• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಚೆನ್ನಾಗಿ ನಿದ್ರೆ ಮಾಡಲು ಇಲ್ಲಿವೆ ಪಂಚ ಸೂತ್ರಗಳು. . .

ನಿದ್ರಾಹೀನತೆ, ನಿದ್ರೆಯಲ್ಲಿ ಉಸಿರು ಕಟ್ಟುವಿಕೆ ಮುಂತಾದ ಸಾಮಾನ್ಯ ಆರೋಗ್ಯ ಸಮಸ್ಯೆಗಳು ನಿದ್ರೆಯ ಕೊರೆತೆಯಿಂದ ಬರುತ್ತದೆ. ನಿದ್ರೆಯ ಕೊರತೆಯನ್ನು ನೀಗಿಸಲು ಸಹಾಯ ಮಾಡುವ ಆಹಾರಗಳ ಬಗ್ಗೆ ತಿಳಿದುಕೊಳ್ಳೋಣ.

Shri News Desk by Shri News Desk
Dec 20, 2021, 01:41 pm IST
in ಅಹಾರ (Food), ಆರೋಗ್ಯ
5 foods that can help you sleep well

ಸಾಂದರ್ಭಿಕ ಚಿತ್ರ

Share on FacebookShare on TwitterTelegram

ನಿದ್ರೆಯ ಬಗ್ಗೆ ಒಂದಿಷ್ಟು ಮಾಹಿತಿ:

  • ನಿದ್ರೆಯು ನಮ್ಮ ದೇಹವನ್ನು ಕ್ರಿಯಾತ್ಮಕವಾಗಿರಿಸಿ , ಚೈತನ್ಯವನ್ನು ತುಂಬಲು ಬಹಳ ಮುಖ್ಯ.
  • ನಾವು ತೆಗೆದುಕೊಳ್ಳುವ ಆಹಾರದಲ್ಲಿ ಮತ್ತು ನಮ್ಮ ಜೀವನ ಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು        ಮಾಡಿಕೊಳ್ಳುವುದರಿಂದಲೂ ನಿದ್ರೆಯ ಸಮಸ್ಯೆಯಿಂದ ದೂರವಿರಬಹುದು.
  • ನಿರಂತರ ನಿದ್ರಾಹೀನತೆಯು ನಮ್ಮ ಹದಗೆಡುತ್ತಿರುವ ಆರೋಗ್ಯದ ಸಂಕೇತವಾಗಿರಬಹುದು ಮತ್ತು ಅದನ್ನು ನಾವು ನಿರ್ಲಕ್ಷಿಸಲೂಬಾರದು.

ಆಹಾರ ಪದಾರ್ಥಗಳು ನಮ್ಮ ದೇಹದ ಕಾರ್ಯವನ್ನು ನಿಯಂತ್ರಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯವೇ. ಆದರೆ ದೇಹಕ್ಕೆ ಅಗತ್ಯವಾದ ಈ ನಿದ್ರೆಯು ನಿಮ್ಮ ಆಹಾರದ ಮೇಲೂ ಪರಿಣಾಮ ಬೀರಬಹುದು. ಇತ್ತೀಚಿಗೆ ಜನರಲ್ಲಿ ಕಾಣಸಿಗುವ ನಿದ್ರಾಹೀನತೆಯು ಒಂದು ಸಾಮಾನ್ಯ ಸಮಸ್ಯೆಯಾಗಿದೆ. ವಿವಿಧ ದೈಹಿಕ, ಮಾನಸಿಕ ಅಥವಾ ಪರಿಸರದ ಅಂಶಗಳು ಈ ನಿದ್ರಾಹೀನತೆಯನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರವನ್ನುವಹಿಸುತ್ತದೆ. ಕೆಲವು ಔಷಧಗಳು ದೇಹಕ್ಕೆ ವಿಶ್ರಾಂತಿಯನ್ನು ಕೊಡುವುದು ಸತ್ಯ. ಆದರೆ ಅತಿಯಾದ ಔಷಧ ಸೇವನೆಯು ಅನುಕೂಲಕ್ಕಿಂತ ಹಾನಿಯನ್ನೇ ಉಂಟು ಮಾಡುತ್ತದೆ. ಔಷಧ ಸೇವಿಸಿ ಮಾಡುವ ನಿದ್ರೆಗಿಂತ ಆಹಾರ, ಜೀವನಶೈಲಿಯಲ್ಲಿ ಬದಲಾವಣೆ, ಮತ್ತು ಸರಳ ಚಿಕಿತ್ಸಾಕ್ರಮಗಳನ್ನು ಅನುಸರಿಸಬಹುದು.

ಉತ್ತಮ ನಿದ್ರೆಗಾಗಿ ಆಹಾರಗಳು:
ಉತ್ತಮ ನಿದ್ರೆಗೆ ಸಹಾಯ ಮಾಡುವ ಕೆಲವು ಆಹಾರ ಮತ್ತು ಪಾನೀಯಗಳು ಇಲ್ಲಿವೆ:

1. ಜೇನುತುಪ್ಪ:
ಜೇನುತುಪ್ಪವು ಬ್ಯಾಕ್ಟೀರಿಯಾಗಳನ್ನು ತಡೆಯುವ, ದೇಹದ ಉರಿಯನ್ನು ಶಮನಗೊಳಿಸುವ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ. ಅಲ್ಲದೇ ತನ್ನ ಸಿಹಿಯಿಂದ ಸಕ್ಕರೆಯ ಜಾಗವನ್ನು ಪಡೆದುಕೊಂಡಿದೆ. ಒಂದು ಚಮಚ ಜೇನುತುಪ್ಪವನ್ನು ಬಿಸಿ ನೀರು ಅಥವಾ ಹಾಲಿನೊಂದಿಗೆ ಮಲಗುವ ಮೊದಲು ಸೇವಿಸುವುದರಿಂದ ಒಳ್ಳೆಯ ನಿದ್ರೆಗೆ ಜಾರಬಹುದು.

2. ಹಾಲು:
ಮಲಗುವ ಮೊದಲು ಹಾಲು ಕುಡಿಯಬೇಕು ಎಂಬುದು ನಮಗೆಲ್ಲಿರಿಗೂ ತಿಳಿದಿದೆ. ಬಹಳಷ್ಟು ಅಧ್ಯಯನಗಳೂ ಇದನ್ನೇ ಹೇಳುತ್ತವೆ. ಹಾಲು ಕುಡಿಯುವುದರಿಂದ ನಿದ್ರೆಯ ಗುಣಮಟ್ಟ ಹೆಚ್ಚುವುದರ ಜೊತೆಗೆ ಒತ್ತಡ ಮತ್ತು ಆತಂಕವನ್ನೂ ಇದು ನಿವಾರಿಸತ್ತದೆ.

3.ಒಣಗಿದ ಬೀಜಗಳು:
ಚೆನ್ನಾಗಿ ನಿದ್ರಿಸಬೇಕೆ; ಹಾಗಾದರೆ ಒಣಗಿದ ಬೀಜಗಳನ್ನು ತಿನ್ನಿ. ವಿವಿಧ ಬೀಜಗಳು ಬೇರೆ ಬೇರೆ ರುಚಿಯನ್ನೂ ಕೊಡುತ್ತದೆ. ಪ್ರೋಟೀನ್‌ , ಒಮೆಗಾ –3 ಫ್ಯಾಟಿ ಎಸಿಡ್‌ಗಳು ಇವುಗಳಲ್ಲಿ ಇರುವುದರಿಂದ ನಿದ್ರೆಯನ್ನು ತರಿಸುವ ಮೆಲಾಟೊನಿನ್‌ ಅನ್ನು ಹೆಚ್ಚಿಸುತ್ತದೆ. ಬಾದಾಮಿ, ಪಿಸ್ತಾ, ವಾಲ್‌ನಟ್‌ ಮೊದಲಾದವುಗಳನ್ನು ಮಲಗುವ ಮೊದಲು ತಿನ್ನಿರಿ.

4. ಮೀನು:
ನೀವು ಸಾಗರೋತ್ಪನ್ನಗಳನ್ನು ಇಷ್ಟ ಪಡುತ್ತೀರಾ? ಹಾಗಾದರೆ ಅವುಗಳಿಂದ ಸಿದ್ಧಪಡಿಸಿದ ಊಟವನ್ನು ರಾತ್ರಿ ಮಾಡಿ ನಿಮ್ಮ ನಿದ್ರಾ ಸಮಸ್ಯೆಯನ್ನು ನಿವಾರಿಸಿಕೊಳ್ಳಿ. ಬಂಗಡೆ, ಸಾಲ್ಮನ್‌, ಅಂಚೋವಿ ಮುಂತಾದ ಮೀನುಗಳಲ್ಲಿ ಒಮೆಗಾ–3 ಫ್ಯಾಟಿ ಎಸಿಡ್‌ಗಳು ಹೇರಳವಾಗಿರುತ್ತದೆ. ಇದರಲ್ಲಿರುವ ಪೋಷಕಾಂಶಗಳು ಮನೋಲ್ಲಾಸ ಮತ್ತು ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ.

5. ಚಹಾ:
’ಚಹಾ’ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ನಿಮ್ಮ ದಿನ ಹಬೆಯಾಡುವ ಚಹಾವಿರದೆ ಶುರುವಾಗುತ್ತದೆಯೇ? ದಿನದ ಅಂತ್ಯಕ್ಕೂ ನೀವು ಚಹಾ ಸೇವಿಸಬಹುದು. ಹೇಗೆಂದರೆ ವಿದ–ವಿಧದ ಚಹಾ ಸೇವನೆಯಿಂದ. ನಮಗೆಲ್ಲ ಗೊತ್ತಿರುವ ಹಾಗೆ ಗ್ರೀನ್‌ ಟೀ, ಲೆವೆಂಡರ್‌ ಟೀ, ಕ್ಯಾಮೊಮೈಲ್‌ ಟೀ, ಡಾರ್ಜಿಲಿಂಗ್‌ ಟೀ ಮುತಾಂದವುಗಳಲ್ಲಿ ಉರಿ ಶಮನಗೊಳಿಸುವ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ ಗುಣಗಳಿರುವುದರಿಂದ ಅವುಗಳನ್ನು ಕೆಲವು ಚಿಕಿತ್ಸೆಗಳಲ್ಲಿ ಉಪಯೋಗಿಸುತ್ತಾರೆ. ಈ ಅಂಶಗಳಿರುವುದರಿಂದ ಚಹಾವು ನಿದ್ರೆ ಭರಿಸುವ ಪಾನೀಯವಾಗಿದೆ. ಕೆಲವು ಗಿಡ ಮೂಲಿಕೆಗಳನ್ನು ಬಳಸಿ ಮಾಡುವ ಚಹಾಗಳಾದ ಲೆವೆಂಡರ್‌ ಟೀ, ಕ್ಯಾಮೊಮೈಲ್‌ ಟೀ, ಪ್ಯಾಶನ್‌ಪ್ಲಾವರ್‌ ಟೀಗಳು ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಮಚಾ ಚಹಾದಂತವುಗಳಲ್ಲಿ ಕೆಫಿನ್‌ ಅಂಶ ಅಧಿಕವಾಗಿರುವುದರಿಂದ ಅವುಗಳಿಂದ ದೂರವಿರುವುದೇ ಒಳ್ಳೆಯದು.

5 foods that can help you sleep well

ಇದನ್ನೂ ಓದಿ: Health Tips: ವಯಸ್ಕರು, ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು; ತಡೆಯಲು ಉಪಾಯವೇನು?

Tags: HealthHealth TipsTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In