• Home
  • About Us
  • Contact Us
  • Terms of Use
  • Privacy Policy
Wednesday, May 13, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ರಾಜ್ಯಾದ್ಯಂತ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Shri News Desk by Shri News Desk
Oct 12, 2021, 11:36 am IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾದ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು.

ರಾಜ್ಯ ರಾಜಧಾನಿ ಬೆಂಗಳೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಬಹುಭಾಗಗಳಲ್ಲಿ ಭಾರೀ ಮಳೆ ಸುರಿದಿದೆ.

ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಜಮೀನು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಾವಿರಾರು ಎಕರೆ ಬೆಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕುಂಟೆ, ಜಲಾಶಯಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶದ ಶಾಲೆಗಳಿಗೆ ನೀರು ನುಗ್ಗಿದೆ. ಹೊಲ ಗದ್ದೆಗಳಿಗೂ ನೀರು ನುಗ್ಗಿದ್ದು ಆಲೂಗಡ್ಡೆ, ಟೊಮೆಟೋ ಬೆಳೆಗಳಿಗೆ ಹಾನಿಯಾಗಿದೆ.

ಧಾರಾಕಾರ ಮಳೆ ಸುರಿದ ಜಿಲ್ಲೆಗಳಲ್ಲಿ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿದ್ದು, ಜನರು ವಿದ್ಯುತ್ ಇಲ್ಲದೇ ಪರದಾಡಿದರು. ವಾಹನ ಸಂಚಾರಕ್ಕೂ ಅಡ್ಡಿ ಉಂಟಾಯಿತು. ರಾಯಚೂರಿನಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಸೋಮವಾರ ಸುರಿದ ಮಳೆಗೆ ತಗ್ಗು ಪ್ರದೇಶದಲ್ಲಿರುವ ರಾಯಚೂರು ನಗರದ ನಾಲ್ಕಕ್ಕೂ ಅಧಿಕ ವಾರ್ಡ್‍ಗಳು ಜಲಾವೃತಗೊಂಡಿವೆ. ನಗರದ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿದೆ.

Tags: Life disrupted by torrential rains across the state
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In