• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

04 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 4, 2021, 11:14 am IST
in ಭವಿಷ್ಯ
07 Oct (Everlasting Future)

07 Oct (ನಿತ್ಯ ಭವಿಷ್ಯ)

Share on FacebookShare on TwitterTelegram

ಮೇಷರಾಶಿ

ಇಂದು ದಿನವಿಡೀ ಕಾರ್ಯದೊತ್ತಡ. ವೃತ್ತಿಗೆ ಸಂಬಂಸಿ ಪ್ರಯಾಣ ಸಂಭವ. ಖಾಸಗಿ ಬದುಕಲ್ಲಿ ಅಹಿತಕರ ಬೆಳವಣಿಗೆ ಸಾಧ್ಯತೆ. ಬಿಕ್ಕಟ್ಟಿನ ಸಮಯದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ. ರಿಯಲ್ ಎಸ್ಟೇಟ್ ಮತ್ತು ಹಣಕಾಸು ವ್ಯವಹಾರಗಳಿಗೆ ಉತ್ತಮ ದಿನ. ಸ್ನೇಹಿತರೊಂದಿಗೆ ಸಂಜೆಯು ಆಹ್ಲಾದಕರವಾಗಿರುತ್ತದೆ. ಸಹೋದ್ಯೋಗಿಗಳ ಜೊತೆಗೆ ಸೌಜನ್ಯದಿಂದ ವರ್ತಿಸಿ, ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ, ಸಂಗಾತಿಯೊಂದಿಗೆ ಕಾಲ ಕಳೆಯಲು ಯತ್ನಿಸಿ.

ವೃಷಭರಾಶಿ

ಯಶಸ್ವೀ ದಿನ. ಖಾಸಗಿಯಾಗಿಯೂ ವೃತ್ತಿಯಲ್ಲಿಯೂ ನೀವು ಬಯಸಿದ ಬೆಳವಣಿಗೆ. ಆರೋಗ್ಯಕ್ಕೆ ಸಂಬಂಸಿ ತುಸು ಆತಂಕ. ಆರ್ಥಿಕ ಸುಧಾರಣೆ. ಬಿಡುವಿಲ್ಲದ ಕೆಲಸದ ನಡುವೆ ಆರೋಗ್ಯವು ಚೆನ್ನಾಗಿರುತ್ತದೆ. ಹಣಕಾಸಿನ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ, ದಾನ ಮಾಡುವುದನ್ನು ಮರೆಯಬೇಡಿ, ಮಾನಸಿಕ ನೆಮ್ಮದಿ ದೊರೆಯಲಿದೆ. ಕುಟುಂಬ ಸದಸ್ಯರಿಗೆ ಪ್ರಾಮುಖ್ಯತೆ ನೀಡುವುದು ಅಗತ್ಯ. ನೀವು ಶ್ರೀಮಂತ ವ್ಯಕ್ತಿಗಳನ್ನು ಭೇಟಿಯಾಗುವಿರಿ, ಧಾರ್ಮಿಕ ಕಾರ್ಯದಲ್ಲಿ ಭಾಗಿ.

ಮಿಥುನರಾಶಿ

ವೃತ್ತಿಯಲ್ಲಿ ಫಲಪ್ರದ ದಿನ. ಉದ್ಯೋಗ ಬದಲಾವಣೆ ಬಯಸುವವರಿಗೆ ಶುಭ ಸುದ್ದಿ. ಸಂಗಾತಿ ಜತೆಗೆ ಉತ್ತಮ ಹೊಂದಾಣಿಕೆ. ಭಿನ್ನಮತ ನಿವಾರಣೆ. ನೀವಿಂದು ಸಾಕಷ್ಟು ಚುರುಕಾಗಿರುವಿರಿ, ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ, ನಾನಾ ರೀತಿಯಲ್ಲಿ ಹಣಕಾಸಿನ ನೆರವು ದೊರೆಯಲಿದೆ, ಮಾನಸಿಕ ಸಂತೋಷವನ್ನು ತರಲಿದೆ, ಪ್ರೇಮಿಗಳ ಪಾಲಿಗೆ ಇಂದು ಅನುಕೂಲಕರ ದಿನ, ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ಇತರರ ಸಲಹೆಯನ್ನು ಆಲಿಸಿ.

ಕರ್ಕಾಟಕರಾಶಿ

ನಿಮ್ಮ ಶ್ರಮಕ್ಕೆ ಫಲ ದೊರಕುವುದು ನಿಧಾನವಾಗುತ್ತದೆ. ಹಾಗಾಗಿ ಯೋಜಿಸಿ ಮುನ್ನಡೆಯಿರಿ. ಕೆಲಸ ವಿಫಲವಾಯಿತೆಂದು ಈಗಲೇ ಹತಾಶೆ ಬೇಡ. ಕೆಲಸದ ಒತ್ತಡ ಮತ್ತು ಮನೆಯಲ್ಲಿ ವೈಮನಸ್ಸು ಕಂಡು ಬರಲಿದೆ, ಹಣವನ್ನು ಅನಗತ್ಯವಾಗಿ ವ್ಯಯಿಸಬೇಡಿ, ಉಳಿತಾಯ ಕಾರ್ಯವನ್ನು ಕೈಗೊಳ್ಳಲು ಸಕಾಲ, ಜೀವನದಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಳ್ಳಲಿದ್ದೀರಿ, ಕೆಲಸದ ಗುಣಮಟ್ಟದಲ್ಲಿ ಸುಧಾರಣೆ ಕಂಡುಬರಲಿದೆ, ನಿಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಲ್ಲಲು ಪ್ರಯತ್ನಿಸಿ.

ಸಿಂಹರಾಶಿ

ನಿರಾಳ ದಿನ. ಕೆಲಸದ ಒತ್ತಡವಿಲ್ಲ. ಇರುವ ಕೆಲಸವನ್ನು ಸುಲಭದಲ್ಲಿ ಮುಗಿಸುವಿರಿ. ಹಣದ ವಿಷಯಕ್ಕೆ ಸಂಬಂಸಿ ಖುಶಿ ತರುವ ಬೆಳವಣಿಗೆ. ನಿಮ್ಮ ಖುಷಿಯ ಸ್ವಭಾವ ಇತರರನ್ನು ಸಂತೋಷ ಪಡಿಸುತ್ತದೆ. ಸಹೋದರ ಅಥವಾ ಸಹೋದರಿಯರು ಸಹಾಯ ಮಾಡುವ ಸಾಧ್ಯತೆಯಿದೆ, ಕುಟುಂಬದ ಸದಸ್ಯರ ಸಲಹೆಯನ್ನು ಆಲಿಸಿ, ಹೊಸ ಗ್ರಾಹಕರ ಜೊತೆಗೆ ಮಾತುಕತೆ ನಡೆಸುವಿರಿ, ನಿಮ್ಮ ಹೃದಯಕ್ಕೆ ಹತ್ತಿರ ಇರುವ ಜನರ ಜೊತೆಗೆ ಕಾಲ ಕಳೆಯುವಿರಿ, ವೈವಾಹಿಕ ಜೀವನವು ಉತ್ತಮವಾಗಿರಲಿದೆ.

ಕನ್ಯಾರಾಶಿ

ಯಶಸ್ಸು ಸುಲಭವಾಗಿ ನಿಮ್ಮ ಕೈಸೇರುವುದು. ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶ ದೊರಕುವುದು. ಮನೆಯಲ್ಲಿ ಅನವಶ್ಯ ವಾದಕ್ಕೆ ಹೋಗದಿರಿ. ನಿಮ್ಮ ಮಗುವಿನ ಸ್ವಭಾವವು ಹೊರ ಹೊಮ್ಮುತ್ತದೆ, ನೀವಿಂದು ತಮಾಷೆಯ ಮನಸ್ಥಿತಿಯಲ್ಲಿರುವಿರಿ, ಹಣಕಾಸಿನ ಪ್ರಯೋಜನವನ್ನು ಪಡೆಯುವ ಸಾಧ್ಯತೆಯಿದೆ, ಮಾನಸಿಕ ನೆಮ್ಮದಿ, ಸಂಗಾತಿಯ ಮಾತನ್ನು ಆಲಿಸಿ, ಜೀವನದಲ್ಲಿ ನಿಜವಾದ ಪ್ರೀತಿಯನ್ನು ಕಳೆದುಕೊಂಡಿದ್ದೀರಿ, ಕೆಲಸದಲ್ಲಿ ಅಭಿನಂದನೆಯನ್ನು ಪಡೆಯುವಿರಿ.

ತುಲಾರಾಶಿ

ನೀವು ಮಾಡುವ ಕೆಲಸದಲ್ಲಿ ಸಂತೋಷ ಕಾಣುವಿರಿ. ಹಣದ ಕೊರತೆ ಅನುಭವಿಸಿದರೂ ಅದು ನಿಮಗೆ ಇಂದು ಹೆಚ್ಚು ಚಿಂತೆಗೆ ಕಾರಣವಾಗದು.ಹೆಚ್ಚು ಆಶಾವಾದಿಯಾಗಿರ ಯತ್ನಿಸಿ, ಆತ್ಮವಿಶ್ವಾಸ ಹೆಚ್ಚಲಿದೆ, ನಕಾರಾತ್ಮಕ ಭಾವನೆಗಳನ್ನು ದೂರ ಮಾಡಿ, ಅವಸರದಲ್ಲಿ ಹೂಡಿಕೆ ಮಾಡಬೇಡಿ, ಹಳೆಯ ಸಂಬಂಧಗಳ ಮರು ಜೋಡಣೆ, ಹಿಂದಿನ ಕನಸುಗಳಲ್ಲಿ ಮುಳುಗಲಿದ್ದೀರಿ. ಸ್ತ್ರೀಯರಿಂದ ಹೆಚ್ಚು ಅನುಕೂಲಕರ, ಬಿಡುವಿನ ವೇಳೆಯಲ್ಲಿ ವ್ಯಾಯಾಮ ಮಾಡುವುದು ಉತ್ತಮ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕರಾಶಿ

ಸಂತೋಷದ ದಿನ. ಕೆಲಸದ ಒತ್ತಡದಿಂದ ಮುಕ್ತಿ. ಸಂಬಂಧದಲ್ಲಿ ಹೊಂದಾಣಿಕೆ. ನಿಮ್ಮಲ್ಲಿ ಇರುವ ಹಣದಲ್ಲೆ  ತೃಪ್ತಿ ಕಂಡುಕೊಳ್ಳಿ. ಇತರರ ಜತೆ ತುಲನೆ ಬೇಡ. ನಿಮ್ಮ ಸೂಕ್ಷ್ಮ ಮನಸ್ಸು ಇತರರನ್ನು ಆಕರ್ಷಿಸಲಿದೆ, ಹಣವನ್ನು ಖರ್ಚು ಮಾಡುವ ಮುನ್ನ ಎಚ್ಚರಿಕೆವಹಿಸಿ, ಮನೆಗೆ ದೂರದ ಬಂಧುಗಳ ಆಗಮನ, ಕೆಲಸದ ನಡುವಲ್ಲೇ ವಿಶ್ರಾಂತಿ ಯನ್ನು ಪಡೆಯಿರಿ, ಹಳೆಯ ಸ್ನೇಹಿತರ ಭೇಟಿ ಹಣಕಾಸಿನ ನೆರವನ್ನು ನೀಡಲಿದೆ, ಇತರರ ಪ್ರಭಾವಕ್ಕೆ ಒಳಗಾಗುವಿರಿ, ಜಗಳದಿಂದ ದೂರವಿರಿ.

ಧನಸುರಾಶಿ

ಆರಂಭಿಸಬೇಕಿದ್ದ ಮುಖ್ಯ ಕಾರ್ಯವನ್ನು ಮುಂದೂಡ ಬೇಕಾದೀತು. ಕೆಲಸದ ಒತ್ತಡದಿಂದ ನಿಮ್ಮಿಂದ ಕೆಲವು ತಪ್ಪುಗಳು ಘಟಿಸಬಹುದು. ಇತರರ ಅಗತ್ಯತೆಗಳ ಬಗ್ಗೆ ಕಾಳಜಿ ಇರಲಿ, ಭಾವನಗೆಳಿಗೆ ವಿಶ್ರಾಂತಿಯನ್ನು ನೀಡಿ, ತ್ವರಿತವಾಗಿ ಹಣಗಳಿಸುವ ಭಾವನೆಯನ್ನು ಹೊಂದಿದ್ದೀರಿ, ವಿವಾದಾತ್ಮಕ ಸಮಸ್ಯೆಗಳನ್ನು ತಪ್ಪಿಸಿ, ಸಾಲದ ಮರುಪಾವತಿಯಿಂದ ನೆಮ್ಮದಿ, ಸಾಲುಗಳನ್ನು ಓದದೆ ವ್ಯವಹಾರ ಅಥವಾ ಕಾನೂನು ದಾಖಲೆಗಳಿಗೆ ಸಹಿ ಹಾಕಬೇಡಿ.

ಮಕರರಾಶಿ

ಉದ್ಯಮಿಗಳಿಗೆ ಇಂದು ಧನಾಗಮ. ವೃತ್ತಿಪರರಿಗೆ ತೃಪ್ತಿಯ ಬೆಳವಣಿಗೆ. ಕೌಟುಂಬಿಕ ವ್ಯವಹಾರದಲ್ಲಿ ಉದ್ವಿಗ್ನತೆ ಹೆಚ್ಚಲು ಅವಕಾಶ ಕೊಡಬೇಡಿ. ಪಾಲುದಾರಿಕೆ ವ್ಯವಹಾರಗಳು ನಿಮಗೆ ಲಾಭವನ್ನು ತರಲಿದೆ, ಹೊಸ ಹೂಡಿಕೆ ಮಾಡುವಾಗ ಎಚ್ಚರಿಕೆಯನ್ನು ವಹಿಸಿ, ಹೊಂದಾಣಿಕೆಯಿಂದ ಕಾರ್ಯಗಳಲ್ಲಿ ಪ್ರಗತಿ, ದೂರ ಬಂಧುಗಳ ಭೇಟಿಯಿಂದ ಸಂತಸ, ಉದ್ಯೋಗದ ವಿಚಾರದಲ್ಲಿ ಶುಭ ಸಮಾಚಾರವನ್ನು ಕೇಳುವಿರಿ, ಹಣದ ಖರ್ಚು ಮಾಡುವಾಗ ಹೆಚ್ಚು ಎಚ್ಚರಿಕೆಯನ್ನು ವಹಿಸಿ.

ಕುಂಭರಾಶಿ

ಕೆಲಸದಲ್ಲಿ ನಿಮ್ಮ ಮೇಲೆ ಹೆಚ್ಚುವರಿ ಹೊಣೆಗಾರಿಕೆ ಬಿದ್ದೀತು. ಅದನ್ನು ನಗುನಗುತ್ತಲೇ ನಿರ್ವಹಿಸಿ. ಇತರರ ಮೇಲೆ ಅಸಹನೆ ಕಾರಲು ಹೋಗಬೇಡಿ. ವ್ಯಾಯಾಮದ ಮೂಲಕ ದಿನವನ್ನು ಆರಂಭಿಸಿ, ಇತರರಿಗೆ ನಿಮ್ಮ ಬಗ್ಗೆ ಉತ್ತಮ ಭಾವನೆ ಮೂಡಲಿದೆ, ನಿತ್ಯವೂ ನಿಯಮಿತ ವೈಶಿಷ್ಟ್ಯಗಳನ್ನು ಅಳವಡಿಸಿಕೊಳ್ಳಿ, ಸಂಪ್ರದಾಯವಾಗಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಪಡೆಯುವಿರಿ, ಅತಿರಂಜಿತ ಜೀವನ ಶೈಲಿಯು ಮನೆಯಲ್ಲಿ ಉದ್ವಿಗ್ನತೆಯನ್ನು ಉಂಟು ಮಾಡಬಹುದು, ಸಮಸ್ಯೆಯ ಬಗ್ಗೆ ಚಿಂತೆ ಬೇಡ.

ಮೀನರಾಶಿ

ಖಾಸಗಿ ಬದುಕಿನ ಕೆಲವು ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ಕೊಡಿ. ವೃತ್ತಿಯಲ್ಲಿ  ಏಳು ಬೀಳು ಎರಡನ್ನೂ ಅನುಭವಿಸುವಿರಿ. ಆರ್ಥಿಕ ಒತ್ತಡ ಅನಗತ್ಯ ಚಿಂತನೆಯಿಂದ ಶಕ್ತಿಯನ್ನು ವ್ಯರ್ಥ ಮಾಡಬೇಡಿ, ಬಾಕಿ ಇರುವ ಸಮಸ್ಯೆಗಳು ಗೊಂದಲ ಮಯವಾಗಿರಲಿದೆ, ಅನಿಯಮಿತ ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಲಿದೆ, ಹೊಸ ಯೋಚನೆಯಿಂದ ಹಣಕಾಸಿನ ನೆರವನ್ನು ಪಡೆದುಕೊಳ್ಳುವಿರಿ, ಬಿಡುವಿಲ್ಲದ ವೇಳಾಪಟ್ಟಿಯಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ.

 

 

Tags: Everlasting Future
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In