• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಕ್ಯಾನ್ಸರ್ ಸಂಶೋಧನೆಯಲ್ಲಿ ಪ್ರಖ್ಯಾತರಾದ ಕಮಲಾ ರಣದಿವೆಗೆ ಗೂಗಲ್ ಡೂಡಲ್ ಗೌರವ

ಕ್ಯಾನ್ಸರ್ ಸಂಶೋಧನೆಯಲ್ಲಿ ಶ್ರೇಷ್ಠ ಸಾಧನೆ ಮಾಡಿದ ಡಾ. ಕಮಲಾ ರಣದಿವೆ ಅವರ 104ನೇ ಜನ್ಮ ದಿನ ಇಂದು. ಈ ಹಿನ್ನೆಲೆಯಲ್ಲಿ ಗೂಗಲ್ ಅವರ ರೇಖಾಚಿತ್ರವನ್ನು ಡೂಡಲ್‌ನಲ್ಲಿ ಪ್ರದರ್ಶಿಸಿ ಗೌರವ ನೀಡಿದೆ.

Shri News Desk by Shri News Desk
Nov 8, 2021, 04:30 pm IST
in ಅಂತರಾಷ್ಟ್ರೀಯ
Dr. Kamal Ranadive

Dr. Kamal Ranadive

Share on FacebookShare on TwitterTelegram

ನವದೆಹಲಿ: ಕೋಶ ಜೀವವಿಜ್ಞಾನದಲ್ಲಿ ಆಗಾಧ ಸಾಧನೆ ಮಾಡಿ ಕ್ಯಾನ್ಸರ್‌ಗೆ ಕಾರಣ ಸಂಶೋಧನೆಗೈದು ಮನುಕುಲಕ್ಕೆ ಉಪಕಾರ ಮಾಡಿದ ಡಾ. ಕಮಲಾ ರಣದಿವೆ ಅವರ 104ನೇ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ಜಾಗತಿಕ ಇಂಟರ್‌ನೆಟ್ ಸರ್ಚ್ ಇಂಜಿನ್ ಗೂಗಲ್, ಡೂಡಲ್ ಹಾಕುವ ಮೂಲಕ ಅವರಿಗೆ ಗೌರವ ಅರ್ಪಿಸಿದೆ. ಮೈಕ್ರೋಸ್ಕೋಪ್ ಹಿಡಿದಿರುವ ಕಮಲಾ ಅವರ ಚಿತ್ರವನ್ನು ಕಲಾವಿದ ರಯಿಂತಿಕತ್ ರಚಿಸಿದ್ದಾರೆ.

ಕ್ಯಾನ್ಸರ್ ಕ್ಷೇತ್ರದಲ್ಲಿ ಮಾತ್ರವಲ್ಲದೆ, ವಿಜ್ಞಾನ ಮತ್ತು ಶಿಕ್ಷಣ ವಲಯದಲ್ಲೂ ಅಪಾರ ಸೇವೆ ಸಲ್ಲಿಸಿರುವ ಕಮಲಾ ಸರಮತ್ (ರಣದಿವೆ) 1917ರ ನವೆಂಬರ್ 8ರಂದು ಪುಣೆಯಲ್ಲಿ ಜನಿಸಿದರು. ತಂದೆಯ ಪ್ರೋತ್ಸಾಹದಿಂದ ಕಮಲಾ ವೈದ್ಯಕೀಯ ಶಿಕ್ಷಣ ಪಡೆಯಲು ಸಾಧ್ಯವಾಯಿತು. ಜೀವಶಾಸ್ತ್ರದಲ್ಲಿ ವಿಷಯದಲ್ಲಿ ವಿಶೇಷ ಆಸಕ್ತಿ ವಹಿಸಿ ಉನ್ನತ ಶಿಕ್ಷಣ ಪಡೆದರು. ನಂತರ ಅವರು ಭಾರತೀಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ (ಐಸಿಆರ್ಸಿ)ಗೆ ಸೇರಿದರು. 1949ರಲ್ಲಿ ಜೀವಕೋಶಗಳ ಸೈಟೋಲಜಿಯಲ್ಲಿ ಹೆಚ್ಚಿನ ಅಧ್ಯಯನ ನಡೆಸಿ ಡಾಕ್ಟೋರೇಟ್ ಪದವಿ ಗಳಿಸಿದರು. ಐಸಿಆರ್ಸಿಯ ನಿರ್ದೇಶಕಿಯಾಗಿದ್ದರು. ಬಾಂಬೆ (ಈಗಿನ ಮುಂಬೈ) ಹಿಂದಿರುಗಿ ಅಲ್ಲಿ ದೇಶದ ಮೊದಲ ಅಂಗಾಂಗ (ಟಿಶ್ಯೂ) ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಿಸಿದರು.

ಕ್ಯಾನ್ಸರ್ ಬೆಳವಣಿಗೆಯಲ್ಲಿ ಪ್ರಾಣಿಗಳ ಮಾದರಿ, ಸ್ತನ ಕ್ಯಾನ್ಸರ್‌ಗೆ ಆನುವಂಶೀಯ ಕಾರಣ, ಕ್ಯಾನ್ಸರ್‌ಗೆ ಕಾರಣವಾಗುವ ಕೆಲವು ವೈರಸ್‌ಗಳ ಬಗ್ಗೆ ಅವರು ತಳಸ್ಪರ್ಶಿ ಅಧ್ಯಯನ ನಡೆಸಿದರು. ಈ ರೀತಿಯ ಅಂಶಗಳ ಕುರಿತು ಭಾರತದಲ್ಲಿ ಮೊದಲು ಸಂಶೋಧನೆ ನಡೆಸಿದವರಲ್ಲಿ ಕಮಲಾ ಕೂಡ ಒಬ್ಬರು ಮತ್ತು ಪ್ರಥಮ ಮಹಿಳೆ.

1973ರಲ್ಲಿ ಅವರು ಕುಷ್ಠರೋಗಕ್ಕೆ ಕಾರಣವಾಗುವ ಮೈಕ್ರೋಬ್ಯಾಕ್ಟೀರಿಯಾದ ಪಾತ್ರದ ಬಗ್ಗೆ ಸಂಶೋಧನೆ ನಡೆಸಿ ಲಸಿಕೆಯನ್ನು ಕಂಡುಹಿಡಿದರು. 1973ರಲ್ಲಿ 11 ಸಹ ಸಂಶೋಧಕರ ಜತೆಗೂಡಿ ಮಹಿಳಾ ಸಂಶೋಧಕರ ಅಸೋಸಿಯೇಷನ್ (ಐಡಬ್ಲ್ಯೂಎಸ್ಎ) ಸ್ಥಾಪಿಸಿದರು.1989ರಲ್ಲಿ ನಿವೃತ್ತರಾದ ಅವರು, ಮಹಾರಾಷ್ಟ್ರದ ಗ್ರಾಮೀಣ ಭಾಗದಲ್ಲಿ ಆರೋಗ್ಯ ವೃದ್ಧಿಗಾಗಿ ಶ್ರಮಿಸಿದರು. ಮಹಿಳೆಯರಿಗೆ ಆರೋಗ್ಯ ವಿಷಯದಲ್ಲಿ ತರಬೇತಿ, ಪೌಷ್ಟಿಕಾಂಶದ ಬಗ್ಗೆ ಶಿಕ್ಷಣವನ್ನು ಒದಗಿಸುತ್ತಿದ್ದರು. ಐಡಬ್ಲ್ಯೂಎಸ್ಎ ಮೂಲಕ ಈ ವಲಯದಲ್ಲಿ ಅಧ್ಯಯನ ಮಾಡುವರಿಗೆ ಶಿಷ್ಯವೇತನ ಕೊಡಿಸಿದರು. ಮಕ್ಕಳ ಆರೈಕೆ, ಸ್ತ್ರೀ ವಿಜ್ಞಾನ, ಆರೋಗ್ಯ ವಿಷಯದಲ್ಲಿ ನ್ಯಾಯ ಮುಂತಾದ ಜನಪರ ಕಳಕಳಿಯ ಪರವಾಗಿಯೂ ಅವರು ಹೋರಾಡಿದರು.

ಇದನ್ನೂ ಓದಿ: Explainer: ಏನಿದು ಜನಸೇವಕ-ಜನಸ್ಪಂದನ? ನಮಗೇನು ಅನುಕೂಲ? ಇಲ್ಲಿದೆ ವಿವರ

Tags: BiologistGoogleGoogle DoodleTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In