• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

06 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 6, 2021, 11:03 am IST
in ಭವಿಷ್ಯ
07 Oct (Everlasting Future)

07 Oct (ನಿತ್ಯ ಭವಿಷ್ಯ)

Share on FacebookShare on TwitterTelegram

ಮೇಷರಾಶಿ

ನಿಮ್ಮ ವ್ಯವಹಾರದಲ್ಲಿ ತುಸು ಎಚ್ಚರ ವಹಿಸಿ. ಕೆಲವರು ನಿಮ್ಮನ್ನು ಮೋಸಗೊಳಿಸಲು ಯತ್ನಿಸಬಹುದು. ಸಣ್ಣ ವಿಷಯ ದೊಡ್ಡ ಒತ್ತಡ ಸೃಷ್ಟಿಸಬಹುದು.ಇಂದು ಮಹತ್ವದ ನಿರ್ಧಾರವನ್ನು ಕೈಗೊಳ್ಳಿ, ಕೋಪವನ್ನು ಕಡಿಮೆ ಮಾಡಿಕೊಳ್ಳಿ, ರಿಯಲ್ ಎಸ್ಟೇಟ್ ಹೂಡಿಕೆ ಲಾಭದಾಯಕ, ಹೊಸ ಯೋಜನೆಗಳು ಲಾಭವನ್ನು ತರಲಿದೆ, ಕುಟುಂಬದ ಸಮಸ್ಯೆಗಳಿಂದ ಕೆಲಸದ ಸ್ಥಳದಲ್ಲಿ ಶಕ್ತಿಯ ಮಟ್ಟ ಕಡಿಮೆಯಾಗಲಿದೆ, ಉದ್ಯಮಿಗಳಿಗೆ, ಪಾಲುದಾರಿಕೆ ವ್ಯವಹಾರ ಮಾಡುವವರಿಗೆ ಲಾಭ, ಸಾಮಾಜಿಕವಾಗಿ ಮನ್ನಣೆ ದೊರೆಯಲಿದೆ.

ವೃಷಭರಾಶಿ

ಬಾಕಿ ಉಳಿದಿರುವ ಕಾರ್ಯ ಪೂರೈಸಲು ಆದ್ಯತೆ ಕೊಡಿ. ಇಲ್ಲವಾದರೆ ಮುಂದಕ್ಕೆ ಸಮಸ್ಯೆ. ಕೌಟುಂಬಿಕ ಬಾಂಧವ್ಯದಲ್ಲಿ  ಬಿರುಕು ಮೂಡಬಹುದು.ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ, ಅಧಿಕ ಶ್ರಮ ಆರ್ಥಿಕ ಲಾಭವನ್ನು ತರಲಿದೆ, ಅಪರಿಚಿತರ ಸಲಹೆಯಿಂದ ಹೂಡಿಕೆ ಮಾಡಿ, ಮೊಮ್ಮಕ್ಕಳಿಂದ ನೆಮ್ಮದಿ ದೊರೆಯಲಿದೆ, ಪ್ರೀತಿಯಲ್ಲಿ ನಿರಾಸೆಯನ್ನು ಅನುಭವಿಸುವಿರಿ, ಬಾಕಿ ಇರುವ ಕೆಲಸಗಳನ್ನು ಇಂದೇ ಮುಗಿಸಿ, ಕೆಲಸದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಉತ್ತಮ , ಶುಭ ಸುದ್ದಿ ಕೇಳುವಿರಿ.

ಮಿಥುನರಾಶಿ

ಏಕಾಂಗಿತನ ಹೆಚ್ಚು ಇಷ್ಟವಾದೀತು. ಅದಕ್ಕೆ ಕಾರಣ ನಿಮ್ಮ ಮನದೊಳಗಿನ ಸಂಘರ್ಷ. ಕೆಲವರ ವರ್ತನೆ ಅಸಹನೀಯ ಎನಿಸುವುದು.ತಾಯಿಯ ಕುರಿತು ವಿಶೇಷ ಕಾಳಜಿ ವಹಿಸಿ, ಸಂಶಯಾಸ್ಪದ ಹಣಕಾಸು ಯೋಜನೆಯಲ್ಲಿ ಹೂಡಿಕೆ ಮಾಡಬೇಡಿ, ಬಿಡುವಿನ ವೇಳೆಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ, ಆತುರ ನಿರ್ಧಾರವನ್ನು ಕೈಗೊಳ್ಳಬೇಡಿ, ಕೆಲಸದ ಸ್ಥಳದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಮಾತನ್ನಾಡಬೇಡಿ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ, ನಿಮ್ಮ ಕಾರ್ಯಗಳನ್ನು ಇಂದೇ ಮುಗಿಸಲು ನಿರ್ಧರಿಸಿ.

ಕರ್ಕಾಟಕರಾಶಿ

ನಿಮ್ಮ ಸುತ್ತಲಿನ ಪರಿಸ್ಥಿತಿ ಹಠಾತ್ತನೆ ಬದಲಾಗಬಹುದು. ಅದಕ್ಕೆ ಹೊಂದಿಕೊಳ್ಳಲು ಕಷ್ಟಪಡುವಿರಿ. ಪ್ರೀತಿಪಾತ್ರರ ಸಂಗದಲ್ಲಿ  ಸಮಾಧಾನ. ಕೆಲಸ ಸ್ಥಳದಲ್ಲಿ ಹಿರಿಯರಿಂದ ಒತ್ತಡ, ಮನೆಯಲ್ಲಿ ಅಪಶ್ರುತಿ ಒತ್ತಡವನ್ನು ತರಬಹುದು, ಕೆಲಸದಲ್ಲಿ ಏಕಾಗ್ರತೆಗೆ ಭಂಗ ತರುತ್ತದೆ, ಆರ್ಥಿಕವಾಗಿ ಪ್ರಗತಿ ಕಂಡು ಬರಲಿದೆ, ಸ್ನೇಹಿತರು, ಸಂಬಂಧಿಕರ ಮೇಲೆ ಅಭಿಪ್ರಾಯವನ್ನು ಹೇರಬೇಡಿ, ಜೀವನದಲ್ಲಿ ಆಸಕ್ತಿದಾಯದ ಸಂಗತಿಗಳು ನಡೆಯಲಿವೆ, ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ, ದೂರ ಪ್ರಯಾಣವು ಲಾಭವನ್ನು ತರಲಿದೆ.

ಸಿಂಹರಾಶಿ

ಇತರರಿಗೆ ನೆರವು ನೀಡುವಲ್ಲಿ ಸಂತೋಷ ಕಾಣುವಿರಿ. ನಿಮ್ಮ ಆಪ್ತರಿಗೆ ಇದು ಇಷ್ಟವಾಗದಿರಬಹುದು. ಉದ್ಯೋಗದಲ್ಲಿ ಬಯಸಿದ ಬೆಳವಣಿಗೆ.ಸಮಸ್ಯೆಗಳು ಮಾನಸಿಕ ಸಮಸ್ಯೆಯನ್ನು ತರುತ್ತದೆ, ದುಡಿಕಿನ ನಿರ್ಧಾರಗಳನ್ನು ಕೈಗೊಳ್ಳಬೇಡಿ, ಹಣಕಾಸಿನ ವ್ಯವಹಾರಗಳು ಕೈಗೂಡಲಿದೆ, ಸಂಜೆಯ ವೇಳೆಗೆ ಹಠಾತ್‌ ಒಳ್ಳೆಯ ಸುದ್ದಿ ಕುಟುಂಬಕ್ಕೆ ಸಂತಸವನ್ನು ತರಲಿದೆ, ಕೆಲಸದ ಸ್ಥಳದಲ್ಲಿ ಸಾಕಷ್ಟು ಪ್ರೀತಿ ಸಿಗಲಿದೆ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ, ಹೊಂದಾಣಿಕೆಯಿಂದ ಕಾರ್ಯಸಾಧನೆ, ದಿನಾಂತ್ಯಕ್ಕೆ ಶುಭ ಸುದ್ದಿ.

ಕನ್ಯಾರಾಶಿ

ಕೆಲಸ ಮತ್ತು ಮೋಜು ಎರಡನ್ನೂ ಸಮಾನವಾಗಿ ಅನುಭವಿಸುವಿರಿ. ಇದರಿಂದ ಮಾನಸಿಕ ತೃಪ್ತಿ. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವಿರಿ. ನಿಮ್ಮನ್ನು ಹೆಚ್ಚು ಆಶಾವಾದಿಯಾಗಿರಲು ಪ್ರೇರೇಪಿಸಿ, ನಿಮ್ಮ ಆತ್ಮವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ, ಭಯ ದ್ವೇಷ ಅಸೂಯೆಯನ್ನು ಕಡಿಮೆ ಮಾಡಿಕೊಳ್ಳಿ, ಅನಿರೀಕ್ಷಿತ ಬಿಲ್‌ಗಳು ಆರ್ಥಿಕ ಹೊರೆಯನ್ನು ತರುತ್ತದೆ, ಬೇರೆಯವರ ನೆರಳಿನಲ್ಲಿ ವ್ಯವಹಾರ ಮಾಡುವುದರಿಂದ ದೂರವಿರಿ, ಮಾನಸಿಕ ಶಾಂತಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ, ಮಾನಸಿಕ ವಿಶ್ರಾಂತಿಯನ್ನು ಪಡೆಯಿರಿ.

ತುಲಾರಾಶಿ

ಸರಕಾರಿ ಕೆಲಸ ಆಗಬೇಕೆಂದಿದ್ದರೆ ಅದು ಇಂದು ನೆರವೇರದು. ಬೇರೆ ದಿನ ನೋಡಿಕೊಳ್ಳಿ. ಸಾಮಾಜಿಕ ವ್ಯವಸ್ಥೆ ಅಸಹನೆ ಸೃಷ್ಟಿಸುವುದು. ಮಾನಸಿಕ ನೆಮ್ಮದಿಗಾಗಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ, ತೆರಿಗೆ ವಂಚನೆ ಮಾಡುವವರು ತೊಂದರೆಗೆ ಸಿಲುಕುವ ಸಾಧ್ಯತೆ, ಸಂಬಂಧಿಕರು, ಸ್ನೇಹಿತರು ಹಣಕಾಸಿನ ಸಹಕಾರವನ್ನು ನೀಡಲಿದ್ದಾರೆ. ದೂರ ಪ್ರಯಾಣವು ಒತ್ತಡದಿಂದ ಕೂಡಿರಲಿದೆ, ರಾಜಕಾರಣಿಗಳಿಗೆ ಅನುಕೂಲಕರ, ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ, ವಿದೇಶಿ ವ್ಯವಹಾರ ಹೆಚ್ಚು ಲಾಭವನ್ನು ತಂದುಕೊಡಲಿದೆ.

ವೃಶ್ಚಿಕರಾಶಿ

ಅತಿ ಭಾವುಕರಾಗಿ ಮೂರ್ಖರಂತೆ ವರ್ತಿಸದಿರಿ. ಭಾವನೆ ಗಳಿಗೆ ಕಡಿವಾಣ ಹಾಕಿ. ಪ್ರಮುಖ ವಿಷಯದಲ್ಲಿ ತರ್ಕಬದ್ಧವಾಗಿ ಆಲೋಚಿಸಿರಿ. ಹಠಾತ್‌ ಪ್ರವೃತ್ತಿ ಗಂಭೀರ ಆರೋಗ್ಯ ಸಮಸ್ಯೆಯನ್ನು ತರಲಿದೆ, ಹಣಕಾಸಿನ ಆಗಮನದಿಂದ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿದೆ, ಮಕ್ಕಳಿಗೆ ಸಂತಸ ದೊರೆಯಲಿದೆ, ನಿಮ್ಮ ನಿರೀಕ್ಷೆಗಳನ್ನು ಈಡೇರಿಸುವುದರಿಂದ ಕನಸು ನನಸಾಗುವ ಸಾಧ್ಯತೆ, ಬದ್ದತೆಯಿಂದ ಕೆಲಸ ಕಾರ್ಯಗಳನ್ನು ಮಾಡುವಿರಿ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ ದೊರೆಯಲಿದೆ, ಮೇಲಾಧಿಕಾರಿಗಳ ಪ್ರಶಂಸೆ.

ಧನಸುರಾಶಿ

ಕುಟುಂಬ ಸ್ನೇಹಿತರೊಂದಿಗೆ ಕಾಲ ಕಳೆಯುವ ಅವಕಾಶ. ಅಭಿಪ್ರಾಯ ಭೇದ ಉಂಟಾದರೂ ಅದನ್ನು ಗಂಭೀರವಾಗಿ ಪರಿಗಣಿಸಬೇಡಿ. ಕುಟುಂಬದೊಂದಿಗೆ ಸಮಯ ಕಳೆಯುವಿರಿ, ನಿಮ್ಮ ಒಂಟಿತನ ದೂರವಾಗಲಿದೆ, ಅತಿಯಾದ ಖರ್ಚು ನಿಮಗೆ ಬೇಸರ ಮೂಡಿಸುತ್ತದೆ, ಕುಟುಂಬಕ್ಕೆ ಹೆಚ್ಚಿನ ಸಮಯವನ್ನು ನೀಡಿ, ಅವಿವಾಹಿತರಿಗೆ ವಿವಾಹ ಭಾಗ್ಯ, ನ್ಯಾಯಾಲಯದ ವ್ಯಾಜ್ಯ ಪರಿಹಾರವನ್ನು ಕಾಣಲಿದೆ, ಕಲಾವಿದರಿಗೆ ಹೊಸ ಅವಕಾಶ ದೊರೆಯಲಿದೆ. ವಿದೇಶಿ ಪ್ರಯಾಣ ಭಾಗ್ಯ, ವೈದ್ಯರನ್ನು ಭೇಟಿ ಮಾಡುವ ಸಾಧ್ಯತೆ.

ಮಕರರಾಶಿ

ಉದ್ಯೋಗದಲ್ಲಿ ನಿಮಗೆ ಪೂರಕ ಬೆಳವಣಿಗೆ. ಆರ್ಥಿಕ ಪರಿಸ್ಥಿತಿ ಸುಧಾರಣೆ. ಕೆಲದಿನಗಳಿಂದ ಕಾಡುತ್ತಿದ್ದ ಸಮಸ್ಯೆ ಪರಿಹಾರ ಕಾಣುವುದು. ನಿಮ್ಮ ಶಕ್ತಿಯ ಮಟ್ಟ ಹೆಚ್ಚಾಗಿರುತ್ತೆ, ನಿಮ್ಮ ಪಾಲಿಗಿಂದು ಅದೃಷ್ಟದ ದಿನ, ಸ್ನೇಹಿತರೊಂದಿಗೆ ಸುಂದರ ಸಂಜೆ, ವೃತ್ತಿ ಭವಿಷ್ಯದ ನಿರ್ಧಾರವನ್ನು ಕೈಗೊಳ್ಳುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ದಿ ಗೋಚರಿಸಲಿದೆ, ಸಂಗಾತಿಯೊಂದಿಗೆ ಸುಂದರ ಸಂಜೆ, ಕೆಲಸದಲ್ಲಿ ಹೆಚ್ಚಿನ ಶ್ರಮದಿಂದ ಅಧಿಕ ಲಾಭ, ಹಳೆಯ ಸಾಲದ ಬಾಕಿ ವಸೂಲಿಯಾಗಲಿದೆ, ಹೊಂದಾಣಿಕೆ ಅಗತ್ಯ.

ಕುಂಭರಾಶಿ

ಸರಿಯಾಗಿ ಯೋಜಿಸಿ ಹೆಜ್ಜೆಯಿಟ್ಟರೆ ಇಂದು ನಿಮ್ಮ ಕೆಲಸ ಸಫಲ. ಆದರೆ ನಿಮ್ಮ ಸಮಸ್ಯೆ ಯೆಂದರೆ ನೀವು ಆತುರವಾಗಿ ತೀರ್ಮಾನ ತೆಗೆದುಕೊಳ್ಳುವುದು.ಹಣಕಾಸಿನ ಖರ್ಚಿನ ಮೇಲೆ ಹಿಡಿತವಿರಲಿ, ಮಕ್ಕಳಿಂದ ನಿರಾಸೆಯನ್ನು ಅನುಭವಿಸುವಿರಿ, ಕನಸುಗಳು ಈಡೇರಿಕೆಯಾಗಲಿದೆ, ಸಾಮಾಜಿಕ ಕಾರ್ಯಗಳು ನಿಮ್ಮ ಆಕರ್ಷಿಸಲಿದೆ, ವೈವಾಹಿಕ ಜೀವನವು ನೆಮ್ಮದಿಯಿಂದ ಕೂಡಿರಲಿದೆ, ಅನಗತ್ಯ ಖರ್ಚುಗಳ ಮೇಲೆ ಹಿಡಿತವಿರಲಿ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಹಿಂದೆ ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ, ಆರ್ಥಿಕವಾಗಿ ಹೆಚ್ಚು ಅನುಕೂಲಕರ.

ಮೀನರಾಶಿ

ಪ್ರತಿಕೂಲ ಪರಿಸ್ಥಿತಿ ಎದುರಿಸುವಿರಿ. ಅದರಿಂದ ಎದೆಗುಂದ ಬೇಡಿ. ಅದು ತಾತ್ಕಾಲಿಕ. ಸಂಜೆ ವೇಳೆಗೆ ಎಲ್ಲವೂ ಸರಿಯಾಗುವುದು. ಆರೋಗ್ಯ ಸಮಸ್ಯೆಯಿಂದ ಉನ್ನತ ಹುದ್ದೆಗೇರಲು ಅನಾನುಕೂಲ, ವೃತ್ತಿಯಲ್ಲಿ ಹಲವು ಹಿನ್ನಡೆಗಳನ್ನು ಅನುಭವಿಸುವಿರಿ, ಅಪರಿಚಿತ ವ್ಯಕ್ತಿಯ ಸಲಹೆಯ ಮೇರೆಗೆ ತಮ್ಮ ಹಣವನ್ನು ಹೂಡಿಕೆ ಮಾಡಿ, ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವರು, ಆದರೆ ಗೆಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ವಹಿಸಿ. ವಾದ ವಿವಾದಗಳಿಂದ ಆದಷ್ಟು ದೂರವಿರಿ, ಸಂಗಾತಿಯನ್ನು ಸಂತೋಷವಾಗಿಡಲು ಯತ್ನಿಸಿ.

Tags: 06 Oct (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In