• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಊಟವಾದ ನಂತರ ನಡೆದಾಡುವುದರಿಂದ ಪಚನ ಶಕ್ತಿ ವೃದ್ಧಿ

ಊಟವಾದ ಮೇಲೆ ಆರಾಮವಾಗಿ ಕುಳಿತು ಕೊಳ್ಳದೆ ಸ್ವಲ್ಪ ದೂರ ನಡೆದಾಡುವುದರಿಂದ ಪಚನ ಶಕ್ತಿ ವೃದ್ಧಿಸುತ್ತದೆ. ಇದರಿಂದ ದೇಹದಲ್ಲಿ ಕೊಬ್ಬನಿಂಶ ಶೇಖರ ಆಗುವುದಿಲ್ಲ ಮತ್ತು ಮಧುಮೇಹ ತಡೆಯಬಹುದು.

Shri News Desk by Shri News Desk
Nov 8, 2021, 11:42 am IST
in ಆರೋಗ್ಯ, ತಾಜಾಸುದ್ದಿ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಈ ವೇಗದ ಯುಗದಲ್ಲಿ ದೇಹಾರೋಗ್ಯ ಕ್ಷೀಣಿಸುತ್ತದೆ. ಮಾನವನಿಗೆ ಕೆಲಸ ಕಾರ್ಯದ ವೇಳೆಯಲ್ಲಿ ದೊರೆಯುತ್ತಿದ್ದ ವ್ಯಾಯಮ ಈಗ ಇಲ್ಲವಾಗಿದೆ. ಆದ್ದರಿಂದ ವ್ಯಾಯಮಕ್ಕಾಗಿಯೇ ಸಮಯ ನಿಗದಿ ಮಾಡುವ ಜರೂರತ್ತು ಉದ್ಭವಿಸಿದೆ. ಇಂಥ ವ್ಯಾಯಾಮ ಬೆಳಗ್ಗೆ ಅಥವಾ ಸಂಜೆಯ ಹೊತ್ತಿನಲ್ಲಿ ಹೆಚ್ಚಾಗಿ ಸಾಗುತ್ತದೆ. ಆದರೆ, ತಜ್ಞರು ಊಟವಾದ ಮೇಲೆ ಒಂದಿಷ್ಟು ದೂರ ನಡೆಯುವುದು ಉತ್ತಮ ಎಂಬ ಸಲಹೆಯನ್ನು ನೀಡುತ್ತಾರೆ. ಏಕೆಂದರೆ ಊಟವಾದ ಬಳಿಕ “ದಿಂರಂಗಾ’ ಎಂದು ಕಾಲುಚಾಚಿ ಕುಳಿತುಕೊಳ್ಳುವುದರಿಂದ ಬೊಜ್ಜು ಹೆಚ್ಚುತ್ತದೆ. ಇದರಿಂದ ಹೃದಯಬೇನೆ, ಹೆಚ್ಚಾದ ಕೊಬ್ಬುನಿಂದ ಸಕ್ಕರೆ ಅಂಶ ವೃದ್ಧಿಸಿ ಮಧುಮೇಹಕ್ಕೆ ತುತ್ತಾಗಬೇಕಾಗುತ್ತದೆ ಎಂಬುದು ವೈದ್ಯರ ಕಾಳಜಿ.

ಈಗಾಗಲೇ ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಯಿಂದ ಬಳಲುತ್ತಿರುವವರೂ ಊಟ ವಾದ ಮೇಲೆ ಅದರಲ್ಲೂ ರಾತ್ರಿ ಊಟ ವಾದ ಮೇಲೆ ಮನೆ ಮುಂದೆ ಒಂದಿಷ್ಟು ದೂರ ನಡೆದಾಡಬೇಕು. ಇದರಿಂದ ಪಚನ ಶಕ್ತಿ ವೃದ್ಧಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಆಹಾರ ಸೇವಿಸಿದ ನಂತರ ವಿರಮಿಸಿದೆ ಕೆಲಸದಲ್ಲಿ ತೊಗಡಬೇಕು. ಇದು ದೈಹಿಕವಾಗಿ ಶ್ರಮದಾಯವಾಗಿರಬೇಕು. ಇದರಿಂದ ಹೊಟ್ಟೆಯಲ್ಲಿ ಶೇಖರವಾಗುವ ಆಹಾರ ಬೇಗನೆ ಸಣ್ಣ ಕರುಳಿಗೆ ಸಾಗುತ್ತದೆ. ಇದರಿಂದ ಪಚನ ಕ್ರಿಯೆ ವೇಗಗೊಳ್ಳುತ್ತದೆ. ತಿಂದ ಆಹಾರ ಅರಗುವುದರಿಂದ ಬೊಜ್ಜು ಬರುವುದಿಲ್ಲ, ರಕ್ತಕ್ಕೆ ಹೋಗುವ ಇನ್ಸುಲಿನ್​ ನಿಯಂತ್ರಣಕ್ಕೆ ಒಳಪಟ್ಟು ಸಕ್ಕರೆ ಕಾಯಿಲೆ ದೂರವಾಗುತ್ತದೆ ಅಥವಾ ನಿಯಂತ್ರಣಕ್ಕೆ ಬರುತ್ತದೆ. ಜತೆಗ ಹೊಟ್ಟೆಯುಬ್ಬರ, ಅಪಾನ ವಾಯು ಪೀಡನೆ, ಪಿತ್ತ ನಿವಾರಣೆ ಆಗುತ್ತದೆ. ಊಟವಾದ ಮೇಲೆ 30 ನಿಮಿಷ ನಡೆದಾಡುವುದರಿಂದ ಮಲಬದ್ಧತೆ ದೂರವಾಗುತ್ತದೆ.

ಆಹಾರ ಸೇವನೆಯ ನಂತರ ವಾಕ್​ ಮಾಡುವುದು ಟೈಪ್​&2 ಮಧುಮೇಹಿಗಳಿಗೆ ಅಧಿಕ ಲಾಭದಾಯಕ. ಆಹಾರ ಸೇವಿಸಿದಾಗ ಅಧಿಕವಾಗಿ ಸಕ್ಕರೆ ಅಂಶ ಹೊಟ್ಟೆಗೆ ಸೇರುತ್ತದೆ. ಇದನ್ನು ಸಮತೋಲನಗೊಳಿಸಬೇಕಾದರೆ ನಡೆದಾಡಬೇಕು ಎಂದು ಅಧ್ಯಯನ ನಡೆಸಿದ ನ್ಯೂಜಿಲೆಂಡ್​ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ.

Walking After Eating Beneficial for Digestion

ಇದನ್ನು ಓದಿ: ಸ್ತನದ ಕ್ಯಾನ್ಸರ್‌ ಆತಂಕ ನಿವಾರಿಸಲು ಹೀಗಿರಲಿ ದೈನಂದಿನ ಆಹಾರ ಕ್ರಮ

ಇದನ್ನು ಓದಿ: ಆರೋಗ್ಯಕರ ಜೀರ್ಣಕ್ರಿಯೆ ನಿಮ್ಮದಾಗಬೇಕೇ? ಹಾಗಾದೆರೆ ಇಲ್ಲಿವೆ ಆಯುರ್ವೇದದ 9 ಸುಲಭೋಪಾಯಗಳು

Tags: HealthLife Style
ShareSendTweetShare
Join us on:

Related Posts

Congress Demanding for Dam in Mekedatu

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

New Year 2022

New Year 2022 Greetings: ವರ್ಷಾರಂಭದ ಸುಸಂದರ್ಭಕ್ಕೆ ಪ್ರೀತಿಪಾತ್ರರಿಗೆ-ಮಿತ್ರರಿಗೆ ಶುಭ ಕೋರುವ ಸಂದೇಶಗಳು ಹೀಗಿದ್ದರೆ ಚೆಂದವಲ್ಲವೇ?

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In