• Home
  • About Us
  • Contact Us
  • Terms of Use
  • Privacy Policy
Wednesday, August 6, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

26 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 25, 2021, 11:34 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಆತ್ಮವಿಶ್ವಾಸ ಹೆಚ್ಚಿಸುವ ಬೆಳವಣಿಗೆ. ಕಾರ್ಯ ದಲ್ಲಿ ಯಶಸ್ಸು. ಖಾಸಗಿ ಸಂಬಂಧ ಇನ್ನಷ್ಟು ಬಿಗಿ. ಆಪ್ತರೊಬ್ಬರಿಂದ ಪೂರಕ ಸ್ಪಂದನೆ. ಶಾಂತ ಸ್ವಭಾವದಿಂದ ಎಲ್ಲವನ್ನೂ ಸರಿಪಡಿಸಬಹುದು, ಕುಟುಂಬಸ್ಥರ ಬಗ್ಗೆ ಕಾಳಜಿವಹಿಸುವಿರಿ, ಏಕಪಕ್ಷೀಯ ವ್ಯಾಮೋಹ ನಿಮಗೆ ಹೃದಯದ ನೋವನ್ನು ತರುತ್ತದೆ, ಪಾಲುದಾರರ ಜೊತೆ ಹೊಂದಾಣಿಕೆ ಅಗತ್ಯ, ಸಂಗಾತಿಯ ಬೇಡಿಕೆಗಳು ನಿಮಗೆ ಒತ್ತಡವನ್ನು ತರಲಿದೆ, ಸಂಜೆಯ ವೇಳೆಗೆ ಮನರಂಜನೆಯನ್ನು ಪಡೆಯುವಿರಿ.

ವೃಷಭರಾಶಿ

ಪ್ರಮುಖ ಕಾರ್ಯಕ್ಕೆ ಅಥವಾ ಖರೀದಿಗೆ ಹಣ ಹೊಂದಿಸಲು ಪ್ರಯತ್ನಿಸುವಿರಿ. ಬೇರೆಯವರಿಂದ ನೆರವು ನಿರೀಕ್ಷಿಸಿ ಫಲವಿಲ್ಲ. ಕೌಟುಂಬಿಕ ಒತ್ತಡ. ತಜ್ಞರ ಸಲಹೆ ಪಡೆದು ಹೊಸ ಹೂಡಿಕೆ ಮಾಡಿ, ಸಂಗಾತಿಯ ಪ್ರೀತಿಯಿಂದ ಜೀವನದ ಎಲ್ಲಾ ಕಷ್ಟುಗಳು ನಿವಾರಣೆಯಾಗಲಿದೆ, ಕುಟುಂಬ ಸದಸ್ಯರು ನಿಮ್ಮೊಂದಿಗೆ ಸಮಸ್ಯೆಯನ್ನು ಹಂಚಿಕೊಳ್ಳ ಬಹುದು, ಶ್ರದ್ದೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಕಾರ್ಯಗಳನ್ನು ಮಾಡಿದ್ರೆ ಯಶಸ್ಸು ಖಚಿತ, ದೇಶೀಯ ಪ್ರಯಾಣವು ಲಾಭವನ್ನು ತರಲಿದೆ.

ಮಿಥುನರಾಶಿ

ಹಣದ ಗಳಿಕೆಯನ್ನು ಎದುರು ನೋಡುತ್ತಿದ್ದರೆ ಅದರಲ್ಲಿ ಸಫಲತೆ ಕಾಣುವಿರಿ. ಸಂಬಂಧದ ವಿಷಯದಲ್ಲಿ ರಿಸ್ಕ್ ತೆಗೆದುಕೊಳ್ಳಲು ಹೋಗಬೇಡಿ. ನೀವು ಇಂದು ತಮಾಷೆಯ ಮನಸ್ಥಿತಿಯಲ್ಲಿರುವಿರಿ, ನಿಮ್ಮ ಮಗುವಿನ ಸ್ವಭಾವ ಹೊರ ಹೊಮ್ಮುತ್ತದೆ, ರೋಮಾಂಚನಕಾರಿ ಸನ್ನಿವೇಶ ನಿರ್ಮಾಣವಾಗಲಿದೆ, ಕುಟುಂಬಸ್ಥರೊಂದಿಗೆ ಸಂತಸದ ಕ್ಷಣ, ನಿಮ್ಮ ಸುತ್ತಮುತ್ತಲೂ ಸರಿಯಾದ ಜನರು ಇದ್ದರೆ ಮಾತ್ರ ಜೀವನ ಉತ್ತಮವಾಗಲಿದೆ, ಬಿಡುವಿನ ವೇಳೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿರಿ, .

ಕರ್ಕಾಟಕರಾಶಿ

ನಿಮ್ಮ ಮಾತುಗಳು ಅಸಹನೀಯ ಪರಿಸ್ಥಿತಿ ಸೃಷ್ಟಿಸಬಹುದು. ಮಾತಿನ ಮೇಲೆ ನಿಯಂತ್ರಣ ಅವಶ್ಯ. ಸಣ್ಣ ವಿಷಯಗಳಿಗೆ ರೋಷಗೊಳ್ಳದಿರಿ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ವಿಶೇಷವಾಗಿ ಮದ್ಯಪಾನವನ್ನು ತ್ಯೆಜಿಸಿ, ರೋಮಾಂಚನಕಾರಿ ಸನ್ನಿವೇಶ ನಿಮಗೆ ಸಂತಸವನ್ನು ತರಲಿದೆ, ಉದಾರ ಸ್ವಭಾವ ನಿಮಗೆ ಲಾಭವನ್ನು ತರಲಿದೆ, ಸಂಘರ್ಷದ ನಡುವೆಯೂ ಪ್ರೀತಿಯ ಜೀವನ ಉತ್ತಮವಾಗಿ ಇರಲಿದೆ, ಸಂಬಂಧಗಳಿಗಿಂತ ಹಣ ಮತ್ತು ಸಂಪತ್ತು ಮುಖ್ಯವಲ್ಲ ಎಂಬುವುದನ್ನು ಅರ್ಥ ಮಾಡಿಕೊಳ್ಳಿ.

ಸಿಂಹರಾಶಿ

ಸಂಗಾತಿಗಳ ನಡುವಿನ ಹೊಂದಾಣಿಕೆಯು ಉತ್ತಮ ಗೊಳ್ಳುವುದು. ಭಿನ್ನಾಭಿಪ್ರಾಯ ತೊಲಗುವುದು. ಕೌಟುಂಬಿಕ ಶಾಂತಿ ಮತ್ತೆ ನೆಲೆಸುವುದು. ನಿಮ್ಮ ದಯೆ ಸ್ವಭಾವ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರಲಿದೆ, ಭೂಮಿಯ ವಿಚಾರಕ್ಕೆ ಸಂಬಂಧಿಸಿದಂತೆ ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಇತರರು ನೀಡುವ ಸಲಹೆಯನ್ನು ಆಲಿಸಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ, ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಮನೆಯಲ್ಲಿ ಸಂತಸದ ಕ್ಷಣವನ್ನು ಅನುಭವಿಸುವಿರಿ.

ಕನ್ಯಾರಾಶಿ

ಮನೆಯಲ್ಲಿ ಹೆಚ್ಚು ಕಾರ್ಯಭಾರ ಬೀಳುವುದು. ಹೊಸ ಜವಾಬ್ದಾರಿಯಿಂದ ಹೈರಾಣಾಗುವಿರಿ. ಕುಟುಂಬ ಸದಸ್ಯರಿಂದ ಅಸಹಕಾರ. ಹೊರಾಂಗಣ ಕ್ರೀಡೆ ನಿಮ್ಮನ್ನು ಆಕರ್ಷಿಸಲಿದೆ, ಯೋಗ ಹಾಗೂ ಧ್ಯಾನ ನಿಮಗೆ ಮಾನಸಿಕ ನೆಮ್ಮದಿಯನ್ನು ತರಲಿದೆ, ಆಪ್ತ ಸ್ನೇಹಿತರು ಸಹಕಾರ ನೀಡಲಿದ್ದಾರೆ, ಉದ್ಯಮಿಗಳು ಇಂದು ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಮಾತಿನಿಂದ ಕುಟುಂಬಕ್ಕೆ ತೊಂದರೆಯಾಗಲಿದೆ, ಜೀವನ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ, ಮಕ್ಕಳಿಂದ ನೆಮ್ಮದಿ ದೊರೆಯಲಿದೆ.

ತುಲಾರಾಶಿ

ಪ್ರಮುಖ ಕಾರ್ಯ ಮಾಡಬೇಕಾಗಿದೆ. ಆದರೆ ಆತ್ಮವಿಶ್ವಾಸದ ಕೊರತೆ. ಹಿರಿಯರ ಹಿತವಚನಕ್ಕೆ ಕಿವಿಗೊಡಿ. ದೇವರ ದಯೆಯಿಂದ ಎಲ್ಲವೂ ಸುಗಮ. ಸ್ವಲ್ಪ ವ್ಯಾಯಾಮದಿಂದ ದಿನವನ್ನು ಆರಂಭಿಸಿ, ಅನಾವಶ್ಯಕ ಖರ್ಚು ವೆಚ್ಚಕ್ಕೆ ಕಡಿವಾಣ ಹಾಕಿ, ಹೆತ್ತವರ ಆರೋಗ್ಯ ಕಾಳಜಿ ಆತಂಕವನ್ನು ತರಲಿದೆ, ವೈವಾಹಿಕ ಜೀವನವು ಅತ್ಯುತ್ತಮವಾಗಿರಲಿದೆ, ಆಪ್ತರೊಂದಿಗೆ ಸಮಸ್ಯೆಯನ್ನು ಹಂಚಿಕೊಳ್ಳಿ, ಹೊಸ ಹೂಡಿಕೆಯಿಂದ ಅಧಿಕ ಲಾಭ ದೊರೆಯಲಿದೆ, ಹೊಂದಾಣಿಕೆಯಿಂದ ನೆಮ್ಮದಿ ಕಂಡುಬರಲಿದೆ.

ವೃಶ್ಚಿಕರಾಶಿ

ಪ್ರಮುಖ ನಿರ್ಧಾರ ಇಂದು ತಾಳಬೇಡಿ, ಮುಖ್ಯವಾಗಿ ಹಣಕಾಸಿಗೆ ಸಂಬಂಸಿ. ಸಂಸಾರದ ತಾಪತ್ರಯ ನಿಭಾಯಿಸುವಲ್ಲಿ ಸಫಲತೆ ಕಾಣುವಿರಿ. ನಿಮ್ಮ ಹಣವನ್ನು ಪರಿಗಣಿಸದೆ ಯಾರಿಗೂ ಸಾಲ ನೀಡಬೇಡಿ, ಭವಿಷ್ಯದಲ್ಲಿ ಹಣದ ದೊಡ್ಡ ಸಮಸ್ಯೆ ಎದುರಾಗಲಿದೆ, ಜೀವನ ಏರಿಳಿತವನ್ನು ಎದುರಿಸಲು ಸಿದ್ದರಿರಬೇಕು, ನಿಮ್ಮ ಬದಲಾದ ವರ್ತನೆ ಪ್ರೀತಿಪಾತ್ರರಿಗೆ ಸಂತವನ್ನು ತರಲಿದೆ, ಬಾಕಿ ಉಳಿದಿರುವ ಸಮಸ್ಯೆಗಳು ಬಹು ಬೇಗನೆ ಪರಿಹಾರವಾಗಲಿದೆ, ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.

ಧನಸುರಾಶಿ

ಆರ್ಥಿಕ ಲಾಭ, ಗೆಳೆತನದ ಲಾಭ, ವೃತ್ತಿಯಲ್ಲಿ ಹೊಸ ಅವಕಾಶದ ಲಾಭ. ಇದು ಇಂದಿನ ನಿಮ್ಮ ದಿನಚರಿಯ ಭಾಗವಾಗಲಿದೆ. ನಿಮ್ಮನ್ನು ದೈಹಿಕವಾಗಿ ಫಿಟ್‌ ಆಗಿರಿಸಿಕೊಳ್ಳಿ, ಸ್ನೇಹಿತರೊಂದಿಗೆ ಸುತ್ತಾಡಲು ಯೋಚಿಸುತ್ತಿದ್ದರೆ ಹಣದ ನಷ್ಟವಾಗುವ ಸಾಧ್ಯತೆಯಿದೆ, ಸಹೋದರರು ನಿಮ್ಮ ಅಗತ್ಯಕ್ಕಿಂತ ಹೆಚ್ಚು ಬೆಂಬಲವನ್ನು ನೀಡಲಿದ್ದಾರೆ, ಮಕ್ಕಳಿಗೆ ಚಿಕಿತ್ಸೆ ನೀಡಬೇಕಾಗಬಹುದು, ನೆರೆ ಹೊರೆಯವರು ನಿಮಗೆ ಸಹಕಾರ ನೀಡಲಿದ್ದಾರೆ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ.

ಮಕರರಾಶಿ

ನಿಮ್ಮ ಕಾರ್ಯ ಸಾಧನೆಗೆ ಬೆಂಬಲ ದೊರಕುವುದು. ಕೌಟುಂಬಿಕ ಬಿಕ್ಕಟ್ಟು ಪರಿಹಾರವಾಗಿ ಸಂತೋಷ ನೆಲೆಸುವುದು. ನಿಮ್ಮ ಅಗಾಧ ವಿಶ್ವಾಸ ಮತ್ತು ಕೆಲಸದ ವೇಳಾಪಟ್ಟಿಯಿಂದ ವಿಶ್ರಾಂತಿ ಪಡೆಯಲು ಪ್ರಯತ್ನಿಸಿ, ಮನೆಯಲ್ಲಿ ಸಮಸ್ಯೆಗಳು ಉದ್ಬವಿಸುವ ಸಾಧ್ಯತೆಯಿದೆ, ಸಣ್ಣ ವಿಚಾರಗಳಿಗಾಗಿ ಸಂಗಾತಿಯನ್ನು ಟೀಕಿಸುವುದನ್ನು ತಪ್ಪಿಸಿ, ನೀವು ನಿಮ್ಮ ಮನಸ್ಸನ್ನು ಪರೀಕ್ಷೆಗೆ ಒಳಪಡಿಸುತ್ತೀರಿ, ಭವಿಷ್ಯದ ಯೋಜನೆಯನ್ನು ರೂಪಿಸುವಿರಿ.

ಕುಂಭರಾಶಿ

ಆರ್ಥಿಕ ಪರಿಸ್ಥಿತಿ ಉತ್ತಮವೇನೂ ಅಲ್ಲ. ಆಪ್ತರನ್ನು ಕಾಣಲು ಪ್ರಯಾಣ ಸಂಭವ. ಕೌಟುಂಬಿಕ ವಿಷಯಗಳು ತಲ್ಲಣ ಸೃಷ್ಟಿಸುತ್ತವೆ. ಹಣದ ಖರ್ಚು ಮಾಡುತ್ತಿದ್ದವರು ಜೀವನದಲ್ಲಿ ಹಣದ ಮಹತ್ವದ ಅರಿವಾಗಲಿದೆ, ಸ್ನೇಹಿತರೊಂದಿಗೆ ಹೊರಗೆ ತಿರುಗಾಡಲು ಹೋಗುವ ಸಾಧ್ಯತೆ, ದೂರ ಪ್ರಯಾಣ ವ್ಯವಹಾರಿಕವಾಗಿ ಲಾಭವನ್ನು ತರಲಿದೆ, ಕ್ರೀಡೆಗೆ ಉತ್ತೇಜನವನ್ನು ನೀಡುವಿರಿ, ಸಂಗಾತಿಯಿಂದ ಜೀವನದಲ್ಲಿ ನೆಮ್ಮದಿ ಕಾಣುವಿರಿ, ಹೊಂದಾಣಿಕೆಯಿಂದ ಅಧಿಕ ಲಾಭ ಪಡೆಯುವಿರಿ, ಕೋಪವನ್ನು ಕಡಿಮೆ ಮಾಡಿಕೊಳ್ಳಿ.

ಮೀನರಾಶಿ

ವೃತ್ತಿಗೆ ಸಂಬಂಸಿ ದೂರ ಪ್ರಯಾಣ ಹೊರಡಬೇಕಾದೀತು. ಕುಟುಂಬದಲ್ಲಿ ಶುಭ ಸಮಾರಂಭಕ್ಕೆ ಸಿದ್ಧತೆ ನಡೆಯಬಹುದು. ಆರ್ಥಿಕ ಹೊರೆ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲನ ಆಹಾರವನ್ನು ತೆಗೆದುಕೊಳ್ಳಿ, ಅನಿರೀಕ್ಷಿತ ಲಾಭವನ್ನು ಪಡೆಯುವಿರಿ, ಸುತ್ತಮುತ್ತಲಿನ ಜನರನ್ನು ಕೆಣಕಲು ಹೋಗಬೇಡಿ, ಸಂಗಾತಿಯು ನಿಮಗೆ ವಿಶೇಷವಾದುದನ್ನು ನೀಡಲಿದ್ದಾರೆ, ಒಡಹುಟ್ಟಿದವರ ಜೊತೆ ಸಂತೋಷದ ಸಮಯ ಕಳೆಯಲಿದ್ದೀರಿ, ಸಂಗಾತಿಯ ಒತ್ತಡ ಕಡಿಮೆಯಾಗಲಿದೆ, ಭಿನ್ನಾಭಿಪ್ರಾಯವನ್ನು ಕಡಿಮೆ ಮಾಡಿಕೊಳ್ಳಿ.

 

Tags: 25 Sept (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In