• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

Indian Railways: ಮುಂದಿನ 7 ದಿನಗಳ ಕಾಲ ಮಧ್ಯರಾತ್ರಿಯ ಈ ಸಮಯದಲ್ಲಿ ನೀವು ರೈಲು ಟಿಕಟ್‌ಗಳನ್ನು ಕೊಳ್ಳಲು ಅಥವಾ ರದ್ದುಪಡಿಸಲು ಸಾಧ್ಯವಿಲ್ಲ

ಭಾರತೀಯ ರೈಲ್ವೆಯ “ಪ್ರಯಾಣಿಕರ ಕಾದಿರಿಸುವಿಕೆ ವ್ಯವಸ್ಥೆ”ಅನ್ನು ಮುಂದಿನ 7 ದಿನಗಳು ರಾತ್ರಿ ಸಮಯದಲ್ಲಿ 6 ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಲಾಗುತ್ತದೆ.

Shri News Desk by Shri News Desk
Nov 15, 2021, 05:05 pm IST
in ತಾಜಾಸುದ್ದಿ, ರಾಜ್ಯ, ರಾಷ್ಟ್ರೀಯ
Indian Railways

ಭಾರತೀಯ ರೈಲ್ವೆಯ ಪ್ರಯಾಣಿಕರ ಕಾದಿರಿಸುವ ವ್ಯವಸ್ಥೆಯ ಉನ್ನತೀಕರಣ ನಡೆಯುತ್ತಿದೆ

Share on FacebookShare on TwitterTelegram

ಬೆಂಗಳೂರು: ಭಾರತೀಯ ರೈಲ್ವೆ ಸಚಿವಾಲಯದ ಕಳೆದ ಭಾನುವಾರದ ಪ್ರಕಟಣೆಯ ಪ್ರಕಾರ “ಪ್ರಯಾಣಿಕರ ಕಾದಿರಿಸುವಿಕೆ ಸಿಸ್ಟಮ್‌”ಅನ್ನು ಮುಂದಿನ 7 ದಿನಗಳು ರಾತ್ರಿ ಸಮಯದಲ್ಲಿ ರಾತ್ರಿ 11:30ರಿಂದ ಬೆಳಗಿನ ಜಾವ 5:30ರವರೆ (6 ಗಂಟೆಗಳ ಕಾಲ) ನಿಷ್ಕ್ರಿಯಗೊಳಿಸಲಾಗುವುದು.  ಕೋವಿಡ್‌ ಪೂರ್ವ ಸಾಮಾನ್ಯ ಸ್ಥಿತಿಯ ರೈಲುಗಳ ಸಂಚಾರ ವ್ಯವಸ್ಥೆಯನ್ನು ಹಂತ-ಹಂತವಾಗಿ ಹೊಂದುವ ಸಲುವಾಗಿ ಹಾಗೂ ಹೊಸ ರೈಲುಗಳ ಕ್ರಮಾಂಖಗಳನ್ನು ವ್ಯವಸ್ಥೆಯಲ್ಲಿ ಸಂಯೋಜಿಸಲು ಈ ಕ್ರಮ ಕೈಗೊಳ್ಳಲಾಗಿದೆಯೆಂದು ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರ ಸೇವೆಗಳನ್ನು ಸಾಮಾನ್ಯಗೊಳಿಸುವ ರೈಲ್ವೇ ಇಲಾಖೆಯ ಪ್ರಯತ್ನಗಳ ಭಾಗವಾಗಿ ನಡೆಯುವ ಈ ಪ್ರಕ್ರಿಯೆಯು ನವೆಂಬರ್ 14-15ರ ನಡುವಿನ ರಾತ್ರಿಯಿಂದ ಪ್ರಾರಂಭವಾಗಿದ್ದು ನವೆಂಬರ್ 21-22ರ ನಡುವಿನ ರಾತ್ರಿಯವರೆಗೂ ಮುಂದುವರೆಯಲಿದೆ.

ಎಲ್ಲಾ ಮೇಲ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳ ಬೃಹತ್ ಬುಕಿಂಗ್‌ ದತ್ತಾಂಶಗಳ ಪರಿಷ್ಕರಣೆ ಮಾಡಬೇಕಾಗಿರುವುದರಿಂದ ಈ ಕ್ರಮ ಅನಿವಾರ್ಯವಾಗಿದೆಯೆಂದೂ ಪ್ರಕಟಣೆ ತಿಳಿಸಿದೆ.  ಇದೊಂದು ಸೌಲಭ್ಯವನ್ನು ಹೊರತುಪಡಿಸಿದರೆ 139 ಸೇವೆ ಸೇರಿದಂತೆ ಉಳಿದ ಎಲ್ಲಾ ಸೌಲಭ್ಯಗಳು ದೊರೆಯುವಲ್ಲಿ ಯಾವ ವ್ಯತ್ಯಯವೂ ಇರುವುದಿಲ್ಲವೆಂದು ಪ್ರಕಟಣೆ ತಿಳಿಸಿದೆ.

Indian Railways says the Passenger Reservation System will be shut down for 6 business hours during the night time for the next seven days

ಇದನ್ನೂ ಓದಿ: Janardhana Reddy: ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ಪತ್ರೆಗೆ ದಾಖಲು

ಇದನ್ನೂ ಓದಿ: ರಾಜ್ಯದಲ್ಲಿ ಬಿಟ್‌ಕಾಯಿನ್ ದಂಧೆ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

Tags: Indian RailwaysPassenger Reservation SystemTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In