• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Stress: ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್ ದ್ವಾರಕನಾಥ್

Shri News Desk by Shri News Desk
Oct 24, 2021, 06:23 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು:  ಹಿಂದುಳಿದ ವರ್ಗಗಳ ಪ್ರವರ್ಗ 2(ಎ)ಗೆ ಸೇರಿಸಬೇಕೆಂಬ ಬಲಿಷ್ಠ ವೀರಶೈವ ಪಂಚಮಸಾಲಿ ಸಮುದಾಯದ ಒತ್ತಡಕ್ಕೆ ಸರ್ಕಾರ ಮಣಿಯಬಾರದೆಂದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್ ದ್ವಾರಕನಾಥ್ ಎಚ್ಚರಿಸಿದ್ದಾರೆ.

ಕುಮಾರ ಕೃಪ ಅತಿಥಿ ಗೃಹ ದಲ್ಲಿ ರಾಜ್ಯದ ಅತಿ ಹಿಂದುಳಿದ ಜನಾಂಗದ ಮಠಾಧೀಶರನ್ನ ಒಳಗೊಂಡ ಸಭೆಯಲ್ಲಿ ಮಾತನಾಡಿದರು. ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ’, ಪಂಚಮಸಾಲಿಗಳ ಮೀಸಲು ಹೋರಾಟವನ್ನು ವಿರೋಧಿಸಿ ಅತಿ ಹಿಂದುಳಿದ ವರ್ಗಗಳ ಎಲ್ಲ ಸ್ವಾಮೀಜಿಗಳು ಪ್ರತಿ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುವಂತೆ ಮನವಿ ಮಾಡಿದೆ.

“ವೀರಶೈವ ಪಂಚಮಸಾಲಿ ಸಮಾಜದ ಪೀಠಾಧಿಪತಿಗಳು ಈ ಹೋರಾಟದ ಮುಂಚೂಣಿಯಲ್ಲಿರುವುದು ದುರದೃಷ್ಟಕರ. ಇವರ ಹಿಂದೆ ಪ್ರಬಲ ಸಮುದಾಯದ ಉದ್ಯಮಿಗಳು, ರಾಜಕಾರಣಿಗಳು ಬಲಿಷ್ಠ ಸಂಘಟಕರು ಇದ್ದಾರೆ. ಪ್ರವರ್ಗ 1ರಲ್ಲಿರುವ 95 ಹಾಗೂ ಪ್ರವರ್ಗ 2(ಎ)ದಲ್ಲಿರುವ 102 ಸಮುದಾಯಗಳು ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ದುರ್ಬಲವಾಗಿವೆ ಎಂಬುದನ್ನು ಮನಗಂಡು ಈ ದಬ್ಬಾಳಿಕೆಗೆ ಮುಂದಾಗಿದ್ದಾರೆ. ಇದಕ್ಕೆ ಸರ್ಕಾರ ಮಣಿದರೆ, ಬಿಸಿ ಮುಟ್ಟಿಸದೇ ಇರುವುದಿಲ್ಲ,” ಎಂದು ದ್ವಾರಕನಾಥ್‌ ಗುಡುಗಿದರು.

“ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಬಲಶಾಲಿಯಾಗಿರುವ ಪಂಚಮಸಾಲಿ ಸಮುದಾಯದಲ್ಲಿ ಭೂಮಾಲೀಕರು, ದೊಡ್ಡಮಟ್ಟದ ಕೃಷಿಕರು, ಮುಂಚೂಣಿ ಕೈಗಾರಿಕೋದ್ಯಮಿಗಳು, ಪ್ರಬಲ ರಾಜಕಾರಣಿಗಳಿದ್ದಾರೆ. ಈ ಸಮುದಾಯದವರನ್ನು ಕುಶಲಕರ್ಮಿ ಹಾಗೂ ಕುಲವೃತ್ತಿಗಳನ್ನು ನಂಬಿ ಬದುಕುತ್ತಿರುವ ಹಿಂದುಳಿದ ಸಮುದಾಯದ ಜತೆ ಸೇರಿಸುವುದು ದೊಡ್ಡ ಅನ್ಯಾಯ,”ಎಂದರು.

ವೇದಿಕೆಯ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಸಿ ವೇಣುಗೋಪಾಲ್ ಮಾತನಾಡಿ, “ತಮಗೆ ಎದುರಾಗುತ್ತಿರುವ ಈ ಅಪಾಯವನ್ನು ಮನಗಂಡು ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ’ ಈಗಾಗಲೇ ಅನೇಕ ಹೋರಾಟಗಳನ್ನುಹಮ್ಮಿಕೊಂಡು, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಸಚಿವರು, ವಿರೋಧ ಪಕ್ಷದ ನಾಯಕರು ಸೇರಿದಂತೆ ಎಲ್ಲ ವರಿಷ್ಠರಿಗೆ ಅಹವಾಲು ನೀಡಲಾಗಿದೆ. ಜತೆಗೆ, ಹಿಂದುಳಿದ ವರ್ಗಗಳ ಆಯೋಗದ ಜಾತಿವಾರು ಸಮೀಕ್ಷೆಯ ಬಿಡುಗಡೆ ಕುರಿತೂ ಎಲ್ಲ ಪಕ್ಷಗಳ ವರಿಷ್ಠರ ಗಮನ ಸೆಳೆದಿದ್ದೇವೆ. ಈ ವಿಚಾರವಾಗಿ ಉಚ್ಛ ನ್ಯಾಯಾಲಯಕ್ಕೂ ಮೊರೆ ಹೋಗಲಾಗಿದೆ,” ಎಂದು ಅವರು ವಿವರಿಸಿದರು.

“ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಉದ್ದೇಶ ಏನಂದರೆ, ಅವಕಾಶ ವಂಚಿತ ಸಮುದಾಯಗಳನ್ನು ಪ್ರತಿನಿಧಿಸುವುದು. ಬಹಳ ಪ್ರಮುಖವಾಗಿ ಒಂದನೇ ಪ್ರವರ್ಗದಲ್ಲಿರುವ 95 ಜಾತಿಗಳು, ಎರಡನೇ ಪ್ರವರ್ಗದಲ್ಲಿರುವ 102 ಜಾತಿಗಳು ಅತ್ಯಂತ ಅನ್ಯಾಯಕ್ಕೆ ಒಳಗಾಗಿವೆ. ಮೀಸಲು ಕೊಡುವ ಸಂದರ್ಭದಲ್ಲೂ ಈ ಸಮುದಾಯಗಳಿಗೆ ಬಹಳ ಅನ್ಯಾಯವಾಗಿದೆ. ಪಂಚಮಸಾಲಿಗಳ ಬೇಡಿಕೆ ಪರಿಶೀಲಿಸಲು ನೇಮಿಸಿರುವ ನ್ಯಾಯಮೂರ್ತಿ ಸುಭಾಷ್‌ ಅಡಿ ಸಮಿತಿಯು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿದೆ. ಪಂಚಮಸಾಲಿಗಳ ಹೋರಾಟ ತಡೆಯದೇ ಇದ್ದರೆ ಅತಿ ಹಿಂದುಳಿದ ಸಮುದಾಯಕ್ಕೆ ಅತ್ಯಂದ ದೊಡ್ಡ ಪೆಟ್ಟು ಬೀಳುತ್ತದೆ. ಇದು ನಮ್ಮ ಅಸ್ತಿತ್ವದ ಪ್ರಶ್ನೆ. ಬಲಿಷ್ಠ ಪಂಚಮಸಾಲಿ ಸಮುದಾಯಗಳ ಒತ್ತಾಯಕ್ಕೆ ಮಣಿದು ಸರ್ಕಾರ ಅವರ ಪರವಾಗಿ ನಿರ್ಣಯಗಳನ್ನು ಕೈಗೊಳ್ಳುವಂಥ ಅಪಾಯ ಇದೆ. ಹಾಗಾಗಿ ಹಿಂದುಳಿದ ವರ್ಗಗಳ ಸ್ವಾಮೀಜಿಗಳು ಒಗ್ಗೂಡಿ ಸರ್ಕಾರದ ಮೇಲೆ ಪ್ರತಿ ಒತ್ತಡ ಹೇರಬೇಕು,”ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಾಗೃತ ವೇದಿಕೆಯ ಉಪಾಧ್ಯಕ್ಷ ರಮೇಶ್‌, ಕೆ.ಎಸ್‌ ದುಶ್ಯಂತ್‌, ನರಸಿಂಹಮೂರ್ತಿ, ರಾಜಶೇಖರ ಹೆಚ್‌.ಪಿ, ಎಸ್‌ಆರ್‌. ಯಲ್ಲಪ್ಪ, ಮಂಜುನಾಥ್‌, ಹೆಚ್‌.ಸಿ. ರುದ್ರಪ್ಪ, ಎಂ. ನಾಗರಾಜು ಉಪಸ್ಥಿತರಿದ್ದರು.

 

e Paper – October 24, 2021

Tags: The government should not give in to pressure
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In