• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Indian Army: ಭಾರತ-ಚೀನಾ 13ನೇ ಸುತ್ತಿನ ಮಿಲಿಟರಿ ಮಾತುಕತೆ ವಿಫಲ

ಪೂರ್ವ ಲಡಾಖ್ ಗಡಿ ಬಳಿಯ ಉದ್ವಿಗ್ನತೆ ಕಡಿಮೆ ಮಾಡಲು ಭಾರತ-ಚೀನಾ ಸೇನಾ ಕಮಾಂಡರ್ ಹಂತದಲ್ಲಿ ಭಾನುವಾರ ನಡೆದ 13ನೇ ಸುತ್ತಿನ ಮಾತುಕತೆ ವಿಫಲವಾಗಿದೆ.

Shri News Desk by Shri News Desk
Oct 11, 2021, 01:09 pm IST
in ರಾಷ್ಟ್ರೀಯ
India-China

ಭಾರತ ಮತ್ತು ಚೀನಾ ಸೇನಾ ಕಮಾಂಡರ್‌ಗಳ ಮಾತುಕತೆ ವಿಫಲವಾಗಿದೆ (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ನವದೆಹಲಿ: ಪೂರ್ವ ಲಡಾಖ್‌ನ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್ಎಸಿ) ಬಳಿಯ ಉದ್ವಿಗ್ನತೆ ತಗ್ಗಿಸಲು ಭಾರತ ಮತ್ತು ಚೀನಾ ಸೇನೆಯ ಕಮಾಂಡರ್ ಹಂತದ ಅಧಿಕಾರಿಗಳ ಮಧ್ಯೆ ನಡೆಯುತ್ತಿರುವ ಮಾತುಕತೆಯ 13ನೇ ಸಭೆ ವಿಫಲವಾಗಿದೆ. ಪೂರ್ವ ಲಡಾಖ್ ಗಡಿ ಬಳಿಯ ಉದ್ವಿಗ್ನತೆ ಕಡಿಮೆ ಮಾಡಲು ಭಾರತ-ಚೀನಾ ಸೇನಾ ಕಮಾಂಡರ್ ಹಂತದಲ್ಲಿ ಭಾನುವಾರ ನಡೆದ 13ನೇ ಸುತ್ತಿನ ಮಾತುಕತೆ ವಿಫಲವಾಗಿದೆ.

ಗಡಿಯಲ್ಲಿ ಬಾಕಿ ಉಳಿದಿರುವ ಎರಡು ಕಡೆ (ಹಾಟ್ಸ್ಪ್ರಿಂಗ್ಸ್ ಮತ್ತು ದೆಪ್ಸಾಂಗ್) ಸೇನೆ ಹಿಂದಕ್ಕೆ ಕರೆಯಿಸಿಕೊಳ್ಳುವ ವಿಷಯದಲ್ಲಿ ಚೀನಾ ಮೊಂಡುತನ ಮಾಡುತ್ತಿದೆ. ಮಾತುಕತೆಯಲ್ಲಿ ಪ್ರಗತಿ ಕಾಣುವ ಪ್ರಸ್ತಾವಕ್ಕೆ ಚೀನಾ ಮುಂದಡಿ ಇರಿಸುತ್ತಿಲ್ಲ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

‘ನಾವು ಬಾಕಿ ಇರುವ ಎರಡು ಕಡೆಗಳಲ್ಲಿ ಸೇನೆ ಹಿಂಪಡೆಯುವ ಪ್ರಸ್ತಾವ ಮಾಡಿದೆವು. ಈ ವಿಷಯ ಎತ್ತಿದಾಗಲೆಲ್ಲಾ ಚೀನಾ ವಿಷಯಾಂತರ ಮಾಡುತ್ತಿತ್ತು. ಬಗ್ಗೆ ಆಸಕ್ತಿ ತೋರಲಿಲ್ಲ. ಇದು ಮಾತುಕತೆ ವಿಫಲದ ಸುಳಿವನ್ನು ನೀಡಿತು. ಆದರೆ, ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ಕಾಯ್ದೆಕೊಳ್ಳಲು ಸಂವಹನದ ವಿಷಯದಲ್ಲಿ ಸಹಕಾರ ನೀಡಲು ಚೀನಾ ಒಪ್ಪಿತು’ ಎಂದು ಹೇಳಿದೆ.

‘ಉಭಯ ದೇಶಗಳ ದ್ವೀಪಕ್ಷೀಯ ಸಂಬಂಧ ಸಮಗ್ರ ದೃಷ್ಟಿಕೋನದಲ್ಲಿ ಗಡಿಯಲ್ಲಿ ಬಾಕಿರುವ ವಿವಾದಗಳನ್ನು ಶೀಘ್ರ ಒಪ್ಪಂದ ಮತ್ತು ಶಿಷ್ಟಾಚಾರದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳುವುದು ನಮ್ಮ ಉದ್ದೇಶವಾಗಿತ್ತು. ಚೀನಾ ಕೂಡ ಇದಕ್ಕೆ ಸ್ಪಂದಿಸುತ್ತದೆ ಎಂಬ ನಮ್ಮ ನಿರೀಕ್ಷೆ ಕೈಗೂಡಲಿಲ್ಲ’ ಎಂದು ಸೇನೆ ತಿಳಿಸಿದೆ.

ಚೀನಾ ಸೇನೆ ಹೇಳಿಕೆ
ಮಾತುಕತೆ ಕುರಿತಂತೆ ಚೀನಾ ಪೂರ್ವ ಸೇನಾ ಥಿಯೇಟರ್ ಕಮಾಂಡ್ ಹೇಳಿಕೆ ಬಿಡುಗಡೆ ಮಾಡಿದ್ದು, ಭಾರತದ ಸೇನೆಯು ಅಸಮಂಜಸ ಮತ್ತು ಅವಾಸ್ತವಿಕ ಬೇಡಿಕೆಗಳನ್ನು ಮಂಡಿಸಿದ್ದರಿಂದಲೇ ಮಾತುಕತೆ ವಿಫಲವಾಯಿತು. ಬಾಕಿ ಇರುವ ಕಡೆ ಕೂಡಲೇ ಸೇನೆ ಹಿಂಪಡೆಯಬೇಕು ಎಂಬ ಒತ್ತಾಯಕ್ಕೆ ಭಾರತ ಅಂಟಿಕೊಂಡ ಕಾರಣ ಚರ್ಚೆ ಮುಂದುವರಿಯಲಿಲ್ಲ ಎಂದಿದೆ.

ಎಂಟೂವರೆ ತಾಸು ಸಭೆ
ಚೀನಾದ ಚುಶುಲ್ ಮಾಲ್ಡಾ ಭಾಗದಲ್ಲಿ ಬೆಳ್ಳಗೆ 10.30ಕ್ಕೆ ಆರಂಭವಾದ ಮಾತುಕತೆ, ಎಂಟೂವರೆ ತಾಸು ನಡೆದು ಸಂಜೆ 7ರ ಹೊತ್ತಿಗೆ ಮುಗಿತು. ಹಾಟ್ಸ್ಪ್ರಿಂಗ್ಸ್ (ಗಸ್ತು ಸರಹದ್ದು 15) ಮತ್ತು ದೆಪ್ಸಾಂಗ್ನಲ್ಲಿ ಸೇನೆ ವಾಪಸು ಕರೆಯಿಸಿಕೊಳ್ಳುವ ವಿಷಯ ಕಗ್ಗಂಟಾಯಿತು. ಎರಡು ತಿಂಗಳ ಹಿಂದೆ ನಡೆದಿದ್ದ ಮಾತುಕತೆಯಲ್ಲಿ ಗೋಗ್ರಾ (ಗಸ್ತು ಸರಹದ್ದು 17ಎ)ದಿಂದ ಸೇನೆ ವಾಪಸಾತಿಗೆ ಉಭಯ ಸೇನೆಗಳು ಒಪ್ಪಿದ್ದವು.

ಸಂಘರ್ಷದ ಹಿನ್ನೆಲೆ
2020ರ ಮೇನಲ್ಲಿ ಚೀನಾ ಸೇನೆ ಗಡಿ ಅತಿಕ್ರಮಿಸಿದ್ದರಿಂದ ಪೂರ್ವ ಲಡಾಖ್ನಲ್ಲಿ ಘರ್ಷಣೆ ಭುಗಿಲೆದಿತು. ಗಲ್ವಾನ್ ಕಣಿವೆಯಲ್ಲಿ ಜೂನ್ 15ರ ಮಧ್ಯರಾತ್ರಿ ಘರ್ಷಣೆ ಏರ್ಪಟ್ಟು ಭಾರತದ 20 ಯೋಧರು ಹುತಾತ್ಮರಾಗಿದ್ದರು. ಚೀನಾ ಕಡೆ 40 ಯೋಧರು ಸತ್ತಿದ್ದಾರೆ ಎನ್ನಲಾಗಿದೆ. ಆದರೆ, ಚೀನಾ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ಘಟನೆಯ ನಂತರ ಗಡಿಯಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿತು ಉಭಯ ದೇಶಗಳು 60 ಸಾವಿರದಷ್ಟು ಸೈನಿಕರು, ಯುದ್ಧ ಪರಿಕರಗಳನ್ನು ಗಡಿ ಸೂಕ್ಷ್ಮ ಸ್ಥಳಗಳಲ್ಲಿ ತಂದು ನಿಲ್ಲಿಸಿದ್ದವು. ಇದರಿಂದ ಪ್ಯಾಂಗಾಂಗ್ ತ್ಸೋ ಸರೋವರ, ಗಲ್ವಾನ್ ಕಣಿವೆ, ಗೋಗ್ರಾ, ಹಾಟ್ಸ್ಪ್ರಿಂಗ್ಸ್, ದೆಪ್ಸಾಂಗ್ನ ಆರು ಸರಹದ್ದಿನಲ್ಲಿ ವಿವಾದ ಉಂಟಾಗಿತ್ತು. ಈ ಪೈಕಿ ಗಲ್ವಾನ್ ಕಣಿವೆ, ಪ್ಯಾಂಗಾಂಗ್ ತ್ಸೋ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆ, ಗೋಗ್ರಾಗಳಲ್ಲಿ ಸೇನೆ ವಾಪಸಾತಿ ಆಗಿದೆ.

ದೆಪ್ಸಾಂಗ್ ಅತ್ಯಂತ ಆಯಕಟ್ಟಿನ ಜಾಗವಾಗಿದ್ದು, ಇಲ್ಲಿ ವಿವಾದ ಬಗೆಹರಿಯಬೇಕು ಎಂಬುದು ಭಾರತ ನಿಲುವು. ಚೀನಾ ಸೇನೆ ವಿವಾದಿತ ಪ್ರದೇಶದಿಂದ ಹಿಂದಿರುಗದಿದ್ದರೆ ನಾವು ಕೂಡ ತುಕಡಿಗಳನ್ನು ಹಿಂಪಡೆಯುವುದಿಲ್ಲ. ತಂತ್ರಕ್ಕೆ ಪ್ರತಿತಂತ್ರ ಮಾಡುತ್ತೇವೆ ಎಂದು ಭೂಸೇನೆಯ ಮುಖ್ಯಸ್ಥ ಜನರಲ್ ಎಂ.ಎಂ. ನರಾವಣೆ ಶನಿವಾರ ಹೇಳಿದ್ದರು.

ಈ ಮಧ್ಯೆ, ಆಗಸ್ಟ್ 30ರಂದು ಉತ್ತರಾಖಂಡದ ಬರಾಹೋತಿಗೆ ಚೀನಾ ಲಿಬರೇಷನ್ ಆರ್ಮಿಯ 100 ಯೋಧರು ಮತ್ತು 10 ದಿನದ ಹಿಂದೆ ವಾರ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಸ್ಟೆಗೆ 150 ಯೋಧರು ಅಕ್ರಮವಾಗಿ ಪ್ರವೇಶಿಸಿದ್ದರು. ಆದರೆ, ಕೆಲವು ತಾಸಿನಲ್ಲಿ ಹಿಂದಿರುಗಿತು.

India China 13th Round Dialogue Fails

ಇದನ್ನೂ ಓದಿ: Nitin Gadkari: ಚೀನಾ ಬದಲು ಭಾರತದಲ್ಲಿ ಎಲೆಕ್ಟ್ರಿಕ್ ಕಾರು ತಯಾರಿಸಿ: ಟೆಸ್ಲಾಗೆ ನಿತಿನ್ ಗಡ್ಕರಿ ಸೂಚನೆ
ಇದನ್ನೂ ಓದಿ: ಅರುಣಾಚಲ ಪ್ರದೇಶದ ಎಲ್​​ಎಸಿ ಸಮೀಪ ಭಾರತ-ಚೀನಾ ಸೈನಿಕರ ಸಂಘರ್ಷ

Tags: chinaIndian ArmyTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In