊಳ್ಳುವವರು ತೆಗೆದುಕೊಳ್ಳುವ ಮೊದಲ ಆಯ್ಕೆಯ ಹಣ್ಣು ಅಂದ್ರೆ ಕಲ್ಲಂಗಡಿ ಹಣ್ಣು. ಡಯಟ್ ಮಾಡುವವರು ಕಲ್ಲಂಗಡಿ ಹಣ್ಣು ತಿಂದ್ರೆ, ವ್ಯಾಯಾಮ ಮಾಡುವಾಗ ಶಕ್ತಿ ಹೆಚ್ಚಾಗಿ, ಇನ್ನು ಕೆಲ ಸಮಯ ವ್ಯಾಯಾಮ ಮಾಡಲು ಅನುಕೂಲವಾಗುತ್ತದೆ.

2.. ರಾತ್ರಿ ಕಲ್ಲಂಗಡಿ ಹಣ್ಣನ್ನು ಸೇವಿಸುವುದರ ಬದಲು ಮಧ್ಯಾಹ್ನದ ವೇಳೆ ಕಲ್ಲಂಗಡಿ ಸೇವನೆ ಮಾಡುವುದು ಉತ್ತಮ.

3.. ಚಿಕ್ಕ ಮಕ್ಕಳಿಗೆ ಕಲ್ಲಂಗಡಿ ಹಣ್ಣು ಅಥವಾ ಅದರ ಜ್ಯೂಸ್ (juice) ಕುಡಿಯಲು ಕೊಡುವುದರಿಂದ ಅವರು ಉಲ್ಲಸಿತರಾಗಿ, ಶಕ್ತಿವಂತರಾಗಿ ಇರುತ್ತಾರೆ. ಅಲ್ಲದೇ, ಕಲ್ಲಂಗಡಿಯಲ್ಲಿ ಫೈಬರ್ ಅಂಶ ಹೆಚ್ಚಾಗಿದ್ದು, ಕಲ್ಲಂಗಡಿ ಸೇವನೆಯಿಂದ ಹೊಟ್ಟೆ ತುಂಬಿರುತ್ತದೆ. ಇದು ಮಕ್ಕಳು ಚಟುವಟಿಕೆಯಿಂದ ಕೂಡಿರಲು ಸಹಾಯವಾಗುತ್ತದೆ.

Watermelon Slices on dish on red and white checkered background

4.. ಅಲ್ಲದೇ ಚಿಕ್ಕ ಮಕ್ಕಳಲ್ಲಿ ಜೀರ್ಣಕ್ರಿಯೆ ಸಮಸ್ಯೆ ಕಂಡುಬಂದರೆ, ಅವರಿಗೆ ಕಲ್ಲಂಗಡಿ ಹಣ್ಣು ತಿನ್ನಲು ಕೊಡಿ. ಇವರಿಂದ ಜೀರ್ಣಕ್ರಿಯೆ ಸಮಸ್ಯೆ ಉತ್ತಮವಾಗಿರುತ್ತದೆ. ಆದರೆ ಕಲ್ಲಂಗಡಿ ಸೇವನೆ ಮಿತವಾಗಿರಲಿ. ಯಾಕಂದ್ರೆ ಅಗತ್ಯಕ್ಕಿಂತ ಹೆಚ್ಚಿನ ಕಲ್ಲಂಗಡಿ ಹಣ್ಣಿನ ಸೇವನೆ ಉತ್ತಮವಲ್ಲ.

KRH Inc.

5.. ಇನ್ನು ನಿಮ್ಮ ತ್ವಚೆ ಯಾವಾಗಲೂ ಡಲ್ ಆಗಿದ್ದರೆ, ಹೊಳಪು ಕಳೆದುಕೊಂಡಿದ್ದರೆ, ಚಿಕ್ಕ ತುಂಡು ಕಲ್ಲಂಗಡಿ ತೆಗೆದುಕೊಂಡು ನಿಮ್ಮ ಮುಖದ ಮೇಲೆ ಮಸಾಜ್ ಮಾಡಿಕೊಂಡು, 15 ನಿಮಿಷದ ಬಳಿಕ ಮುಖ ತೊಳೆದುಕೊಂಡರೆ ನಿಮ್ಮ ಮುಖ ಫ್ರೆಶ್ ಆಗಿ ಕಾಣುತ್ತದೆ.

6.. ಇದರ ಜೊತೆ ನೀವು ನಿಯಮಿತವಾಗಿ ಕಲ್ಲಂಗಡಿ ಹಣ್ಣಿನ ಸೇವನೆ ಮಾಡಿದ್ದಲ್ಲಿ, ನಿಮ್ಮ ಕೂದಲಿನ ಬುಡ ಗಟ್ಟಿಗೊಳ್ಳುತ್ತದೆ. ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ.

7.. ಅಷ್ಟೇ ಅಲ್ಲದೇ, ಕಲ್ಲಂಗಡಿಯನ್ನ ಮ್ಯಾಶ್ ಮಾಡಿ, ಕೊಂಚ ಜೇನುತುಪ್ಪ ಮತ್ತು ಕೊಂಚ ನಿಂಬೆರಸ ಹಾಕಿ ಮಿಕ್ಸ್ ಮಾಡಿ ಫೇಸ್ ಪ್ಯಾಕ್ ಹಾಕಿ, 15 ನಿಮಿಷ ಬಿಟ್ಟು ಮುಖ ತೊಳೆದರೆ, ನಿಮ್ಮ ತ್ವಚೆ ಸುಂದರವಾಗಿರುತ್ತದೆ.

Watermelon drinks outside in the garden with straws and fresh mint. Also available in vertical. ; Shutterstock ID 285112223; Job (TFH, TOH, RD, BNB, CWM, CM): TOH

8.. ಮಿತವಾದ ಕಲ್ಲಂಗಡಿ ಹಣ್ಣಿನ ಸೇವನೆ ಗರ್ಭಿಣಿಯವರಿಗೆ ತುಂಬಾ ಉತ್ತಮ. ಗರ್ಭಿಣಿಯಾಗಿದ್ದಾಗ, ಪದೇ ಪದೇ ವಾಂತಿಯಾಗುವ ಕಾರಣಕ್ಕಾಗಿಯೋ ಅಥವಾ ಹೊತ್ತಿಗೆ ಸರಿಯಾಗಿ ಊಟ ಮಾಡದಿರುವ ಕಾರಣಕ್ಕಾಗಿಯೋ ದೇಹದಲ್ಲಿನ ನೀರಿನ ಅಂಶ ಕಡಿಮೆಯಾಗುತ್ತದೆ. ಈ ವೇಳೆ ಕಲ್ಲಂಗಡಿ ಹಣ್ಣನ್ನ ಸೇವಿಸಿ. ಕಲ್ಲಂಗಡಿ ಹಣ್ಣಿನ ಸೇವನೆಯಿಂದ ದೇಹದಲ್ಲಿ ನೀರಿನ ಅಂಶ ಹೆಚ್ಚಾಗಿರುತ್ತದೆ. ಆದರೆ ಅಗತ್ಯಕ್ಕಿಂತ ಹೆಚ್ಚು ಕಲ್ಲಂಗಡಿ ಹಣ್ಣಿನ ಸೇವನೆಯಿಂದ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಾಗುತ್ತದೆ.

9.. ಕಲ್ಲಂಗಡಿ ಹಣ್ಣಿನಲ್ಲಿ ವಿಟಾಮಿನ್ ಎ, ಬಿ6 ಮತ್ತು ಸಿ ಇರುತ್ತದೆ. ಇದಲ್ಲದೇ, ಮಿನರಲ್ಸ್ ಕೂಡ ಹೊಂದಿರುತ್ತದೆ. ಗರ್ಭಾವಸ್ಥೆಯಲ್ಲಿ ಇದನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.

10.. ಮೂಳೆಯನ್ನ ಗಟ್ಟಿಗೊಳಿಸುವುದರಲ್ಲಿ ಕಲ್ಲಂಗಡಿ ಹಣ್ಣು ಪ್ರಮುಖ ಪಾತ್ರ ನಿರ್ವಹಿಸುತ್ತೆ. ಏಂಕೆದರೆ ಕಲ್ಲಂಗಡಿ ಹಣ್ಣು ವಿಟಾಮಿನ್, ಮಿನರಲ್ಸ್, ಕ್ಯಾಲ್ಶಿಯಮ್ ಅಂಶ ಹೊಂದಿದೆ.

Health Tips: ಡ್ರೈಫ್ರೂಟ್ಸ್ ಸೇವನೆಯಿಂದ ಏನು ಲಾಭ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಚಿಕ್ಕು ಹಣ್ಣು ಯಾವ ದೇಶದಿಂದ ಭಾರತಕ್ಕೆ ಬಂದಿದ್ದು? ಇದರ ಸೇವನೆಯಿಂದಾಗುವ ಪ್ರಯೋಜನಗಳೇನು?

Tags: Beauty tipsdietFoodfruitsHealth TipsNonvegremedysleepVegetableswaterwater melon
ShareSendTweetShare
Join us on:

Related Posts

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In