• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Health: ವ್ಯಾಯಾಮಕ್ಕೂ ಮಾನಸಿಕ ಆರೋಗ್ಯಕ್ಕೂ ಸಂಬಂಧವಿರುವುದನ್ನು ನಿರೂಪಿಸಿದ ಅಧ್ಯಯನ

ನಿಯಮಿತ ವ್ಯಾಯಾಮ ಪದ್ಧತಿಯನ್ನು ಅನುಸರಿಸುವುದರಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳಬಹುದು.

Shri News Desk by Shri News Desk
Nov 17, 2021, 05:42 pm IST
in ಆರೋಗ್ಯ
Physical Exercise to Boost Mental Health

ದೈಹಿಕ ಚಟುವಟಿಕೆ ಹಾಗೂ ವ್ಯಾಯಾಮಗಳಿಂದ ಉತ್ತಮ ಮಾನಸಿಕ ಆರೋಗ್ಯ

Share on FacebookShare on TwitterTelegram

ಇತ್ತೀಚೆಗೆ ನಡೆದ ಒಂದು ಅಧ್ಯಯನದ ಪ್ರಕಾರ ಸಾಂಕ್ರಾಮಿಕ ರೋಗಗಳಿಂದ ಹಾಗೂ ಸಾಮೂಹಿಕ ಆರೋಗ್ಯ ಸಮಸ್ಯೆಗಳಿಂದ ಜನರು ನರಳುವ ಸಂದರ್ಭಗಳಲ್ಲಿ ಹೆಚ್ಚಿನ ದೈಹಿಕ ಚಟುವಟಿಕೆ ಹಾಗೂ ನಿಯಮಿತ ವ್ಯಾಯಾಮ ಪದ್ಧತಿಗಳನ್ನು ಅನುಸರಿಸುವ ಮೂಲಕ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ಕಂಡು ಬಂದಿದೆ.

ಅಧ್ಯಯನದಲ್ಲಿ ಕಂಡು ಬಂದಿರುವಂತೆ ಕೋವಿಡ್‌-19ರ ಸಮಯದಲ್ಲಿ ನಿಯಮಿತವಾಗಿ ವ್ಯಾಯಾಮ ಮಾಡುವ ಆಭ್ಯಾಸವಿದ್ದ ಜನರು ಇಂತಹ ಅಭ್ಯಾಸವಿರದಿದ್ದ ಜನರಿಗಿಂತ ಕಡಿಮೆ ಉದ್ವೇಗ ಹಾಗೂ ಖಿನ್ನತೆಯನ್ನು ಅನುಭವಿಸಿದರು. ಇದೇ ರೀತಿ, ಮನೆಯ ಹೊರಗೆ ಹೆಚ್ಚಿನ ಸಮಯ ಕಳೆಯುತ್ತಿದ್ದವರು ಮನೆಯೊಳಗೇ ಇರುತ್ತಿದ್ದ ಜನರಿಗಿಂತ ಕಡಿಮೆ ಉದ್ವೇಗ ಹಾಗೂ ಖಿನ್ನತೆಯನ್ನು ಅನುಭವಿಸಿದರು. ಈ ಸಂಗತಿಗಳನ್ನು “ಪ್ರಿವೆಂಟಿವ್‌ ಮೆಡಿಸಿನ್” ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ.

ಅಮೆರಿಕಾ ಸಂಯುಕ್ತ ಸಂಸ್ಥಾನದ ಹವಾಯ್‌, ಕೊಲೊರೇಡೋ, ಜಾರ್ಜಿಯಾ, ಉತ್ತರ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾ, ಹಾಗೂ ಮಧ್ಯ ಅಟ್ಲಾಂಟಿಕ್‌ ರಾಜ್ಯಗಳ 6 ಪ್ರದೇಶಗಳಲ್ಲಿ ನಡೆದ ಈ ಸಮೀಕ್ಷೆ-ಆಧಾರಿತ ಅಧ್ಯಯನದಲ್ಲಿ 20 ಸಾವಿರಕ್ಕೂ ಹೆಚ್ಚಿನ ಜನರು ಭಾಗವಹಿಸಿದ್ದರು.

ಈ ಅಧ್ಯಯನದಲ್ಲಿ ಕಂಡುಬಂದ ಪ್ರಮುಖ ಅಂಶವೆಂದರೆ “ಸಾಮೂಹಿಕ ಆರೋಗ್ಯ ಸಮಸ್ಯೆಗಳ ಹಾಗೂ ಸಾಂಕ್ರಾಮಿಕ ಆರೋಗ್ಯ ಸಮಸ್ಯೆಗಳ ಸಂದರ್ಭದಲ್ಲಿ ಜನರನ್ನು ಹೆಚ್ಚಿನ ದೈಹಿಕ ಚಟುವಟಿಕೆಯಿಂದಿರಲು ಹಾಗೂ ನಿಯಮಿತ ವ್ಯಾಯಾಮ ಪದ್ಧತಿಗಳನ್ನು ಅನುಸರಿಸಲು ಪ್ರೋತ್ಸಾಹಿಸುವುದರಿಂದ ಅವರು ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹೊಂದಲು ಸಹಾಯಕವಾಗುತ್ತದೆ. ಹೀಗೆಂದು ಹೇಳಿರುವ ಅಧ್ಯಯನವನ್ನು ಕೈಗೊಂಡ ತಂಡದ ಮುಖ್ಯಸ್ಥೆ ಡಾ.ಡೆಬೊರಾ ಯಂಗ್ ತಿಳಿಸಿದ್ದಾರೆ. ಉದ್ಯಾನವನಗಳು ಮತ್ತು ಸುಂದರ ನಿಸರ್ಗವನ್ನು ಹೊಂದಿರುವ ಪ್ರದೇಶಗಳನ್ನು ಇಂತಹ ಸಾಂಕ್ರಾಮಿಕಗಳ ಸಂದರ್ಭಗಳಲ್ಲಿ ತೆರೆದಿಟ್ಟು ಜನರು ಹೊರಾಂಗಣ ಸ್ಥಳಗಳಲ್ಲಿ ದೈಹಿಕ ಚಟುವಟಿಕೆಗಳನ್ನು ಕೈಗೊಳ್ಳುವ ವ್ಯವಸ್ಥೆಯಿರಬೇಕು ಎಂದಿದ್ದಾರೆ.

ಮಾರ್ಚ್‌ 2020ರಲ್ಲಿ ವಿಶ್ವಾದ್ಯಂತ ಕೋವಿಡ್‌ ಹರಡಿದಾಗ ಅದಕ್ಕೆ ಯಾವುದೇ ಔಷಧೋಪಚಾರಗಳು ಇರದಿದ್ದ ಕಾರಣ ಜನರು ತಮ್ಮಲ್ಲಿ ಅಂತರ ಕಾಯ್ದುಕೊಳ್ಳುವ ಹಾಗೂ ಒಳಾಂಗಣದಲ್ಲೇ ಇರುವಂತಹ ನಿಯಮಗಳನ್ನು ಸರಕಾರಗಳು ವಿಧಿಸುವಂತಾಯಿತು. ವ್ಯಾಪಾರ ಸಂಸ್ಥೆಗಳು ಹಾಗೂ ಉದ್ದಿಮೆಗಳು ತಾತ್ಕಾಲಿಕವಾಗಿ ತಮ್ಮ ವ್ಯವಹಾರದ ಅಭ್ಯಾಸಗಳನ್ನು ಬದಲಿಸಿಕೊಳ್ಳಬೇಕಾದ ಅಥವಾ ನಿಲ್ಲಿಸಬೇಕಾದ ಪರಿಸ್ಥಿತಿಗಳು ಬಂದೊದಗಿದವು. ಇಂತಹ ಸಂದಿಗ್ಧ ಪರಿಸ್ಥಿತಿಯಿಂದಾಗಿ ಸಾಮಾಜಿಕ ಕಾರ್ಯಕ್ರಮಗಳು ಕಡಿಮೆಯಾದವಲ್ಲದೇ ಬಂಧು-ಮಿತ್ರರೊಂದಿಗೆ ಸೇರುವ ಅವಕಾಶಗಳೂ ವಿರಳವಾಗಿ ಜನರು ಉದ್ವೇಗ ಹಾಗೂ ಖಿನ್ನತೆಗಳಿಂದ ನರಳುವಂತಾಯಿತು.

ದೈಹಿಕ ಚಟುವಟಿಕೆಗಳು, ವ್ಯಾಯಾಮಗಳು, ಹಾಗೂ ಮಾನವ ನಿಸರ್ಗದೊಂದಿಗೆ ಬೆರೆಯುವ ಹವ್ಯಾಸಗಳು ಮಾನಸಿಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳುವಲ್ಲಿ ಸಹಕಾರಿಯಾಗುತ್ತವೆಂಬ ಸಂಗತಿ ಈಗಾಗಲೇ ಅಧ್ಯಯನಗಳಿಂದ ತಿಳಿದಿರುವ ವಿಷಯವಾಗಿದೆ. ಅಮೆರಿಕಾದ ದಕ್ಷಿಣ ಕ್ಯಾಲಿಫೋರ್ನಿಯಾದ ಕೈಸರ್‌ ಸಂಸ್ಥೆಯು ಕೋವಿಡ್‌ ಸಮಸ್ಯೆಯು ಉತ್ತುಂಗದಲ್ಲಿದ್ದಾಗ ವ್ಯಾಯಾಮ ಹಾಗೂ ದೈಹಿಕ ಚಟುವಟಿಕೆಗಳು ಮಾನವರ ಮನಸ್ಸಿನ ಮೇಲೆ ಯಾವ ರೀತಿಯ ಪರಿಣಾಮ ಉಂಟುಮಾಡುತ್ತವೆನ್ನುವ ಕುತೂಹಲಕಾರಿ ಸಂಶೋಧನೆ ಕೈಗೊಂಡಿತು.

ಸಮೀಕ್ಷೆಗೆ ಸಂಬಂಧಿಸಿದ ಪ್ರಶ್ನೆಗಳ ಸರಣಿಯನ್ನು 2020ರ ಏಪ್ರಿಲ್‌ನಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಿದ 250,000 ಜನರಿಗೆ ಕಳುಹಿಸಿದ ಸಂಸ್ಥೆಯು ಅವರ ಜೀವನ ಶೈಲಿ ಹಾಗೂ ಎಲೆಕ್ಟ್ರಾನಿಕ್ ಆರೋಗ್ಯ ದಾಖಲೆಗಳು ಮುಂತಾದ ಮಾಹಿತಿಯನ್ನು ಕಲೆಹಾಕಿತು. ಕೋವಿಡ್‌-19ರ ಲಕ್ಷಣವಿದ್ದವರನ್ನು ಬಿಟ್ಟ ನಂತರ ಒಟ್ಟು ಭಾಗವಹಿಸಿದವರ ಸಂಖ್ಯೆ ಸುಮಾರು 20,000. ಇವರಲ್ಲಿ ಪ್ರತಿಯೊಬ್ಬರೂ ಕನಿಷ್ಟ 4 ಸಮೀಕ್ಷೆಗಳನ್ನು ಏಪ್ರಿಲ್‌ ಮತ್ತು ಜುಲೈ 2020ರ ಮಧ್ಯದ ಅವಧಿಯಲ್ಲಿ ಪೂರ್ಣಗೊಳಿಸಿದ್ದರು.

ಇವರಲ್ಲಿ 50 ವರ್ಷ ದಾಟಿದ್ದ ಶ್ವೇತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇವರಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ತಿಳಿಸಿರುವಂತೆ ಅವರೆಲ್ಲಾ ಸಮೀಕ್ಷೆಯ ಸಮಯದಲ್ಲಿ ಮನೆಯೊಳಗೇ ಇದ್ದು ಸುರಕ್ಷಿತವಾಗಿರುವ ಕ್ರಮ ಅನುಸರಿಸಿದವರು.

ಸಮೀಕ್ಷೆಯ ಫಲಿತಾಂಶಗಳೆಂದರೆ:

  1. ಕಾಲ ಸರಿದಂತೆ ಉದ್ವೇಗ ಮತ್ತು ಖಿನ್ನತೆಯ ವರದಿಗಳು ಕಡಿಮೆಯಾದವು.
  2. ಮಹಿಳೆಯರು ಮತ್ತು ಚಿಕ್ಕ ವಯಸ್ಸಿನವರಲ್ಲಿ ಉದ್ವೇಗ ಮತ್ತು ಖಿನ್ನತೆಗಳು ಹೆಚ್ಚಿನ ಪ್ರಮಾಣದಲ್ಲಿದ್ದರೆ ಕಪ್ಪು ವರ್ಣೀಯರು ಹಾಗೂ ಏಷ್ಯಾದ ಜನರಲ್ಲಿ ಇವು ಶ್ವೇತ ವರ್ಣೀಯರಿಗಿಂತ ಕಡಿಮೆ ಇದ್ದವು.
  3. ಕಡಿಮೆ ದೈಹಿಕ ಚಟುವಟಿಕೆಗಳನ್ನು ಹೊಂದಿದ್ದವರು ವ್ಯಾಯಾಮ ಮಾಡುತ್ತಿದ್ದವರಿಗಿಂತ ಹೆಚ್ಚು ಉದ್ವೇಗ ಹಾಗೂ ಖಿನ್ನತೆಗಳನ್ನು ಅನುಭವಿಸಿದರು.
  4. ಹೆಚ್ಚಿನ ಸಮಯ ಮನೆಗಳಿಂದ ಹೊರಗಿರುತ್ತಿದ್ದವರು ಹೆಚ್ಚಿನ ಉದ್ವೇಗವನ್ನು ಅನುಭವಿಸಿದ್ದಾಗಿ ವರದಿಯಾಗಿದ್ದು ಇದಕ್ಕೆ ಸಂಶೋದನೆಯು ಸೂಕ್ತ ವಿವರಣೆ ನೀಡಲು ಸಾಧ್ಯವಾಗಿಲ್ಲ.

ಇದರಿಂದ ನಮಗೆ ತಿಳಿದು ಬರುವ ವಿಷಯವೇನೆಂದರೆ “ಮುಂದೇನಾದರೂ ಇಂತಹ ತುರ್ತು ಪರಿಸ್ಥಿತಿಗಳು ಉದ್ಭವಿಸಿದರೆ ಉದ್ಯಾನವನಗಳು ಹಾಗೂ ಹೊರಾಂಗಣ ಪ್ರದೇಶಗಳನ್ನು ಮುಚ್ಚುವ ನಿರ್ಧಾರವನ್ನು ಅವು ಮಾನವರ ಮಾನಸಿಕ ಸ್ಥಿತಿಯ ಮೇಲೆ ಬೀರುವ ದುಷ್ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕೈಗೊಳ್ಳಬೇಕು” ಎಂದು ಡಾ. ಯಂಗ್ ಅಭಿಪ್ರಾಯ ಪಟ್ಟಿದ್ದಾರೆ.

Study shows physical activity and exercise programs can boost the mental health during pandemic-like situations

ಇದನ್ನೂ ಓದಿ: ಆರೋಗ್ಯದ ಗುಟ್ಟು ಹಂಚಿಕೊಂಡ ಶಲ್ಪಾ ಶೆಟ್ಟಿ: ಸದಾ ಆರೋಗ್ಯವಾಗಿರಲು ಹೀಗೆ ಮಾಡಬೇಕಂತೆ ನೋಡಿ…

ಇದನ್ನೂ ಓದಿ:Ashwagandha: ಹಾಲಿನೊಂದಿಗೆ ಅಶ್ವಗಂಧ – ಆರೋಗ್ಯಕರ ಲಾಭಗಳು

Tags: FitnessLife StyleMental HealthPhysical Exercise
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In