• Home
  • About Us
  • Contact Us
  • Terms of Use
  • Privacy Policy
Wednesday, August 6, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

01 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 1, 2021, 10:18 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಬಯಸಿದ ಉದ್ದೇಶ ಈಡೇರುವುದು. ಕೆಲವರಿಂದ ಮಾನಸಿಕ ಹಿಂಸೆ ಅನುಭವಿಸುವಿರಿ. ಅವರಿಗೆ ತಿರುಗೇಟು ನೀಡಲು ಹೋಗದಿರಿ. ಸಹನೆ ಕಾದುಕೊಳ್ಳಿ. ಹೂಡಿಕೆಗಳು ದೀರ್ಘಾವಧಿಯ ಲಾಭವನ್ನು ತಂದುಕೊಡಲಿದೆ, ಕುಟುಂಬ ಸದಸ್ಯರ ಜೊತೆಗೆ ಸಂತಸದ ಕ್ಷಣ, ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ, ಯಾರೊಂದಿಗೂ ಜಗಳಕ್ಕೆ ಇಳಿಯ ಬೇಡಿ, ವ್ಯವಹಾರದಲ್ಲಿ ಪ್ರಗತಿ, ಮೇಲಾಧಿಕಾರಿಗಳಿಂದ ಸಂತಸ, ಭವಿಷ್ಯದ ಯೋಜನೆಗಳ ಬಗ್ಗೆ ಮೌಲ್ಯಮಾಪನ ಮಾಡಿ, ಸಂವಹನದಿಂದಾದ ತಪ್ಪನ್ನು ಕುಳಿತು ಮಾತನಾಡಿ ಸರಿಪಡಿಸಿಕೊಳ್ಳಿ.

ವೃಷಭರಾಶಿ

ವೃತ್ತಿಪರವಾಗಿ ಫಲಪ್ರದ ದಿನ. ಕಾರ್ಯ ಸಿದ್ಧಿ. ನೂತನ ಅವಕಾಶಗಳು ಒದಗುತ್ತವೆ. ಉಳಿತಾಯಕ್ಕೆ ಹೆಚ್ಚು ಆದ್ಯತೆ ಕೊಡಿ. ದುಂದು ವೆಚ್ಚ ನಿಯಂತ್ರಿಸಿ.ಸ್ನೇಹಿತರಿಂದ ಸಹಕಾರ ದೊರೆಯಲಿದೆ, ಮಕ್ಕಳಿಂದ ಆರ್ಥಿಕ ಲಾಭ, ನಿಮ್ಮ ಸಾಮರ್ಥ್ಯಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ, ಪ್ರೀತಿ ಪಾತ್ರರ ಜೊತೆಗೆ ಸಮಯವನ್ನು ಕಳೆಯುವಿರಿ, ಬಿಡುವಿನ ವೇಳೆಯಲ್ಲಿ ಸೃಜನಾತ್ಕಕ ಚಿಂತನೆಯನ್ನು ಮಾಡುವಿರಿ, ಸ್ತ್ರೀಯರಿಂದ ಅನುಕೂಲ.

ಮಿಥುನರಾಶಿ

ಕಾರ್ಯ ಸಾಫಲ್ಯ. ಸಹೋದ್ಯೋಗಿಗಳ ಸಹಕಾರ. ಸಂಗಾತಿ ಜತೆಗೆ ಉತ್ತಮ ಹೊಂದಾಣಿಕೆ. ಆರೋಗ್ಯಕ್ಕೆ ಸಂಬಂಧಿಸಿದ ಚಿಂತೆ ನಿವಾರಣೆ. ಆರ್ಥಿಕ ಚೇತರಿಕೆ. ಇಂದು ನಿಮ್ಮ ಪಾಲಿಗೆ ಸಂತಸ, ಆನಂದ ದೊರೆಯಲಿದೆ, ಹಣಕಾಸಿನ ವಿಚಾರದಲ್ಲಿ ನೆಮ್ಮದಿ, ಕೊಟ್ಟ ಸಾಲದ ಹಣ ಮರಳಿ ಬರಲಿದೆ, ಬಿಡುವಿನ ವೇಳೆಯಲ್ಲಿ ಮಕ್ಕಳೊಂದಿಗೆ ಕಾಲ ಕಳೆಯುವಿರಿ, ಸಂಗಾತಿಯೊಂದಿಗೆ ಸಮಯ ಕಳೆಯಿರಿ, ಸಣ್ಣ ಪುಟ್ಟ ತೊಂದರೆಗೆ ಸಿಲುಕುವ ಸಾಧ್ಯತೆಯಿದೆ, ಸಹೋದ್ಯೋಗಿಗಳ ಜೊತೆ ಹೊಂದಾಣಿಕೆ ಅಗತ್ಯ, ಅತಿಥಿಗಳ ಆಗಮನದಿಂದ ಸಂಭ್ರಮ.

ಕರ್ಕಾಟಕರಾಶಿ

ಕೆಲಸಗಳು ಬಾಕಿ ಉಳಿಯುವುದಿಲ್ಲ. ಎಲ್ಲ ಕಾರ್ಯ ಮುಗಿಸುವಿರಿ. ಹಾಗಾಗಿ ಮನಸ್ಸಿಗೆ ನಿರಾಳತೆ. ಆರ್ಥಿಕ ಕೊರತೆಯೂ ಕಾಡದು. ಕೌಟುಂಬಿಕ ಸಮಾಧಾನ. ಕ್ರೀಡಾಪಟುಗಳಿಗೆ ಶುಭದಿನ, ಹೊಸ ಹೂಡಿಕೆ ನಷ್ಟವನ್ನು ಉಂಟು ಮಾಡಲಿದೆ, ಸ್ನೇಹಿತರ ಜೊತೆಗೆ ಸಂಭ್ರಮದಿಂದ ಸಮಯ ಕಳೆಯುವಿರಿ, ಕುಟುಂಬ ಸದಸ್ಯರ ಆಗಮನ ಖಷಿಯನ್ನು ನೀಡಲಿದೆ, ವೃತ್ತಿರಂಗದಲ್ಲಿ ಶುಭಫಲ ಗೋಚರಕ್ಕೆ ಬರಲಿದೆ, ದಿನದ ಆರಂಭದಲ್ಲಿ ದಣಿವು ಭಾಸವಾಗಲಿದೆ, ಶ್ರಮದ ದುಡಿಮೆಯಿಂದ ಅಧಿಕ ಲಾಭ, ಸಂಗಾತಿಯ ಜೊತೆಗೆ ಸುಂದರ ಕ್ಷಣ.

ಸಿಂಹರಾಶಿ

ನಿಮ್ಮ ಶ್ರಮಕ್ಕೆ ಸಿಗುವ ಫಲ ತುಂಬಾ ನಿಧಾನ. ಹಾಗೆಂದು ಅವಸರ ತೋರದಿರಿ. ಯೋಜಿಸಿ ಕಾರ್ಯ ಎಸಗಿದರೆ ಒಳಿತು. ಕುಟುಂಬದಲ್ಲಿ ವಾಗ್ವಾದ ನಡೆದೀತು. ಅತ್ಯಂತ ಚುರುಕಿನಿಂದ ವೃತ್ತಿರಂಗದಲ್ಲಿ ತೊಡಗಿಕೊಳ್ಳುವಿರಿ, ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ, ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಿ, ಕೋಪವನ್ನು ಕಡಿಮೆ ಮಾಡಿಕೊಂಡರೆ ಅಧಿಕ ಲಾಭ, ಸಕಾಲದಲ್ಲಿ ಸ್ನೇಹಿತರ ಸಹಕಾರ ದೊರೆಯಲಿದೆ, ಮದುವೆಯ ಬಗ್ಗೆ ಸಂಗಾತಿ ಚರ್ಚಿಸುವ ಸಾಧ್ಯತೆ, ವಿದೇಶೀ ವ್ಯವಹಾರ ಹೆಚ್ಚಿನ ಲಾಭವನ್ನು ತಂದುಕೊಡಲಿದೆ, ಕೆಲಸದ ಸ್ಥಳದಲ್ಲಿ ನೆಮ್ಮದಿ ದೊರೆಯಲಿದೆ.

ಕನ್ಯಾರಾಶಿ

ವೃತ್ತಿಯಲ್ಲಿ ಸಮಾಧಾನ ಕರ ಬೆಳವಣಿಗೆ. ಆದರೆ ಆರ್ಥಿಕವಾಗಿ ಸಮಾಧಾನ ಉಂಟಾಗದು. ಹಣದ ಕೊರತೆ ಕಾಡುವುದು. ಕೌಟುಂಬಿಕ ಅಸಂತೃಪ್ತಿ. ಸದಾ ಚಚುವಟಿಕೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ಅನಿರೀಕ್ಷಿತವಾಗಿ ಕೊಟ್ಟ ಸಾಲದ ಹಣ ಮರಳಿ ಬರಲಿದೆ, ಮಕ್ಕಳಿಂದ ನೆಮ್ಮದಿ ದೊರೆಯಲಿದೆ, ಸ್ನೇಹಿತರು ಸಹಕಾರ ಮಾಡಲಿದ್ದಾರೆ, ಸಮಯವನ್ನು ವ್ಯರ್ಥ ಮಾಡುವುದು ಒಳ್ಳೆಯದಲ್ಲ, ಜೀವನ ಸಂಗಾತಿ ವಿಶೇಷವಾದ ಸಮಯವನ್ನು ನೀಡಲಿದ್ದಾರೆ. ಧಾರ್ಮಿಕ ಕಾರ್ಯದ ಬಗ್ಗೆ ಚಿಂತನೆ ನಡೆಯಲಿದೆ.

ತುಲಾರಾಶಿ

ಎಲ್ಲದರಲ್ಲೂ ಯಶಸ್ಸು. ನಿಮ್ಮ ಪ್ರತಿಭೆ ಇತರರನ್ನು ಪ್ರೇರೇಪಿಸಬಹುದು. ವೃತ್ತಿಯಲ್ಲಿನ ಸವಾಲನ್ನು ನಿಭಾಯಿಸುವಿರಿ. ಮನೆಯಲ್ಲಿ ಅನವಶ್ಯ ವಾಗ್ವಾದ ನಡೆಸದಿರಿ. ಸ್ನೇಹಿತರಿಂದ ವಿಶೇಷ ಸಂತಸ ದೊರೆಯಲಿದೆ, ಅನಾರೋಗ್ಯ ಸಮಸ್ಯೆ ಚಿಂತೆಗೆ ದೂಡಲಿದೆ, ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ, ಕೌಟುಂಬಿಕವಾಗಿ ನೆಮ್ಮದಿ, ಆಸ್ತಿ ವಿವಾದವೊಂದು ಬಗೆ ಹರಿಯಲಿದೆ, ಸಂಗಾತಿಯಿಂದ ನೆಮ್ಮದಿ, ಕೃಷಿ ಕ್ಷೇತ್ರದವರಿಗೆ ಹೆಚ್ಚಿನ ಲಾಭ, ಹಿರಿಯರ ಸಲಹೆಯನ್ನು ಆಲಿಸಿ, ಅಲಂಕಾರಿಕ ವಸ್ತುಗಳು ಖರೀದಿ, ಹಳೆಯ ಸ್ನೇಹಿತರ ಭೇಟಿಯಿಂದ ಮನಸಿಗೆ ಸಂತಸ.

ವೃಶ್ಚಿಕರಾಶಿ

ಆತ್ಮೀಯರೊಂದಿಗೆ ಉತ್ತಮ ಬಾಂಧವ್ಯ. ಅದನ್ನು ಕೆಡಿಸಲು ಕೆಲವರಿಗೆ ಆಸ್ಪದ ಕೊಡಬೇಡಿ. ವದಂತಿಗಳಿಗೆ ಕಿವಿಗೊಡದಿರಿ. ಮಕ್ಕಳ ಜೊತೆಗೆ ಹೆಚ್ಚಿನ ಸಮಯ ಕಳೆಯುವಿರಿ, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ, ಹಣ ಗಳಿಸಲು ಹಲವು ಅವಕಾಶಗಳು ಗೋಚರಕ್ಕೆ ಬರಲಿದೆ, ವೈಯಕ್ತಿಕ ಸಮಸ್ಯೆಗೆ ಪರಿಹಾರ ದೊರೆಯಲಿದೆ, ಮಾನಹಾನಿಯಾಗುವ ಕುರಿತು ಎಚ್ಚರದಿಂದಿರಿ, ಸಂಗಾತಿಯೊಂದಿಗೆ ಸುಂದರ ಸಂಜೆ, ವೃತ್ತಿರಂಗದಲ್ಲಿ ಶುಭವಾರ್ತೆ ಕೇಳುವಿರಿ, ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ಮನಸಿಗೆ ನೆಮ್ಮದಿ ದೊರೆಯಲಿದೆ.

ಧನಸುರಾಶಿ

ಕೆಲಸದಲ್ಲಿ ಅಧಿಕ ಒತ್ತಡ. ಹಾಗಾಗಿ ವಿವೇಚನೆಯಿಂದ ನಿರ್ಧಾರ ತಾಳುವುದು ಸಾಧ್ಯವಾಗದು. ಪ್ರಮುಖ ತೀರ್ಮಾನ ಮುಂದೂಡಿರಿ.ಆರೋಗ್ಯ ಹಾಗೂ ಆತ್ಮವಿಶ್ವಾಸ ವೃದ್ದಿಸಲಿದೆ. ಕೂಡಿಟ್ಟ ಹಣ ಇಂದು ಬಳಕೆ ಬರಲಿದೆ, ನಿಮ್ಮ ಜೀವನದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯಲಿದೆ, ಕಚೇರಿಯಲ್ಲಿ ಮೌನವಾಗಿ ವರ್ತಿಸುವುದು ಲೇಸು, ಸೃಜನಶೀಲತೆ ಮತ್ತು ಉತ್ಸಾಹ ನಿಮಗೆ ಲಾಭವನ್ನು ತಂದುಕೊಡಲಿದೆ, ವೈವಾಹಿಕ ಜೀವನ ಉತ್ತಮವಾಗಿರಲಿದೆ, ಅನಿರೀಕ್ಷಿಯ ಪ್ರಣಯ.

ಮಕರರಾಶಿ

ಉದ್ಯೋಗದಲ್ಲಿ ಅಧಿಕ ಹೊಣೆಗಾರಿಕೆ. ಬೇಸರಿಸದೆ ಅದನ್ನು ನಿಭಾಯಿಸುವುದು ಒಳಿತು. ಇತರರ ಜತೆ ಸಂಘರ್ಷಕ್ಕೆ ಮುಂದಾಗಬೇಡಿ. ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ, ತಂದೆ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ, ಆಸ್ಪತ್ರೆಗೆ ಹಣ ವ್ಯಯಿಸುವ ಸಾಧ್ಯತೆಯಿದೆ, ಆರ್ಥಿಕ ಸ್ಥಿತಿ ಹದಗೆಡುವ ಸಾಧ್ಯತೆ, ಕುಟುಂಬ ಸದಸ್ಯರೊಂದಿಗೆ ವಿಶ್ರಾಂತಿಯ ಕ್ಷಣಗಳನ್ನು ಕಳೆಯುವಿರಿ, ದೃಢ ನಿರ್ಧಾರದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಳವಾಗಲಿದೆ, ವೈವಾಹಿಕ ಜೀವನ ಇಂದು ತಿರುವು ಪಡೆಯಲಿದೆ.

ಕುಂಭರಾಶಿ

ಉದ್ದಿಮೆಯಲ್ಲಿ ಉತ್ತಮ ಫಲ. ಆರ್ಥಿಕ ಸುಧಾರಣೆ. ಮನೆಯಲ್ಲಿ ಹೆಚ್ಚಿನ ಹೊಣೆ ನಿಭಾಯಿಸಬೇಕು. ಕೆಲವರ ಅಸಹಕಾರ ರೋಷ ತರಿಸಬಹುದು. ಆರೋಗ್ಯ ಬಗ್ಗೆ ನಿರ್ಲಕ್ಷ್ಯ ಬೇಡ, ಕೆಲಸ ಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ದುಡುಕಿನ ನಿರ್ಧಾರದಿಂದ ಕಾರ್ಯಹಾನಿ, ಹಣಕಾಸಿನ ವ್ಯವಹಾರದ ಮಾತುಕತೆಯ ವೇಳೆ ಎಚ್ಚರಿಕೆ ಅಗತ್ಯ, ಉದ್ಯಮಿಗಳ ಜೊತೆಗೆ ಪ್ರವಾಸ ಸಾಧ್ಯತೆ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆಗೆ ನಡವಳಿಕೆ ಉತ್ತಮವಿರಲಿ, ಪತ್ನಿಗೆ ಹೆಚ್ಚಿನ ಸಮಯವನ್ನು ನೀಡಲು ಯತ್ನಿಸಿ.

ಮೀನರಾಶಿ

ಖಾಸಗಿ ಬದುಕಿಗೆ ಹೆಚ್ಚಿನ ಗಮನ ಕೊಡಿ. ಹೆಚ್ಚೆಚ್ಚು ಹೊಣೆ ಹೇಗಲೇರುವುದು. ಕೆಲವರ ಅಸಂತೋಷ ಎದುರಿಸುವಿರಿ. ಸಹನೆ ಕಳಕೊಳ್ಳದಿರಿ. ದೈಹಿಕ ಆರೋಗ್ಯ ಕಾಪಾಡಲು ಯತ್ನಿಸಿ, ಎಲೆಕ್ಟ್ರಾನಿಕ್‌ ವಸ್ತುಗಳ ಖರೀದಿ, ಆದಾಯಕ್ಕಿಂತ ಖರ್ಚು ಅಧಿಕವೆನಿಸಲಿದೆ, ಭವಿಷ್ಯದ ಹೂಡಿಕೆಯ ಬಗ್ಗೆ ಚಿಂತನೆ ನಡೆಯಲಿದೆ, ಪಾಲುದಾರಿಕೆ ವ್ಯವಹಾರ ಹೆಚ್ಚು ಲಾಭವನ್ನು ತಂದುಕೊಡಲಿದೆ, ಮನೆ ನಿರ್ಮಾಣದ ಕಾರ್ಯಕ್ಕೆ ಚಾಲನೆ ದೊರೆಯಲಿದೆ, ದೂರದ ಬಂಧುಗಳ ಭೇಟಿಯಿಂದ ಮನೆಯಲ್ಲಿ ಸಂತಸ, ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲ ಅಗತ್ಯ.

 

Tags: 01 Sept (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In