• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಾಹಿತ್ಯ

ಪುಸ್ತಕ ಓದೋಣ: ಸಾಹಿತಿ ಆಶಾ ರಘು ಸಮಗ್ರ ಕೃತಿಗಳಿಗೆ ವಿಶೇಷ ರಿಯಾಯ್ತಿ

ಮಾಯೆ ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರರಾದ ಡಾ.ಕೆ.ಎನ್ ಗಣೇಶಯ್ಯ ಬರೆದಿರುವ ಬೆನ್ನುಡಿ ಕನ್ನಡ ಸಹೃದಯರ ಗಮನ ಸೆಳೆದಿತ್ತು. 'ಕನ್ನಡನಾಡಿ' ಜಾಲತಾಣದ ಓದುಗರಿಗಾಗಿ ಬೆನ್ನುಡಿಯನ್ನು ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ.

Shri News Desk by Shri News Desk
Oct 19, 2021, 12:08 pm IST
in ಸಾಹಿತ್ಯ
Asha-Raghu-Books

ಸಾಹಿತಿ ಆಶಾರಘು

Share on FacebookShare on TwitterTelegram

ಖ್ಯಾತ ಸಾಹಿತಿ ಆಶಾ ರಘು ಅವರ ಮಾಯೆ ಪುಸ್ತಕ ಬಿಡುಗಡೆಯಾದ ಶುಭ ಸಂದರ್ಭದಲ್ಲಿ ಅವರ ಸಮಗ್ರ ಕೃತಿಗಳಿಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ ಎಂದು ಪ್ರಕಾಶನ ಸಂಸ್ಥೆ ತಿಳಿಸಿದೆ. ಮೂರು ಕಾದಂಬರಿಗಳು, ಎರಡು ಕಥಾಸಂಕಲನಗಳು, ಒಂದು ಅತಿಸಣ್ಣ ಕಥೆಗಳ ಸಂಗ್ರಹ, ಎರಡು ನಾಟಕಗಳು ಸೇರಿ ಒಟ್ಟು ಎಂಟು ಪುಸ್ತಕಗಳ ಸಂಗ್ರಹ ಇದೀಗ ಸಾಹಿತ್ಯಲೋಕ ಪಬ್ಲಿಕೇಷನ್ಸ್‌ನಿಂದ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿದೆ. ಈ ಎಂಟು ಪುಸ್ತಕಗಳ ಮುಖಬೆಲೆ 1610 ರೂಪಾಯಿ. ಆದರೆ ಈಗ ರಿಯಾಯ್ತಿಯ ನಂತರ 1370 ರೂಪಾಯಿಗೆ ಲಭ್ಯವಿದೆ. ಅಂಚೆ ವೆಚ್ಚ ಉಚಿತ. ಪುಸ್ತಕ ಬೇಕಾದವರು ಮೊಬೈಲ್ 99459 39436 ಸಂಖ್ಯೆಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದು.

ಮಾಯೆ ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರರಾದ ಡಾ.ಕೆ.ಎನ್ ಗಣೇಶಯ್ಯ ಬರೆದಿರುವ ಬೆನ್ನುಡಿ ಕನ್ನಡ ಸಹೃದಯರ ಗಮನ ಸೆಳೆದಿತ್ತು. ‘ಕನ್ನಡನಾಡಿ’ ಜಾಲತಾಣದ ಓದುಗರಿಗಾಗಿ ಬೆನ್ನುಡಿಯನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

ಸುಖ ಪಡೆಯಲೆಂದು ಹೆಣ್ಣು, ಹೊನ್ನು ಮತ್ತು ಮಣ್ಣುಗಳ ಹಿಂದೆ ಬಿದ್ದ ಜೀವಕ್ಕೆ ಆ ಸುಖವು ಎಂದೂ ಮರೀಚಿಕೆಯಾಗಿಯೇ ಉಳಿಯುತ್ತದೆ ಎನ್ನುವುದು ಚಿರಪರಿಚಿತ ಬೋಧನೆಯಷ್ಟೇ ಅಲ್ಲದೆ ಮಾನವನ ಚರಿತ್ರೆಯುದ್ದಕ್ಕೂ ಪುನರಾವರ್ತಿತವಾಗಿ ಗೋಚರಿಸುವ ಸತ್ಯ ಕೂಡ, ಇದರ ಇನ್ನೊಂದು ಮಗ್ಗುಲಾಗಿ ನೆಲೆಯಾಗಿರುವ ಮತ್ತೊಂದು ಸತ್ಯವೆಂದರೆ ಆ ಮೂರೂ ಆಸೆಗಳನ್ನು ತೊರೆದ ಜೀವಕ್ಕೆ ಆಹ್ಲಾದಕರ ಆನಂದದ ಜೊತೆಗೆ ಪಾರಮಾರ್ಥಿಕ ಸುಖವೂ ದೊರೆಯುತ್ತದೆ ಎನ್ನುವುದು. ಈ ಎರಡೂ ಸತ್ಯಗಳನ್ನು ನಿರೂಪಿಸಲೆಂದೆ ಆಶಾ ರಘು ಅವರು ಈ ಕಾದಂಬರಿಯನ್ನು ಕಟ್ಟಿಕೊಟ್ಟಿದ್ದಾರೆಯೇ ಎಂಬ ಅನಿಸಿಕೆ ಓದುಗರಲ್ಲಿ ಮೂಡುವುದು ಖಂಡಿತ, ಅಷ್ಟರಮಟ್ಟಿಗೆ ಈ ಕಾದಂಬರಿಯ ರಚನೆ ಮತ್ತು ಉದ್ದೇಶ ಸಫಲಗೊಂಡಿದೆ ಎನ್ನುವುದೂ ಖಚಿತ.

ಒಂದು ಚಾರಿತ್ರಿಕ ಹಿನ್ನೆಲೆಯಲ್ಲಿ ಬೆಳೆಯುವ ಕಥಾಹಂದರವು ಪಾತ್ರಗಳ ನೆನಪುಗಳ ಸರಮಾಲೆಯಾಗಿಯೇ ಓದುಗನಿಗೆ ತೆರೆದುಕೊಳ್ಳುವುದು ಈ ಕಾದಂಬರಿಯ ಒಂದು ವಿಶೇಷ, ಬಲವಂತದಲ್ಲಿ ಪ್ರೀತಿಯನ್ನು ಪಡೆಯುವ ಛಲ ನಿಧಿಯ ಬೇಟೆ, ಆಸ್ತಿಯ ಆಸೆ, ಸಿಂಹಾಸನದ ಉತ್ತರಾಧಿಕಾರಿಯ ಜನ್ಮ ರಹಸ್ಯ ಮುಂತಾದ ಹೆಗ್ಗುರುತುಗಳಿಗೆ ಓದುಗನನ್ನು ಕಟ್ಟಿಹಾಕಿ, ಆ ಹೆಗ್ಗುರುತುಗಳ ನಕ್ಷೆಯೊಳಗೆ ಕತೆಯನ್ನು ಬೆಳೆಸುತ್ತಾರೆ ಆಶಾ,

ಕಥಾನಾಯಕ ಅತಿಯಾಗಿ ಪ್ರೀತಿಸಿದ ಬಾಲ್ಯದ ಪ್ರೇಯಸಿಯು ವಿಧಿಯ ಕೈಚಳಕದಿಂದ ದೂರವಾದ ನಂತರ ಆಕೆಯ ಸ್ಥಾನದಲ್ಲಿ ನೆಲೆಯಾದ ಮತ್ತೊಂದು ಹೆಣ್ಣು ಅವನ ನೈತಿಕ ಸಮತೋಲನವನ್ನು ಸಂಪೂರ್ಣವಾಗಿ ಕದಡಿ ಅವನಲ್ಲಿ ‘ಮಾನವ ಸಹಜ’ ದುರಾಸೆಗಳನ್ನು ಆಳವಾಗಿ ಬಿತ್ತಿ ಬೆಳೆಸುತ್ತಾಳೆ: ಪರಿಣಾಮವಾಗಿ, ತನ್ನದಲ್ಲದ ಮಣ್ಣನ್ನು ಕಬಳಿಸಿ, ಪರರ ಹೊನ್ನಿಗೆ, ಹೆಣ್ಣಿಗೆ ಕೈ ಚಾಚಿದ ಅವನ ಜೀವನ ಕೊನೆಗೆ ಸುಂಟರಗಾಳಿಗೆ ಸಿಕ್ಕ ತರಗೆಲೆಯಂತಾಗುತ್ತದೆ. ಅಮಾನವೀಯ ಕೃತ್ಯಗಳಿಗೆ ಕನ್ನಡಿ ಹಿಡಿಯುವಂತೆ ಸೃಷ್ಟಿಸಲಾಗಿರುವ ಮತ್ತೊಂದು ಪಾತ್ರದ ಅಮಾಯಕ ವ್ಯಕ್ತಿ, ತಾನು ವಾರಸುದಾರನಾಗಿದ್ದ ಹೊನ್ನನ್ನೂ, ಅಧಿಕಾರವನ್ನೂ ದೂರ ತಳ್ಳಿ, ಸ್ನೇಹಕ್ಕೆ ಸತ್ಯಕ್ಕೆ ಜೋತುಬಿದ್ದ ಕಾರಣ, ಸರಳವಾದರೂ ಸುಂದರ ಹಾಗೂ ಆನಂದಮಯ ಜೀವನ ಸಾಗಿಸುತ್ತಾನೆ.

ಒಟ್ಟಿನಲ್ಲಿ, ಸುಖವು ಸುತ್ತಲೂ ಇದ್ದರೂ ಅದನ್ನು ಗ್ರಹಿಸದೆ ಮತ್ತೆಲ್ಲೋ ಅದು ಸಿಗುತ್ತದೆ ಎಂಬ ಭ್ರಮೆಯ ‘ದೂರ ತೀರಕೆ ಕರೆದೊಯ್ಯುವ ‘ಮೋಹನ(ದ) ಮುರುಳಿ’ ಯ ಕರೆಗೆ ಬಲಿಯಾಗುವ ಎಲ್ಲ ಮನಸುಗಳಿಗೆ ಎಚ್ಚರಿಕೆಯ ಕರೆಘಂಟೆಯಂತೆ ಆಶಾ ಅವರ ಈ ಕಾದಂಬರಿ ಮೂಡಿ ಬಂದಿದೆ.

Kannada Literature Special Discount for Writer Asha Raghu Books

Asha-Raghu-Books
ಆಶಾರಘು ಅವರ ಪುಸ್ತಕಗಳು

ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್: ಮರೆಯಬಾರದ ಮಹಾನ್ ತೇಜಸ್ಸು!!!
ಇದನ್ನೂ ಓದಿ: ಚಿಕ್ಕಮಗಳೂರು ನೆಲೆ-ಬೆಲೆ ಪುಸ್ತಕ ಬಿಡುಗಡೆ

Tags: Asha RaghuBooksTOP NEWS
ShareSendTweetShare
Join us on:

Related Posts

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಮೊಗೆದಷ್ಟೂ ಬೆರಗು : ಅಣ್ಣನ ನೆನಪಿನಲ್ಲಿ ತೇಜಸ್ವೀ ಮಿನುಗು!

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

ಕುವೆಂಪು ಭಾವಲಹರಿಯಲ್ಲಿ: ಕನ್ನಡವೇ ಸತ್ಯ !

Keshava Reddy Handrala

ಕೇಶವ ರೆಡ್ಡಿ ಹಂದ್ರಾಳರ ಹೊಸ ಕಥಾ ಸಂಕಲನ ಸೋನಾಗಾಚಿಗೆ ಆರ್‌ ಡಿ ಹೆಗಡೆ ಆಲ್ಮನೆ ಬರೆದ ಮುನ್ನುಡಿ

Opinions

Opinion: ನಾವು ನಡುಪಂಥೀಯರಲ್ಲ, ನೇರಪಂಥೀಯರು: ಕಥೆಗಾರ ಮಧು ವೈಎನ್

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

e Paper – November 22, 2021

ಸಂತಕವಿ ದಾರ್ಶನಿಕ ಭಕ್ತ ಕನಕದಾಸರು: ಕನ್ನಡ ಸಾಹಿತ್ಯ ಸಿರಿಪದಕದ ಅಮೂಲ್ಯ ಹೆಸರು!

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In