• Home
  • About Us
  • Contact Us
  • Terms of Use
  • Privacy Policy
Friday, June 20, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

07 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 7, 2021, 10:30 am IST
in ಭವಿಷ್ಯ
07 Oct (Everlasting Future)

07 Oct (ನಿತ್ಯ ಭವಿಷ್ಯ)

Share on FacebookShare on TwitterTelegram

ಮೇಷರಾಶಿ

ವೃತ್ತಿಯಲ್ಲಿ ಹೆಚ್ಚು ಒತ್ತಡ. ಕೆಲವರು ತಮ್ಮ ಹೊಣೆಗಾರಿಕೆಯನ್ನು ನಿಮ್ಮ ಮೇಲೆ ಜಾರಿಸುತ್ತಾರೆ. ಮನೆಯಲ್ಲಿ ಆರೋಗ್ಯ ಸಮಸ್ಯೆ ಕಾಡಬಹುದು.ನಿಮ್ಮ ದಯೆಯ ಸ್ವಭಾವ ಸಂತೋಷದ ಕ್ಷಣಗಳನ್ನು ತರುತ್ತದೆ. ಅದೃಷ್ಟದ ನಕ್ಷತ್ರಗಳು ಹಣಕಾಸನ್ನು ಹರಿಯುವಂತೆ ಮಾಡುತ್ತದೆ. ಇತರರನ್ನು ನೋಯಿಸದಿರಲು ಪ್ರಯತ್ನಿಸಿ, ನಿಮ್ಮ ಕುಟುಂಬದ ಅಗತ್ಯಗಳಿಗೆ ಸ್ಪಂದಿಸಿ, ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರಿಕೆವಹಿಸಿ, ಗುಪ್ತ ಸಮಸ್ಯೆಗಳು ಪರಿಹಾರವನ್ನು ಕಾಣಲಿದೆ.

ವೃಷಭರಾಶಿ

ಕೆಲಸದ ಮೇಲೆ ಹೆಚ್ಚು ಗಮನ ಕೊಡುವುದು ಅಗತ್ಯ. ಇಲ್ಲವಾದರೆ ನಿಮ್ಮಿಂದ ಪ್ರಮಾದಗಳು ಆಗಬಹುದು. ಮನೆಯಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ. ಭೂಮಿ ಖರೀದಿ ಮಾರಾಟದಿಂದ ಅಧಿಕ ಲಾಭ, ಇತರರು ಸಲಹೆಯನ್ನು ಆಲಿಸಿ, ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ, ನಿಮ್ಮ ತಪ್ಪುಗಳನ್ನು ಸಾಬೀತು ಪಡಿಸಲು ಪ್ರಯತ್ನಿಸುವರು, ಪ್ರಯಾಣವು ಲಾಭದ ಫಲಿತಾಂಶವನ್ನು ತರಲಿದೆ, ವೈವಾಹಿಕ ಜೀವನವು ಅದ್ಬುತವಾಗಿರಲಿದೆ, ಸಂಗಾತಿಯ ಬೇಡಿಕೆಗಳನ್ನು ಈಡೇರಿಸಿ.

ಮಿಥುನರಾಶಿ

ಕೌಟುಂಬಿಕ ಉದ್ವಿಗ್ನತೆ. ಮನಸ್ಸಿನಲ್ಲಿ  ಆತಂಕ, ತಲ್ಲಣ. ಹಲವಾರು ಕಾರ್ಯಗಳು ಅಪೂರ್ಣವಾಗಿ ಉಳಿಯುತ್ತವೆ. ಆರ್ಥಿಕ ಅಡಚಣೆ. ಮುಂದೆ ಉತ್ತಮ ಸಮಯ ಬರಲಿದೆ, ನೀವಿಂದು ಹೆಚ್ಚು ಸಕ್ರೀಯರಾಗಿರುತ್ತೀರಿ, ಬೆಟ್ಟಿಂಗ್‌ ಜೂಜಾಟದಿಂದ ನಷ್ಟ ಸಂಭವ, ಮಕ್ಕಳೊಂದಿಗೆ ಹೆಚ್ಚು ಸಮಯವನ್ನು ಕಳೆಯುವಿರಿ, ಪ್ರಣಯಕ್ಕೆ ಇಂದು ಉತ್ತಮ ದಿನವಲ್ಲ, ಕೆಲಸ ಕಾರ್ಯಗಳು ನಿಧಾನಗತಿಯಿಂದ ಕೂಡಿರಲಿದೆ, ಒತ್ತಡವನ್ನು ದೂರ ಮಾಡಿಕೊಳ್ಳುವ ಕಾರ್ಯದಲ್ಲಿ ಭಾಗಿಯಾಗಿ.

ಕರ್ಕಾಟಕರಾಶಿ

ಸಂವಹನದ ಕೊರತೆಯಿಂದ ಕೆಲವರ ಜತೆ ತಪ್ಪಭಿಪ್ರಾಯ ಮೂಡಬಹುದು. ವಿರಾಮ ತೆಗೆದು ಕೊಂಡು ಮನೆಯಲ್ಲಿ ಕೂರಲು ಬಯಸುವಿರಿ. ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಲು ಗಂಭೀರ ಪ್ರಯತ್ನವನ್ನು ಮಾಡಿ, ಉದ್ಯಮಿಗಳು ಮನೆಯ ಸದಸ್ಯರಿಂದ ದೂರವಿರಬೇಕಾಗುತ್ತದೆ. ಹಣಕಾಸಿನ ಸಹಾಯ ಪಡೆದವರು ವಾಪಾಸ್‌ ನೀಡುವುದಿಲ್ಲ, ಪಾಲುದಾರಿಕೆ ವ್ಯವಹಾರ ಹೆಚ್ಚು ಲಾಭವನ್ನು ತಂದುಕೊಡಲಿದೆ, ಮನೆಯವರನ್ನು ಚೆನ್ನಾಗಿ ಅರಿತುಕೊಳ್ಳಿ, ಮೇಲಾಧಿಕಾರಿಗಳ ಪ್ರಶಂಸೆ ವ್ಯಕ್ತವಾಗಿಲಿದೆ.

ಸಿಂಹರಾಶಿ

ವೃತ್ತಿಯಲ್ಲಿ ಎಲ್ಲರ ಗಮನ ನಿಮ್ಮೆಡೆಗೆ. ಬಹುಶಃ ನಿಮ್ಮ ಕಾರ್ಯ ಸಾಮರ್ಥ್ಯ ಎಲ್ಲರ ಗಮನಕ್ಕೆ ಬರುತ್ತದೆ. ಕೆಲವರು ಅಸೂಯೆ ತೋರಬಹುದು. ನಿಮಗಿಂದು ಸಾಕಷ್ಟು ಕಾಲವಕಾಶ ದೊರೆಯಲಿದೆ, ಆರೋಗ್ಯಕ್ಕಾಗಿ ಧೀರ್ಘ ನಡಿಗೆ ಉತ್ತಮ, ಸಂಗಾತಿಯೊಂದಿಗೆ ಜಗಳವಾಗುವ ಸಾಧ್ಯತೆ, ಕೆಲಸ ಕಾರ್ಯಗಳನ್ನು ಇಂದೇ ಮುಗಿಸಲು ಪ್ರಯತ್ನಿಸಿ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ, ಹೊಸ ಹೂಡಿಕೆಯನ್ನು ಮಾಡುವ ಮುನ್ನ ತಜ್ಞರ ಸಲಹೆಯನ್ನು ಆಲಿಸಿ, ಧಾರ್ಮಿಕ ಕ್ಷೇತ್ರಗಳ ಭೇಟಿ.

ಕನ್ಯಾರಾಶಿ

ಆರೋಗ್ಯದ ಸಮಸ್ಯೆ ತುಸು ಕಾಡಬಹುದು. ಆದರೆ ಆ ಕುರಿತಂತೆ ಅನವಶ್ಯ ಭೀತಿ ಬೇಡ. ಆರ್ಥಿಕ ಬಿಕ್ಕಟ್ಟು ತಾನಾಗಿ ಪರಿಹಾರ ಕಾಣುವುದು. ಹಣ ಹೂಡಿಕೆಗಳು ಭರ್ಜರಿ ಲಾಭವನ್ನು ತಂದುಕೊಡಲಿದೆ, ಸಾಮಾಜಿಕವಾಗಿ ಗೌರವ, ಸಮ್ಮಾನ ದೊರೆಯಲಿದೆ, ಮನಸ್ಸಿನಲ್ಲಿ ಒಂಟಿತನ ಬಹ ಕಾಡಬಹುದು, ವೈವಾಹಿಕ ಜೀವನವು ಒತ್ತಡವನ್ನು ತರುತ್ತದೆ. ಏಕಾಂಗಿಯಾಗಿ ಸಮಯವನ್ನು ಕಳೆಯಲು ಇದು ಉತ್ತ,ಮ ಸಮಯವಲ್ಲ. ಉದ್ಯೋಗಿಗಳಿಗೆ ಮುಂಭಡ್ತಿ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.

ತುಲಾರಾಶಿ

ಕುಟುಂಬದಲ್ಲಿ ಮೂಡಿರುವ ಭಿನ್ನಮತ ವನ್ನು ನಿರ್ಲಕ್ಷಿಸಬೇಡಿ. ಬೇಗನೆ ಅದನ್ನು ಶಮನಗೊಳಿಸಿ. ಉದ್ಯಮಿಗಳಿಗೆ ಆರ್ಥಿಕ ಲಾಭ ದೊರಕಲಿದೆ. ಒಂದಕ್ಕಿಂತ ಹೆಚ್ಚು ಮೂಲದಿಂದ ಹಣದ ನೆರವು ದೊರೆಯಲಿದೆ, ಉದ್ಯೋಗದ ಹುಡುಕಾಟದ ಪ್ರಯಾಣವು ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ, ಸಂದರ್ಶನದ ಸಮಯದಲ್ಲಿ ಶಾಂತಿಯನ್ನು ಕಾಪಾಡಿ, ಸಂಬಂಧಗಳಿಗೆ ಹೆಚ್ಚಿನ ಬೆಲೆಯನ್ನು ನೀಡಿ, ಯಾವುದೇ ಯೋಜನೆ ರೂಪಿಸುವ ಮೊದಲು ಸಂಗಾತಿಯ ಸಲಹೆಯನ್ನು ಪಡೆಯಿರಿ.

ವೃಶ್ಚಿಕರಾಶಿ

ಆರ್ಥಿಕ ಸಂಕಷ್ಟ ಕಾಡುವುದು. ಖರ್ಚಿನಲ್ಲಿ ಹಿತಮಿತ ಸಾಧಿಸಿ. ಉದ್ಯೋಗ ಬದಲಾವಣೆಗೆ ಕಾಲ ಪಕ್ವವಾಗಿಲ್ಲ. ಕೌಟುಂಬಿಕ ಒತ್ತಡ. ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ, ಆಧ್ಯಾತ್ಮದ ಕಡೆಗೆ ಒಲವು, ಜೀವನದ ಸಮಸ್ಯೆಯನ್ನು ಎದುರಿಸಲು ಯತ್ನಿಸಿ, ಷೇರು ಮಾರುಕಟ್ಟೆಯ ವ್ಯವಹಾರ ಹೆಚ್ಚಿನ ಲಾಭವನ್ನು ತಂದುಕೊಡಲಿದೆ, ದಿನಚರಿಯನ್ನು ಬದಲಾಯಿಸಿಕೊಳ್ಳಿ, ದೂರ ಪ್ರಯಾಣ ಅಚ್ಚರಿಯ ಲಾಭವನ್ನು ತರಲಿದೆ, ಸಹೋದರರು ನಿಮ್ಮ ಅಗತ್ಯತೆಗಳಿಗೆ ಸ್ಪಂದನೆಯನ್ನು ನೀಡಲಿದ್ದಾರೆ.

ಧನಸುರಾಶಿ

ಕ್ರಿಯಾತ್ಮಕ ಚಟುವಟಿಕೆ ಗಳಲ್ಲಿ ತೊಡಗಲು ಸಕಾಲ. ಧನಲಾಭ. ಉಳಿತಾಯಕ್ಕೆ ಆದ್ಯತೆ ಕೊಡಿ. ಕೌಟುಂಬಿಕ ಸಮಸ್ಯೆ ಪರಿಹಾರ ಕಾಣುವುದು. ಧ್ಯಾನ, ಯೋಗ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳು ಹೆಚ್ಚು ಪ್ರಯೋಜನಕಾರಿ, ಭಾವನೆಗಳನ್ನು ನಿಯಂತ್ರಿಸುವ ಕಾರ್ಯವನ್ನು ಮಾಡಬೇಡಿ, ಪ್ರಿಯಕರನ ಜೊತೆಗೆ ಸುತ್ತಾಟ, ಹೃದಯಕ್ಕೆ ಹತ್ತಿರವಿರುವ ಜನರ ಭೇಟಿಯಿಂದ ಸಂತಸ, ಮನೆಯಲ್ಲಿ ಹೊಂದಾಣಿಕೆಯಿಂದ ಅಧಿಕ ಲಾಭ, ಮಕ್ಕಳಿಂದ ಶುಭ ಸುದ್ದಿಯೊಂದನ್ನು ಕೇಳುವಿರಿ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ.

ಮಕರರಾಶಿ

ನಿಮ್ಮ ಕಠಿಣ ದುಡಿಮೆಗೆ ಸೂಕ್ತ ಪ್ರತಿಫಲ ದೊರಕುವ ದಿನವಿದು. ಸಂಗಾತಿ ಜತೆಗೆ ಆತ್ಮೀಯ ಕಾಲಕ್ಷೇಪ. ಆರ್ಥಿಕ ಪರಿಸ್ಥಿತಿ ಸುಧಾರಣೆ. ಕೌಟುಂಬಿಕ ಶಾಂತಿ. ದೊಡ್ಡ ಸಂಕಷ್ಟದಿಂದ ನೀವು ಹೊರಗೆ ಬರಲಿದ್ದೀರಿ, ಹಣದ ಮಹತ್ವ ನಿಮಗೆ ಅರಿವಾಗಲಿದೆ, ಪ್ರೇಮಿಯನ್ನು ನಿರಾಸೆ ಗೊಳಿಸಬೇಡಿ, ಮಾನಸಿಕ ಆರೋಗ್ಯ ವೃದ್ದಿಯಾಗಲಿದೆ, ಅನಿರೀಕ್ಷಿತ ಧನಲಾಭ ನಿಮಗೆ ಸಂತಸವನ್ನು ತರಲಿದೆ, ಸಮಯವನ್ನು ನೀವು ಏಕಾಂಗಿಯಾಗಿ ಕಳೆಯಲು ಯತ್ನಿಸುವಿರಿ, ದಿನಾಂತ್ಯ ಶುಭವಾರ್ತೆಯೊಂದನ್ನು ಕೇಳುವಿರಿ. ದೇವರನ್ನು ಪ್ರಾರ್ಥಿಸಿ.

ಕುಂಭರಾಶಿ

ವೃತ್ತಿ ಕಾರ್ಯಗಳಿಗೆ ಅದೃಷ್ಟ ಒದಗಲಿದೆ. ಸಹೋದ್ಯೋಗಿಗಳ ಸಹಕಾರ. ಟೀಕೆಗಳನ್ನು ಸ್ಫೂರ್ತಿಯಿಂದ ಸ್ವೀಕರಿಸಿ. ತಪ್ಪುಗಳನ್ನು ತಿದ್ದಿಕೊಳ್ಳಿ. ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಐತಿಹಾಸಿಕ ಸ್ಮಾರಕಕ್ಕೆ ಟಿಕ್ನಿಕ್‌ ಹೋಗುವಿರಿ, ಮಾನಸಿಕ ನೆಮ್ಮದಿ ದೊರೆಯಲಿದೆ, ಸಂಗಾತಿಯ ಆರೋಗ್ಯ ನಿಮ್ಮನ್ನು ಚಿಂತೆಗೀಡು ಮಾಡಬಹುದು, ಕುಟುಂಬ ಸದಸ್ಯರು ಸಹಕಾರ ನೀಡುವರು, ವೃತ್ತಿ ಜೀವನದಲ್ಲಿ ಹಲವು ಬದಲಾವಣೆಯನ್ನು ಕಾಣುವಿರಿ, ಸಂಗಾತಿಯ ಆರೋಗ್ಯ ನಿಮ್ಮನ್ನು ಚಿಂತೆಗೀಡು ಮಾಡಲಿದೆ, ದೂರ ಪ್ರಯಾಣ ದೇಹಾಯಾಸವನ್ನು ನೀಡಲಿದೆ.

ಮೀನರಾಶಿ

ಇತರರ ಒಳಿತಿಗೆ ನಿಮ್ಮ ಪ್ರಯತ್ನ ನಡೆಸುವಿರಿ. ಆಪ್ತರು ನಿಮ್ಮ ಜತೆ ಮುನಿಸಿಕೊಂಡಾರು. ಅವರೊಡನೆ ಹೊಂದಾಣಿಕೆ ಸಾಧಿಸಿ. ಸಂಘರ್ಷ ಬೇಡ.ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಡಿ, ಇತರರ ಸಹಕಾರದಿಂದ ಹಣಗಳಿಸುವಿರಿ, ಸ್ನೇಹಿತರು ಹಾಗೂ ಪಾಲುದಾರರಿಂದ ಲಾಭ ದೊರೆಯಲಿದೆ, ದೂರದ ಬಂಧುಗಳ ಭೇಟಿಯಿಂದ ಸಂತಸ, ಸಂಬಂಧಿಕರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ, ಪತ್ನಿಗೆ ಭಾವನಾತ್ಮಕ ಬೆಂಬಲವನ್ನು ನೀಡುವಿರಿ, ನೆರೆ ಹೊರೆಯವರೊಂದಿಗೆ ಉತ್ತಮ ಒಡನಾಟ, ಸಾಮಾಜಿಕವಾಗಿ ಗೌರವ ದೊರೆಯಲಿದೆ. ಸಾಧ್ಯವಾದಷ್ಟು ಸೈಲೆಂಟ್‌ ಆಗಿರುವುದು ಉತ್ತಮ.

Tags: 07 Oct (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In