• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಅಮೆಜಾನ್ “ರತ್ನನ್ ಪ್ರಪಂಚ”ಕ್ಕೆ ಪುನೀತ್ ಹಾಡಿದ “ಗಿಚ್ಚಿ ಗಿಲಿಗಿಲಿ” ಹಾಡು ಹೊಸ ಟ್ರೆಂಡ್ ಸೃಷ್ಟಿಸುವ ಎಲ್ಲ ಸಾಧ್ಯತೆ

ಒಮ್ಮೆ ಕೇಳಿದರೆ ಮತ್ತೆ-ಮತ್ತೆ ಕೇಳಬೇಕೆನ್ನಿಸುವ ಈ ಹಾಡು ಅಭಿಮಾನಿಗಳಲ್ಲಿ ಕಿಕ್ಕೇರಿಸಲಿದೆ.

Shri News Desk by Shri News Desk
Oct 11, 2021, 05:12 pm IST
in ಸಿನಿಮಾ
Share on FacebookShare on TwitterTelegram

ಅಮೆಜಾನ್ ಒರಿಜಿನಲ್ ಮೂವೀಸ್ ಸರಣಿಯಲ್ಲಿ ಮುಂಬರಲಿರುವ “ರತ್ನನ್ ಪ್ರಪಂಚ” ಚಿತ್ರಕ್ಕೆ ಜಾನಪದ ಶೈಲಿಯ ಹಾಡೊಂದನ್ನು ಹಾಡಿದ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹೊಸ ಟ್ರೆಂಡ್ ಸೃಷ್ಟಿಸುವುದರಲ್ಲಿ ಸಂಶಯವಿಲ್ಲ.

ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಲಿರುವ ಈ ಟ್ರಾವೆಲ್ ಕಾಮಿಡಿ ಚಿತ್ರವನ್ನು ರೋಹಿತ್‌ ಪದಕಿ ನಿರ್ದೇಶಿಸಲಿದ್ದಾರೆ. ಡಾಲಿ ಧನಂಜಯ್ ಈ ಚಿತ್ರದ ನಾಯಕರಾಗಿದ್ದು ಅವರೆದುರು ರೆಬಾ ಮೋನಿಕಾ ಜಾನ್ ನಾಯಕಿಯಾಗಿದ್ದಾರೆ.

ಈ ಚಿತ್ರದ ಹೈಲೈಟ್ ಎಂದರೆ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹಾಡಿರುವ ಉತ್ತರಕರ್ನಾಟಕದ ಜಾನಪದ ಶೈಲಿಯ “ಗಿಚ್ಚಿ ಗಿಲಿಗಿಲಿ” ಹಾಡು. ಒಮ್ಮೆ ಕೇಳಿದರೆ ಮತ್ತೆ-ಮತ್ತೆ ಕೇಳಬೇಕೆನ್ನಿಸುವ ಈ ಹಾಡು ಅಭಿಮಾನಿಗಳ ಹಾಗೂ ಚಿತ್ರರಸಿಕರ ಕಿಕ್ಕೇರಿಸುವುದರಲ್ಲಿ ಸಂಶಯವಿಲ್ಲ.

ಸಾಹಿತ್ಯವನ್ನು ಶಿವು ಬೆರ್ಗಿ ಬರೆದಿದ್ದರೆ ಸಂಗೀತ ನೀಡಿರುವವರು ಬಿ.ಅಜನೀಶ್ ಲೋಕನಾಥ್. ಎಂತಹದೇ ಒತ್ತಡದಲ್ಲಿದ್ದರೂ ಒಮ್ಮೆ ಗೀತೆ ಪ್ರಾರಂಭವಾಗುತ್ತಿದ್ದಂತೆ ಕೇಳುಗನ್ನು ಎಲ್ಲವನ್ನೂ ಮರೆತು ಅದರ ತಾಳಕ್ಕೆ ತಕ್ಕಂತೆ ಕುಣಿಯಬೇಕೆನ್ನುವಂತೆ ಮಾಡುತ್ತದೆ.

ಭಾರತ ಸೇರಿದಂತೆ 240 ದೇಶಗಳು ಮತ್ತು ಪ್ರಾಂತ್ಯಗಳಲ್ಲಿ 22 ಅಕ್ಟೋಬರ್ 2021ರಿಂದ ಈ ಚಿತ್ರ ಅಮೆಜಾನ್ ಪ್ರೈಮ್‌ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಗಲಿದೆ.

Power star Puneeth Rajkumar sings a trendsetting song “Gichchi Gili Gili for Ratnan Prapancha

ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಒಂದೇ ಡ್ಯಾನ್ಸ್ ಗೆ ಹೆಜ್ಜೆ ಹಾಕ್ತಾರೆ ಪ್ರಭುದೇವ್ ಮತ್ತು ಪವರ್ ಸ್ಟಾರ್
ಇದನ್ನೂ ಓದಿ: ಅನಿತಾ ಭಟ್‌ ನಿರ್ಮಾಣದ ಇಂದಿರಾ ಪೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್‌ಕುಮಾರ್

Tags: Powerstar PuneethRatnan PrapanchaTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In