• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

11 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 11, 2021, 11:51 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಕೆಲಸವನ್ನು ಒಂದೇ ದಿನ ಮಾಡದಿರಿ. ಎಲ್ಲವೂ ನಿಮ್ಮಿಂದ ಸಾಧ್ಯ ವಾಗದು. ಸಹಕಾರವೂ ಲಭಿಸದು. ಕೌಟುಂಬಿಕ ಅಸಮಾಧಾನ ಸಂಭವ. ಇತರರ ಜೊತೆಗೆ ಸಂತೋಷದ ಕ್ಷಣವನ್ನು ಹಂಚಿಕೊಳ್ಳುವಿರಿ, ಅನಿರೀಕ್ಷಿತ ಲಾಭಗಳು, ಅಭ್ಯಾಸವನ್ನು ಬದಲಾಯಿಸಿಕೊಳ್ಳಿ, ಕೌಶಲ್ಯದಿಂದ ಅಧಿಕ ಲಾಭವನ್ನು ಗಳಿಸುವಿರಿ, ವೈವಾಹಿಕ ಜೀವನದ ಆನಂದದ ದಿನವನ್ನು ಅನುಭವಿಸುವಿರಿ, ಆಲಸ್ಯ ಬಿಟ್ಟು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ, ಧೈರ್ಯದಿಂದ ಮುನ್ನಡೆದರೆ ಯಶಸ್ಸು ಸಾಧ್ಯ.

ವೃಷಭರಾಶಿ

ಹಣದ ವಿಷಯದಲ್ಲಿ ನಿರ್ಲಕ್ಷ್ಯವು ನಷ್ಟಕ್ಕೆ ಕಾರಣವಾದೀತು. ವ್ಯವಹಾರದಲ್ಲಿ ಎಚ್ಚರ ವಹಿಸಿ. ಮೋಸ ಹೋಗುವ ಸಾಧ್ಯತೆಗಳಿವೆ. ಕೌಟುಂಬಿಕ ಮನಸ್ತಾಪ. ಕಣ್ಣಿನ ಬಗ್ಗೆ ಜಾಗೃತೆ ಇರಲಿ, ದುಶ್ಚಟ ಅನಾರೋಗ್ಯಕ್ಕೆ ಕಾರಣವಾಗಲಿದೆ, ಆಕಸ್ಮಿಕ ಧನಲಾಭ, ಕುಟುಂಬದ ಬಗ್ಗೆ ಕಾಳಜಿವಹಿಸಿ, ಇಂದು ಸಂತೋಷದ ಕ್ಷಣವನ್ನು ಅನುಭವಿಸುವಿರಿ, ಪ್ರೀತಿ ಪಾತ್ರರಿಗೆ ಸಮಯವನ್ನು ನೀಡಲು ಮರೆಯದಿರಿ, ಸಂಗಾತಿಯಿಂದ ಸಂತೋಷ ಅನುಭವಿಸುವಿರಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಿಥುನರಾಶಿ

ಉತ್ಸಾಹದ ದಿನ. ಕಾರ್ಯದಲ್ಲಿ ಸಫಲತೆ. ಆತ್ಮೀಯರ ಜತೆಗಿನ ಮನಸ್ತಾಪ ಕೊನೆಗೊಂಡು ಸಂಬಂಧ ಕೂಡಿಕೊಳ್ಳುವುದು. ಮಾನಸಿಕ ನಿರಾಳತೆ. ಸಂತೋಷದ ಕ್ಷಣವನ್ನು ಅನುಭವಿಸುವಿರಿ, ಆರೋಗ್ಯದ ಕಡೆಗೆ ಗಮನ ಹರಿಸಿ, ಸ್ನೇಹಿತರ ಜೊತೆಯಲ್ಲಿ ಪ್ರವಾಸಕ್ಕೆ ಹೋಗುವಿರಿ, ವೈವಾಹಿಕ ಜೀವನ ಸುಖಮಯವಾಗಿರಲಿದೆ, ಹೊಂದಾಣಿಕೆಯಿಂದ ವ್ಯವಹಾರದಲ್ಲಿ ಅಧಿಕ ಲಾಭ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ, ಪುಣ್ಯಕ್ಷೇತ್ರಗಳ ದರ್ಶನದಿಂದ ನೆಮ್ಮದಿ.

ಕರ್ಕಾಟಕರಾಶಿ

ಮಾನಸಿಕ ಕಿರಿಕಿರಿ. ಅವಿಶ್ರಾಂತ ಕೆಲಸವೂ ಇದಕ್ಕೆ ಕಾರಣ. ಪ್ರತಿಕೂಲ ಪರಿಸ್ಥಿತಿಯಲ್ಲೂ ಸಹನೆ ಕಳಕೊಳ್ಳಬೇಡಿ. ಬಂಧುಗಳಿಂದ ನೆರವು ಪಡೆಯಿರಿ. ಇಂದು ನಿಮ್ಮ ಪಾಲಿಗೆ ವಿಶೇಷವಾದ ದಿನ, ಅಸಮಾನ್ಯವಾದುದನ್ನು ಮಾಡಲು ಅವಕಾಶ ನೀಡುತ್ತದೆ. ಕೆಲಸದ ಕಡೆಗೆ ಗಮನ ಹರಿಸಿ, ಒತ್ತಡದ ನಡುವಲ್ಲೇ ಕಾರ್ಯಸಾಧನೆ, ಸಾಮಾಜಿಕವಾಗಿ ಮನ್ನಣೆ, ರಾಜಕಾರಣಿಗಳಿಗೆ ಅನುಕೂಲ, ಹೊಸ ಹೂಡಿಕೆಯು ಲಾಭವನ್ನು ತರಲಿದೆ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ.

ಸಿಂಹರಾಶಿ

ಆತ್ಮವಿಶ್ವಾಸದಿಂದ ಇಂದು ವರ್ತಿಸುವಿರಿ. ನಿಮ್ಮ ನಿರ್ಧಾರವು ಫಲ ನೀಡುವುದು. ಇತರರ ಅಸಹಕಾರ ನಿಮಗೆ ಗಣನೆಗೆ ಬಾರದು. ಸಂಬಂಧ ವೃದ್ಧಿ. ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳಲು ಬುದ್ದಿವಂತಿಕೆಯನ್ನು ಉಪಯೋಗಿಸಿ, ಕುಟುಂಬ ಸದಸ್ಯರಿಂದ ಸಹಕಾರ, ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ, ಬಿಡುವಿಲ್ಲದ ದಿನಚರಿಯಿಂದ ಬೇಸರ, ಉದ್ಯೋಗದಲ್ಲಿ ಪ್ರಗತಿ, ಹೊಂದಾಣಿಕೆಯಿಂದ ಕಾರ್ಯಾನುಕೂಲ, ರಾಜಕಾರಣಿಗಳಿಂದ ಲಾಭ ಪಡೆಯುವಿರಿ.

ಕನ್ಯಾರಾಶಿ

ಹಣದ ವಿಷಯದಲ್ಲಿ ಸವಾಲು ಎದುರಿಸುವಿರಿ. ಪ್ರಮುಖ ಖರೀದಿಗೆ ಹಣದ ಕೊರತೆ. ಮನೆಯಲ್ಲಿ  ವಾಗ್ವಾದ ಸಂಭವ. ಮಾತು ನಿಯಂತ್ರಣದಲ್ಲಿರಲಿ. ಆರೋಗ್ಯದಲ್ಲಿ ಚೇತರಿಕೆ, ಹಣಕಾಸಿನ ಸಹಕಾರ ದೊರೆಯಲಿದೆ, ದಿನಾಂತ್ಯಕ್ಕೆ ಸಾಕಷ್ಟು ಉಳಿತಾಯ ಮಾಡುವಿರಿ, ವೈವಾಹಿಕ ಜೀವನದಲ್ಲಿ ನೆಮ್ಮದಿ, ಆಹಾರ ಸೇವನೆಯ ಕಡೆಗೆ ಗಮನ ಹರಿಸಿ, ಮನೆಯಲ್ಲಿ ಮಂಗಳ ಕಾರ್ಯ, ಅದ್ಬುತ ಅವಕಾಶವೊಂದು ನಿಮಗೆ ದೊರೆಯಲಿದೆ, ಸಂಗಾತಿಯೊಂದಿಗೆ ಸುಂದರ ಕ್ಷಣ.

ತುಲಾರಾಶಿ

ನಿಮ್ಮ ವೃತ್ತಿಯಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ನಿಮ್ಮ ಮೆಚ್ಚಿನ ಹವ್ಯಾಸದಲ್ಲಿ ಹೆಚ್ಚು ಕಾಲ ಕಳೆಯುವ ಅವಕಾಶ. ಕೌಟುಂಬಿಕ ಸಹಕಾರ, ಸಮಾಧಾನ. ಔಷಧದ ಅವಲಂಭನೆಯನ್ನು ಕಡಿಮೆ ಮಾಡಿ, ಸಾಲಗಾರರ ಕಿರಿಕಿರಿ ಸಾಧ್ಯತೆ, ಆರ್ಥಿಕ ಸಂಕಷ್ಟಗಳು ಎದುರಾಗುವ ಸಾಧ್ಯತೆ, ಸಾಲ ಮಾಡುವುದನ್ನು ಸಾಧ್ಯವಾದಷ್ಟು ತಪ್ಪಿಸಿ, ಕುಟುಂಬ ಸದಸ್ಯರ ಅಗತ್ಯತೆಯ ಕಡೆಗೆ ಗಮನಹರಿಸಿ, ಸಂಗಾತಿಯ ವರ್ತನೆ ನಿಮಗೆ ಕಿರಿಕಿರಿ ತರಲಿದೆ, ಯೋಜನೆಯ ಕಾರ್ಯದ ಅಡ್ಡಪರಿಣಾಮದ ಬಗ್ಗೆ ಚಿಂತಿಸಿ.

ವೃಶ್ವಿಕರಾಶಿ

ಬಿಡುವಿಲ್ಲದ ಕಾರ್ಯ. ಹೊಣೆಗಾರಿಕೆ ಹೆಚ್ಚು. ಒತ್ತಡವೂ ಅಧಿಕ. ಸಂಜೆ ವೇಳೆಗೆ ಎಲ್ಲವೂ ನಿರಾಳ. ಆಪ್ತರ ಸಂಗದಲ್ಲಿ ವಿರಾಮದಲ್ಲಿ ಕಾಲ ಕಳೆಯುವಿರಿ. ಯೋಗ, ಧ್ಯಾನದಿಂದ ದಿನವನ್ನು ಆರಂಭಿಸಿ, ದೀರ್ಘಾವಧಿಯ ಹೂಡಿಕೆಗಳನ್ನು ತಪ್ಪಿಸಿ, ಸ್ನೇಹಿತರೊಂದಿಗೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ, ಸಂವಹನದ ಕೊರತೆ ನಿಮ್ಮನ್ನು ಖಿನ್ನತೆಗೆ ದೂಡುತ್ತದೆ, ಅನಿರೀಕ್ಷಿತ ಹಣಕಾಸಿನ ಸಹಕಾರ ದೊರೆಯಲಿದೆ, ಮನೆಯಲ್ಲಿ ಧಾರ್ಮಿಕ ಕಾರ್ಯಗಳ ಬಗ್ಗೆ ಸಿದ್ದತೆ.

ಧನಸುರಾಶಿ

ಕಷ್ಟಕಾಲ ಶಾಶ್ವತವಲ್ಲ ಎಂಬುದನ್ನು ಅರಿಯಿರಿ. ಹಾಗಾಗಿ ಕಷ್ಟ ಬಂದಾಗ ಖಿನ್ನರಾಗದಿರಿ. ಕಷ್ಟ ತರುವ ವ್ಯಕ್ತಿಗಳಿಂದ ದೂರವಿರಿ. ಹಣದ ಕೊರತೆ ಕಾಡೀತು. ಸ್ನೇಹಿತರ ಸಹಕಾರದಿಂದ ಹಣಕಾಸಿನ ಸಮಸ್ಯೆ ಕಡಿಮೆಯಾಗಲಿದೆ, ಆರೋಗ್ಯ ಸಮಸ್ಯೆಗಳು ತೊಂದರೆಯನ್ನುಂಟು ಮಾಡಲಿದೆ, ಕುಟುಂಬ ಸದಸ್ಯರ ಜೊತೆಗೆ ಮಹತ್ವದ ನಿರ್ಧಾರ ಕೈಗೊಳ್ಳುವಿರಿ, ದೀರ್ಘಾವಧಿಯ ಯೋಜನೆಯೊಂದಕ್ಕೆ ಕೈ ಹಾಕುವಿರಿ, ಹೊಸ ಹೂಡಿಕೆಗಳು ನಿಮಗೆ ಅಧಿಕ ಲಾಭವನ್ನು ತರಲಿದೆ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

ಮಕರರಾಶಿ

ನಿಮಗಿಷ್ಟವಿಲ್ಲದ ಕೆಲಸ ಮಾಡಬೇಕಾದ ಒತ್ತಡ. ಇದರಿಂದ ಮನಸ್ಸಿಗೆ ಕಿರಿಕಿರಿ. ಕೌಟುಂಬಿಕ ಒತ್ತಡವೂ ಅಸಹನೆ ಹೆಚ್ಚಿಸುವುದು. ಸಂಯಮ ತಾಳಿ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ವೃದ್ದಿಸಲಿದೆ, ಹೂಡಿಕೆಗಳ ಬಗ್ಗೆ ಎಚ್ಚರವಾಗಿರಿ, ಅಭ್ಯಾಸಗಳನ್ನು ಬದಲಾಯಿಸುವುದು ಉತ್ತಮ, ಸಂಗಾತಿಯಿಂದ ಸಹಕಾರ ದೊರೆಯಲಿದೆ, ಮನಸ್ಸಿಗೆ ನೆಮ್ಮದಿ ನೀಡುವ ಕಾರ್ಯಗಳು ನಡೆಯಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ.

ಕುಂಭರಾಶಿ

ನಿಮ್ಮ ಸುತ್ತಲಿನವರು ನಿಮ್ಮ ಮನೋಸ್ಥಿತಿ ಬದಲಾವಣೆಗೆ ಕಾರಣರಾಗುವರು. ನೆಗೆಟಿವ್ ವ್ಯಕ್ತಿಗಳಿಂದ ದೂರವಿರಿ. ಆಶಾವಾದ ತುಂಬಿಕೊಳ್ಳಿ. ಬಾಲ್ಯದ ನೆನಪುಗಳು ನಿಮ್ಮನ್ನು ಕಾಡಲಿದೆ, ಮಾನಸಿಕ ಒತ್ತಡ ಹೆಚ್ಚಲಿದೆ, ಅಪರಿಚಿತರ ಸಲಹೆಯಂತೆ ಹೂಡಿಕೆ ಮಾಡಬೇಡಿ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯನ್ನು ವಹಿಸಿ, ದೂರ ಪ್ರಯಾಣದಿಂದ ಅಧಿಕ ಲಾಭ, ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಿ, ತಂದೆಯಿಂದ ಅನುಕೂಲಕರ, ಆಸ್ತಿ ಖರೀದಿ ಯೋಗ.

ಮೀನರಾಶಿ

ಕಠಿಣ ದುಡಿಮೆಗೆ ಉತ್ತಮ ಫಲವಿದೆ. ಕಾರ್ಯ ಸಫಲ ಆಗದಿದ್ದರೆ ನಿರಾಶೆ ಬೇಡ. ಬದಲಿ ಮಾರ್ಗ ತಾನಾಗಿಯೇ ತೋಚುವುದು.ಮನೆ ನಿರ್ಮಾಣದ ಕಾರ್ಯಕ್ಕೆ ಚಾಲನೆ, ಬಾಕಿ ಉಳಿದಿರುವ ಕಾರ್ಯಗಳು ಪೂರ್ಣಗೊಳ್ಳಲಿದೆ, ವ್ಯವಹಾರದ ಅಭಿವೃದ್ದಿಗಾಗಿ ಸಾಕಷ್ಟು ಶ್ರಮವಹಿಸುವಿರಿ, ಪಾಲುದಾರರ ಜೊತೆಗೆ ಹೊಸ ಒಪ್ಪಂದ ಮಾಡಿಕೊಳ್ಳುವಿರಿ, ಹತ್ತಿರದ ಬಂಧುಗಳು ಆರ್ಥಿಕ ಸಹಕಾರವನ್ನು ಮಾಡಲಿದ್ದಾರೆ. ಶುಭ ಸಮಾರಂಭಗಳಲ್ಲಿ ಭಾಗಿಯಾಗುವಿರಿ.

Tags: 11 Sept (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In