• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಡಿಸೆಂಬರ್ 10 ರಿಂದ 17 ರವರೆಗೆ ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವ

Shri News Desk by Shri News Desk
Sep 9, 2021, 10:13 am IST
in ಸಿನಿಮಾ
Share on FacebookShare on TwitterTelegram

ತಿರುವನಂತಪುರ: ಕೇರಳವು 26 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (international film festival) (ಐಎಫ್ಎಫ್ ಕೆ) (IFFK)ಕ್ಕೆ ಸಜ್ಜಾಗುತ್ತಿದೆ.

ಡಿಸೆಂಬರ್ 10 ರಿಂದ 17 ರವರೆಗೆ ಕೇರಳ ಚಲನಚಿತ್ರ ಅಕಾಡೆಮಿ ಮತ್ತು ರಾಜ್ಯ ಸಾಂಸ್ಕೃತಿಕ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗುವ ಈ ಚಲನಚಿತ್ರೋತ್ಸವವು ತಿರುವನಂತಪುರದಲ್ಲಿ ನಡೆಯಲಿದೆ. ಬೇರೆ ಭಾರತೀಯ ಭಾಷೆಗಳು, ಅಂತಾರಾಷ್ಟ್ರೀಯ ಸ್ಪರ್ಧೆ, ಮಲಯಾಳಂ ಸಿನಿಮಾಗಳ ಸ್ಪರ್ಧೆಗೆ ಸಿನಿಮಾ ನಿರ್ದೇಶಕರು ಮತ್ತು ನಿರ್ಮಾಪಕರಿಂದ ಸಿನಿಮಾಗಳನ್ನು ಆಹ್ವಾನಿಸಲಾಗಿದೆ.

ಬೇರೆ ಭಾಷೆಯ ಚಲನಚಿತ್ರಗಳ ಸಲ್ಲಿಕೆಗೆ ಶುಕ್ರವಾರ (ಸೆ. 10, 2021) ಕಡೆ ದಿನಾಂಕ. ಮಲಯಾಳಂ ಚಿತ್ರಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶವಿದೆ. ಅಕ್ಟೋಬರ್ 20 ರಂದು ಆಯ್ಕೆಗೊಂಡ ಸಿನಿಮಾಗಳ ಪಟ್ಟಿ ಬಿಡುಗಡೆಯಾಗಲಿದೆ. ವರ್ಷದಿಂದ ವರ್ಷಕ್ಕೆ ಈ ಚಿತ್ರೋತ್ಸವ ಗುಣಮಟ್ಟದ ದೃಷ್ಟಿಯಿಂದ ಮೆಚ್ಚುಗೆ ಗಳಿಸುತ್ತಿದೆ. ಈ ಚಿತ್ರೋತ್ಸವದ ಮತ್ತೊಂದು ವಿಶೇಷವೆಂದರೆ, ಏಷ್ಯಾ, ಆಫ್ರಿಕಾ ಹಾಗೂ ಲ್ಯಾಟಿಕನ್ ಅಮೆರಿಕನ್ ದೇಶಗಳ ಸಿನಿಮಾಗಳಿಗೆ ಪ್ರತ್ಯೇಕ ಸ್ಪರ್ಧಾ ವಿಭಾಗವಿದೆ.

ಏಷ್ಯಾ, ಆಫ್ರಿಕಾ, ಲ್ಯಾಟಿಕನ್ ಅಮೆರಿಕ ದೇಶಗಳ ಸಿನಿಮಾ, ಮಲಯಾಳಂ ಸಿನಿಮಾ ಇಂದು ವಿಭಾಗದಲ್ಲಿ 14 ಸಿನಿಮಾಗಳನ್ನು ಆಯ್ಕೆ ಮಾಡಲಾಗುವುದು. ಈ ಪೈಕಿ ಉದಯೋನ್ಮುಖ ಚಿತ್ರ ನಿರ್ದೇಶಕರಿಗೆ ಅವಕಾಶ ಕಲ್ಪಿಸಲೆಂದೇ, ಆರು ಸಿನಿಮಾಗಳನ್ನು ಚೊಚ್ಚಲ ಅಥವಾ ಎರಡನೆ ಚಿತ್ರವನ್ನು ರೂಪಿಸುತ್ತಿರುವ ನಿರ್ದೇಶಕರಿಗೆ ಮೀಸಲಿಡಲಾಗಿದೆ. ಭಾರತೀಯ ಸಿನಿಮಾ ಇಂದು ವಿಭಾಗದಲ್ಲೂ ವಿವಿಧ ಭಾರತೀಯ ಭಾಷೆಗಳ 9 ಸಿನಿಮಾಗಳನ್ನು ಪರಿಗಣಿಸಲಾಗುವುದು.

ಸ್ಪರ್ಧಾ ವಿಭಾಗಗಳಲ್ಲದೇ, ಫೆಸ್ಟಿವಲ್ ಕಲೈಡೋಸ್ಕೋಪ್ (ಭಾರತೀಯ) ವಿಭಾಗದಲ್ಲೂ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಇದರಲ್ಲಿ ಎಫ್ಐಎಪಿಎಫ್ (Affiliated competitive Feature Film Festivals), ಎಫ್ಐಎಪಿಎಫ್ (Affiliated competitive specialised Feature Film Festivals), ಎಫ್ಐಎಪಿಎಫ್ (Affiliated Non-competitive Feature Film Festivals), ಭಾರತೀಯ ಸಿನಿಮಾ ದಿಗ್ಗಜರ ಶಿಫಾರಸು ಸಿನಿಮಾಗಳು, ರಾಷ್ಟ್ರೀಯ ಪ್ರಶಸ್ತಿ ಪಡೆದ ಮಲಯಾಳಂ ಸಿನಿಮಾಗಳು, ರಾಜ್ಯ ಪ್ರಶಸ್ತಿ ಪಡೆದ ಸಿನಿಮಾಗಳನ್ನೂ ಪ್ರದರ್ಶಿಸಲಾಗುವುದು. ಆದರೆ ಒಟ್ಟೂ ಸಂಖ್ಯೆ ಎಂಟಕ್ಕೆ ನಿಗದಿಪಡಿಸಲಾಗಿದೆ. ಇದಲ್ಲದೇ, ವಿಶ್ವ ಸಿನಿಮಾ (ವರ್ಲ್ಡ್ ಸಿನಿಮಾ), ರೆಟ್ರಾಸ್ಪೆಕ್ಟಿವ್, ಹೋಮೇಜಸ್ ಇತ್ಯಾದಿ ವಿಭಾಗಗಳಲ್ಲೂ ಸಿನಿಮಾಗಳು ಪ್ರದರ್ಶಿತವಾಗಲಿವೆ.

ಪ್ರಶಸ್ತಿಗಳು (AWARDS)
ಸುವರ್ಣ ಚಕೋರಂ (Goldern Crow Pheasant)-20 ಲಕ್ಷ ರೂ. ನಗದನ್ನು ನಿರ್ದೇಶಕ-ನಿರ್ಮಾಕರಿಗೆ ನೀಡಲಾಗುವುದು.
ರಜತ ಚಕೋರಂ ಪ್ರಶಸ್ತಿಯನ್ನು (4 ಲಕ್ಷ ರೂ. ನಗದು)
ಅತ್ಯುತ್ತಮ ನಿರ್ದೇಶಕರಿಗೆ, ಚೊಚ್ಚಲ ಚಿತ್ರ ನಿರ್ದೇಶಕರಿಗೆ (3 ಲಕ್ಷ ರೂ. ನಗದು)
ತಾಂತ್ರಿಕ ಕ್ಷೇತ್ರದ ಪರಿಣಿತರು, ಅತ್ಯುತ್ತಮ ಅಭಿನಯಕ್ಕೂ, ತೀರ್ಪುಗಾರರ ಪ್ರಶಸ್ತಿಗೆ ಪ್ರಮಾಣ ಪತ್ರ ನೀಡಲಾಗುವುದು.
ಆಡಿಯನ್ಸ್ ಪೋಲ್ ನಿಂದ ಆಯ್ಕೆಯಾದ ಚಿತ್ರಕ್ಕೆ ರಜತ ಚಕೋರಂ (2 ಲಕ್ಷ ರೂ. ನಗದು) ಪ್ರಶಸ್ತಿ ಇರಲಿದೆ.

ಜೀವಿತಾವಧಿ ಸಾಧನೆ ಪ್ರಶಸ್ತಿ (10 ಲಕ್ಷ ರೂ. ನಗದು) ಅಂತಾರಾಷ್ಟ್ರೀಯ ಸಿನಿಮಾ ಸಾಧಕರಿಗೆ ನೀಡಲಾಗುತ್ತದೆ.ಇವುಗಳಲ್ಲದೇ ಪಿಫ್ರೆಸ್ಕಿ ಪ್ರಶಸ್ತಿ, ನೆಟ್ ಪ್ಯಾಕ್ ಪ್ರಶಸ್ತಿ, ಎಫ್ ಎಫ್ ಎಸ್ಐ ಮೋಹನಂ ಪ್ರಶಸ್ತಿ ಇತ್ಯಾದಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕರಣೆ ತಿಳಿಸಿದೆ

Tags: International Cinematic Festival
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In