• Home
  • About Us
  • Contact Us
  • Terms of Use
  • Privacy Policy
Monday, June 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

#ಕನ್ನಡಕಡ್ಡಾಯ: ‘ಕೂ’ನಲ್ಲಿ ಭರಪೂರ ಚರ್ಚೆ, ನೆಟ್ಟಿಗರ ಅಭಿಪ್ರಾಯ ಇಲ್ಲಿದೆ

ಯಾವುದೇ ಭಾಷೆಯನ್ನು ಒತ್ತಾಯಪೂರ್ವಕವಾಗಿ ಕಲಿಯಬಾರದು. ತಮಗೆ ಬೇಕಾದ ಭಾಷೆಯನ್ನು ತಮ್ಮ ಇಚ್ಛೆಯಂತೆ ಕಲಿಯುವ ಅವಕಾಶ ಎಲ್ಲರಿಗೂ ಸಿಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

Shri News Desk by Shri News Desk
Nov 17, 2021, 10:56 am IST
in ರಾಜ್ಯ
Kannada

ಸಾಂಕೇತಿಕ ಚಿತ್ರ

Share on FacebookShare on TwitterTelegram

ಬೆಂಗಳೂರು: ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶದ ಕುರಿತು ಮಾತನಾಡಿರುವ ನೆಟ್ಟಿಗರು ಇದೊಂದು ಸ್ವಾಗತಾರ್ಹ ಬೆಳವಣಿಗೆ ಎಂದು ಉದ್ಗರಿಸಿದ್ದಾರೆ. ಜೊತೆಗೆ ಕರ್ನಾಟಕದಲ್ಲಿರುವ ಇತರ ಭಾಷೆಗಳ ಕುರಿತೂ ಸರ್ಕಾರ ಗಮನಹರಿಸಬೇಕೆಂದು ಸಹ ಅಭಿಪ್ರಾಯಪಟ್ಟಿದ್ದಾರೆ.

‘#ಕನ್ನಡಕಡ್ಡಾಯ ನಿಜಕ್ಕೂ ಸ್ವಾಗತಾರ್ಹ. ಕನ್ನಡ ನಶಿಸದಂತೆ ಉಳಿಸಿಕೊಳ್ಳಲು ಇರುವ ಮಾರ್ಗಗಳಲ್ಲಿ ಇದೂ ಒಂದು.ಕಾಲೇಜುಗಳಲ್ಲಿ ಕನ್ನಡ ಕಡ್ಡಾಯದಿಂದ ಭಾಷಾಸಕ್ತಿ ಬೆಳೆಸಲು ಸಹಕಾರಿ.ಇದರ ಜೊತೆಗೆ ಸರ್ಕಾರ ಹೆಚ್ಚು ಅಂಕ ಗಳಿಸಿದವರಿಗೆ ಪ್ರೋತ್ಸಾಹ ನೀಡಬೇಕು ಹಾಗೂ ಕೆಲಸಗಳಲ್ಲಿ ಮೀಸಲಾತಿ ಘೋಷಿಸಬೇಕು ಇದರಿಂದಾಗಿ ಕನ್ನಡ ಭಾಷಾ ಅಭಿವೃದ್ಧಿಯ ಜೊತೆಗೆ ಭಾಷೆಯ ಉಳಿಸಲು, ಮಾತೃಭಾಷಾ ಪ್ರೇಮ ಮೂಡಿಸಲು ಸಾಧ್ಯ.ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೂ ಕನ್ನಡ ಕಡ್ಡಾಯ ಮಾಡಿದರೆ ಕನ್ನಡದ ಏಳಿಗೆಗೆ ಸಾಧ್ಯ’ ಎಂದು ಶ್ವೇತಾ ಅವರು ಕೂ ಮಾಡಿದ್ದಾರೆ.

Koo App

#ಕನ್ನಡಕಡ್ಡಾಯ ನಮ್ಮ ರಾಜ್ಯದಲ್ಲಿ ಸರಕಾರಿ ಕಚೇರಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಕೊಡಬೇಕು ಬೇರೆ ಯಾವುದೇ ರಾಜ್ಯಗಳಿಂದ ಬಂದರು ಕನ್ನಡ ಕಡ್ಡಾಯ ಮಾತಾಡಬೇಕು. 🙏

– Balaramappadkhirekasavi (@Balaramappadkhirekasavi) 16 Nov 2021

——————-

Koo App

#ಕನ್ನಡಕಡ್ಡಾಯ ನಮ್ಮ ರಾಜ್ಯದಲ್ಲಿ ಸರಕಾರಿ ಕಚೇರಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಕೊಡಬೇಕು ಬೇರೆ ಯಾವುದೇ ರಾಜ್ಯಗಳಿಂದ ಬಂದರು ಕನ್ನಡ ಕಡ್ಡಾಯ ಮಾತಾಡಬೇಕು. 🙏

– Balaramappadkhirekasavi (@Balaramappadkhirekasavi) 16 Nov 2021

——————

Koo App

#ಕನ್ನಡಕಡ್ಡಾಯ ಕನ್ನಡ ಭಾಷೆ ಕ್ರಿಯಾತ್ಮಕ ಕನ್ನಡದ ಪಠ್ಯಕ್ರಮ ಕ್ಲಿಷ್ಟಕರವಾಗಿದೆ. ಭಾಷೆ ಆಯ್ಕೆಯಾಗಿ ಕಲಿಸಬೇಕು, ಕಡ್ಡಾಯಗೊಳಿಸಬಾರದು.ವ್ಯವಹಾರಿಕ ಕನ್ನಡ ಕಲಿಕೆ ಬೇಕು.ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಷ್ಟ. ಪ್ರತ್ಯೇಕ ಶಿಕ್ಷಕರು, ಗ್ರಂಥಾಲಯ, ಪುಸ್ತಕ ಒದಗಿಸಬೇಕು. ಕನ್ನಡ ಒತ್ತಾಯಪೂರ್ವಕವಾಗಿ ಪ್ರೀತಿಸುವಂತೆ ಮಾಡುತ್ತಿದೆ.ಕರ್ನಾಟಕದಲ್ಲೇ ಬೇರೆ ಮಾಧ್ಯಮದ ವಿದ್ಯಾರ್ಥಿಗಳಿದ್ದಾರೆ. ಆ ವಿದ್ಯಾರ್ಥಿಗಳಿಗೆ ಸರ್ಕಾರದ ನೀತಿಯಿಂದ ತೊಂದ್ರೆ ಆಗುತ್ತಿದೆ.ಕನ್ನಡಕ್ಕೆ ಪ್ರೋತ್ಸಾಹದ ಮಾಡೋಣ.

– ಆರತಿ. (@arathi.IPoS) 16 Nov 2021

——————

Koo App

ಶಾಲೆಯಲ್ಲಿದ್ದಾಗ ಎಲ್ರಿಗೂ ಕನ್ನಡ ಅಂದ್ರೆ ತುಂಬಾ ತುಂಬಾ ಇಷ್ಟ, ಅದೊಂದು ಬೋರ್ ಆಗದಿರೋ ವಿಷಯ ನಮಗೆ.

ಆದ್ರೆ ಕಾಲೇಜು ಏರಿದ ತಕ್ಷಣ ಕನ್ನಡ ಅಂದ್ರೆ ತಾತ್ಸಾರ ಬೆಳೆದುಬಿಡತ್ತೆ, ಅದ್ಯಾಕೆ ಹಾಗೆ? ಕನ್ನಡ ಕಡ್ಡಾಯ ಮಾಡಿದ್ದು ಒಳ್ಳೆಯದೇ.

#ಕನ್ನಡಕಡ್ಡಾಯ

– Raju Helawar (@Raju_Helawar) 16 Nov 2021

————–

Koo App

ಯಾವುದೇ ಭಾಷೆಯನ್ನು ಒತ್ತಾಯಪೂರ್ವಕವಾಗಿ ಕಲಿಯಬಾರದು. ತಮಗೆ ಬೇಕಾದ ಭಾಷೆಯನ್ನು ತಮ್ಮ ಇಚ್ಛೆಯಂತೆ ಕಲಿಯುವ ಅವಕಾಶ ಎಲ್ಲರಿಗೂ ಸಿಗಬೇಕು. ಅಂದು ಭಾಷೆಯನ್ನು ಕಡ್ಡಾಯ ಮಾಡಿ ಹೇರುವುದರಿಂದ ನಾಡಿನ ಇತರ ಭಾಷೆಗಳ ಅವನತಿಗೆ ದಾರಿಮಾಡಿಕೊಟ್ಟಂತಾಗುತ್ತದೆ. ಪ್ರಜ್ಞಾವಂತ ಸಮಾಜ ಇದನ್ನು ಒಪ್ಪುವುದಿಲ್ಲ.
#ಕನ್ನಡಕಡ್ಡಾಯ

– Nischith Ramakunja (@jayaghosh) 16 Nov 2021

—————-

Koo App

#ಕನ್ನಡಕಡ್ಡಾಯ ಒಂದು ಹಣ್ಣನ್ನು ಕೆಮಿಕಲ್ ಹಾಕಿ ಹಣ್ಣು ಮಾಡುವದು
ಸುಂಸ್ಕೃತಿಯಲ್ಲ. ಪ್ರಕೃತಿ ವಿರೋಧವಾಗಿ ನಡೆದು ಕೊಳ್ಳು ವದು ವಿಕೃತಿ ಯಾಗುವದು ಹಾಗೆ ಒ ತ್ತಡದಿಂದ ಪಕ್ವತೆ ಯಾದರೆ ರುಚಿ ಸವಿಯಾಗಿರುವದಿಲ್ಲ .ಎಲ್ಲವೂ ಅಂದಾಗ ನೈಜವಾಗಿರಬೇಕು ಪಕ್ವತೆಯು ಪರಿಪೂರ್ಣತೆ ಯ ಪ್ರತೀಕ .ಅದೇ ರೀತಿಯಾಗಿ ಒಂದು ಭಾಷೆಯ ಬಗ್ಗೆ ಅಭಿಮಾನ ,ಹೆಮ್ಮೆ ನನ್ನದು , ಅನ್ನುವ ಭಾವನೆ ಪ್ರತಿಯೊಬ್ಬರಿಗೂ ಮುಖ್ಯವಾಗಿ ಇರಬೇಕು .ಇದು ಪ್ರತಿಯೊಬ್ಬ ಕನ್ನಡಿಗರ ಹೃದಯ ದ ಮಿಡಿತವಾದರೆ ಮಾತ್ರ ಸಾಧ್ಯ .❤❤.

View attached media content

– Suvarna (@_kannadati) 16 Nov 2021

————-

Koo App

#ಕನ್ನಡಕಡ್ಡಾಯ
ಕನ್ನಡ ಕಡ್ಡಾಯವಾಗಬೇಕು ಅನ್ನುವ ಹೇಳಿಕೆ ಸ್ವಾಗತಾರ್ಹ, ಸರ್ಕಾರಿ ಕಚೇರಿಗಳಲ್ಲಿ ಮೊದಲು ಆಡಳಿತ ಭಾಷೆಯಾಗಿ ಹೊರಹೊಮ್ಮಬೇಕು, ಆಯಾಯ ರಾಜ್ಯಗಳಲ್ಲಿ ಅವರವರ ಮಾತೃಭಾಷೆ ಚಾಲ್ತಿಯಲ್ಲಿರುವ ಹಾಗೆ ನಮ್ಮ ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಲೇಬೇಕು, ಅನ್ಯ ಭಾಷೆಯವರಿಗೆ ಇಲ್ಲಿ ಕೆಲಸ ಕೊಡಲು ಕನ್ನಡ ಕಲಿಕೆ ಕಡ್ಡಾಯ ಅನ್ನುವ ಆದೇಶ ಹೊರಡಿಸಬೇಕು, ಆಂಗ್ಲ ಮಾಧ್ಯಮದಲ್ಲಿ ಕನ್ನಡ ಒಂದು ವಿಷಯವಷ್ಟೇ ಅನ್ನುವ ಬದಲು, ಹಿಂದಿ ಇಂಗ್ಲೀಷ್ ಒಂದೊಂದು ವಿಷಯಗಳಷ್ಟೇ ಅನ್ನುವ ನಿರ್ಧಾರವಾದರೇ ಚೆನ್ನವಲ್ಲವೇ?

– ದಾಕ್ಷಾಯಿಣಿ (@ಬರಹದವರಹL2CU3) 16 Nov 2021

———-

Koo App

#ಕನ್ನಡಕಡ್ಡಾಯ
ನಮ್ಮದೇ ರಾಜ್ಯದಲ್ಲಿ ನಮ್ಮದೇ ಭಾಷೆಯನ್ನು ಕಡ್ಡಾಯ ಮಾಡೋ ಪರಿಸ್ಥಿತಿ ಅದಾಗಲೇ ಬಂದಿದ್ದಾಗಿದೆ ಅದನ್ನೂ ಕೂಡಾ ಚರ್ಚೆ ಮಾಡೋ ಮನಸ್ಥಿತಿಯನ್ನು ಹೊಂದಿರೋ ವಿಶಾಲ ಕನ್ನಡಿಗರು ನಾವು.
ಅದರಲ್ಲೂ ಕೆಲವು ಮಹಾನ್ ಪಂಡಿತರು ಮಹಾನ್ ತಿಳುವಳಿಕೆ ಉಳ್ಳ ನಾಗರೀಕರು ಕಡ್ಡಾಯ ಮಾಡಿದ್ದೇ ತಪ್ಪು ಅನ್ನೋ ವಾದದಲ್ಲಿ ಮಗ್ನರಾಗಿದ್ದಾರೆ. ಅಕ್ಕ ಪಕ್ಕದ ರಾಜ್ಯದವರನ್ನೂ ನೋಡಿ ಕಲಿಯಬೇಕಾದ್ದು ಕನ್ನಡಿಗರಿಗೆ ಸ್ವಲ್ಪ ಅತ್ಯವಶ್ಯಕ ಅನ್ನಿಸಿದರೇ ಅತಿಶಯೋಕ್ತಿಯಲ್ಲ .

– ಸಿರಿ ಗುಬ್ಬಿ (@sirigubbi) 16 Nov 2021

————-

Koo App

#ಕನ್ನಡಕಡ್ಡಾಯ ಹೌದು, ಕರ್ನಾಟಕದಲ್ಲಿ ಮಾತೃ ಭಾಷೆಯೇ ಸಾರ್ವಭೌಮ. ..ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ಕೊಟ್ಟು. ..ಉಳಿದ ಭಾಷೆಗಳ ಅಭಿರುಚಿ ಇರುವವರು ಕಲಿಯುವುದು ಅವರವರ ಇಚ್ಛೆಯಾಗಬೇಕು. ಕನ್ನಡ ಪ್ರಥಮ ಭಾಷೆಯಾಗಿ ಇರಲೇಬೇಕು

– ಓಂಪ್ರಕಾಶ್ ಕಲ್ಮಟ್ (@ಓಂಪ್ರಕಾಶ್_ಕಲ್ಮಟ್) 16 Nov 2021

ಇದನ್ನೂ ಓದಿ: Greeting: ಕೂ ಆಪ್‌ನಲ್ಲಿ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು

Tags: KannadaKarnataka GoverKooTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In