• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಜಿಲ್ಲೆ

HAL: ಮುಂದಿನ ವರ್ಷ ಮಾರ್ಚ್​ ತಿಂಗಳಲ್ಲಿ ಎಚ್​ಎಎಲ್ ತುಮಕೂರು ಘಟಕ ಕಾರ್ಯಾರಂಭ

ಈ ಘಟಕವು ಬಹುಪಯೋಗಿ ಲಘು ಹೆಲಿಕಾಪ್ಟರ್ ಅನ್ನು ತಯಾರಿಸಲಿದೆ.

Shri News Desk by Shri News Desk
Nov 5, 2021, 12:00 pm IST
in ಜಿಲ್ಲೆ, ರಾಜ್ಯ
Helicopter

ಎಚ್​ಎಎಲ್ ಅಭಿವೃದ್ಧಿಪಡಿಸಿರುವ ಲಘು ಹೆಲಿಕಾಪ್ಟರ್

Share on FacebookShare on TwitterTelegram

ರಾಜ್ಯದ ಹೆಮ್ಮೆಯ ಹೆಲಿಕಾಪ್ಟರ್ ನಿರ್ಮಾಣ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್​ನ (ಎಚ್​ಎಎಲ್) ತುಮಕೂರಿನ ಘಟಕ ಮಾರ್ಚ್ 22ರಿಂದ ತನ್ನ ಕಾರ್ಯಾರಂಭ ಮಾಡಲಿದೆ. ಈ ಘಟಕವು ಬಹುಪಯೋಗಿ ಲಘು ಯುದ್ಧ ಹೆಲಿಕಾಪ್ಟರ್ (ಮಲ್ಟಿ ರೋಲ್ ಕಾಂಬಾಟ್ ಹೆಲಿಕಾಪ್ಟರ್) ಅನ್ನು ತಯಾರಿಸಲಿದೆ.

ಇತ್ತೀಚೆಗಷ್ಟೇ ಭದ್ರತಾ ಸಚಿವಾಲಯವು ಎಚ್ ಎ ಎಲ್ ನಿಂದ 12 ಲಘು ಹೆಲಿಕಾಪ್ಟರ್ ಗಳನ್ನು ಪಡೆಯಲು ಹಸಿರು ನಿಶಾನೆ ತೋರಿತ್ತು. ಇದರಲ್ಲಿ 6 ಭಾರತೀಯ ಸೇನೆಗೆ, 6 ಭಾರತೀಯ ವಾಯು ಸೇನೆಗೆ. ಈಗಾಗಲೇ ಲಡಾಕ್, ಸಿಯಾಚನ್ ಪ್ರದೇಶಗಳಲ್ಲಿ ಕೆಲ ಲಘುವಿಮಾನಗಳ ಪರೀಕ್ಷಾರ್ಥ ಪ್ರಯೋಗಗಳು ಆಗಿವೆ. ಉನ್ನತ ಮೂಲಗಳ ಪ್ರಕಾರ, ತುಮಕೂರು ಘಟಕವು ವಾರ್ಷಿಕವಾಗಿ 30 ಲಘು ಹೆಲಿಕಾಪ್ಟರ್ ಗಳನ್ನು ತಯಾರಿಸುವ ಸಾಮರ್ಥ್ಯವನ್ನು ಹೊಂದಿರಲಿದೆಯಂತೆ. ಈ ಮಧ್ಯೆ ಎಚ್ ಎಎಲ್, 175 ಲಘು ಹೆಲಿಕಾಪ್ಟರ್ ಗಳ ತಯಾರಿಕೆಗೆ ತುರ್ತಾಗಿ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

ತುಮಕೂರಿನಲ್ಲಿ ಎಚ್ ಎಎಲ್ ತನ್ನ ಕಾರ್ಯಾರಂಭ ಮಾಡಲು ಫೆಬ್ರವರಿ 2,2020ರಲ್ಲೇ ಅನುಮತಿ ದೊರಕಿತ್ತು.
ಹೊಸ ಪೀಳಿಗೆಗಾಗಿ ಒಂದೇ ಎಂಜಿನ್ ಹೊಂದಿರುವ ಲಘು ಹೆಲಿಕಾಪ್ಟರ್ ಅನ್ನು ಎಚ್ ಎ ಎಲ್ ನ ರೋಟರಿ ವಿಂಗ್ ರೀಸರ್ಚ್ ತಂಡ ತಯಾರು ಮಾಡುತ್ತಿದೆ. ಇದರಲ್ಲಿ ಸಿಂಗಲ್ ಟರ್ಬೋ ಎಂಜಿನ್ ಗಳು ಕೂಡ ಇರಲಿವೆ. ಇದರಿಂದ ಹಿಮಾಲಯದಂತ ಎತ್ತರ ಪ್ರದೇಶದಲ್ಲಿ ಸುಲಭವಾಗಿ ಹಾರಾಡಬಹುದು.

Tumkur HAL operational by march 22

ಇದನ್ನೂ ಓದಿ: ವಾಯುಪಡೆಯ ಹೆಲಿಕಾಪ್ಟರ್‌ ವೈವಿಧ್ಯ

Tags: HALTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In