• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

05 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 5, 2021, 10:33 am IST
in ಭವಿಷ್ಯ
07 Oct (Everlasting Future)

07 Oct (ನಿತ್ಯ ಭವಿಷ್ಯ)

Share on FacebookShare on TwitterTelegram

ಮೇಷರಾಶಿ

ಹೆಚ್ಚು ವಿಶೇಷಗಳಿಲ್ಲದ ಸಾಮಾನ್ಯ ದಿನ. ವೃತ್ತಿಯಲ್ಲಿ ಒತ್ತಡ ಕಡಿಮೆ. ಕೌಟುಂಬಿಕ ಹೊಂದಾಣಿಕೆ, ಸಹಕಾರ. ಆರ್ಥಿಕ ಸ್ಥಿತಿ ಸಮಾಧಾನಕರ. ನಿಮ್ಮ ಭಾವನೆಯನ್ನು ಹಿಡಿದಿಟ್ಟುಕೊಳ್ಳಬೇಡಿ, ವಿಶ್ರಾಂತಿಯನ್ನು ಪಡೆಯಲು ನೀವು ಇಷ್ಟಪಡುವ ಕೆಲಸಗಳನ್ನು ಮಾಡಿ, ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನಕ್ಕೆ ಅವಕಾಶ, ಆರ್ಥಿಕ ಬಿಕ್ಕಟ್ಟು ನಿಮ್ಮನ್ನು ಅಸಮಧಾನಗೊಳಿಸಲಿದೆ, ಪ್ರೀತಿಸುವವರಿಂದ ಉದಾರ ಕೊಡುಗೆ ಪಡೆಯಲಿದ್ದೀರಿ, ಜೀವನವನ್ನು ಸುಂದರಗೊಳಿಸುವ ಯೋಜನೆಯನ್ನು ರೂಪಿಸುವಿರಿ. ಹೊಸ ಉದ್ಯಮಕ್ಕೆ ಸಹಿ ಮಾಡಲು ಉತ್ತಮವಾದ ದಿನ.

ವೃಷಭರಾಶಿ

ಸಣ್ಣದೆಂದು ನಿರ್ಲಕ್ಷಿಸಿದ ಸಮಸ್ಯೆಯೊಂದು ದೊಡ್ಡದಾಗಬಹುದು. ಉದಾಸೀನ ಮಾಡದೆ ಆ ಕುರಿತು ಗಮನ ಹರಿಸಿರಿ. ಅದಕ್ಕೆ ಬೇಕಾದ ನೆರವು ಪಡೆಯಿರಿ. ಉತ್ತಮ ಆರೋಗ್ಯಕ್ಕಾಗಿ ಯೋಗ, ಧ್ಯಾನವನ್ನು ಮಾಡಿ, ಹಣಕಾಸಿನ ಲಾಭವನ್ನು ತರುವ ಹೊಸ ಯೋಜನೆಗಳು ಹೊಳೆಯಲಿದೆ. ಪ್ರಮುಖ ಜನರ ಜೊತೆಗೆ ಸಂವಹನ ನಡೆಸುವಾಗ ಎಚ್ಚರಿಕೆವಹಿಸಿ, ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿ, ಹಿರಿಯರಿಂದ ಅಮೂಲ್ಯವಾದ ಸಲಹೆಯನ್ನು ಪಡೆದುಕೊಳ್ಳಿ, ನಿಮ್ಮ ಅಗತ್ಯತೆಯನ್ನು ಪೂರೈಸಿಕೊಳ್ಳಲು ಕಷ್ಟಕರವಾದ ಪರಿಸ್ಥಿತಿ, ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ನೆಮ್ಮದಿ.

ಮಿಥುನರಾಶಿ

ಮಾನಸಿಕ ಒತ್ತಡ. ಹಾಗಾಗಿ ಪ್ರಮುಖ ವಿಷಯದಲ್ಲಿ ಸರಿಯಾದ ನಿರ್ಧಾರ ತಾಳಲು ಕಷ್ಟಪಡುವಿರಿ. ಆಪ್ತೇಷ್ಟರ ಸಹಾಯ ಪಡೆಯಿರಿ, ಎಲ್ಲವು ಸುಸೂತ್ರ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ, ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ, ನಿಮ್ಮ ಶಕ್ತಿಯನ್ನು ಹಾಳುಮಾಡಿಕೊಳ್ಳಬೇಡಿ, ಹಣದ ಮಹತ್ವವನ್ನು ಅರಿತುಕೊಳ್ಳಿ, ಉಳಿತಾಯ ಆರಂಭಿಸುವುದರಿಂದ ಭವಿಷ್ಯದಲ್ಲಿ ಲಾಭ ಸಿಗಲಿದೆ, ಸಂಬಂಧಿಕರ ಭೇಟಿಯಿಂದ ಸಂತಸ, ಧಾರ್ಮಿಕ ಕ್ಷೇತ್ರದಲ್ಲಿ ಪರಿಚಿತರಿಂದ ಲಾಭ, ಮನೆಯ ಕೆಲಸವನ್ನು ಮಾಡಿ ಮುಗಿಸಲು ಯತ್ನಿಸಿ, ಸಹೋದ್ಯೋಗಿಗಳ ಸಹಕಾರದಿಂದ ವ್ಯವಹಾರದಲ್ಲಿ ಅಭಿವೃದ್ದಿ.

ಕರ್ಕಾಟಕರಾಶಿ

ಸಮಾನಮನಸ್ಕರ ಜತೆ ಸಮಾಲೋಚನೆ. ಇದರಿಂದ ನಿಮಗೆ ಹೊಸ ಚಿಂತನೆಗಳು ಹೊಳೆಯಬಹುದು. ಕೌಟುಂಬಿಕ ಒತ್ತಡ ಕಡಿಮೆಯಾಗುವುದು ಮಾನಸಿಕ ಭಯ ನಿಮ್ಮನ್ನು ಕೆರಳಿಸಲಿದೆ, ಧನಾತ್ಮಕ ಚಿಂತನೆ ಲಾಭವನ್ನು ತಂದುಕೊಡಲಿದೆ, ಹಣಕಾಸಿನ ಸುಧಾರಣೆಯಿಂದ ಅಗತ್ಯ ವಸ್ತುಗಳ ಖರೀದಿ, ಸಾಮಾಜಿಕ ಜೀವನವನ್ನು ನಿರ್ಲಕ್ಷಿಸಬೇಡಿ, ಬಿಡುವಿನ ವೇಳಾಪಟ್ಟಿಯಲ್ಲಿ ವಿಶ್ರಾಂತಿಯನ್ನು ಪಡೆಯಿರಿ, ಗುಪ್ತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಿರಿ, ಎಲ್ಲಾ ವಿಚಾರಗಳನ್ನು ಇತರರ ಜೊತೆಗೆ ಹಂಚಿಕೊಳ್ಳಬೇಡಿ, ಸಂಗಾತಿಯೊಂದಿಗೆ ಸುಂದರ ಕ್ಷಣವನ್ನು ಕಳೆಯುವಿರಿ.

ಸಿಂಹರಾಶಿ

ಎಲ್ಲರನ್ನು , ಎಲ್ಲವನ್ನು ಶಂಕಿಸುವ ಸ್ವಭಾವ ತ್ಯಜಿಸಬೇಕು. ಈ ಸ್ವಭಾವವೇ ನಿಮ್ಮ ಮಾನಸಿಕ ಅಶಾಂತಿಗೆ ಕಾರಣ. ಬಂಧುಗಳಿಂದ ಅವಶ್ಯ ಸಹಕಾರ.  ನರಮಂಡಲದ ಕಾರ್ಯನಿರ್ವಹಣೆಗೆ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳಿ. ಹೂಡುವಿಕೆ ನಿಮಗೆ ಲಾಭವನ್ನು ತಂದುಕೊಡಲಿದೆ, ಪ್ರೀತಿಸುವ ಹಾಗೂ ಕಾಳಜಿವಹಿಸುವ ಜನರೊಂದಿಗೆ ಸಂತಸವಾಗಿರಿ, ನಿಮ್ಮ ಅನುಪಸ್ಥಿತಿ ಮನೆಯಲ್ಲಿ ಎದ್ದು ಕಾಣಲಿದೆ, ನಿಮ್ಮ ಸಾಮರ್ಥ್ಯದಿಂದಾಗಿ ಕೆಲವೊಂದು ಅನಿರೀಕ್ಷಿತ ಪ್ರತಿಫಲಗಳು ದೊರೆಯಲಿದೆ, ಬಿಡುವಿನ ಸಮಯವನ್ನು ಸರಿಯಾಗಿ ಬಳಸಿಕೊಳ್ಳಿ, ಇಷ್ಟ ಮಿತ್ರರ ಜೊತೆಗೆ ದೂರ ಪ್ರಯಾಣ ಸಾಧ್ಯತೆ.

ಕನ್ಯಾರಾಶಿ

ನಿಮ್ಮ ಮನಸ್ಸಿನ ಭಾವನೆಯನ್ನು ಆಪ್ತರ ಜತೆ ಹಂಚಿಕೊಳ್ಳಲು ಹಿಂಜರಿಕೆ ಬೇಡ. ಅವರಿಂದ ಪರಿಹಾರ ಸಿಗಬಹುದು ಅಥವಾ ನಿರಾಳತೆ ಉಂಟಾದೀತು. ದುಡುಕಿನ ವರ್ತನೆ ಸ್ನೇಹಿತರಿಗೆ ಸಮಸ್ಯೆ ತರಲಿದೆ, ಸಂಬಂಧಿಕರು ಹಣವನ್ನು ಎರವಲು ಪಡೆಯುವ ಸಾಧ್ಯತೆ, ನೀವು ದೊಡ್ಡ ಮೊತ್ತದ ಹಣವನ್ನು ನೀಡಬೇಕಾಗಬಹುದು, ಪ್ರೀತಿ ಪಾತ್ರರ ಅಸಮಾಧಾನವನ್ನು ತಿಳಿಗೊಳಿಸುವಿರಿ, ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ದೊರೆಯಲಿದೆ, ಕಠಿಣ ಹೆಚ್ಚು ಲಾಭವನ್ನು ತಂದುಕೊಡಲಿದೆ, ಇತರರನ್ನು ಸರಿಯಾಗಿ ಅರ್ಥೈಯಿಸಿಕೊಳ್ಳಿ. ಬಿಡುವಿನ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ.

ತುಲಾರಾಶಿ

ಕೆಲಸದಲ್ಲಿ ನಿರಾಸಕ್ತಿ. ಆತ್ಮವಿಶ್ವಾಸದ ಕೊರತೆ. ಹಾಗಾಗಿ ಉತ್ತಮ ಫಲಿತಾಂಶ ನಿಮಗೆ ದೊರಕದು. ಕೌಟುಂಬಿಕ ಸಮಸ್ಯೆ ಮನಸ್ಸು ಕೊರೆಯುತ್ತಿರುತ್ತದೆ. ಉದಾರ ಮನೋಭಾವದಿಂದ ವಿಶ್ವಾಸ ದ್ರೋಹ, ಖಿನ್ನತೆ, ನಂಬಿಕೆಯ ಕೊರೆತೆ ಅನುಭವಿಸುವಿರಿ, ಅಹಂಕಾರ, ಅಸೂಯೆಯನ್ನು ದೂರ ಮಾಡಿಕೊಳ್ಳಿ, ಹಣಕಾಸಿನ ಲಾಭ ತರಲಿದೆ, ಮನೆಯವರ ಜೊತೆಯಲ್ಲಿ ಪ್ರವಾಸಕ್ಕೆ ತೆರಳುವ ಸಾಧ್ಯತೆ, ಉದ್ಯಮವನ್ನು ವಿಸ್ತರಿಸುವ ಯೋಜನೆಗೆ ಕೈ ಗೂಡಲಿದೆ, ವೈವಾಹಿಕ ಜೀವನವು ನಿಮಗೆ ಶುಭ ಫಲವನ್ನು ನೀಡಿದೆ. ಹೊಂದಾಣಿಕೆಯಿಂದ ಅಧಿಕ ಲಾಭ ದೊರೆಯಲಿದೆ.

ವೃಶ್ಚಿಕರಾಶಿ

ವೃತ್ತಿಯಲ್ಲಿ ಹಿನ್ನಡೆ. ಸಹೋದ್ಯೋಗಿಗಳ ಜತೆ ಹೊಂದಾಣಿಕೆ ಕೊರತೆ. ಇದು ನಿಮ್ಮ ಮಾನಸಿಕತೆ ಮೇಲೆ ಪರಿಣಾಮ ಬೀರಬಹುದು. ಅಸಹನೆ ಹೆಚ್ಚಳ ಸಂಭವ. ಕೆಲವು ಸಂಬಂಧಿಕರು ನಿಮ್ಮ ಬಗ್ಗೆ ಅಸೂಯೆ ಹೊಂದಿರುತ್ತಾರೆ, ಯಾವುದೇ ಕಾರಣಕ್ಕೂ ಕೋಪ ಮಾಡಬೇಡಿ, ಮಕ್ಕಳಿಂದಾಗಿ ನೀವು ಅಧಿಕ ಹಣಕಾಸಿನ ಲಾಭವನ್ನು ಪಡೆಯಲಿದ್ದೀರಿ, ಪಾಲುದಾರಿಕೆ ವ್ಯವಹಾರ ನಿಮಗೆ ಅದೃಷ್ಟವನ್ನು ತರಲಿದೆ, ಸಂಗಾತಿಯ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಿ, ಅನಾರೋಗ್ಯ ಸಮಸ್ಯೆ ನಿಮಗೆ ಆಘಾತವನ್ನು ಒಡ್ಡಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳ ಕುರಿತು ಚಿಂತನೆ.

ಧನಸುರಾಶಿ

ಕೆಲವರ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹ ನೀಡಿ. ಅವರ ಎದೆಗುಂದಿಸಬೇಡಿ. ಅನವಶ್ಯ ಟೀಕೆಗಳಿಂದ ದೂರವುಳಿಯಿರಿ. ಆರ್ಥಿಕ ಮುಗ್ಗಟ್ಟು. ಹತಾಶೆಯ ಭಾವನೆ ಆರೋಗ್ಯವನ್ನು ಹಾಳು ಮಾಡಲಿದೆ, ಹಿಂದಿನ ಘಟನೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ, ಸಾಧ್ಯವಾದಷ್ಟು ವಿಶ್ರಾಂತಿಯನ್ನು ಪಡೆಯಲು ಯತ್ನಿಸಿ, ನಿಮ್ಮ ನಷ್ಟವನ್ನು ಲಾಭವಾಗಿ ಪರಿವರ್ತಿಸಲು ಪ್ರಯತ್ನಿಸಿ, ಮನೆಯ ಕುಟುಂಬದ ಸದಸ್ಯರ ಹೊಸ ಯೋಜನೆಗಳು ನಿಮಗೆ ಲಾಭವನ್ನು ತಂದುಕೊಡಲಿದೆ, ಅವಿವಾಹಿತರಿಗೆ ವಿವಾಹ ಭಾಗ್ಯ.

ಮಕರರಾಶಿ

ಹಣದ ಮಹತ್ವ ಅರಿಯುವಿರಿ. ಖರ್ಚು ಕಡಿಮೆ ಮಾಡಿ ಉಳಿತಾಯಕ್ಕೆ ಆದ್ಯತೆ ಕೊಡುವಿರಿ. ಕೌಟುಂಬಿಕ ಉದ್ವಿಗ್ನತೆ ಶಮನ ಗೊಳ್ಳುವ ಸಂಕೇತ.
ಕೆಲವೊಂದು ಘಟನೆಗಳು ಮನಸನ್ನು ವಿಚಲಿತಗೊಳಿಸಲಿದೆ, ದೈಹಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯೋಗ, ಧ್ಯಾನ ಅಗತ್ಯ. ಹಣಕಾಸಿನ ಸುಧಾರಣೆಯಿಂದ ಅಗತ್ಯ ವಸ್ತುಗಳ ಖರೀದಿ ಮಾಡುವಿರಿ, ಗೌಪ್ಯ ಮಾಹಿತಿಯನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರ ಅಗತ್ಯ, ಪ್ರಯಾಣದ ಯೋಜನೆಗಳು ಮುಂದೂಡಿಕೆಯಾಗಲಿದೆ, ವೈವಾಹಿಕ ಜೀವನ ಅದ್ಬುತ ಎನಿಸಲಿದೆ, ದಿನಾಂತ್ಯಕ್ಕೆ ಶುಭವಾರ್ತೆ ಕೇಳುವಿರಿ.

ಕುಂಭರಾಶಿ

ಭವಿಷ್ಯಕ್ಕೆ ಯೋಜನೆ ಹಾಕುವಿರಿ. ಅಡ್ಡಿಗಳನ್ನು ನಿವಾರಿಸಲೂ ಯೋಜಿಸಿರಿ. ನಿಮ್ಮ ಏಳಿಗೆ ಸಹಿಸಲಾಗ ದವರು ಕೆಲವರಿದ್ದಾರೆ. ಅಡ್ಡಿ ತಂದಾರು. ಭವಿಷ್ಯದ ದೃಷ್ಟಿಯಿಂದ ಎಚ್ಚರಿಕೆಯ ಹೆಜ್ಜೆಯನ್ನಿಡಿ, ಆರ್ಥಿಕ ವಿಚಾರದಲ್ಲಿ ಅಧಿಕ ಲಾಭವನ್ನು ಪಡೆಯಲಿದ್ದೀರಿ, ವೈಯಕ್ತಿಕ ಮಾರ್ಗದರ್ಶನಗಳು ಸಂಬಂಧವನ್ನು ಸುಧಾರಿಸಲಿದೆ, ಸಹೋದ್ಯೋಗಿಗಳು ಹಾಗೂ ಹಿರಿಯರು ಹೆಚ್ಚಿನ ಸಹಕಾರವನ್ನು ನೀಡಲಿದ್ದಾರೆ, ವೈವಾಹಿಕ ಜೀವನವು ಅತ್ಯಂತ ಉತ್ತಮವಾಗಿರಲಿದೆ, ಪ್ರೀತಿಯಲ್ಲಿ ನೀವು ನಿಜವಾದ ಭಾವಪರವಶತೆಯನ್ನು ಅನುಭವಿಸುವಿರಿ, ಬಾಕಿ ಉಳಿದ ಕಾರ್ಯಕ್ಕೆ ಚಾಲನೆ ನೀಡಿ.

ಮೀನರಾಶಿ

ಉದ್ಯೋಗದಲ್ಲಿ ಕೆಲಸದ ಒತ್ತಡ ಕಡಿಮೆ. ಕೌಟುಂಬಿಕ ವ್ಯವಹಾರಗಳನ್ನು ಸರಿಪಡಿಸಲು ಇದು ಸೂಕ್ತ ಕಾಲ. ಆರ್ಥಿಕ ಸ್ಥಿತಿ ಸುಧಾರಣೆ. ಮಕ್ಕಳು ನಿಮ್ಮ ಇಚ್ಚೆಯಂತೆ ವರ್ತಿಸುವುದಿಲ್ಲ, ಕೋಪವನ್ನು ನಿಯಂತ್ರಿಸಿಕೊಳ್ಳಿ, ಕೆಲಸ ಕಾರ್ಯಗಳು ಹಾಳಾಗುವ ಸಾಧ್ಯತೆ, ಕಠಿಣ ಪರಿಶ್ರಮವು ಉತ್ತಮ ಫಲಿತಾಂಶವನ್ನು ನೀಡುತ್ತದೆ, ಕೆಲಸದ ವೇಳೆಯಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆಯಿದೆ, ಕಠಿಣ ಪರಿಶ್ರಮವು ನಿಮಗೆ ಅಧಿಕ ಲಾಭವನ್ನು ತಂದುಕೊಡಲಿದೆ, ಕೆಲಸದಲ್ಲಿರುವ ವ್ಯಕ್ತಿಗಳು ಕಿರಿಕಿರಿಯನ್ನು ಉಂಟು ಮಾಡಲಿದ್ದಾರೆ, ಯಾವುದಕ್ಕೂ ಧೃತಿಗೆಡುವ ಅಗತ್ಯವಿಲ್ಲ.

Tags: 05 Oct (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In