• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

15 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 15, 2021, 10:24 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ: ಆಪ್ತರ ಸಂಗದಲ್ಲಿ ಸಂತೋಷ ಪಡೆಯಲು ಯತ್ನಿಸುವಿರಿ. ಆದರೆ ಅದು ಸಾಧ್ಯವಾಗದು. ವೃತ್ತಿಯಲ್ಲಿ ಮನಸ್ಸು ಕೆಡಿಸುವ ಬೆಳವಣಿಗೆ ಸಂಭವಿಸಬಹುದು. ಹಣಕಾಸಿನ ತೊಂದರೆಗಳಿಗೆ ಪರಿಹಾರ ದೊರೆಯಲಿದೆ, ಅಜ್ಞಾತ ಮೂಲದಿಂದ ಹಣ ಪಡೆದುಕೊಳ್ಳುವಿರಿ, ವ್ಯಾಪಾರವನ್ನು ಸಂತೋಷದಿಂದ ಬೆರೆಸಬೇಡಿ, ಹಿರಿಯರ ಮಾರ್ಗದರ್ಶನ ಮಾಡುತ್ತಾರೆ, ನಿಮ್ಮ ಪಾಲಿಗೆಂದು ಅತ್ಯುತ್ತಮವಾದ ದಿನ, ಆಧ್ಯಾತ್ಮಿಕ ಗುರುಗಳನ್ನು ಭೇಟಿಯಾಗುವಿರಿ.

ವೃಷಭರಾಶಿ: ನಿಮಗೆ ಅನುಕೂಲಕರ ದಿನ. ಪ್ರಮುಖ ಕಾರ್ಯವೊಂದು ಈಡೇರುವುದು. ಕೌಟುಂಬಿಕ ಸಮಸ್ಯೆ ಪರಿಹಾರ. ಆರ್ಥಿಕ ಸ್ಥಿತಿ ಸುಧಾರಣೆ. ಕೆಲಸವನ್ನು ಮೈ ಮೇಲೆ ಎಳೆದುಕೊಳ್ಳಬೇಡಿ, ನೀವು ನೀಡಿರುವ ಸಾಲ ಮರಳಿ ಬರಲಿದೆ, ಕುಟುಂಬ ಸದಸ್ಯರ ಅಗತ್ಯತೆಗಳಿಗೆ ಆದ್ಯತೆ ನೀಡಿ, ಕನಸಿನ ಚಿಂತೆಯನ್ನು ಬಿಡಿ, ಪ್ರಣಯ ಸಂಗಾತಿಯ ಸಹವಾಸವನ್ನು ಆಲಿಸಿ, ಆರ್ಥಿಕವಾಗಿ ಸದೃಢರಾಗುವಿರಿ, ರಾತ್ರಿಯ ಸಮಯದಲ್ಲಿ ಮನೆಯಿಂದ ದೂರವಿರುವಿರಿ.

ಮಿಥುನರಾಶಿ: ಕೌಟುಂಬಿಕ ಪರಿಸರದಲ್ಲಿ  ಶಾಂತಿ, ನೆಮ್ಮದಿ ಕಾಪಾಡಲು ಆದ್ಯತೆ ಕೊಡುವಿರಿ. ಭಿನ್ನಮತ ವನ್ನು ಶಾಂತಿಯಿಂದ ಪರಿಹರಿಸಿಕೊಳ್ಳಿ. ಸಂಘರ್ಷ ತಪ್ಪಿಸಿ. ಸಂತೋಷದ ಮೌಲ್ಯವನ್ನು ಅರಿತುಕೊಳ್ಳಿ, ಹಳೆಯ ಹೂಡಿಕೆ ನಿಮಗೆ ಲಾಭದಾಯಕ ಆದಾಯವನ್ನು ತರಲಿದೆ, ಕಠಿಣ ಪರಿಶ್ರಮದಿಂದ ಅಧಿಕ ಲಾಭ ದೊರೆಯಲಿದೆ, ಅನಿರೀಕ್ಷಿತ ಮೂಲಗಳಿಂದ ಹಣಕಾಸಿನ ಲಾಭ, ಸಂಗಾತಿಯು ಇಂದು ಅಧಿಕ ಲಾಭವನ್ನು ತರಲಿದ್ದಾರೆ, ಆಧ್ಯಾತ್ಮದ ಕಡೆಗೆ ಒಲವು.

ಕರ್ಕಾಟಕರಾಶಿ:  ಮಾನಸಿಕವಾಗಿ ವ್ಯಗ್ರರಾಗಿದ್ದರೂ ನೀವಿಂದು ಸಮಾಧಾನ ದಿಂದ ವರ್ತಿಸಬೇಕು. ಕೋಪತಾಪ ನಿಮಗೆ ಒಳಿತು ತರದು. ಮೌನ ಸಾಸಿ. ಸ್ನೇಹಿತ ನಿಮ್ಮ ಶಕ್ತಿಯನ್ನು ಪರೀಕ್ಷಿಸಲಿದ್ದಾನೆ. ನಿಮ್ಮ ಮೌಲ್ಯಗಳಿಗೆ ಶರಣಾಗದಂತೆ ಜಾಗರೂಕರಾಗಿರಬೇಕು, ಪ್ರತಿ ನಿರ್ಧಾರಗಳು ತರ್ಕ ಬದ್ದವಾಗಿರಬೇಕು, ವಿವಿಧ ಮೂಲಗಳಿಂದ ವಿತ್ತೀಯ ಲಾಭಗಳು ದೊರೆಯುತ್ತದೆ, ಸಾಂದರ್ಭಿಕ ಪರಿಚಿತರೊಂದಿಗೆ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳಿ.

ಸಿಂಹರಾಶಿ: ಮಾಡಬೇಕಾದ ಕೆಲಸ ಬಹಳವಿದೆ. ಸಮಯ ಸಾಲದು ಎಂಬ ಆತಂಕ. ಒಂದೊಂದಾಗಿ ಕೆಲಸ ಪೂರೈಸುತ್ತಾ ಬಂದರೆ ನಿಮ್ಮ ಆತಂಕ ಪರಿಹಾರ. ಸಹಕಾರ ಲಭ್ಯ. ಆರೋಗ್ಯದ ದೃಷ್ಟಿಯಿಂದ ಉತ್ತಮ ದಿನ, ನಿಮಗೆ ಆತ್ಮವಿಶ್ವಾಸ ಹೆಚ್ಚಳವಾಗಲಿದೆ, ಭೂಮಿಯ ಮೇಲೆ ಹೂಡಿಕೆ ಮಾಡಿದ್ದರೆ, ಅದು ಲಾಭವನ್ನು ತಂದುಕೊಡಲಿದೆ, ವೈವಾಹಿಕ ಮೈತ್ರಿ ಮಾತು ಸಂತೋಷವನ್ನುಂಟು ಮಾಡುತ್ತದೆ, ಪಾಲುದಾರರ ಸಹಕಾರ ದೊರೆಯಲಿದೆ, ಬಾಕಿ ಇರುವ ಕೆಲಸವನ್ನು ಇಂದೇ ಮುಗಿಸಿ.

ಕನ್ಯಾರಾಶಿ: ಕೌಟುಂಬಿಕ ವ್ಯವಹಾರ ಇಂದು ಆದ್ಯತೆ ಪಡೆಯುವುದು. ಕೆಲವು ಬೇಡಿಕೆ ಈಡೇರಿಸಲು ಕಷ್ಟ ಪಡುವಿರಿ. ಆದರೂ ಇದ್ದುದರಲ್ಲಿ ಖುಷಿ ಕಾಣುವುದೊಳಿತು. ಯಾವುದೇ ಕಾರಣಕ್ಕೂ ಅವಸರದಿಂದ ಹೂಡಿಕೆ ಮಾಡಬೇಡಿ, ಮಕ್ಕಳ ಜೊತೆಗೆ ಉತ್ತಮ ಬಾಂಧವ್ಯ ಮೂಡಲಿದೆ, ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವಿರಿ, ಮಕ್ಕಳು ನಿಮಗೆ ಸಂತಸವನ್ನು ತರಲಿದ್ದಾರೆ. ಸಂಗಾತಿಯೊಂದಿಗೆ ಸುಂದರ ಸಂಜೆ, ಉದ್ಯೋಗದಲ್ಲಿ ಮೇಲಾಧಿಕಾರಿಗಳ ಪ್ರಶಂಸೆ.

ತುಲಾರಾಶಿ:  ಆಪ್ತರೊಬ್ಬರ ಆರೋಗ್ಯದ ಬಗ್ಗೆ ಕಳವಳ ಮೂಡಬಹುದು. ಉದ್ಯೋಗದಲ್ಲಿ ಉದ್ವಿಗ್ನ ಸ್ಥಿತಿ ಎದುರಿಸುವಿರಿ. ಒಟ್ಟಿನಲ್ಲಿ ಮನಸ್ಸಿಗೆ ತಲ್ಲಣದ ದಿನ. ಮನೆಗೆ ಆಹ್ವಾನಿಸದೆ ಅತಿಥಿಗಳು ಆಗಮಿಸಲಿದ್ದಾರೆ, ಗೃಹೋಪಯೋಗಿ ವಸ್ತುಗಳ ಖರೀದಿ, ಸಂಗಾತಿಯು ನಿಮ್ಮ ಕಾರ್ಯವನ್ನು ಪ್ರಶಂಸಿಸುತ್ತಾರೆ, ಸಾಮಾಜಿಕವಾಗಿಯೂ ಉತ್ತಮ ಸ್ಥಾನಮಾನ ದೊರೆಯಲಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ತಪ್ಪು ತಿಳುವಳಿಕೆ ಸರಿದಾರಿಗೆ ಬರಲಿದೆ.

ವೃಶ್ಚಿಕರಾಶಿ: ಇತರರ ಸಮಸ್ಯೆ ಪರಿಹರಿಸಲು ಮುತುವರ್ಜಿ ತೋರುವಿರಿ. ನಿಮ್ಮ ಕುಟುಂಬದ ಕಡೆಗೂ ಗಮನ ಕೊಡಿ. ಅವರ ಆಶಯ ಈಡೇರಿಸಿ.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ, ಹಣಕಾಸಿನ ವಹಿವಾಟುಗಳು ಇಡೀ ದಿನ ನಡೆಯಲಿದೆ, ಸ್ನೇಹಿತರು ನಿಮಗೆ ಇಂದು ಸಹಕಾರವನ್ನು ನೀಡಲಿದ್ದಾರೆ, ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯ ನಿಮ್ಮ ಕಾರ್ಯದಕ್ಷತೆಯ ಮೂಲಕ ಬಡ್ತಿಯನ್ನು ಪಡೆಯುವ ಸಾಧ್ಯತೆಯಿದೆ, ವ್ಯಾಪಾರಿಗಳಿಗೆ ಅಧಿಕ ಲಾಭ.

ಧನಸುರಾಶಿ: ಕಷ್ಟದ ಸಮಯ ಶಾಶ್ವತವಲ್ಲ. ಇದನ್ನು ಅರಿಯಿರಿ. ನಿಮ್ಮ ಕಷ್ಟಗಳೂ ಪರಿಹಾರ ಕಾಣುವವು. ಆ ನಿಟ್ಟಿನಲ್ಲಿ ಪ್ರಯತ್ನವೂ ಅಗತ್ಯ. ಆರ್ಥಿಕ ಸುಧಾರಣೆ. ಒತ್ತಡವು ನಿಮ್ಮ ನೆಮ್ಮದಿಯನ್ನು ಹಾಳು ಮಾಡುತ್ತದೆ, ಮಾನಸಿಕ ಸ್ಪಷ್ಟತೆಯನ್ನು ಕಾಪಾಡಿಕೊಳ್ಳಿ, ಮನಸಿನ ಗೊಂದಲ ನಿವಾರಣೆಯಾಗಲಿದೆ, ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದೆ, ಇಷ್ಟವಾಗದ ಬಟ್ಟೆಯನ್ನು ಧರಿಸಬೇಡಿ, ತುರ್ತು ಅಲ್ಲದ ಕಾರ್ಯಗಳು ವಿಳಂಭವಾಗಲಿದೆ.

ಮಕರರಾಶಿ: ಅತಿಯಾದ ಭಾವುಕತೆ ನೆಮ್ಮದಿ ಹಾಳು ಮಾಡುತ್ತದೆ. ಇದು ನಿಮಗೂ ಅನ್ವಯ. ಕೆಲವು ವಿಷಯಗಳಲ್ಲಿ ಮನಸ್ಸು ದೃಢವಾಗಿರಲಿ. ಸಮಚಿತ್ತ ಇರಲಿ.ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯಬಹುದು. ಅನಿರೀಕ್ಷಿತ ಲಾಭಗಳ ಮೂಲಕ ಆರ್ಥಿಕ ಸ್ಥಿತಿ ಸುಧಾರಣೆ, ದಿಟ್ಟ ಹೆಜ್ಜೆಯಿಂದ ಅಧಿಕ ಲಾಭವನ್ನು ಪಡೆಯುವಿರಿ, ನಿಮ್ಮ ಪಾಲಿಗಿಂದು ಸ್ಮರಣೀಯವಾದ ದಿನ, ದಿಟ್ಟ ಹೆಚ್ಚೆಯನ್ನಿಟ್ಟು ಮುಂದಾಗಿದೆ. ನಿಮ್ಮ ಪಾಲಿಗಿಂದು ಸ್ಮರಣೀಯವಾದ ದಿನ, ಯೋಗ್ಯ ಸಂಬಂಧ ಕೂಡಿ ಬರಲಿದೆ.

ಕುಂಭರಾಶಿ: ತರ್ಕ ಮತ್ತು ಭಾವನೆಯ ಮಧ್ಯೆ ಸಮತೋಲನ ಸಾಸಿ. ಸಿಕ್ಕಿದ್ದಕ್ಕೆಲ್ಲಾ ಹಣ ಖರ್ಚು ಮಾಡಬೇಡಿ. ಮತ್ತೆ ಪಶ್ಚಾತ್ತಾಪ ಪಡಬೇಕಾದೀತು. ಇಂದು ನೀವು ವಿಶ್ರಾಂತಿ ಪಡೆಯಬೇಕು, ನೆರೆ ಹೊರೆಯವರಿಂದ ಸಹಾಯ, ಅತ್ತೆಯ ಕಡೆಯಿಂದ ಹಣದ ಲಾಭವನ್ನು ಪಡೆಯುವಿರಿ, ನಿಮ್ಮ ನಡವಳಿಕೆ ಕುಟುಂಬವನ್ನು ಅಸಮಾಧಾನಗೊಳಿಸಲಿದೆ, ನೀವಿಂದು ಕುರುಡು ಪ್ರೀತಿಯನ್ನು ಪಡೆಯಲು ಸಾಧ್ಯವಿಲ್ಲ. ಅತಿಥಿಗಳ ಜೊತೆಗೆ ಅಸಭ್ಯವಾಗಿ ವರ್ತಿಸಬೇಡಿ. ತಜ್ಞರಿಂದ ಉಪಯುಕ್ತ ಮಾಹಿತಿಯನ್ನು ಪಡೆಯುವಿರಿ.

ಮೀನರಾಶಿ: ವೃತ್ತಿಯಲ್ಲಿನ ಒತ್ತಡ ಇಂದು ತುಸು ಕಡಿಮೆಯಾಗುವುದು. ಕಾರ್ಯಸಿದ್ಧಿ. ಮನೆಯಲ್ಲಿನ ಬಿಕ್ಕಟ್ಟು ಕೂಡ ಪರಿಹಾರ. ನೆಮ್ಮದಿಯ ದಿನ. ನಿಮ್ಮ ಬಾಲ್ಯದ ನೆನಪು, ಕೆಲಸದ ಒತ್ತಡ ಹೆಚ್ಚಇರಲಿದೆ, ಅಸಡ್ಡೆ ವರ್ತನೆ ಪೋಷಕರನ್ನು ಪ್ರಮುಖ ವಿಚಾರಕ್ಕೆ ಸಂಬಂದಿಸಿದಂತೆ ದೃಢ ನಿರ್ಧಾರ ಕೈಗೊಳ್ಳುವಿರಿ, ಹೊಸ ಯೋಜನೆ ಪ್ರಾರಂಕ್ಕೆ ಮೊದಲು ಎಚ್ಚರ ವಿಶ್ವಾಸವನ್ನು ಪಡೆದುಕೊಳ್ಳಿ, ಸಹೋದ್ಯೋಗಿಗಳ ಬೆಂಬಲದಿಂದ ವ್ಯವಹಾರದಲ್ಲಿ ಚೇತರಿಕೆ, ನಿಮ್ಮ ಪ್ರೀತಿಯ ವಿಚಾರ ಮನೆಯವರಿಗೆ ತಿಳಿಯುವ ಸಾಧ್ಯತೆಯಿದೆ.

 

 

Tags: 15 Oct (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In