• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Viral Video: ಈ ಯುವತಿ ವಿಶ್ವದ ಅತಿ ಎತ್ತರದ ಮಹಿಳೆ, ಇದು ಗಿನ್ನಿಸ್ ರೆಕಾರ್ಡ್

ಟರ್ಕಿಯ 24 ವರ್ಷದ ಯುವತಿ ರುಮೇಸ ಗೆಲ್ಗಿ 7. 7 ಇಂಚು ಎತ್ತರವಿದ್ದು, ಅತಿ ಎತ್ತರದ ಮಹಿಳೆ ಎಂಬ ಗಿನ್ನಿಸ್‌ ವಿಶ್ವ ದಾಖಲೆಯ ಹಿರಿಮೆಗೆ ಪಾತ್ರಳಾಗಿದ್ದಾಳೆ.

Shri News Desk by Shri News Desk
Oct 15, 2021, 04:40 pm IST
in ಅಂತರಾಷ್ಟ್ರೀಯ, ತಾಜಾಸುದ್ದಿ
ವಿಶ್ವದ ಅತಿ ಎತ್ತರದ ಮಹಿಳೆ ರುಮೇಸ ಗೆಲ್ಗಿ

ವಿಶ್ವದ ಅತಿ ಎತ್ತರದ ಮಹಿಳೆ ರುಮೇಸ ಗೆಲ್ಗಿ

Share on FacebookShare on TwitterTelegram

ಇಸ್ತಾಂಬುಲ್‌:  ಎತ್ತರೆತ್ತರ ಬೆಳೆಯಬೇಕು ಎಂಬುದು ಎಲ್ಲರ ಆಸೆ, ಹಲವರಿಗೆ ದೈಹಿಕವಾಗಿ; ಅನೇಕರಿಗೆ ಬೌದ್ಧಿಕವಾಗಿ. ಪ್ರಸ್ತುತದ ಸುದ್ದಿ ದೈಹಿಕ ಎತ್ತರಕ್ಕೆ ಸಂಬಂಧಿಸಿದ್ದು. ಟರ್ಕಿಯ 24 ವರ್ಷದ ಯುವತಿ ರುಮೇಸ ಗೆಲ್ಗಿ 7. 7 ಇಂಚು (215.16 ಸೆಂ.ಮೀ.) ಎತ್ತರವಿದ್ದು, ಗಿನ್ನಿಸ್‌ ವಿಶ್ವ ದಾಖಲೆಗೆ ಸೇರಿದ್ದಾಳೆ. ಈ ದಾಖಲೆಗೆ ಗೆಲ್ಗಿ ಎರಡನೇ ಸಾರಿಗೆ ಪಾತ್ರವಾಗಿದ್ದಾಳೆ. 2014ರಲ್ಲಿ 18ರ ಯುವತಿಯಾಗಿದ್ದಾಗ ಜೀವಂತವಿರುವ ಎತ್ತರದ ತರುಣಿ ಎಂಬ ಹಿರಿಮೆಗಳಿಸಿದ್ದಳು.

ಗೆಲ್ಗಿ ಇಷ್ಟೆತ್ತರಕ್ಕೆ ಬೆಳೆದಿದ್ದು ಸ್ವಾಭಿಕವಾಗಲ್ಲ; ಅಪರೂಪದ ಕಾಯಿಲೆಯಿಂದ. “ವೀವರ್‌ ಸಿಂಡ್ರೋಮ್‌” ಎಂಬ ಕಾಯಿಲೆಯಿಂದಾಗಿ ಈಕೆ ಅಡಿಕೆ ಮರದಂತೆ ಅತಿ ಎತ್ತರಕ್ಕೆ ಬೆಳೆದಿದ್ದಾಳೆ. ಈ ಕಾಯಿಲೆಯಿಂದಾಗಿ ಅಸ್ಥಿಪಂಜರ ಅಪಕ್ವವಾಗುತ್ತದೆ. ನಡೆಯುವಂತಿಲ್ಲ, ನಿಲ್ಲುವಂತಿಲ್ಲ. ಹೀಗಾಗಿ ಗೆಲ್ಗಿ ಬಹುಪಾಲು ಸಮಯವನ್ನು ಗಾಲಿ ಕುರ್ಚಿಯಲ್ಲಿ ಕಳೆಯುತ್ತಾಳೆ.

‘ಗೆಲ್ಗಿ ಅದಮ್ಯ ಚೈತನ್ಯ, ಹೆಮ್ಮೆಯ ಸ್ಫೂರ್ತಿ’ ಎಂದು ಗಿನ್ನಿಸ್‌ ವಿಶ್ವದಾಖಲೆಯ ಮುಖ್ಯ ಸಂಪಾದಕ ಕ್ರೇಗ್‌ ಗ್ಲೆಂಡೇ ಹೇಳಿದ್ದಾರೆ.

ಜಗತ್ತಿನ ಅತ್ಯಂತ ಎತ್ತರ ಪುರುಷ ಎಂಬ ಹಿರಿಮೆಯೂ ಟರ್ಕಿಯ ಸುಲ್ತಾನ್‌ ಕೊಸೆನ್‌ ಪಾತ್ರರಾಗಿದ್ದಾರೆ. ಕೊಸೆನ್‌ ಎಂಟು ಅಡಿ ಎತ್ತರವಿದ್ದಾರೆ. ಅತಿ ಎತ್ತರದ ಕಾರಣ ಕೊಸೆನ್‌ಗೆ ಮಿದುಳಿನಲ್ಲಿ ಗಡ್ಡೆ ಬೆಳೆದಿದೆ.

“ವೀವರ್‌ ಸಿಂಡ್ರೋಮ್‌ ” ಎಂದರೇನು?:

“ವೀವರ್‌ ಸಿಂಡ್ರೋಮ್‌” ಎಂಬುದು ಅಪರೂಪದಲ್ಲಿ ಅಪರೂಪವಾಗಿ ಕಾಣಿಸುವ ಆನುವಂಶಿಕ ರೋಗ. ದೈಹಿಕವಾಗಿ ಅನೇಕ ಕಷ್ಟಗಳನ್ನು ನೀಡುವ ಕಾಯಿಲೆ. ಟರ್ಕಿಯಲ್ಲಿ ಇಂಥ ಕಾಯಿಲೆಗೆ ಗುರಿಯಾದ ಮೊದಲ ಮಹಿಳೆ ರುಮೇಸ ಗೆಲ್ಗಿ. ಸ್ಕೋಲಿಯೋಸಿಸ್‌ (ಬೆನ್ನು ಮೂಳೆಯಲ್ಲಿ ಅಸಹಜವಾದ ಪಾರ್ಶ್ವ ವಕ್ರತೆ) ಬಳಲುತ್ತಿರುವ ಅವರು ನಡೆದಾಡುವಂತಿಲ್ಲ. ಸ್ವಲ್ಪ ದೂರ ನಡೆದರೂ ಸುಸ್ತಾಗುತ್ತದೆ. ಹೀಗಾಗಿ ಗೆಲ್ಗಿ ವಾಕರ್‌ ಬಳಸುತ್ತಾಳೆ.  ಕುಟುಂಬದವರ ಬೆಂಬಲದಿಂದ ಕಷ್ಟಗಳು ಅಸಹನೀಯವಾಗಿಲ್ಲ ಎಂದು ಗಿಲ್ಗಿ ಹೇಳುತ್ತಾಳೆ.

‘ಭಿನ್ನವಾಗಿರುವುದೇನು ಕೆಟ್ಟದಲ್ಲ. ಇದರಿಂದ ಊಹಿಸಲು ಅಸಾಧ್ಯವಾದ ಯಾವುದಾದರೊಂದು ಸಾಧನೆ ಮಾಡಬಹುದು’ ಎಂಬ ಗಿಲ್ಗಿಯ ಹೇಳಿಕೆಯನ್ನು ಗಿನ್ನಿಸ್‌  ವಿಶ್ವ ದಾಖಲೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ. ಈ ವಿಡಿಯೋವನ್ನು ಮೂರು ಲಕ್ಷಕ್ಕೂ ಹೆಚ್ಚು ಮಂದಿ ನೋಡಿದ್ದಾರೆ. ಗೆಲ್ಗಿಯ ಶುಭಕೋರಿದ್ದಾರೆ. ಆಕೆ ಅದ್ಭುತ ಪ್ರೇರಕ ಶಕ್ತಿ ಎಂದು ಹೊಗಳಿದ್ದಾರೆ.

 

View this post on Instagram

 

A post shared by Guinness World Records (@guinnessworldrecords)

24-Year-Old FromTurkey Confirmed As World’s Tallest Living Woman

ಇದನ್ನು ಓದಿ:ನವರಾತ್ರಿ ಸಂಭ್ರಮ: ಪ್ರತಿದಿನ ದೇವಿ ಪೂಜೆ ಹೀಗೆ ಮಾಡಿ, ಈ ಮಂತ್ರ ಜಪಿಸಿ

ಇದನ್ನು ಓದಿ: ಈ ಟಚ್ಚಲಿ ಏನೋ ಇದೆ! ಇಬ್ಬರು ಸ್ಪರ್ಶ ವಿಜ್ಞಾನಿಗಳಿಗೆ 2021ರ ನೋಬೆಲ್‌ ಪ್ರಶಸ್ತಿ

Tags: Guinness World RecordsTOP NEWSWoman
ShareSendTweetShare
Join us on:

Related Posts

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In