• Home
  • About Us
  • Contact Us
  • Terms of Use
  • Privacy Policy
Tuesday, August 5, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

10 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 10, 2021, 10:47 am IST
in ಭವಿಷ್ಯ
10 Oct (Everlasting Future)

10 Oct (ನಿತ್ಯ ಭವಿಷ್ಯ)

Share on FacebookShare on TwitterTelegram

ಮೇಷರಾಶಿ

ಗೊಂದಲದ ಮನಸ್ಥಿತಿ. ಪ್ರಮುಖ ಕಾರ್ಯ ಸಣ್ಣ ಹಿನ್ನಡೆಯೂ ಮನಸ್ಸಿಗೆ ಕಿರಿಕಿರಿ ತರುವುದು. ಕೆಲವರೊಡನೆ ವಾಗ್ವಾದ ಉಂಟಾದೀತು. ಜೀವನದ ಬಗ್ಗೆ ಉದಾರ ಮನೋಭಾವವನ್ನು ಬೆಳೆಸಿಕೊಳ್ಳಿ. ಪರಿಚಿತರ ಜೊತೆ ವೈಯಕ್ತಿಕ ವಿಷಯಗಳನ್ನು ಹಂಚಿ ಕೊಳ್ಳಬೇಡಿ, ಅನಿರೀಕ್ಷಿತ ಲಾಭಗಳ ಮೂಲಕ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ, ಸಂಗಾತಿಯ ಆರೋಗ್ಯ ಬಗ್ಗೆ ಅಸಡ್ಡೆ ಬೇಡ, ಕುಟುಂಬ ಸದಸ್ಯರಿಗಾಗಿ ಸಮಯವನ್ನು ನೀಡಲು ಯತ್ನಿಸಿ.

ವೃಷಭರಾಶಿ

ನೀವಿಂದು ಹಲವಾರು ಪ್ರಮುಖ ನಿರ್ಧಾರ ತಾಳಬೇಕಾಗುವುದು. ಆದರೆ ದಿನವು ನಿಮಗೆ ಹೆಚ್ಚು ಪೂರಕವಾಗಿಲ್ಲ. ನಿರ್ಧಾರಗಳು ತಪ್ಪಾಗಬಹುದು.ದೂರ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ, ಖರ್ಚುಗಳ ಮೇಲೆ ಹಿಡಿತವಿರಲಿ, ಕುಟುಂಬ ಸದಸ್ಯರು ಜೀವನದಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಳ್ಳುತ್ತಾರೆ. ನಿಮ್ಮ ಪಾಲಿಗಿಂದು ಸುಂದರವಾದ ದಿನ, ನಿಮ್ಮ ಉತ್ಸಾಹ ವ್ಯವಹಾರದಲ್ಲಿ ಅಧಿಕ ಲಾಭವನ್ನು ತಂದುಕೊಡಲಿದೆ, ಹೊರಗಿನವರ ಸಲಹೆಯನ್ನು ಯಾವುದೇ ಕಾರಣಕ್ಕೂ ಆಲಿಸಬೇಡಿ.

ಮಿಥುನರಾಶಿ

ಬಾಕಿಯಿರುವ ಕಾರ್ಯಗಳು ಪೂರ್ಣ. ಕೌಟುಂಬಿಕ ವ್ಯವಹಾರಗಳು ಸುಲಲಿತ. ಸಣ್ಣ ವಿಷಯಗಳಿಗೆ ಅಸಹನೆ ತೋರದಿರಿ.ಅತಿಯಾಗಿ ತಿನ್ನುವುದನ್ನು ತಪ್ಪಿಸಿ, ಹಣದ ಹೂಡಿಕೆಗಳು ಅಧಿಕ ಲಾಭವನ್ನು ತಂದುಕೊಡಲಿದೆ, ಬಾಕಿ ಇರುವ ಸಾಲ ಮರುಪಾವತಿಗೆ ಸಹಕಾರ ದೊರೆಯಲಿದೆ, ಅಪರಾಧ ಕೃತ್ಯಗಳು ನಡೆಯದಂತೆ ಎಚ್ಚರವಹಿಸಿ, ಸಂಗಾತಿಯ ಆರೋಗ್ಯ ಕ್ಷೀಣಿಸುತ್ತಿದ್ದು ಒತ್ತಡಕ್ಕೆ ಒಳಗಾಗುವ ಸಾಧ್ಯತೆಯಿದೆ, ದಿನಾಂತ್ಯಕ್ಕೆ ಶುಭ ವಾರ್ತೆಯೊಂದನ್ನು ಕೇಳುವಿರಿ.

ಕರ್ಕಾಟಕ ರಾಶಿ

ನೀವು ನಿರೀಕ್ಷಿಸುತ್ತಿರುವ ವ್ಯಕ್ತಿಯ ಜತೆ ಭೇಟಿ. ಅದರಿಂದ ನಿಮ್ಮ ಕೋರಿಕೆ ಈಡೇರಲಿದೆ. ಕೌಟುಂಬಿಕ ವಿಷಯ ಇಂದು ಪ್ರಾಮುಖ್ಯತೆ ಪಡೆಯುತ್ತದೆ. ತಾಯಂದಿರ ಪಾಲಿಗೆ ಉತ್ತಮ ದಿನವಲ್ಲ, ವಾಕಿಂಗ್‌ ವೇಳೆಯಲ್ಲಿ ಎಚ್ಚರವಾಗಿರಿ, ಪ್ರಾಚೀನ ವಸ್ತುಗಳು ಹಾಗೂ ಆಭರಣಗಳ ಮೇಲೆ ಹೂಡಿಕೆ ಲಾಭವನ್ನು ತಂದುಕೊಡಲಿದೆ, ಆಕರ್ಷಕ ಸ್ವಭಾವ ಸ್ನೇಹಿತರ ಸ್ನೇಹ ಸಂಬಂಧವನ್ನು ವೃದ್ದಿಸುತ್ತದೆ, ಪ್ರೀತಿ ಪಾತ್ರರ ಜೊತೆಗೆ ಸಮಯವನ್ನು ಕಳೆಯುವಿರಿ, ರಾತ್ರಿಯ ವೇಳೆಯಲ್ಲಿ ಪ್ರಯಾಣವನ್ನು ತಪ್ಪಿಸಿ.

ಸಿಂಹರಾಶಿ

ನಿಮ್ಮ ಬಗ್ಗೆ ಇತರರು ಏನು ಹೇಳುತ್ತಾರೆ ಎಂಬ ಬಗ್ಗೆ ಕುತೂಹಲ ಬೇಡ. ನಿಮ್ಮ ಕಾರ್ಯ ಮಾಡುತ್ತಾ ಹೋಗಿ. ಸಾಧನೆಯಿಂದ ಬಾಯಿ ಮುಚ್ಚಿಸಿ. ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿ ಆರೋಗ್ಯ ಉತ್ತಮವಾಗಿರಲಿದೆ, ಜೀವನವನ್ನು ಯಾವುದೇ ಕಾರಣಕ್ಕೂ ಲಘುವಾಗಿ ಪರಿಗಣಿಸಬೇಡಿ, ಹಣಕಾಸಿನ ವಿಚಾರದಲ್ಲಿ ಚಿಂತೆ ಮಾಡಬೇಡಿ, ಮನೆಯವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುವಿರಿ, ದೂರ ಪ್ರಯಾಣ ಲಾಭವನ್ನು ತರಲಿದೆ, ಹೊಂದಾಣಿಕೆಯಿಂದ ವ್ಯವಹಾರದಲ್ಲಿ ಲಾಭ.

ಕನ್ಯಾರಾಶಿ

ನಿಮ್ಮ ಖಾಸಗಿ ಬದುಕಿನಲ್ಲಿ ಮತ್ತು ಆರೋಗ್ಯದಲ್ಲಿ ಸಮತೋಲನ ಸಾಸಿ. ಸುತ್ತಲಿನ ವಿಚಾರಗಳಿಂದ ಮನಸ್ಸು ಕೆಡಿಸಿಕೊಳ್ಳಬೇಡಿ.ಒಡಹುಟ್ಟಿದವರ ಸಲಹೆಯನ್ನು ಆಲಿಸುವಿರಿ, ಹಲವು ರೀತಿಯಲ್ಲಿ ಹಣಕಾಸಿನ ಲಾಭವನ್ನು ಪಡೆಯುವಿರಿ, ಆಪ್ತ ಸ್ನೇಹಿತರ ಭೇಟಿ, ಕುಟುಂಬಸ್ಥರ ಜೊತೆಗೆ ಸಂತಸದಿಂದ ಕಾಲ ಕಳೆಯುವಿರಿ, ಹಳೆಯ ಸಮಸ್ಯೆಯ ಕುರಿತು ಸಂಘರ್ಷಕ್ಕೆ ಇಳಿಯಬೇಡಿ, ಹೊಸ ಚಿಂತನೆಯಿಂದ ಅಧಿಕ ಲಾಭ ಪಡೆಯುವಿರಿ, ದೂರದ ಊರಿನಿಂದ ಶುಭ ಸಮಾಚಾರ ಕೇಳುವಿರಿ.

ತುಲಾರಾಶಿ

ಸಂಕಷ್ಟಕ್ಕೆ ಸಿಲುಕುವಿರಿ. ಆದರೆ ನೆರವಿನ ಹಸ್ತ ಚಾಚಲು ಹಲವಾರು ಜನ ಮುಂದೆ ಬರುತ್ತಾರೆ. ಕೌಟುಂಬಿಕ ಸಮಸ್ಯೆಗಳು ನಿಧಾನ ಪರಿಹಾರ ಕಾಣುತ್ತವೆ. ಯಾವುದೇ ವಿಚಾರದಲ್ಲಿ ತ್ವರಿತ ನಿರ್ಧಾರವನ್ನು ಕೈಗೊಳ್ಳಿ, ವ್ಯಾಪಾರದ ವಿಚಾರದಲ್ಲಿ ಅಧಿಕ ಲಾಭವನ್ನು ಪಡೆಯುವಿರಿ, ಸ್ನೇಹಿತರ ಜೊತೆಗೆ ಸಮಯವನ್ನು ಕಳೆಯುವಿರಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಆಧ್ಯಾತ್ಮದ ಕಡೆಗೆ ಒಲವು ಹೆಚ್ಚಲಿದೆ, ದೂರದ ಬಂಧುಗಳು ಮನೆಗೆ ಭೇಟಿ ನೀಡಲಿದ್ದಾರೆ. ಮನೆಯಲ್ಲಿ ಸುಖ ಭೋಜನ.

ವೃಶ್ಚಿಕರಾಶಿ

ಇಂದಿನದು ಹೊಂದಾಣಿಕೆಯ ದಿನ. ಖಾಸಗಿ ಬದುಕು ಮತ್ತು ವೃತ್ತಿ ಬದುಕಿನ ಮಧ್ಯೆ ಹೊಂದಾಣಿಕೆ ಅವಶ್ಯ. ಅದೇ ರೀತಿ ಕೌಟುಂಬಿಕ ಬದುಕಿನಲ್ಲೂ… ಹೊರಾಂಗಣ ಕ್ರೀಡೆಗಳು ಆಕರ್ಷಿಸುತ್ತವೆ, ಧ್ಯಾನ ಮತ್ತು ಯೋಗವು ಲಾಭವನ್ನು ತರಲಿದೆ, ಹೂಡಿಕೆಯು ಲಾಭದಾಯಕವಾಗಿರುತ್ತದೆ. ಹೊಸ ಯೋಜನೆಯಲ್ಲಿ ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಬಹುಕಾಲದ ನಿರೀಕ್ಷೆಗಳು ಸಾಕಾರಗೊಳ್ಳಲಿದೆ, ಸಂಗಾತಿಯು ನಿಮ್ಮನ್ನು ಎಚ್ಚರಿಸಲಿದ್ದಾರೆ, ನಿರೀಕ್ಷೆಗಿಂತ ಹೆಚ್ಚಿನ ಲಾಭ ತರಲಿದೆ.

ಧನಸುರಾಶಿ

ವಾದ ವಿವಾದಗಳಿಂದ ದೂರವಿರಿ. ನೀವು ಇಂದು ವಾದದಲ್ಲಿ ಗೆಲ್ಲಲಾರಿರಿ. ಖರ್ಚಿನ ಮೇಲೂ ನಿಯಂತ್ರಣವಿಡಿ. ಕೌಟುಂಬಿಕ ಅಶಾಂತಿ. ಮಾನಸಿಕ ಶಾಂತಿಗಾಗಿ ನಿಮ್ಮ ಒತ್ತಡವನ್ನು ಬಗೆಹರಿಸಿ. ಮನೆಗೆ ಸಂಬಂಧಿಸಿದ ಹೂಡಿಕೆಯು ಲಾಭವನ್ನು ತರುತ್ತದೆ, ಸಮಸ್ಯೆಗಳ ಪರಿಹಾರಕ್ಕೆ ಚಿಂತನೆಯನ್ನು ನಡೆಸಿ, ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ, ಸ್ನೇಹಿತರೊಂದಿಗೆ ಮನರಂಜನೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವಿರಿ, ಧನಾತ್ಮಕ ಪುಸ್ತಕಗಳ ಕಡೆಗೆ ಗಮನ ಇರಲಿ.

ಮಕರರಾಶಿ

ಹಣಕಾಸು ಪರಿಸ್ಥಿತಿ ಉತ್ತಮಗೊಳ್ಳಲಿದೆ. ನಿಮ್ಮ ಉದ್ದಿಮೆಯನ್ನು ವಿಸ್ತರಿಸಲು ಸಕಾಲ. ಕುಟುಂಬದಲ್ಲಿ ಸಂತೋಷದ ವಾತಾವರಣ. ನಿಮ್ಮ ನಡವಳಿಕೆ ಇತರರನ್ನು ಆಕರ್ಷಿಸುತ್ತದೆ, ಪರಿಸ್ಥಿತಿಯನ್ನು ನಿಭಾಯಿಸಲು ಸ್ನೇಹಿತರು ಸಹಕಾರವನ್ನು ಮಾಡಲಿದ್ದಾರೆ. ಉಳಿತಾದ ಕಡೆಗೆ ಹೆಚ್ಚಿನ ಗಮನ ಹರಿಸಿ, ಸಾಮಾಜಿಕ ಚಟುವಟಿಕೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ವಿಶೇಷ ವ್ಯಕ್ತಿಯೋರ್ವರನ್ನು ಭೇಟಿ ಮಾಡುವ ಸಾಧ್ಯತೆ, ಅಚ್ಚರಿಯ ಉಡುಗೆಗಳು ನಿಮ್ಮ ಕೈ ಸೇರಲಿದೆ.

ಕುಂಭರಾಶಿ

ಬಂಧು ಬಳಗದವ ರೊಂದಿಗೆ ವಿಚಾರ ವಿನಿಮಯ. ಮಹತ್ವದ ಬೆಳವಣಿಗೆ ಸಂಭವಿಸಬಹುದು. ಆರ್ಥಿಕ ಪರಿಸ್ಥಿತಿ ಚಿಂತಾಜನಕ. ದಾನ ಕಾರ್ಯಗಳಿಂದಾಗಿ ಮಾನಸಿಕ ಶಾಂತಿ, ನೆಮ್ಮದಿ ದೊರೆಯಲಿದೆ, ಖರ್ಚುಗಳನ್ನು ನಿಂತ್ರಣದಲ್ಲಿಡಿ, ಪತ್ನಿಯ ವ್ಯವಹಾರಗಳಲ್ಲಿ ಹಸ್ತಕ್ಷೇಪ ಆಕೆಯನ್ನು ಕೆರಳಿಸಲಿದೆ, ಪ್ರೀತಿ ಪಾತ್ರರ ಜೊತೆಗೆ ಸುಂದರ ಕ್ಷಣವನ್ನು ಕಳೆಯುವಿರಿ, ಸಮಸ್ಯೆಗೆ ತ್ವರಿತವಾಗಿ ಪರಿಹಾರವನ್ನು ಕಂಡುಕೊಳ್ಳುವಿರಿ. ಶುಭ ಸಮಾಚಾರ ಕೇಳುವಿರಿ.

ಮೀನರಾಶಿ

ನಿಮ್ಮ ವ್ಯವಹಾರದಲ್ಲಿ ಪ್ರಗತಿ ಸಾಸುವಿರಿ. ಹೊಸ ವಸ್ತು ಖರೀದಿ. ಹೂಡಿಕೆಯಿಂದ ಹಣ ಗಳಿಕೆ. ಕೌಟುಂಬಿಕ ವಿಷಯದಲ್ಲಿ ಮಾತ್ರ ಬೇಸರ, ಖಿನ್ನತೆ.ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆ, ಒಡಹುಟ್ಟಿದವರು ನಿಮ್ಮಿಂದ ಹಣದ ಸಹಕಾರ ಪಡೆಯಲಿದ್ದಾರೆ, ಆರ್ಥಿಕ ಸಂಕಷ್ಟಗಳು ನಿಮ್ಮನ್ನು ಇನ್ನಷ್ಟು ಹದಗೆಡಿಸಲಿದೆ, ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬ ಸದಸ್ಯರ ನಡುವೆ ವಿವಾದ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಯಾಣ ಲಾಭವನ್ನ ತಂದುಕೊಡಲಿದೆ.

 

Tags: 10 Oct (Everlasting Future)TOP NEWS
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In