• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

29 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 29, 2021, 10:38 am IST
in ಚಿಕ್ಕಮಗಳೂರು
Share on FacebookShare on TwitterTelegram

ಮೇಷ ರಾಶಿ: ಹೆಚ್ಚು ಕೆಲಸ, ಹೆಚ್ಚು ಒತ್ತಡ. ಸ್ನೇಹಿತರೊಂದಿಗೆ ಸಣ್ಣ ವಿಷಯಕ್ಕೂ ವಾಗ್ವಾದ. ಬಾಕಿಯಿರುವ ಕಾರ್ಯ ಪೂರೈಸಲು ಮೊದಲ ಆದ್ಯತೆ ಕೊಡಿ. ಕುಟುಂಬ ಸದಸ್ಯರ ವರ್ತನೆ ನಿಮಗೆ ಬೇಸರ ತರಿಸಲಿದೆ, ಮಾನಸಿಕ ವಿಶ್ರಾಂತಿಯನ್ನು ತೆಗೆದುಕೊಳ್ಳಿ, ದುಶ್ಚಟಗಳಿಂದ ದೂರವಿದ್ದರೆ ಒಳಿತು, ಸಂಗಾತಿಯ ಪ್ರೀತಿ ನಿಮಗೆ ಆತ್ಮೀಯ ವಾಗಲಿದೆ, ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಲು ವೇಳಾಪಟ್ಟಿಯಲ್ಲಿ ಬಿಡುವು ಮಾಡಿಕೊಳ್ಳಿ.

ವೃಶಷಭ ರಾಶಿ: ಹಣದ ವಿಚಾರದಲ್ಲಿ ಅತಿ ನಿರ್ಲಕ್ಷ್ಯ ತೋರದಿರಿ. ದುಂದುವೆಚ್ಚಕ್ಕೆ ಮುಂದಾಗುವುದು ಒಳಿತಲ್ಲ.  ಕುಟುಂಬ ಸದಸ್ಯರಲ್ಲಿ   ಅಸಮಾಧಾನ. ಜನರು ನಿಮ್ಮನ್ನು ಹೊಗಳುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆಯಿದೆ, ಇತರರನ್ನು ಮೆಚ್ಚಿಸಲು ಖರ್ಚು ಮಾಡಬೇಡಿ, ಸಹೋದರಿಯ ವಾತ್ಸಲ್ಯವು ನಿಮ್ಮನ್ನು ಪ್ರೋತ್ಸಾಹಿಸುತ್ತದೆ. ನೇರ ಉತ್ತರಗಳನ್ನು ನೀಡದಿದ್ದರೆ ನಿಮ್ಮ ಸಹವರ್ತಿಗಳು ಕಿರಿಕಿರಿಗೊಳ್ಳುವ ಸಾಧ್ಯತೆಯಿದೆ.

ಮಿಥುನ ರಾಶಿ: ನಿಮ್ಮ ಕ್ಷೇತ್ರದಲ್ಲಿ ತೀವ್ರ ಸ್ಪರ್ಧೆ ಎದುರಿಸುವಿರಿ. ನೀವು ಮೇಲುಗೈ ಪಡೆಯಲು ಯಾವುದೇ ದಾರಿ ಹಿಡಿಯುವುದು ಸರಿಯಲ್ಲ. ಆರ್ಥಿಕ ಒತ್ತಡ ಕಾಡುವುದು. ವ್ಯಾಪಾರದಲ್ಲಿ ಲಾಭಗಳಿಕೆಯ ಕುರಿತು ಹಳೆಯ ಸ್ನೇಹಿತರೊಬ್ಬರು ನಿಮಗೆ ಸಲಹೆ ನೀಡಲಿದ್ದಾರೆ. ಪ್ರಭಾವಿಗಳ ಜೊತೆಗಿನ ಸಂಬಂಧ ಸುಧಾರಣೆಯಾಗಲಿದೆ, ಸಕಾರಾತ್ಮಕ ಯಶಸ್ಸನ್ನು ತರಲಿದೆ, ಸಾಮಾಜಿಕ ಕಾರ್ಯಗಳು ನಿಮ್ಮ ವರ್ಚಸ್ಸನ್ನು ಹೆಚ್ಚಿಸಲಿದೆ, ಯಾವುದೇ ಕಾರಣಕ್ಕೂ ತಾಳ್ಮೆಯನ್ನು ಕಳೆದುಕೊಳ್ಳಬೇಡಿ.

ಕರ್ಕಾಟಕ ರಾಶಿ: ಶುಭದಿನ. ಕೆಲಸಗಳು ಸುಗಮ. ವಿವಾಹಾಕಾಂಕ್ಷಿಗಳಿಗೆ ಸಂಬಂಧ ಕೂಡಿಬಂದೀತು. ವಿದ್ಯಾರ್ಥಿಗಳಿಗೆ ಯಶಸ್ಸಿನ ಫಲ. ಆಹಾರದ ಬಗ್ಗೆ ಸರಿಯಾದ ಕಾಳಜಿ ಇರಲಿ, ಊಟವನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ, ಹಣಕಾಸಿನ ವಿಚಾರದಲ್ಲಿ ನೀವು ಎಚ್ಚರಿಕೆಯನ್ನು ವಹಿಸಿ, ಸಂಜೆಯ ವೇಳೆಯಲ್ಲಿ ದೂರ ಬಂಧುಗಳು ಮನೆಗೆ ಭೇಟಿಯನ್ನು ನೀಡಲಿದ್ದಾರೆ, ವ್ಯಾಪಾರದಲ್ಲಿ ನಿರೀಕ್ಷೆಗಿಂತಲೂ ಅಧಿಕ ಲಾಭ ದೊರೆಯಲಿದೆ.

ಸಿಂಹ ರಾಶಿ: ಜಗತ್ತನ್ನೆ ಬದಲಿಸ ಬೇಕೆಂಬ ಹುಮ್ಮಸ್ಸು ನಿಮ್ಮದು. ಮೊದಲಾಗಿ ನೀವು ಬದಲಾಗಬೇಕು. ಇತರರು ನಿಮ್ಮ ದಾರಿ ಅನುಸರಿಸಬೇಕೆಂದು ಒತ್ತಾಯಿಸದಿರಿ. ಹಣಕಾಸಿನ ವಿಚಾರದಲ್ಲಿ ಸುಧಾರಣೆ ಕಂಡು ಬರಲಿದೆ, ಇದರಿಂದಾಗಿ ಅಗತ್ಯ ವಸ್ತುಗಳ ಖರೀದಿ ಸಾಧ್ಯ, ಕುಟುಂಬ ಸದಸ್ಯರ ಭಾವನೆಗಳನ್ನು ನೋಯಿಸದಂತೆ ಕೋಪವನ್ನು ನಿಯಂತ್ರಿಸಿ, ಸ್ಥಳೀಯ ಜನರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಿ, ನಿಮಗಾಗಿ ಸಮಯವನ್ನು ತಂದುಕೊಳ್ಳಿ, ನಿಮ್ಮನ್ನು ವ್ಯಕ್ತಿತ್ವವನ್ನು ಮೌಲ್ಯ ಮಾಪನ ಮಾಡಿ.

ಕನ್ಯಾ ರಾಶಿ: ನಿಮ್ಮ ಪ್ರಯತ್ನಗಳು ಸತತ ವೈಫಲ್ಯ ಕಾಣುತ್ತವೆ. ಉದಾಸ ಭಾವ ತುಂಬಬಹುದು. ಚಿಂತಿಸಬೇಡಿ, ನಾಳೆ ಎಂಬುದು ಹೊಸ ಭರವಸೆ ನೀಡಲಿದೆ. ಆಶಾವಾದಿಯಾಗಿರಲು ಪ್ರೇರೇಪಿಸಿ, ಆತ್ಮವಿಶ್ವಾಸ ಹಾಗೂ ನಮ್ಯತೆಯನ್ನು ಹೆಚ್ಚಿಸುತ್ತದೆ. ನಕಾರಾತ್ಮಕ ಭಾವನೆಗಳನ್ನು ಬಿಡಿ, ದ್ವೇಷ ದೂರ ಮಾಡಿಕೊಳ್ಳಿ, ಹಣ ಹಾಗೂ ಸಮಯ ವನ್ನು ವ್ಯರ್ಥ ಮಾಡಬೇಡಿ, ಸಂಗಾತಿಯಿಂದ ಸಂತಸ ತರಲಿದೆ, ಜೀವನದಲ್ಲಿ ಹೊಂದಾಣಿಕೆ ಅತೀ ಮುಖ್ಯ.

ತುಲಾ ರಾಶಿ: ಇಂದು ನೀವು ಮಾಡುವ  ಕೆಲಸಕ್ಕೆ ಟೀಕೆಗಳೇ ಸಿಗಬಹುದು. ಅದಕ್ಕೆ ನಿಮ್ಮ ಕೆಲಸ ಕಾರಣವಲ್ಲ. ಹಾಗಾಗಿ ಟೀಕೆಗಳಿಗೆ ಗಮನ ಕೊಡದಿರಿ. ನಿಮ್ಮ ಕೆಲಸ ಮಾಡುತ್ತಿರಿ. ಕೆಲಸದ ಸ್ಥಳದಲ್ಲಿ ಹಿರಿಯರಿಂದ ಒತ್ತಡ, ಮನೆಯಲ್ಲಿ ಕಿರಿಕಿರಿ, ದೀರ್ಘಾವಧಿಯ ದೃಷ್ಟಿಕೋನದಿಂದ ಹೂಡಿಕೆಯನ್ನು ಮಾಡಿ, ಹಳೆಯ ಸ್ನೇಹಿತ ಸಂಜೆ ನಿಮ್ಮನ್ನು ಭೇಟಿ ಮಾಡಬಹುದು, ಪ್ರಣಯಕ್ಕೆ ಇದು ಉತ್ತಮ ದಿನವಲ್ಲ, ಪ್ರಾಮಾಣಿಕ ಪ್ರಯತ್ನ ಮಾಡುವುದು ಉತ್ತಮ ಫಲವನ್ನು ತಂದುಕೊಡಲಿದೆ.

ವೃಶ್ಚಿಕ ರಾಶಿ: ನಿಮ್ಮ ಜೇಬಿಗೆ ದೊಡ್ಡ ತೂತು ಬೀಳಲಿದೆ. ದೊಡ್ಡ ಪ್ರಮಾಣದ ಖರ್ಚು.  ಆಪ್ತರ ಬೇಡಿಕೆ ಈಡೇರಿಸಲು ಗಮನ ಕೊಡುವಿರಿ.  ಕೌಟುಂಬಿಕ ಸಂತೋಷ. ಆರೋಗ್ಯವು ಇಂದು ಪರಿಪೂರ್ಣವಾಗಿರುತ್ತದೆ, ಸಣ್ಣ ಪ್ರಮಾಣದ ವ್ಯವಹಾರಗಳನ್ನು ನಡೆಸುತ್ತಿರುವವರು ಲಾಭವನ್ನು ಕಂಡುಕೊಳ್ಳಲಿದ್ದಾರೆ, ಇತರರ ಸಲಹೆಯಿಂದ ಆರ್ಥಿಕ ಪ್ರಯೋಜನವನ್ನು ಪಡೆಯುವಿರಿ, ವಿವಾದಾತ್ಮಕ ಸಮಸ್ಯೆಯನ್ನು ನೀವು ತಪ್ಪಿಸಿ, ಸಮಯದ ಸೂಕ್ಷ್ಮತೆಯನ್ನು ಅರಿತುಕೊಳ್ಳಿ.

ಧನಸು ರಾಶಿ: ಆಪ್ತೇಷ್ಟರೊಡನೆ ಆತ್ಮೀಯ ಕಾಲಕ್ಷೇಪ. ಪ್ರವಾಸ ಸಂಭವ. ಎಲ್ಲಾ ಕೆಲಸ , ಸಮಸ್ಯೆಗಳನ್ನು ಮರೆತು ಸಂತೋಷದಲ್ಲಿ ಪಾಲ್ಗೊಳ್ಳಿ. ಆರ್ಥಿಕ ಸುಧಾರಣೆ. ಕೆಲಸ ಮಾಡಲು ಅದ್ಬುತವಾದ ದಿನ, ಹಣದ ಮೇಲೆ ತೂಗಾಡುವ ಸಮಸ್ಯೆಯನ್ನು ಎದುರಿಸುವಿರಿ, ನಿಮ್ಮನ್ನು ತಪ್ಪಾಗಿ ಅರ್ಥೈಯಿಸುವ ಸಾಧ್ಯತೆಯಿದೆ, ಜೀವನ ಸಂಗಾತಿಯ ನಿರ್ಲಕ್ಷ್ಯ ಸಂಬಂಧವನ್ನು ಹಾಳು ಮಾಡಬಹುದು, ಪ್ರೀತಿ ಪಾತ್ರರ ಜೊತೆಗೆ ಕಾಲ ಕಳೆಯಿರಿ.

ಮಕರ ರಾಶಿ: ನಿಮ್ಮ ಆಪ್ತರನ್ನು ಮೆಚ್ಚಿಸಲು ಯತ್ನಿಸುವಿರಿ. ಅದರಲ್ಲಿ ಆಂಶಿಕ ಯಶಸ್ಸು ಸಿಗುವುದು. ಕೌಟುಂಬಿಕ ಸಮಸ್ಯೆಯು ಶಾಂತಿ ಹಾಳು ಮಾಡಲಿದೆ. ವಿಶ್ರಾಂತಿಯನ್ನು ಪಡೆಯಲು ಸಾಧ್ಯವಾಗುವ ದಿನ, ಹೆಚ್ಚುವರಿ ಹಣವನ್ನು ಗಳಿಸುವ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ, ಸುರಕ್ಷಿತ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಯನ್ನು ಮಾಡಿ, ಸ್ನೇಹಿತರು ನಿಮ್ಮ ದೀಪವನ್ನು ಬೆಳಗಿಸಲಿದ್ದಾರೆ, ಪ್ರೀತಿ ಪಾತ್ರರ ಜೊತೆಗೆ ಸಂತಸದ ಕ್ಷಣವನ್ನು ಕಳೆಯುವಿರಿ.

ಕುಂಭ ರಾಶಿ: ಭಾವನೆಗಳಲ್ಲಿ ಗೊಂದಲ. ನಿಮ್ಮ ಭಾವವು ಸರಿಯೋ ತಪ್ಪೋ ಎಂಬ ಜಿಜ್ಞಾಸೆ.  ಬೇರೆಯವರ ಮನೋವಿಶ್ಲೇಷಣೆ ಮಾಡಹೋಗದಿರಿ. ಮುಗ್ಧ ನಗು ಕೂಡ ನಿಮ್ಮನ್ನು ಸಂಕಟಗಳಿಂದ ಮೇಲಕ್ಕೆತ್ತುತ್ತದೆ. ಸ್ನೇಹಿತರೊಂದಿಗೆ ಪ್ರವಾಸ ಹೋಗುವ ಸಾಧ್ಯತೆಯಿದೆ, ನೀವು ಹಣಕಾಸಿನ ಸಮಸ್ಯೆಯಿಂದ ಬಳಲುವ ಸಾಧ್ಯತೆಯಿದೆ, ನೀವಿಂದು ಅನಿರೀಕ್ಷಿತ ಶುಭ ಸುದ್ದಿಯನ್ನು ಕೇಳುವಿರಿ, ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸನ್ನು ನೀಡುತ್ತದೆ.

ಮೀನ ರಾಶಿ: ಹೊಸ ಚಿಂತನೆಗಳನ್ನು ಕೃತಿಗಿಳಿಸಲು ಯತ್ನಿಸುವಿರಿ. ಅದಕ್ಕೆ ಎಲ್ಲರ ಮನ್ನಣೆ ಸಿಗಲಾರದು. ಟೀಕೆಗಳನ್ನೂ ಎದುರಿಸಬೇಕಾದೀತು. ತೆರೆದ ಆಹಾರವನ್ನು ಸೇವನೆ ಮಾಡಬೇಡಿ, ಪ್ರಯಾಣವು ಅತಿಯಾದ ಒತ್ತಡದಿಂದ ಕೂಡಿರುತ್ತದೆ, ಆರ್ಥಿಕವಾಗಿ ಲಾಭದಾಯಕವಾಗಲಿದೆ, ನಿಮ್ಮ ಜ್ಞಾನ ಅನುಭವ ಹಂಚಿಕೊಂಡರೆ ನೀವು ಮನ್ನಣೆ ಪಡೆಯಲಿದ್ದೀರಿ, ಬಿಡುವಿನ ಸಮಯವನ್ನು ಮನೆಯವರಿಗೆ ನೀಡುವುದರಿಂದ ಅಧಿಕ ಲಾಭ.

Tags: 29 Oct (Everlasting Future)TOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In