• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

26 AUG ( ನಿತ್ಯ ಭವಿಷ್ಯ)

Shri News Desk by Shri News Desk
Aug 26, 2021, 11:12 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ನಿಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ ಸಿಗುವುದು. ಸವಾಲುಗಳಿಗೆ ಅಂಜಬೇಡಿ. ನಗುತ್ತಲೇ  ಕಾರ್ಯ ನಿರ್ವಹಿಸಿ. ಕೌಟುಂಬಿಕ ಶಾಂತಿ. ಹೊಸ ಅವಕಾಶವೊಂದು ದೊರೆಯಲಿದೆ, ಹಣಕಾಸಿನ ವಿಚಾರದಲ್ಲಿ ನೆಮ್ಮದಿ, ಮಕ್ಕಳ ಭವಿಷ್ಯದ ಚಿಂತೆ, ಹೊಂದಾಣಿಕೆಯಿಂದ ಕಾರ್ಯ ಸಾಧನೆ, ಬೆನ್ನು ನೋವು, ಅಧಿಕ ಉಷ್ಣ, ಪಿತ್ತ ದೋಷಗಳು, ದೇವತಾ ದರ್ಶನ, ಸೇವಕರಿಂದ ಅನುಕೂಲ, ಸಾಲಭಾದೆ, ಶತ್ರು ಕಾಟ, ಸೋದರಮಾವನಿಂದ ತೊಂದರೆ, ಆರ್ಥಿಕ ಅನಾನುಕೂಲ.

ವೃಷಭರಾಶಿ

ವೃತ್ತಿಯಲ್ಲಿ ಎಂದಿಗಿಂತ ಹೆಚ್ಚು ಸವಾಲು ಎದುರಿಸುವಿರಿ. ಯೋಜಿಸಿ ಕೆಲಸ ಮಾಡಿ. ಒತ್ತಡಕ್ಕೆ ಮಣಿದು ಅಪ್ರಿಯ ಕೆಲಸವನ್ನು ಮಾಡಬೇಡಿ. ಹಳೆಯ ವ್ಯಾಜ್ಯಗಳು ಪರಿಹಾರ ಕಾಣಲಿದೆ, ಸರಕಾರಿ ನೌಕರರಿಗೆ ಶುಭವಾರ್ತೆ, ವ್ಯವಹಾರ ಲಾಭದಾಯಕ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿಯಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಾಯಿಯಿಂದ ಸಹಕಾರ, ದಾನ ಧರ್ಮದ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನರಾಶಿ

ಆದಾಯವೂ ಹೆಚ್ಚು, ಖರ್ಚೂ ಅಧಿಕ. ಮನಸ್ಸಿನಲ್ಲಿ ಉದ್ವಿಗ್ನತೆ. ದೇಹಾಲಾಸ್ಯವೂ ಕಾಡಬಹುದು. ದೇವರ ಪ್ರಾರ್ಥನೆಯಿಂದ ಮಾನಸಿಕ ಶಾಂತಿ. ಮನೆಯಲ್ಲಿ ಧಾರ್ಮಿಕ ಕಾರ್ಯದ ಚಿಂತನೆ, ಪುಣ್ಯಕ್ಷೇತ್ರಗಳ ಭೇಟಿ, ಮಕ್ಕಳಿಂದ ಸಂತಸ, ಧೈರ್ಯದಿಂದ ಮುನ್ನಡೆಯುವಿರಿ, ಸಹೋದ್ಯೋಗಿಗಳ ಸಹಕಾರ, ಸರ್ಕಾರಿ ಕೆಲಸಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಕೋಪ, ಆರ್ಥಿಕ ಅನುಕೂಲ.

ಕರ್ಕಾಟಕರಾಶಿ

ಕೌಟುಂಬಿಕ ಅಶಾಂತಿ. ಸಂಗಾತಿ ಜತೆಗೆ ವಾಗ್ವಾದ ನಡೆದೀತು. ಭಾವನೆ ನಿಯಂತ್ರಿಸಿ. ಆರ್ಥಿಕ ಒತ್ತಡವೂ ಕಾಡುವುದು. ಅನಿರೀಕ್ಷಿತ ಖರ್ಚು ಒದಗುವುದು. ಅತೀ ಬುದ್ಧಿವಂತಿಕೆ ಬೇಡ, ಹೊಸ ಹೂಡಿಕೆಗಳ ಬಗ್ಗೆ ಎಚ್ಚರವಿರಲಿ, ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಿ, ಮೇಲಾಧಿಕಾರಿಗಳ ಜೊತೆಗೆ ಉತ್ತಮವಾಗಿ ವರ್ತಿಸಿ, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಭವಿಷ್ಯದ ಚಿಂತೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.

ಸಿಂಹರಾಶಿ

ಹೆಚ್ಚು ಕೆಲಸ, ಹೆಚ್ಚು ಒತ್ತಡ. ವೃತ್ತಿ ಮತ್ತು ಖಾಸಗಿ ಬದುಕು ಎರಡರಲ್ಲೂ ಸಮಸ್ಯೆ ಎದುರಿಸುವಿರಿ. ತಾಳ್ಮೆ ಕೆಟ್ಟರೆ ಸೌಹಾರ್ದ ಸಂಬಂಧ ಹಾಳಾದೀತು. ದೂರ ಪ್ರಯಾಣ, ಧಾರ್ಮಿಕ ಕಾರ್ಯ ನಡೆಯುವ ಸಾಧ್ಯತೆ, ಹೊಂದಾಣಿಕೆಯಿಂದ ಕಾರ್ಯಸಾಧನೆ, ಸ್ವಂತ ಉದ್ಯಮದಲ್ಲಿ ಲಾಭ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಿಂದ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ವ್ಯಾಜ್ಯಗಳು ಪರಿಹಾರ ಕಾಣಲಿದೆ.

ಕನ್ಯಾರಾಶಿ

ಉತ್ಸಾಹದ ದಿನ. ನೀವು ನಿರೀಕ್ಷಿಸಿದ ಕಾರ್ಯ ಕೈಗೂಡುವುದು. ಭವಿಷ್ಯದ ಕುರಿತಂತೆ ಆಶಾವಾದ ಮೂಡಿಸುವ ಬೆಳವಣಿಗೆ. ಆರ್ಥಿಕ ಸುಧಾರಣೆ.ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಸಹೋದ್ಯೋಗಿಗಳ ಸಹಕಾರ, ದ್ವೇಷ ಸಾಧನೆ ಬೇಡ, ಅಹಂಭಾವದಿಂದ ನಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು, ತಲೆಗೆ ಮೊಣಕಾಲಿಗೆ ಪೆಟ್ಟು, ಅಧಿಕಾರಿಗಳಿಂದ ತೊಂದರೆ ಸಾಧ್ಯತೆ.

ತುಲಾರಾಶಿ

ನಿಮ್ಮ ಬದುಕಲ್ಲಿ ಹಲವಾರು ಬೆಳವಣಿಗೆ ಏಕಕಾಲದಲ್ಲಿ ಸಂಭವಿಸಬಹುದು. ನೀವು ತಾಳ್ಮೆಯಿಂದ ನಿಭಾಯಿಸಬೇಕು. ದುಡುಕಬೇಡಿ. ಆರ್ಥಿಕ ಸಮಸ್ಯೆ ಪರಿಹಾರದಲ್ಲಿ ಹೊಸ ಅವಕಾಶ, ಹಳೆಯ ಬಾಕಿ ವಸೂಲಿ, ಮನೆಯಲ್ಲಿ ನೆಮ್ಮದಿ, ಸಾಂಸಾರಿಕವಾಗಿ ಉತ್ತಮ ಹೊಂದಾಣಿಕೆ, ಹಳೆಯ ನೆನಪುಗಳಿಂದ ನೋವು, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪಿತ್ರಾರ್ಜಿತ ಸ್ವತ್ತಿನಿಂದ ಲಾಭ, ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.

ವೃಶ್ಚಿಕರಾಶಿ

ಆತ್ಮವಿಶ್ವಾಸದ ಕೊರತೆ. ಇದರಿಂದಾಗಿ ನಿಮ್ಮ ಕಾರ್ಯಗಳೆಲ್ಲ ನಿಧಾನವಾಗುವವು. ಕಠಿಣ ನಿಲುವು ತಳೆಯಲು ಹಿಂಜರಿಯಬೇಡಿ. ಕೋಪ ನಿಯಂತ್ರಣ ಮಾಡಿಕೊಳ್ಳಿ, ಅನಗತ್ಯ ಮಾತುಗಳಿಗೆ ಕಡಿವಾಣ ಹಾಕಿ, ವೈದ್ಯರ ಭೇಟಿ ಸಾಧ್ಯತೆ, ಹೊಸ ಅವಕಾಶ ಶುಭ ಸುದ್ದಿಯನ್ನು ತರಲಿದೆ, ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ, ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ, ಮೃತ್ಯು ದೋಷಗಳು.

ಧನಸ್ಸುರಾಶಿ

ಕೆಲಸದಲ್ಲಿ ಅಡ್ಡಿಗಳು. ಸಂಪೂರ್ಣ ವಿಶ್ವಾಸವಿಲ್ಲದೆ ಪ್ರಮುಖ ನಿರ್ಧಾರ ತಾಳಬೇಡಿ. ಅನಿರೀಕ್ಷಿತ ಖರ್ಚು ಸಂಭವ. ಕೌಟುಂಬಿಕ ಸಮತೋಲನ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಅವಿವಾಹಿತರಿಗೆ ವಿವಾಹ ಭಾಗ್ಯ, ಸಹೋದ್ಯೋಗಿಗಳ ಜೊತೆಗೆ ಕಿರಿಕಿರಿ, ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪಿತ್ತ ದೋಷ, ಮಾಟ ಮಂತ್ರ ತಂತ್ರದ ಭೀತಿ, ದುಡುಕಿನ ನಿರ್ಧಾರ ಬೇಡ.

ಮಕರರಾಶಿ

ಅತಿಯಾದ ಕೆಲಸ. ಇದರಿಂದ ದೈಹಿಕ ಬಸವಳಿಕೆ. ಸಂಜೆ ವೇಳೆಗೆ ವಿಶ್ರಾಂತಿಯನ್ನು ಬಯಸುವಿರಿ. ಆದರೆ ಕೆಲವು ಕಾರ್ಯಗಳು ಬಾಕಿ ಉಳಿಯುತ್ತವೆ. ಅಕಾಲ ಭೋಜನ, ದೂರ ಪ್ರಯಾಣದಿಂದ ನಷ್ಟ, ಶತ್ರುಗಳಿಂದ ನೋವು, ಪಾಲುದಾರಿಕೆಯಿಂದ ಲಾಭದ ಸೂಚನೆ, ಹೊಸ ನಿರೀಕ್ಷೆಗಳು ಮೂಡಲಿದೆ, ಪುಣ್ಯಕ್ಷೇತ್ರಗಳ ಭೇಟಿಯಿಂದ ನೆಮ್ಮದಿ, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಿಧಿಯ ಆಸೆ, ಅನಾರೋಗ್ಯ, ಕೋರ್ಟ್ ಕೇಸ್‌ಗಳ ಅಲೆದಾಟ, ಕಾರ್ಯ ವಿಘ್ನ, ಸ್ವಯಂ ನಿಂದನೆಗಳು.

ಕುಂಭರಾಶಿ

ಸರಿಯಾದ ಸಮಯದಲ್ಲಿ ಕೆಲಸವನ್ನು ಮುಗಿಸಿರಿ. ಇಲ್ಲವಾದರೆ ಕೆಲಸದ ಹೊರೆ ಹೆಚ್ಚುತ್ತಾ ಹೋಗುವುದು. ಇತರರ ಸಹಾಯ ಪಡೆಯಲು ಅಂಜಬೇಕಿಲ್ಲ. ಎಲ್ಲಾ ವಿಚಾರದಲ್ಲಿಯೂ ಹೊಂದಾಣಿಕೆ ಇರಲಿ, ಸತಿಪತಿಗಳಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ತೊಡಕು, ಮನೆಯಲ್ಲಿ ಕಿರಿಕಿರಿ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು, ಭಾವನೆಗಳಿಗೆ ಪೆಟ್ಟು, ಮೋಜು ಮಸ್ತಿಯಿಂದ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ.

ಮೀನರಾಶಿ

ಬಾಕಿ ಉಳಿದ ಕಾರ್ಯ ಇಂದು ಮುಗಿಸಿರಿ. ಇದರಿಂದ ನಿಮಗೆ ನಿರಾಳತೆ ಒದಗುವುದು. ಕೌಟುಂಬಿಕ ಶಾಂತಿ, ಸಮಾಧಾನ. ಹಳೆಯ ಸ್ನೇಹಿತರ ಭೇಟಿ, ದೂರ ಪ್ರಯಾಣದಿಂದ ನಷ್ಟ, ಮನಸಿಗೆ ಬೇಸರ ಮೂಡಲಿದೆ, ಹೊಸ ಯೋಜನೆಯೊಂದನ್ನು ಕೈಗೆತ್ತಿಕೊಳ್ಳುವಿರಿ, ಶತ್ರು ದಮನ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದಾಂಪತ್ಯದಲ್ಲಿ ಕಲಹಗಳು, ಗೌರವಕ್ಕೆ ಧಕ್ಕೆ, ತಾಯಿಗೆ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ತೊಂದರೆ, ಕೃಷಿಕರಿಗೆ ಅನಾನುಕೂಲ.

 

 

Tags: Everlasting Future
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In