• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

25 AUG ( ನಿತ್ಯ ಭವಿಷ್ಯ)

Shri News Desk by Shri News Desk
Aug 25, 2021, 09:41 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಸಹೋದ್ಯೋಗಿಗಳ ಸಹಕಾರ, ಧಾರ್ಮಿಕ ಕಾರ್ಯಗಳ ಬಗ್ಗೆ ಚಿಂತನೆ, ಕೌಟುಂಬಿಕವಾಗಿ ನೆಮ್ಮದಿ, ಸ್ನೇಹಿತರಿಂದ ಸಹಾಯ, ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನಮಾನ ಗೌರವ. ನಿಮ್ಮ ಪಾಲಿಗೆ ವಿಶೇಷ ದಿನವಾದೀತು. ಜೀವನವು ಹೊಸ ತಿರುವು ಕಾಣಬಹುದು. ಅಂದುಕೊಂಡ ಕಾರ್ಯ ಸಾಧ್ಯವಾಗಲಿದೆ. ಕೌಟುಂಬಿಕ ಸಂತೋಷ.

ವೃಷಭರಾಶಿ

ಉದ್ಯೋಗ ವ್ಯವಹಾರದಲ್ಲಿ ಪ್ರಗತಿ, ಆರೋಗ್ಯದಲ್ಲಿ ಅನುಕೂಲಕರ ಸ್ಥಿತಿ, ಅಲ್ಪ ಆದಾಯ, ಕುಟುಂಬದಲ್ಲಿ ಕಲಹ, ಮನಸ್ಸಿಗೆ ಚಿಂತೆ, ಋಣಭಾದೆ ಹೆಚ್ಚಾಗುತ್ತೆ. ನಿಮ್ಮ ಕಾರ್ಯಗಳನ್ನು ಕ್ಷಿಪ್ರವಾಗಿ ಮಾಡಿ ಮುಗಿಸುವಿರಿ. ಆರ್ಥಿಕ ಯೋಜನೆಗಳು ಫಲ ನೀಡುತ್ತವೆ. ಮಹತ್ವದ ಕಾರ್ಯವೊಂದಕ್ಕೆ ಚಾಲನೆ ನೀಡಲು ಸಕಾಲ.

ಮಿಥುನರಾಶಿ

ಧನಾಗಮನಕ್ಕೆ ಕೊರತೆಯಿರದು, ದೂರ ಪ್ರಯಾಣ, ಆರೋಗ್ಯದಲ್ಲಿ ಉದಾಸೀನ ಬೇಡ, ಸುಖ ಭೋಜನ ಪ್ರಾಪ್ತಿ, ಪುಷ್ಪಹಾರದಿಗಳಿಂದ ಸನ್ಮಾನ, ವಸ್ತ್ರ ಖರೀದಿ. ವಿವಾಹಿತರಿಗೆ ಪ್ರಮುಖ ಉದ್ದೇಶ ಸಾಫಲ್ಯ. ಅವಿವಾಹಿತರಿಗೆ  ಅವರ ಕಾರ್ಯ ಕೈಗೂಡು ವುದು. ಹಣದ ಕೊರತೆ ಕಾಡಿದರೂ, ಖರ್ಚಿಗೆ ಬಾಧೆಯಿಲ್ಲ.

ಕರ್ಕಾಟಕರಾಶಿ

ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ಇರಲಿ, ಹಿರಿಯರ ಮಾರ್ಗದರ್ಶನ ಅಗತ್ಯ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಸ್ತ್ರೀ ಲಾಭ, ಬಂಧು ಮಿತ್ರರ ಸಮಾಗಮ, ಸತ್ಕಾರ್ಯಾಸಕ್ತಿ, ಕೀರ್ತಿ ಲಾಭ. ಅನಿರೀಕ್ಷಿತ ವಿದ್ಯಮಾನಗಳಿಂದ ಖರ್ಚು ಅಕ. ಇತರರ ಹಣದ ಅಗತ್ಯ ನೀವು ಪೂರೈಸಬೇಕಾದೀತು. ಕೌಟುಂಬಿಕ ಶಾಂತಿ ಕದಡಬಹುದು.

ಸಿಂಹರಾಶಿ

ಉನ್ನತ ಸ್ಥಾನಕ್ಕಾಗಿ ಹಣಕಾಸು ವ್ಯಯ, ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ದಿ, ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಗುರಿ ಸಾಧನೆ, ಅನಾರೋಗ್ಯ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಹಿತಶತ್ರುಗಳಿಂದ ತೊಂದರೆ. ನಿಮ್ಮಿಂದ ಕೆಲವು ತಪ್ಪುಗಳಾಗಬಹುದು. ಅದು ನಿಮ್ಮ ವೃತ್ತಿ ಮೇಲೆ ಪರಿಣಾಮ ಬೀರಬಹುದು. ಟೀಕೆ ಎದುರಿಸುವಿರಿ. ಸಾಂಸಾರಿಕ ಸಹಕಾರ.

ಕನ್ಯಾರಾಶಿ

ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ, ಅನಿರೀಕ್ಷಿತ ಪ್ರಯಾಣ, ವಸ್ತ್ರಭರಣ ಪ್ರಾಪ್ತಿ, ಧರ್ಮಕಾರ್ಯಾಸಕ್ತಿ, ಬಂಧು ಮಿತ್ರರ ಸಹಾಯ, ಆರೋಗ್ಯದಲ್ಲಿ ಚೇತರಿಕೆ. ಮಾನಸಿಕ ಒತ್ತಡ. ಇದು ಆಪ್ತರೊಂದಿಗಿನ ನಿಮ್ಮ ವರ್ತನೆಯಲ್ಲೂ ಪ್ರತಿಫಲಿಸಬಹುದು. ಅವರು ನಿಮ್ಮನ್ನು ತಪ್ಪು ತಿಳಿದುಕೊಳ್ಳುತ್ತಾರೆ. ಮಾನಸಿಕ ಸಂದಿಗ್ಧತೆ.

ತುಲಾರಾಶಿ

ದಾಂಪತ್ಯದಲ್ಲಿ ಅನ್ಯೋನ್ಯತೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲದು, ಭೂಮಿ, ವಾಹನ ಖರೀದಿ, ವ್ಯಾಪಾರದಲ್ಲಿ ಸಾಧಾರಣ ಲಾಭ, ಉದ್ಯೋಗದಲ್ಲಿ ಕಿರಿ-ಕಿರಿ, ವಿರೋಧಿಗಳಿಂದ ಕಿರುಕುಳ. ನಿಮ್ಮ ಸಾಮರ್ಥ್ಯವು ನಿಮ್ಮ ನಿರ್ವಹಣೆಯಿಂದ ತಿಳಿದು ಬರುವುದು. ಮಾತಿನಲ್ಲಿ ಅದನ್ನು ಹೇಳಲು ಹೋಗದಿರಿ. ನಿಮ್ಮನ್ನು ವಿರೋಗಳು ತಣ್ಣಗಾಗುವರು.

ವೃಶ್ಚಿಕರಾಶಿ

ಧನಾರ್ಜನೆಯಲ್ಲಿ ಪ್ರಗತಿ, ಹಿರಿಯರ ಆರೋಗ್ಯದಲ್ಲಿ ಕಾಳಜಿ, ದುಷ್ಟ ಜನರ ಸಹವಾಸ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಬಂಧು ಮಿತ್ರರಲ್ಲಿ ವಿರಸ. ಉದ್ಯೋಗ ಕ್ಷೇತ್ರದಲ್ಲಿ ಕೆಲಸ ಕಡಿಮೆ. ಆದರೆ ಕೌಟುಂಬಿಕವಾಗಿ ಹೆಚ್ಚು ಹೊಣೆಗಾರಿಕೆ. ಕುಟುಂಬದಲ್ಲಿ ಕೆಲವು ವಿಷಯಗಳನ್ನು ಇತ್ಯರ್ಥ ಮಾಡಬೇಕಾಗುವುದು.

ಧನಸ್ಸುರಾಶಿ

ವಿದ್ಯಾರ್ಥಿಗಳಿಗೆ ಅಧಿಕ ಶ್ರಮ ಅಗತ್ಯ, ಉತ್ತಮ ವ್ಯಕ್ತಿಗಳ ಜೊತೆಗೆ ಒಡನಾಟ, ಗೃಹೋಪಯೋಗಿ ವಸ್ತುಗಳ ಸಂಗ್ರಹ, ಸಾಧಾರಣ ಪ್ರಗತಿ, ಕಾರ್ಯಸಾಧನೆಗಾಗಿ ತಿರುಗಾಟ, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಉತ್ತಮ ಫಲ. ನಿಮ್ಮ ಕ್ಷಿಪ್ರ ಕಾರ್ಯ ದಿಂದ ಕೆಲವು ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಕೌಟುಂಬಿಕ ವಿಚಾರದಲ್ಲಿ ನಿಧಾನಗತಿ ಒಳಿತು, ಅವಸರ ಬೇಡ.

ಮಕರರಾಶಿ

ಉತ್ತಮ ಧನಾಗಮನ ಇದ್ದರೂ ಖರ್ಚಿಗೆ ಹಲವು ದಾರಿ, ಮನೆಯಲ್ಲಿ ಸಂತಸದ ವಾತಾವರಣ, ಆರೋಗ್ಯದಲ್ಲಿ ಚೇತರಿಕೆ, ಕುಟುಂಬ ಸೌಖ್ಯ, ಶುಭಕಾರ್ಯದ ಮಾತುಕತೆ, ಸಜ್ಜನರ ಸಹವಾಸದಿಂದ ಕೀರ್ತಿ. ಹಣದ ಹರಿವು ಹೆಚ್ಚಳ. ಉದ್ಯಮದಲ್ಲಿ ಪ್ರಗತಿ. ಸವಾಲಾಗಿ ಕಂಡ ವಿಷಯಗಳು ಸುಗಮವಾಗಿ ಇತ್ಯರ್ಥ ಆಗುತ್ತವೆ. ಸಾಂಸಾರಿಕ ಸಮಾಧಾನ.

ಕುಂಭರಾಶಿ

ಹಿರಿಯರ ಆರೋಗ್ಯದಲ್ಲಿ ಚೇತರಿಕೆ, ಉತ್ತಮ ಧನಾರ್ಜನೆಯಿಂದ ವ್ಯವಹಾರದಲ್ಲಿ ಪ್ರಗತಿ, ಸ್ವತಃ ಪರಿಶ್ರಮದಿಂದ ನಿರೀಕ್ಷಿತ ಕಾರ್ಯಸಾಧನೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಋಣಭಾದೆ, ಯತ್ನ ಕಾರ್ಯದಲ್ಲಿ ವಿಘ್ನ, ಅಧಿಕ ಖರ್ಚು. ಫಲಪ್ರದ ದಿನ. ನಿಮ್ಮ ಆತ್ಮವಿಶ್ವಾಸ ಹೆಚ್ಚಿ ಸುವಂತಹ ಬೆಳವಣಿಗೆ. ಆರ್ಥಿಕ ಸಮಸ್ಯೆ ನಿವಾರಣೆ. ಕುಟುಂಬದಲ್ಲಿ ಸಮಾಧಾನ.

ಮೀನರಾಶಿ

ದಾಂಪತ್ಯದಲ್ಲಿ ನೆಮ್ಮದಿ, ಸಹೋದ್ಯೋಗಿಗಳ ಸಹಕಾರ, ಹೊಂದಾಣಿಕೆಯಿಂದ ಕಾರ್ಯಸಾಧನೆ, ಹಿರಿಯ ಸಹಕಾರ, ಸರ್ಕಾರಿ ಕೆಲಸಗಳಲ್ಲಿ ಅಪಜಯ, ಮನಸ್ಸಿಗೆ ಬೇಸರ, ಧನವ್ಯಯ, ಆರೋಗ್ಯದಲ್ಲಿ ಏರುಪೇರು. ಆರ್ಥಿಕವಾಗಿ ಸಮಾಧಾನಕರ ಸ್ಥಿತಿ. ಖರ್ಚಿನ ದೊಡ್ಡ ಪ್ರಸಂಗವೊಂದು ನಿವಾರಣೆ. ಕೌಟುಂಬಿಕ ಸಮಾರಂಭ ಏರ್ಪಡಬಹುದು.

 

Tags: 25 AUG (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In