ಬೆಂಗಳೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ರಿಸಲ್ಟ್ ಬಂದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳಾಗುತ್ತಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ ಭೇಟಿ ನೀಡಲಿದ್ದಾರೆ.
ಇಂದು ಬೆಳಗ್ಗೆ 9:45ರವೇಳೆಗೆ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ವೇಳೆ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.
ತವರು ಕ್ಷೇತ್ರ ಹಾನಗಲ್ ಉಪಚುನಾವಣೆಯಲ್ಲಿ ಸೋಲು, ಸಂಪುಟ ವಿಸ್ತರಣೆ, ಬಿಟ್ ಕಾಯಿನ್ ಪ್ರಕರಣದ ಕುರಿತಂತೆ ಮಾತುಕತೆ ನಡೆಯುವ ಸಾಧ್ಯತೆ ಇದೆ.
CM Bommai travels to Delhi
ಇದನ್ನೂ ಓದಿ: Naxal leader B G Krishnamurthy: ಕೇರಳದಲ್ಲಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ- ಸಾವಿತ್ರಿ ಬಂಧನ
ಇದನ್ನೂ ಓದಿ: ಮಂಗಳೂರು ಅಪರ ಜಿಲ್ಲಾಧಿಕಾರಿಯಾಗಿ ಎಸಿ ನಾಗರಾಜ್ಗೆ ಪದೋನ್ನತಿ
Discussion about this post