• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಚಿತ್ರ ವಿಮರ್ಶೆ: ದುಷ್ಟನ ಜಾಲಕ್ಕೆ ಅವನದೇ ದೌರ್ಬಲ್ಯದಲ್ಲಿ ಮದ್ದರೆಯುವ ನಾಯಕ- ಹೀಗಿದೆ 100 ಸಿನಿಮಾ

ಸಾಮಾಜಿಕ ಜಾಲತಾಣಗಳ ಮಿತಿ ಮೀರಿದ ಹಾಗೂ ಬೇಜವಾಬ್ದಾರಿಯುತ ಬಳಕೆ ನಿಮ್ಮ ವೈಯಕ್ತಿಕ ಬದುಕನ್ನು ಬೀದಿಗೆಳೆಯಬಲ್ಲದು, ಎಚ್ಚರವಿರಲಿ.

Shri News Desk by Shri News Desk
Nov 19, 2021, 06:20 pm IST
in ಸಿನಿಮಾ
Ramesh Aravind and Rachita in Movie 100

ರಮೇಶ್‌ ಅರವಿಂದ್ ನಿರ್ದೇಶನದ ಚಿತ್ರ 100ರ ದೃಶ್ಯ

Share on FacebookShare on TwitterTelegram

ಉತ್ತಮ ಗುಣಮಟ್ಟದ ಫೋನ್‌ಗಳು ಹಾಗೂ ಅಂತರ್ಜಾಲ ಸೌಲಭ್ಯ ಕೈಗೆಟಕುವ ದರಗಳಲ್ಲಿ ಸುಲಭವಾಗಿ ಸಿಗುವಂತಾಗಿರುವುದು ಅವುಗಳ ದುರ್ಬಳಕೆಗೂ ದಾರಿ ಮಾಡಿಕೊಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಣುಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಇತರರೊಂದಿಗೆ ಸ್ನೇಹ ಬೆಳೆಸುವಾಗ ಹಾಗೂ ಸಂವಾದ ನಡೆಸುವಾಗ ಎಚ್ಚರ ತಪ್ಪಿದರೆ ಮೋಸಗೊಳಿಸಲೆಂದೇ ಕಾದಿರುವ ಜನರ ಜಾಲದಲ್ಲಿ ಸಿಲುಕಿ ಅಪಾಯಕ್ಕೀಡಾಗುವುದರ ಬಗ್ಗೆ ರಮೇಶ್‌ ಅರವಿಂದ್‌ ನಿರ್ದೇಶನದ ಚಿತ್ರ 100 ಎಚ್ಚರಿಸುತ್ತದೆ.

ನಿಷ್ಠಾವಂತ ಪೋಲೀಸ್‌ ಅಧಿಕಾರಿ ವಿಷ್ಣು ಪ್ರಕರಣವೊಂದರ ತನಿಖೆ ಕೈಗೆತ್ತಿಕೊಂಡಾಗ ಇಂತಹ ಪ್ರಕರಣಗಳು ಅವನ ಗಮನಕ್ಕೆ ಬರುತ್ತವೆ. ಯುವತಿಯರನ್ನು ಬಣ್ಣದ ಮಾತುಗಳಿಂದ ಬಲೆಗೆ ಹಾಕಿಕೊಂಡು ಸ್ವಲ್ಪ ಮಟ್ಟಿನ ನಂಬಿಕೆ ಬೆಳೆದು ಸ್ನೇಹ ಪ್ರೇಮಕ್ಕೆ ತಿರುಗಿದ ನಂತರ ಅವರನ್ನು ದುರುಪಯೋಗಪಡಿಸಿಕೊಳ್ಳುವ ಅನೇಕ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಇಂತಹ ಜ್ವಲಂತ ಸಮಸ್ಯೆಯ ಬಗ್ಗೆ ಸಮಾಜದ ಕಣ್ಣು ತೆರೆಸುವ ಪ್ರಯತ್ನದಲ್ಲಿ ಚಿತ್ರ ಯಶಸ್ವಿಯಾಗಿದೆ.

ಅನೇಕ ಯುವತಿಯರ ಬಾಳಿನೊಂದಿಗೆ ಚೆಲ್ಲಾಟವಾಡುವ ದುಷ್ಕರ್ಮಿ (ಹರ್ಷ)ಯ ಮೋಸದ ಜಾಲದಲ್ಲಿ ನಾಯಕನ ಪತ್ನಿ ಹಾಗೂ ತಂಗಿಯೇ ಸಿಲುಕಿದಾಗ ಎಲ್ಲರನ್ನೂ ನಾಯಕ ಕಾಪಾಡುವುದೇ ಚಿತ್ರದ ಮುಖ್ಯ ಕತೆ. ಇದರ ಮಧ್ಯೆ ಪೋಲೀಸ್ ಇಲಾಖೆಯ ಹಾಗೂ ರಾಜಕೀಯದ ದುರ್ವ್ಯವಹಾರಗಳ ಸನ್ನಿವೇಶಗಳೂ ಬಂದುಹೋಗುತ್ತವೆ. ತನ್ನದೇ ಮಗುವಿನ ಚಿಕೆತ್ಸೆಗೆ ಬೇಕಾಗುವ ದೊಡ್ಡಮೊತ್ತದ ಹಣವನ್ನು ಹೊಂದಿಸಲು ನಾಯಕನೇ ಕೆಟ್ಟ ಹಾದಿ ಹಿಡಿಯುವ ಪ್ರಸಂಗವೂ ನಡೆಯುತ್ತದೆ. ದುಷ್ಕರ್ಮಿ ಹರ್ಷನ ಜಾಲದಲ್ಲಿ ನಾಯಕನ ಪತ್ನಿ ಹಾಗೂ ತಂಗಿ ಸಿಲುಕುತ್ತಾರೆ.  ಹರ್ಷನ ಮಾನಸಿಕ ದೌರ್ಬಲ್ಯದ ಬಗ್ಗೆ ತಿಳಿಯುವ ನಾಯಕ ವಿಷ್ಣು ಅದನ್ನೇ ಉಪಯೋಗಿಸಿ ಅವನಿಗೆ ಅಂತ್ಯ ಹಾಡುವ ಮೂಲಕ ಕತೆ ಸುಖಾಂತ್ಯವಾಗುತ್ತದೆ.

ಚಿತ್ರದ ಛಾಯಾಗ್ರಹಣ ಹಾಗೂ ಹಿನ್ನೆಲೆ ಸಂಗೀತ ಉತ್ತಮವಾಗಿದ್ದು ನಿರ್ದೇಶನ ಸಾಧಾರಣ ಮಟ್ಟದಲ್ಲಿದೆ. ಆದರೂ ಒಂದು ಉತ್ತಮ ಸಂದೇಶವನ್ನು ಸಮಾಜಕ್ಕೆ ತಲುಪಿಸುವಲ್ಲಿ ಚಿತ್ರ ಯಶಸ್ವಿಯಾಗುತ್ತದೆ. ನಟನೆಯ ವಿಷಯಕ್ಕೆ ಬಂದರೆ ಎಲ್ಲರೂ ತಮ್ಮ-ತಮ್ಮ ಪಾತ್ರಗಳಿಗೆ ತಕ್ಕಂತೆ ನಟಿಸಿದ್ದಾರೆ. ಒಂದು ಸದಭಿರುಚಿಯ ಚಿತ್ರವನ್ನು ನೋಡಿದ ಸಮಾಧಾನವನ್ನು ಕೊಡುವಲ್ಲಿ ಚಿತ್ರ ಯಶಸ್ವಿಯಾಗಿದೆ.

Ramesh Aravind Movie 100 succeeds in conveying an important social message

ಇದನ್ನೂ ಓದಿ: #ಕನ್ನಡಕಡ್ಡಾಯ: ‘ಕೂ’ನಲ್ಲಿ ಭರಪೂರ ಚರ್ಚೆ, ನೆಟ್ಟಿಗರ ಅಭಿಪ್ರಾಯ ಇಲ್ಲಿದೆ

ಇದನ್ನೂ ಓದಿ: Kannada language : ಅನ್ಯಭಾಷೆಗಳ ವ್ಯಾಮೋಹದಿಂದ ಕನ್ನಡ ಮೂಲೆಗುಂಪು

Tags: Family ThrillerKannada MovieRachita RamRamesh AravindTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In