• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

13 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 13, 2021, 10:28 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಸಂಬಂಧ ಕೆಡಿಸಲು ಕೆಲವರು ಯತ್ನಿಸುವರು. ಬಂಧುಗಳ ಬಗ್ಗೆ ಕೇಳಿದ್ದೆಲ್ಲವನ್ನು ನಂಬಬೇಡಿ. ಪರಿಸ್ಥಿತಿ ಸರಿಯಾಗುವ ತನಕ ಆತುರಪಡದಿರಿ.ಹೈನುಗಾರಿಕೆ, ಹಾಲು ಉದ್ಯಮ ಮಾಡುವವರಿಗೆ ಅಧಿಕ ಲಾಭ, ಅಸಡ್ಡೆ ವರ್ತನೆಯನ್ನು ದೂರಮಾಡಿ, ಹೊಸ ಯೋಜನೆ ಆರಂಭಿಸುವ ಮೊದಲು ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯಿರಿ, ವಿವಾದಗಳಿಂದ ದೂರವಿರಲು ಯತ್ನಿಸಿ, ಏಕಾಂಗಿಯಾಗಿ ಸಮಯ ಕಳೆಯಲು ಇಷ್ಟಪಡುವಿರಿ, ಸಂಗಾತಿಯೊಂದಿಗೆ ಅಸಮಾಧಾನ.

ವೃಷಭರಾಶಿ

ಮಾನಸಿಕ ಕ್ಲೇಶ. ದೈನಂದಿನ ಕಾರ್ಯ ದಲ್ಲಿ ನಿರ್ಲಕ್ಷ್ಯದಿಂದ ತಪ್ಪು ಉಂಟಾದೀತು. ಕೌಟುಂಬಿಕ ಭಿನ್ನಮತ ಹೆಚ್ಚು ಅವಕಾಶ ಕೊಡಬೇಡಿ.ವ್ಯವಹಾರಿಕವಾಗಿ ಪ್ರಗತಿ ಸಾಧಿಸುವಿರಿ, ಮಕ್ಕಳ ಬಗ್ಗೆ ವಿಶೇಷ ಕಾಳಜಿವಹಿಸಿ, ಆರೋಗ್ಯದ ಹಿನ್ನೆಲೆಯಲ್ಲಿ ಅಧಿಕ ಖರ್ಚು, ಅನಿರೀಕ್ಷಿತ ನಡವಳಿಕೆಯಿಂದ ಬೇಸರ, ಸಹೋದ್ಯೋಗಿಗಳು ಅಸಮಧಾನಗೊಳ್ಳಬಹುದು, ಪ್ರೀತಿಯನ್ನು ಹಂಚಿಕೊಂಡರೆ ಅದೃಷ್ಟ ಒಲಿಯಲಿದೆ, ಹಣಕಾಸಿನ ವಿಚಾರದಲ್ಲಿ ಅಧಿಕ ಲಾಭ ದೊರೆಯಲಿದೆ.

ಮಿಥುನರಾಶಿ

ಆಪ್ತೇಷ್ಟರ ಚಿಂತೆಯಲ್ಲಿ ಮುಳುಗುತ್ತೀರಿ. ಕೆಲವು ವಿಷಯಗಳು ಮನಸ್ಸಿಗೆ ಬೇಸರ ಮೂಡಿಸುತ್ತವೆ. ಯಾರಲ್ಲಿಯೂ ಹೇಳಿಕೊಳ್ಳಲಾಗದ ಅಸಹಾಯಕತೆ. ಹಣಕಾಸಿನ ಸಮಸ್ಯೆ ಕಾಣಿಸಲಿದೆ, ಮನೆಯಲ್ಲಿ ಉತ್ತಮ ವಾತಾವರಣ, ಕೆಲಸದ ಸ್ಥಳದಲ್ಲಿ ವಿಶೇಷ ಅನುಭವ ಎದುರಾಗಲಿದೆ, ಧೈರ್ಯದಿಂದ ಮುನ್ನಡೆದರೆ ಯಶಸ್ಸು ದೊರೆಯಲಿದೆ, ಸಂಗಾತಿಯಿಂದ ಸಹಕಾರ, ಅವಿವಾಹಿತರಿಗೆ ವಿವಾಹ ಭಾಗ್ಯ, ಸಹೋದ್ಯೋಗಿಗಳೊಂದಿಗೆ ಕಿರಿಕಿರಿ ಎದುರಾಗಲಿದೆ.

ಕರ್ಕಾಟಕರಾಶಿ

ಕಂಡದ್ದೆಲ್ಲ ಖರೀದಿಸಬೇಕೆಂಬ ತುಡಿತ ಬಿಟ್ಟುಬಿಡಿ. ದೇಹಕ್ಕೆ ಒಗ್ಗುವ ಆಹಾರವನ್ನಷ್ಟೆ ಸೇವಿಸಿ. ಇಲ್ಲವಾದರೆ ಆರೋಗ್ಯಕ್ಕೆ ಸಮಸ್ಯೆ. ಆರೋಗ್ಯದ ವಿಚಾರವಾಗಿ ಹೆಚ್ಚು ಚಿಂತೆ ಮಾಡಬೇಡಿ, ಹಣಕಾಸಿನ ಸಮಸ್ಯೆಗಳಿಗೆ ಇಂದು ಪರಿಹಾರ ದೊರೆಯಲಿದೆ, ಮಕ್ಕಳ ಅಧ್ಯಯನದ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ, ರಾಜಕಾರಣಿಗಳಿಗೆ ಹೊಸ ಅವಕಾಶ ದೊರೆಯಲಿದೆ, ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ, ಸಮಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿ.

ಸಿಂಹರಾಶಿ

ಗೊಂದಲಭರಿತ ದಿನ. ಕುಟುಂಬಸ್ಥರ ನಡುವೆ ದಿನ ಕಳೆಯುವ ಅವಕಾಶ. ಆದರೆ ಕೆಲವು ವಿಷಯಗಳು ಹತಾಶೆಗೆ ಕಾರಣವಾಗುತ್ತವೆ. ಮಾನಸಿಕ ದುಗುಡ. ದೂರ ಪ್ರಯಾಣ ಸಾಧ್ಯತೆ, ಸಂಗಾತಿಯ ಸಹಕಾರ ದೊರೆಯಲಿದೆ, ಸಹೋದ್ಯೋಗಿಗಳ ಜೊತೆ ಹೊಂದಾಣಿಕೆ ಅಗತ್ಯ, ಮೇಲಾಧಿಕಾರಿಗಳು ನಿಮ್ಮ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಲಿದ್ದಾರೆ, ಇತರರನ್ನು ಮೆಚ್ಚಿಸುವ ಕಾರ್ಯಕ್ಕೆ ಹೋಗಬೇಡಿ, ಸ್ನೇಹಿತರಿಂದ ಸಹಕಾರ ದೊರೆಯಲಿದೆ.

ಕನ್ಯಾರಾಶಿ

ಇತರರ ಬೇಡಿಕೆ ಈಡೇರಿಸಲು ನಿಮ್ಮ ಜೇಬು ಬರಿದು ಮಾಡಿಕೊಳ್ಳುವ ಪ್ರಸಂಗ ಒದಗಬಹುದು. ಮಿತಿ ಮೀರಿ ಖರ್ಚು ಮಾಡಲು ಹೋಗಬೇಡಿ ಅತಿಯಾದ ಚಿಂತೆ ಮಾನಸಿಕ ನೆಮ್ಮದಿಗೆ ಭಂಗ ತರಲಿದೆ, ಆಹ್ವಾನಿಸದೇ ಅತಿಥಿಗಳು ಮನೆಗೆ ಬಂದಾರು, ಆರ್ಥಿಕವಾಗಿ ಪ್ರಯೋಜನಕಾರಿಯಾಗಿರುವ ಘಟನೆಗಳು ನಡೆಯಲಿದೆ, ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ, ಮಹಿಳೆಯರಿಂದ ಸಹಕಾರ ದೊರೆಯಲಿದೆ, ನಿಮ್ಮ ಪಾಲಿಗೆ ಇಂದು ಉತ್ತಮ ದಿನ.

ತುಲಾರಾಶಿ

ಖಾಸಗಿ ಬದುಕಿನಲ್ಲಿ ಕೋಲಾಹಲ. ಇಷ್ಟದ ವ್ಯಕ್ತಿಗಳ ವಿರೋಧ. ಪ್ರೀತಿಗೆ ಇದು ಸೂಕ್ತ ದಿನವಲ್ಲ. ನಿರಾಶೆ ಅನುಭವಿಸುವಿರಿ. ಉದ್ವಿಗ್ನತೆ. ಕ್ರೀಡಾಪಟುಗಳಿಗೆ ಅದೃಷ್ಟವನ್ನು ತರಲಿದೆ, ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಕರೆ ಬರುವ ಸಾಧ್ಯತೆ, ಬರಬೇಕಾದ ಹಣ ಕೈ ಸೇರಲಿದೆ, ಸಂಬಂಧಿಗಳ ಭೇಟಿಯಿಂದ ಸಂತಸ, ಆತ್ಮವಿಶ್ವಾಸದಿಂದ ವ್ಯವಹಾರದಲ್ಲಿ ಪ್ರಗತಿ, ವೈವಾಹಿಕ ಸಮಸ್ಯೆಗಳು ಹಂತ ಹಂತವಾಗಿ ಪರಿಹಾರವಾಗಲಿದೆ.

ವೃಶ್ಚಿಕರಾಶಿ

ಏರುಪೇರಿನ ದಿನ. ಸಂವಹನದ ಕೊರತೆಯಿಂದ ಆಪ್ತರ ಜತೆ ಅಭಿಪ್ರಾಯ ಭೇದ. ಆರ್ಥಿಕ ಪರಿಸ್ಥಿತಿ ಸುಧಾರಣೆ. ಆರೋಗ್ಯ ಸುಸ್ಥಿರ. ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ, ಹಳೆಯ ನೆನಪುಗಳು ಮರುಕಳಿಸಲಿವೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದೇಶಿ ಪ್ರಯಾಣ, ಪ್ರಿಯಕರನೊಂದಿಗೆ ಹೆಚ್ಚು ಕಾಲ ಕಳೆಯುವಿರಿ, ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ಮನಸಿಗೆ ನೆಮ್ಮದಿ, ಸಹೋದ್ಯೋಗಿಗಳ ಜೊತೆ ಹೊಂದಾಣಿಕೆಯಿಂದ ಅಧಿಕ ಲಾಭ ದೊರೆಯಲಿದೆ.

ಧನಸುರಾಶಿ

ಮಾನಸಿಕ ಹಾಗೂ ದೈಹಿಕ ಬಳಲಿಕೆ. ಉತ್ಸಾಹ ತುಂಬುವ ವ್ಯಕ್ತಿಗಳ ಜತೆ ಸೇರಿಕೊಳ್ಳಿ. ಚಿಂತೆಯನ್ನು ದೂರ ಸರಿಸಿರಿ. ಆದಾಯಕ್ಕಿಂತ ಅಧಿಕ ಖರ್ಚು, ಮನೆಯಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಕಿರಿಕಿರಿ, ಮಾನಸಿಕ ಒತ್ತಡವನ್ನು ದೂರ ಮಾಡಲು ಪ್ರಯತ್ನಿಸಿ, ಆರೋಗ್ಯದ ವಿಚಾರಕ್ಕೆ ಆಸ್ಪತ್ರೆಗೆ ಅಲೆಯಬೇಕಾದ ಸ್ಥಿತಿ ಮಾಡಬೇಕಾಗಿದೆ, ಸಮಸ್ಯೆಯನ್ನು ಮುಂದೂಡುವ ಬದಲು ಪರಿಹಾರಕ್ಕೆ ಯತ್ನಿಸುವುದು ಒಳಿತು.

ಮಕರರಾಶಿ

ಕುಟುಂಬ ಸದಸ್ಯ ರೊಬ್ಬರ ಕುರಿತಂತೆ ತುಸು ಕಳವಳಪಡುವ ಬೆಳವಣಿಗೆ. ಆದರೆ ನಂತರ ಮನಸ್ಸಿಗೆ ನಿರಾಳ ಉಂಟಾಗುವುದು. ಆರ್ಥಿಕ ಹಿನ್ನಡೆ. ನಿಮ್ಮ ಪ್ರಗತಿಗೆ ಹಳೆಯ ವಿಚಾರಗಳು ಅಡ್ಡಿಯಾಗಲಿವೆ, ಹಣಕಾಸಿನ ವಿಚಾರದಲ್ಲಿ ನಷ್ಟ, ಹಿರಿಯರ ಆರೋಗ್ಯದ ಬಗ್ಗೆ ಅಸಡ್ಡೆ ಬೇಡ, ಬಾಕಿ ಉಳಿದ ಕೆಲಸವನ್ನು ಪೂರ್ಣಗೊಳಿಸಲು ಯತ್ನಿಸಿ, ಶೀಘ್ರದಲ್ಲಿಯೇ ನಿಮಗೆ ಹೊಸ ಅವಕಾಶಗಳು ಗೋಚರಕ್ಕೆ ಬರಲಿದೆ, ಪುಣ್ಯಕ್ಷೇತ್ರಗಳ ಭೇಟಿಯಿಂದ ಅದೃಷ್ಟ ಒಲಿಯಲಿದೆ.

ಕುಂಭರಾಶಿ

ಎಂದಿನಂತಿಲ್ಲದ ದಿನ. ಅಸಹಜ ಬೆಳವಣಿಗೆಗಳು. ಕೆಲವು ವಿಷಯಗಳು ಗೊಂದಲ ಸೃಷ್ಟಿಸುತ್ತವೆ. ಪ್ರೀತಿಪಾತ್ರರು ಮುನಿಸಿಕೊಂಡಾರು. ಹೊಸ ಹೂಡಿಕೆ ಇಂದು ಅಧಿಕ ಲಾಭವನ್ನು ತಂದುಕೊಡಲಿದೆ, ಕೆಲವರು ಪ್ರಮುಖ ನಿರ್ಧಾರ ಕೈಗೊಳ್ಳುವಂತೆ ಪ್ರಚೋದಿಸುತ್ತಾರೆ, ಬಾಕಿ ಇರುವ ಕಾರ್ಯಗಳನ್ನು ಮುಗಿಸಲು ಇಂದು ಅನುಕೂಲಕರ ದಿನ, ಸಂದರ್ಶನಕ್ಕೆ ಹಾಜರಾಗಲು ಕರೆ ಬರಲಿದೆ, ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ, ಅವಿವಾಹಿತರಿಗೆ ವಿವಾಹ ಭಾಗ್ಯ.

ಮೀನರಾಶಿ

ವೃತ್ತಿಗೆ ಸಂಬಂಧಿಸಿ ಕೋಲಾಹಲದ ದಿನ. ಏರುಪೇರು ಎದುರಿಸುವಿರಿ. ಇತರರ ತಪ್ಪಿಗೆ ನೀವು ಗುರಿಯಾಗಬಹುದು. ಎಚ್ಚರ ವಹಿಸಿ.ಸ್ನೇಹಿತರು ಸಕಾಲದಲ್ಲಿ ಸಹಕಾರ ಮಾಡುವರು, ಸಂಗಾತಿಯೊಂದಿಗೆ ಸಮಯ ಕಳೆಯುವಿರಿ, ಹತಾಶೆಯ ಮನೋಭಾವ ನಿಮ್ಮನ್ನು ಚಿಂತೆಗೀಡು ಮಾಡಲಿದೆ, ಹಳೆಯ ಒಪ್ಪಂದ ಲಾಭವನ್ನು ತಂದುಕೊಡಲಿದೆ, ಸಾಲಗಾರರ ಕಿರಿಕಿರಿಗೆ ತಾತ್ಕಾಲಿಕ ಮುಕ್ತಿ, ಸಹೋದ್ಯೋಗಿಗಳ ಜೊತೆಗೆ ಹೊಂದಾಣಿಕೆಯಿಂದ ಕಾರ್ಯಾನುಕೂಲ.

 

Tags: 13 Sept (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In