• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

‘ ದೀಪಾವಳಿ ’ ಎಲ್ಲರ ಮನೆ-ಮನಗಳನ್ನು ಬೆಳಗುವಂತಾಗಲಿ

Shri News Desk by Shri News Desk
Nov 3, 2021, 10:42 pm IST
in ಆಧ್ಯಾತ್ಮ, ಚಿಕ್ಕಮಗಳೂರು, ಸಾಹಿತ್ಯ
Share on FacebookShare on TwitterTelegram

ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬಗಳು ತಮ್ಮದೇ ಆದ ವಿಶೇಷ ಮಹತ್ವ ಹೊಂದಿದೆ. ಯುಗಾದಿ, ಗೌರಿ ಗಣೇಶ ಚತುರ್ಥಿ, ಸಂಕ್ರಾಂತಿ ಹೀಗೆ ವರ್ಷ ಪೂರ್ತಿ ಹಬ್ಬಗಳ ಸರಮಾಲೆಯೇ ಇದ್ದು ಪ್ರತಿ ಹಬ್ಬವೂ ಒಂದೊಂದು ವಿಶೇಷತೆ ಒಳಗೊಂಡಿವೆ. ಅದರಲ್ಲೂ ನವೆಂಬರ್ ಕಾರ್ತಿಕ ಮಾಸದ ಕೃಷ್ಣ ಪಕ್ಷದ ದಿನದ ದೀಪಾವಳಿ ಸಂಭ್ರಮದೊಂದಿಗೆ ಅತ್ಯಂತ ವಿಶೇಷವೂ ಹೌದು.

ಸಾಮಾನ್ಯವಾಗಿ ‘ದೀಪಾವಳಿ’ಎಂದಾಕ್ಷಣ ನಮ್ಮ ಕಣ್ಣಮುಂದೆ ಬರುವುದು ದೀಪ, ಹಣತೆ, ಬೆಳಕು. ಪ್ರತಿನಿತ್ಯ ನಾವೆಲ್ಲರೂ ಮನೆ ಮನೆಗಳಲ್ಲಿ ದೀಪವನ್ನು ಬೆಳಗುತ್ತೇವೆ, ದೀಪಾವಳಿ ಹಬ್ಬದಲ್ಲೇ ಹಣತೆ, ಬೆಳಕಿಗೆ ಏಕೀಷ್ಟು ಪ್ರಾಮುಖ್ಯತೆ ಎಂದು ನೀವೆಲ್ಲಾ ಆಲೋಚಿಸಿರಬಹುದು ಹೌದು, ಭಾರತೀಯ ಸಂಸ್ಕೃತಿಯಲ್ಲಿ ದೀಪ, ಬೆಳಕಿಗೆ ವಿಶೇಷ ಪ್ರಾಧಾನ್ಯತೆ ಇದೆ. ನಮ್ಮೊಳಗಿನ ಅಂಧಕಾರವನ್ನು ತೊರೆದು ಅಂತ ರಂಗವನ್ನು ಬೆಳಗಿಸುವ ಸಂದೇಶವನ್ನು ಈ ದೀಪ ಸಾರುತ್ತವೆ. ಅದಕ್ಕಾಗಿ ಯಾವುದೇ ಕೆಲಸವನ್ನು ದೀಪ ಬೆಳಗುವ ಮೂಲಕವೇ ಆರಂಭಿಸುತ್ತೇವೆ. ವಿಘ್ನಗಳು ಜರುಗದಂತೆ ದೇವರನ್ನು ಸ್ತುತಿಸುತ್ತೇವೆ.

ನಾವು ಆಚರಿಸುವ ಪ್ರತಿಯೊಂದು ಹಬ್ಬವೂ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಪ್ರಕೃತಿಯಲ್ಲಿ ನಾವು ಹಲವು ದೈವಿ  ಸ್ವರೂಪವನ್ನು ಕಾಣುತ್ತೇವೆ. ಯಾವುದೇ ಪ್ರದೇಶದಲ್ಲಿ ಜೀವಿಸುತ್ತಿರಲಿ, ಆಯಾ ಪರಿಸರದಲ್ಲಿ ಪ್ರಕೃತಿಯಲ್ಲಿ ಆಗುವ ಬದಲಾವಣೆಯನ್ನು ಭಗವಂತನ ಕೃಪೆ, ಲಕ್ಷ್ಮಿಯ ಲೀಲಾವಿಲಾಸ ಎಂದು ಭಾವಿಸಿ ನಾವು ಋತುಗಳ ಹಬ್ಬವನ್ನು ಆಚರಿಸುತ್ತೇವೆ. ಅದರಂತೆ ದೀಪಾವಳಿ ಎನ್ನುವುದು ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಹಬ್ಬಗಳಲ್ಲಿ ಒಂದು.

ದೀಪಾವಳಿಯ ಮೂಲ ಹುಡುಕುತ್ತಾ ಹೋದಂತೆ ನಮಗೆ ತಿಳಿಯುವುದು ಪ್ರಾಚೀನ ಭಾರತದಲ್ಲಿ ಅದೊಂದು ಸುಗ್ಗಿಯ ಹಬ್ಬವಾಗಿ ಪ್ರಾರಂಭವಾಯಿತು ಎಂದು. ಆದಾಗ್ಯೂ ಇತಿಹಾಸದ ದಂತಕಥೆಗಳ ಅನುಗುಣವಾಗಿ ಕೆಲವರು ಲಕ್ಷ್ಮಿ ಮತ್ತು ಭಗವಾನ್ ವಿಷ್ಣುವಿನ ಮದುವೆಯ ಆಚರಣೆಯ ನಂಬಿಕೆಯಿಂದ ಎಲ್ಲೆಲ್ಲೂ ದೀಪ ಬೆಳಗುವ ಮೂಲಕ ಈ ದಿನವನ್ನು ಆಚರಿಸುತ್ತಾರೆ. ಮತ್ತು ಕೆಲವರು ಕಾರ್ತಿಕ ಅಮವಾಸ್ಯೆಯ ದಿನದಂದು ಲಕ್ಷ್ಮಿ ದೇವಿಯ ಜನ್ಮ ದಿನದ ಆಚರಣೆ ಎಂದು ಸಹ ನಂಬಿದ್ದಾರೆ.

ಇನ್ನೂ ಬಂಗಾಳದಲ್ಲಿ, ದೀಪಾವಳಿಯು ಶಕ್ತಿಶಾಲಿ ದೇವತೆಯಾದ ಕಾಳಿ ದೇವಿಯ ಆರಾಧನೆಯ ದಿನವಾಗಿದೆ. ಕೆಲವರ ಮನೆಗಳಲ್ಲಿ ಮಂಗಳಕರ ಗಣೇಶನ ಪೂಜೆಯನ್ನು ಸಹ ಕೈಗೊಳ್ಳುತ್ತಾರೆ. ಈ ರೀತಿಯಲ್ಲಿ ವಿವಿದೆಡೆ ದೀಪಾವಳಿಯನ್ನು ಅತ್ಯಂತ ಶ್ರದ್ದಾ ಭಕ್ತಿಯಿಂದ ಸಾಂಪ್ರಾದಾಯಿಕವಾಗಿ ಆಚರಿಸುತ್ತಾರೆ. ವಿಶೇಷವಾಗಿ ಹಿಂದೂಗಳಿಗೆ ದೀಪಾವಳಿ ಶ್ರೀರಾಮನು ೧೪ ವರ್ಷದ ವನವಾಸದ ಬಳಿಕ ಅಯೋಧ್ಯೆಗೆ ಹಿಂತಿರುಗಿನ ದಿನ. ಎಂಬ ನಂಬಿಕೆಯೊಂದಿಗೆ ದೀಪ ಬೆಳಗುವ ಮೂಲಕ ರಾಮನನ್ನು ಸ್ವಾಗತಿಸಿದ ದಿನ ಎಂದು ಪುರಾಣಗಳು ತಿಳಿಸುತ್ತವೆ.

‘ಅಸತೋಮಾ ಸದ್ಗಮಯಾ, ತಮಸೋ ಮಾ ಜ್ಯೋತಿರ್ಗಮಯ’ ಎಂಬಂತೆ ದೀಪಾವಳಿ ಎಂಬುದು ಮನೆ-ಮನಗಳಲ್ಲಿ ಬೆಳಕನ್ನು ಚೆಲ್ಲುತ್ತಾ ಕತ್ತಲೆಯನ್ನು ಹೊಡೆದೋಡಿಸುವ ದಿನವಿದು, ಅಂದರೆ ಜೀವನದಲ್ಲಿನ ನೋವು, ದುಃಖ ಎಲ್ಲವನ್ನೂ ಮರೆತು ಸಂತೋಷದ ಬದುಕು ಮತ್ತು ಬೆಳಕು ಕಳೆಗಟ್ಟಲಿ ಎಂಬ ಆಶಯದೊಂದಿಗೆ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತೇವೆ. ಜೀವನದಲ್ಲಿ ಎಲ್ಲಾ ಕೆಟ್ಟ ಸಂದರ್ಭಗಳು ಇಲ್ಲೇ ಕೊನೆಗೊಂಡು ಖುಷಿಯ ದಿನಗಳಷ್ಟೇ ಇನ್ನು ಮುಂದೆ ನಮ್ಮದಾಗಲಿ ಎಂದು ಭಕ್ತಿಯಿಂದ ದೇವರ ಮೊರೆ ಹೋಗುವ ದಿನವಿದು.

ಬೆಳಕಿನೆಡೆಗೆ ಬದುಕು ಎಂಬ ಸಾರವನ್ನು ಸಾರುತ್ತಾ ಹೊಸ ಆರಂಭವನ್ನು ಕಂಡುಕೊಳ್ಳುವ ದಿನವಿದು. ಕುಟುಂಬಸ್ಥರು, ಸ್ನೇಹಿತರು, ಮನೆಯವರು ಎಲ್ಲರೂ ಖುಷಿಯಿಂದ ಸೇರಿ ಹೊಸ ಉಡುಗೆ-ತೊಡುಗೆಗಳನ್ನು ತೊಟ್ಟು, ಸಿಹಿ ತಿಂಡಿಗಳನ್ನು ಮಾಡುವ ಮೂಲಕ ವರಲಕ್ಷ್ಮಿಯನ್ನು ಪೂಜಿಸಿ ಹಬ್ಬವನ್ನು ಆಚರಿಸಲಾಗುತ್ತದೆ. ನಮ್ಮೊಳಗಿನ ಅಂಧಕಾರವನ್ನು ತೊರೆದು ಅಂತ ರಂಗವನ್ನು ಬೆಳಗಿಸುವ ಸಂದೇಶವನ್ನು ಸಾರುವ ದೀಪಾವಳಿ ಹಬ್ಬ ನಮಗೆಲ್ಲರಿಗೂ ವಿಶೇಷವೇ ಸರಿ.

ಜೀವನದ, ಮನದ ಎಲ್ಲಾ ಋಣಾತ್ಮಕ ಅಂಶಗಳನ್ನು ಹೋಗಲಾಡಿಸಲು ದೀಪ ಬೆಳಗುತ್ತೇವೆ. ದೀಪಗಳ ತುದಿ ಸರ್ವತೋಮುಖವಾಗಿದೆ, ದೀಪ ಹಚ್ಚಿದರೆ ಸುತ್ತಲೂ ಬೆಳಗುತ್ತದೆ. ಆದರೆ ದೀಪದ ಗಮನ ಊರ್ದ್ವಮುಖವಾಗಿರುತ್ತದೆ. ಅಂದರೆ ದೀಪ ಬೆಳಗುವ ಮನುಷ್ಯನ ಮನಸ್ಸು ಕೂಡ ಸದಾ ಊರ್ದ್ವಗಾಮಿಯಾಗಿರಬೇಕು, ಮನುಷ್ಯ ಸದಾ ಇತಿಮಿತಿಗಳನ್ನು ಮೀರಿ ದೀಪದಂತೆ ಮೇಲಕ್ಕೆ ಬೆಳಗುತ್ತಾ ಹೋಗಬೇಕು. ದೀಪ ಹೇಗೆ ತನ್ನನ್ನು ತಾನು ಉರಿದುಕೊಂಡು ಸುತ್ತಲಿಗೆ ಬೆಳಕು ಕೊಡುತ್ತದೋ ಮನುಷ್ಯ ಕೂಡ ತಾನು ತ್ಯಾಗ ಮಾಡಿ ಸುತ್ತಲಿನವರ ಬಾಳಿಗೆ ಬೆಳಕಾಗಬೇಕು ಎಂಬ ಸಂಕೇತ ಕೂಡ ಇಲ್ಲಿ ಅಡಗಿದೆ.

ದೀಪಾವಳಿ ಪ್ರಾಚೀನ ಕಾಲದಿಂದಲೂ ಪ್ರಸಿದ್ಧ ಹಬ್ಬ. ಇಲ್ಲಿ ಲಕ್ಷ್ಮಿ ದೇವಿಯನ್ನು ನಮ್ಮ ಜೀವನ ವೃದ್ಧಿಯ, ಬೆಳಕಿನ ಸಂಕೇತವಾಗಿ ಕಾಣುತ್ತೇವೆ. ಮನುಷ್ಯನಲ್ಲಿರುವ ಅಂಧಕಾರ, ಅಜ್ಞಾನ, ಬುದ್ಧಿ, ಆಚಾರ, ವಿಚಾರಗಳಿಗೆ ಅಂಟಿ ಕೊಂಡಿರುವಂತಹ  ಕತ್ತಲೆಯನ್ನು ಹೋಗಲಾಡಿಸುವಂತಹದ್ದು ಎಂಬರ್ಥ ಕೂಡ ಇದೆ. ಒಟ್ಟಾರೆಯಾಗಿ ಕೊರೋನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ದೇಶದ ಜನತೆಗೆ ದೀಪಾವಳಿ ಸುಖ ಶಾಂತಿ, ಸಮೃದ್ಧ ಆರೋಗ್ಯ ನೀಡಿ ಮನೆಮನೆಗಳ್ಳಿ ಹೊಸ ಬೆಳಕು ಮೂಡುವಂತೆ ಆಗಲಿ.

 

Tags: Diwalifestivalhome
ShareSendTweetShare
Join us on:

Related Posts

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

ಅಪರಿಚಿತ ಯುವತಿ ಕೆಫೆಗೆ ಕರೆದಳೆಂದು ಹೋಗುವ ಮುನ್ನ ಎಚ್ಚರ, ಇದೊಂದು Big Scam

Spiritual: ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಸೇರಬಾರದಂತೆ

Spiritual: ಆಹಾರ ಸೇವನೆ ಮಾಡುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟರೆ ಉದ್ಧಾರವಾಗುತ್ತೀರಿ

Spiritual: ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ

Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In