• Home
  • About Us
  • Contact Us
  • Terms of Use
  • Privacy Policy
Thursday, June 19, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಖಾದ್ಯ ತೈಲ ಶೇಖರಣೆಗೆ ಮಿತಿ ವಿಧಿಸಿದ ಕೇಂದ್ರ ಸರ್ಕಾರ

ಕಳೆದ ಒಂದು ವರ್ಷದಿಂದ ಖಾದ್ಯ ತೈಲದ ಧಾರಣೆ ಲೀಟರ್​ಗೆ ಸರಾಸರಿ 46.15ರಷ್ಟು ಏರಿಕೆ ಆಗಿದೆ.

Shri News Desk by Shri News Desk
Oct 11, 2021, 12:59 pm IST
in ವಾಣಿಜ್ಯ
Edible-Oil

ಅಡುಗೆ ಎಣ್ಣೆ (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ನವದೆಹಲಿ: ಆಹಾರಕ್ಕೆ ಉಪಯೋಗಿಸುವ ತೈಲ ಮತ್ತು ಎಣ್ಣೆಕಾಳುಗಳ ಬೆಲೆಯನ್ನು ತಹಬದಿಗೆ ತರುವ ಉದ್ದೇಶದಿಂದ ಅವುಗಳ ದಾಸ್ತಾನಿಗೆ 2022ರ ಮಾರ್ಚ್​ ಅಂತ್ಯದವರೆಗೆ ಸರ್ಕಾರ ಮಿತಿ ಹಾಕಿದೆ. ಇದು ಶ್ರೀಸಾಮಾನ್ಯರ ಮೇಲಿರುವ ಬೆಲೆ ಏರಿಕೆಯ ಹೊರೆಯನ್ನು ತಗ್ಗಿಸುತ್ತದೆ ಮಾಡುತ್ತದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ಪಡಿತರ ವಿತರಣೆ ಇಲಾಖೆ ಹೇಳಿದೆ.

ದೇಶದ ಒಟ್ಟಾರೆ ಖಾದ್ಯ ತೈಲ ಬಳಕೆಯಲ್ಲಿ ಶೇ. 60ರಷ್ಟು ತೈಲ ಹೊರ ದೇಶಗಳಿಂದ ಬರುವ ಕಾರಣ ವಿದೇಶ ವಾಣಿಜ್ಯ ವಹಿವಾಟಿನ ಮಹಾನಿರ್ದೇಶನಾಲಯ ನೀಡಿದ ಆಮದು ಮತ್ತು ರ್ತು ಸಂಕೇತ ಸಂಖ್ಯೆಯನ್ನು ಹೊಂದಿರುವ ರ್ತುದಾರರು, ಆಮದುದಾರರು ಎಣ್ಣೆ ಮಿಲ್​, ಸಂಸ್ಕರಣಾ ಟಕ, ಡೀಲರ್​ಗಳು, ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ನಿರ್ಬಂಧದಲ್ಲಿ ಕೆಲವು ವಿನಾಯಿತಿ ನೀಡಲಾಗಿದೆ.

ಅಂತರರಾಷ್ಟ್ರೀಯ ತೈಲ ವಹಿವಾಟು ಮತ್ತು ಸ್ಥಳಿಯ ಸರಬರಾಜಿನಲ್ಲಿನ ಏರಿಳಿತಗಳ ಕಾರಣ ಕಳೆದ ಒಂದು ವರ್ಷದಿಂದ ಖಾದ್ಯ ತೈಲದ ಬೆಲೆ ಲೀಟರ್​ಗೆ ಸರಾಸರಿ 46.15ರಷ್ಟು ಹೆಚ್ಚಳ ಕಂಡಿದೆ. ಹೀಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಆಹಾರ ಮತ್ತು ಸಾರ್ವಜನಿಕ ಪಡಿತರ ವಿತರಣೆ ಇಲಾಖೆ (ಅಕ್ಟೋಬರ್​ 9ರವರೆಗೆ) ನೀಡಿರುವ ಮಾಹಿತಿ ಪ್ರಕಾರ, ಆಹಾರಕ್ಕೆ ಬಳಸುವ ಎಣ್ಣೆ ಬೆಲೆ ಇಂತಿದೆ: ಸೋಯಾ 154.95 ರೂ. ಇದ್ದು, ಕಳೆದ ವರ್ಷ ಇದು 46.15 ರೂ. ಇತ್ತು. 2020ರ ಇದೇ ಹೊತ್ತಿಗೆ 129.19 ರೂ. ಇದ್ದ ಸಾಸಿವೆ ಎಣ್ಣೆ ಧಾರಣೆ ಈಗ 184.43 ರೂ.ಗೆ ಏರಿದೆ. ತಾಳೆ ಎಣ್ಣೆ ದರ 95.68 ರೂ.ನಿಂದ 132.06 ರೂ.ಗೆ ಹೆಚ್ಚಳ ಕಂಡಿದೆ. ವನಸ್ಪತಿ ಧಾರಣೆ ಈಗ 136.74 ರೂ. ಮುಟ್ಟಿದೆ. ಆದರೆ, ಕಳೆದ ವರ್ಷ ಇದಕ್ಕೆ 95.50 ರೂ. ಇತ್ತು. 2020ರಲ್ಲಿ 122.82 ರೂ.ಗೆ ಒಂದು ಲೀಟರ್​ ಸೂರ್ಯಕಾಂತಿ ಎಣ್ಣೆ ದೊರೆಯುತ್ತಿದ್ದರೆ ಈಗ ಅದಕ್ಕೆ 170.09 ರೂ. ತೆರಬೇಕಿದೆ.

ಕಳೆದ ಒಂದು ವರ್ಷದಿಂದ ಖಾದ್ಯ ತೈಲದ ಧಾರಣೆ ಲೀಟರ್​ಗೆ ಸರಾಸರಿ 46.15ರಷ್ಟು ಏರಿಕೆ ಆಗಿದೆ. ಆದ್ದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Govt of India Fixes Limitation for Storage of Edible Oil

ಇದನ್ನೂ ಓದಿ: ಅಡುಗೆ ಅನಿಲ ಬೆಲೆ ಏರಿಕೆ: 25 ರೂ. ಏರಿಸಿ ಶಾಕ್
ಇದನ್ನೂ ಓದಿ: ಶಿವಮೊಗ್ಗದ ಡಿಸಿ ಕಚೇರಿಯ ಗಿರಿರಾಜ್ ಪತ್ತೆ

Tags: Edible OilGovt of IndiaTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In