• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

ಜ್ಯೋತಿಷ್ಯ: ಈ ವಾರ ನಿಮ್ಮ ಗ್ರಹಗತಿಗಳು ಹೇಗಿವೆಯೆಂದು ತಿಳಿಯುವ ಕುತೂಹಲವೇ? ವಾರಭವಿಷ್ಯ ನೋಡಿ

ನವೆಂಬರ್ 21, 2021ರಿಂದ ನವೆಂಬರ್ 27, 2021ರವರೆಗಿನ ವಿವಿಧ ರಾಶಿಗಳಲ್ಲಿ ಜನಿಸಿದವರ ಚಂದ್ರರಾಶಿ ಆಧಾರಿತ ವಾರಭವಿಷ್ಯ

Shri News Desk by Shri News Desk
Nov 21, 2021, 11:09 am IST
in ಭವಿಷ್ಯ
Weekly Moon Sign Predictions

ವಾರ ಭವಿಷ್ಯ

Share on FacebookShare on TwitterTelegram

ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ. ಮಾನವ ಪ್ರಯತ್ನದ ಜೊತೆಗೆ ಗ್ರಹಗತಿಗಳ ಪ್ರಭಾವವೂ ಮನುಷ್ಯರ ಬದುಕಿನ ಮೇಲೆ ವಿವಿಧ ರೀತಿಯಗಳಲ್ಲಿ ಪರಿಣಾಮ ಬೀರುತ್ತದೆ. ಸರಿಯಾದ ಸಮಯದಲ್ಲಿ ಎಚ್ಚೆತ್ತುಕೊಂಡರೆ ಇಂಥ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಿದೆ. ದೋಷಪೂರಿತರಾದ ಗ್ರಹಗಳಿಂದ ತೊಂದರೆ ಎದುರಿಸುತ್ತಿರುವವರು ಶಾಂತಿಗೆ ಸುಲಭ ಪರಿಹಾರ ಕ್ರಮಗಳನ್ನು ಅನುಸರಿಸಬಹುದು ಎನ್ನುತ್ತಾರೆ ಗೌರಿಬಿದನೂರಿನ ಜ್ಯೋತಿಷಿ ಪಂಡಿತ್ ರಾಮಕೃಷ್ಣ ಗುಂಜೂರ್. ಗ್ರಹಗತಿಗಳ ಸಮಸ್ಯೆಗಳಿಗೆ ಸುಲಭದ ಪರಿಹಾರ ಜೊತೆಗೆ ವಾರ ಭವಿಷ್ಯದ ವಿವರವೂ ಈ ಬರಹದಲ್ಲಿದೆ.

ಮೇಷರಾಶಿ: ಸರ್ಕಾರಿ ಕೆಲಸಗಳಲ್ಲಿ ಸ್ವಲ್ಪ ಅಡೆತಡೆ, ಉದ್ಯೋಗದಲ್ಲಿ ಸ್ವಲ್ಪ ಅಡೆತಡೆ, ಸಂಬಂಧಗಳಲ್ಲಿ ಸ್ವಲ್ಪ ತೊಂದರೆ; ಇವುಗಳನ್ನು ಹೊರತುಪಡಿಸಿ  ಇನ್ನುಳಿದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಪರಿಸ್ಥಿತಿ ಇದೆ. ಈ ಸಮಸ್ಯೆಗಳಿಗೆ ಪರಿಹಾರವಾಗಿ ವಿಷ್ಣುವಿನ ಜಪ , ಅಶ್ವತ್ಥನಾರಾಯಣ ಸೇವೆ ಮಾಡಿದರೆ ಉತ್ತಮವಾಗುತ್ತದೆ.

ವೃಷಭ ರಾಶಿ: ಈ ವಾರವೂ ಸಹ ಮನಸ್ಸಿನ ಕಿರಿಕಿರಿ ಸ್ವಲ್ಪ ಜಾಸ್ತಿಯಾಗುವ ಸಾಧ್ಯತೆಯಿದೆ. ಕೈಗೆ ಬೇಕಾದಷ್ಟು ಹಣ ಬಂದರೂ ಹಾಗೆಯೇ ಖರ್ಚಾಗಿ ಹೋಗುತ್ತದೆ. ಮಾಡುವ ಎಲ್ಲಾ ಶುಭ ಕಾರ್ಯಗಳಲ್ಲಿ ಉತ್ತಮ ಫಲವಿದೆ.ಮನಸ್ಸಿನ ನೆಮ್ಮದಿಗಾಗಿ ಶಿವನ ಆರಾಧನೆ ಮಾಡಿ.

ಮಿಥುನ ರಾಶಿ: ಈ ವಾರದಲ್ಲಿ ಉದ್ಯೋಗದಲ್ಲಿ ಸ್ಪಲ್ಪ ಪ್ರಮಾಣದ ನೆಮ್ಮದಿಯಿರಲಿದೆ.  ಸರ್ಕಾರಿ ಕೆಲಸಗಳಲ್ಲಿ ಸ್ವಲ್ಪ ಸಮಾಧಾನಕರ ಬೆಳವಣಿಗೆ ಆದರೂ ಇತರೆ ಕ್ಷೇತ್ರಗಳಲ್ಲಿ ತುಂಬಾ ಸಮಸ್ಯೆಗಳು ಇವೆ . ಗುರು ಮತ್ತು ಶನಿ ದೇವರ ಜಪ ಮತ್ತು ಪೂಜೆಯಿಂದ ಅನುಕೂಲಕರ.

ಕಟಕ ರಾಶಿ: ಈ ವಾರ ಸ್ವಲ್ಪ ಸಮಾಧಾನದ ಪರಿಸ್ಥಿತಿ ಬರುತ್ತದೆ. ಮಕ್ಕಳ ಕ್ಷೇತ್ರದಲ್ಲಿ ಸಮಾಧಾನಕರ ಬೆಳವಣಿಗೆ, ತಾಯಿಯ ಬಗ್ಗೆ ಚಿಂತೆ ಮುಂದುವರೆಯುತ್ತದೆ. ಹಣಕಾಸು ಕೈಯಲ್ಲಿ ನಿಲ್ಲದ ಪರಿಸ್ಥಿತಿ ಆದರೂ ನಿಮಗೆ ಬೇಕಾದಾಗ ಹಣ ಕೈ ಸೇರುತ್ತದೆ. ಶುಕ್ರ ಜಪ, ಲಕ್ಷ್ಮೀ ಆರಾಧನೆ ಮಾಡಿ. ತುಳಸಿ ಪೂಜೆಯೂ ಉತ್ತಮ.

ಸಿಂಹ ರಾಶಿ: ಬಹಳ ಅವಸರದಿಂದ ತೆಗೆದುಕೊಳ್ಳುವ ನಿರ್ಧಾರಗಳಿಂದ ಮನಸ್ಸಿಗೆ ಚಿಂತೆ , ಆರೋಗ್ಯಕ್ಕೆ ಹಾನಿ , ವ್ಯಾಪಾರ ಹಾಗೂ ಭೂಮಿಗೆ ಸಂಬಂಧಿಸಿದ ವ್ಯವಹಾರಗಳು ಉತ್ತಮವಾಗಿರುತ್ತವೆ. ಹಣಕಾಸು ಸ್ಥಿತಿ ಸುಧಾರಣೆಯಾಗುತ್ತದೆ. ಇನ್ನಷ್ಟು ಉತ್ತಮ ಫಲಳನ್ನು ಪಡೆಯಲು ಶನಿ ಮತ್ತು ಗುರು ಗ್ರಹರ ಆರಾಧನೆ ಉತ್ತಮ

ಕನ್ಯಾ ರಾಶಿ: ಕೃಷಿ , ವ್ಯಾಪಾರ , ಹಾಗೂ ಭೂಮಿಯ ವಿಚಾರಗಳಲ್ಲಿ ಒಳಿತು. ಸರ್ಕಾರಿ ಮತ್ತು ಉದ್ಯೋಗದ ವಿ‍ಷಯಗಳಲ್ಲಿ ಉತ್ತಮವಾಗಿರಲಿದೆ. ಮಕ್ಕಳ ಬಗ್ಗೆ ಚಿಂತೆ ಅಥವಾ ಅವರಿಂದ ತೊಂದರೆ. ಇದನ್ನು ಹೊರತು ಪಡಿಸಿ ಈ ವಾರ ಉತ್ತಮವಾಗಿದೆ. ಶನಿಯ ಆರಾಧನೆಯಿಂದ ಉತ್ತಮ ಫಲವಿದೆ.

ತುಲಾ ರಾಶಿ: ಉತ್ಸಾಹ ಕಡಿಮೆ ,ಯಾವುದೇ ಕೆಲಸ ಮಾಡಲು ನಿರಾಸಕ್ತಿ. ಭೂಮಿ ವಿಚಾರದಲ್ಲಿ ತೊಂದರೆ . ಉದ್ಯೋಗ ಮತ್ತು ವ್ಯವಹಾರದಲ್ಲಿ ಸ್ವಲ್ಪ ಸಮಾಧಾನಕರ ಬೆಳವಣಿಗೆ. ತಾಯಿಯ ಬಗ್ಗೆ ಚಿಂತೆ ಅಥವಾ ಅವರಿಗೆ ತೊಂದರೆಯಾಗಬಹುದು. ಹಣಕಾಸು ಹಾಗೂ ಇತರೆ ಪರಿಸ್ಥಿತಿಗಳಲ್ಲಿ ಸುಧಾರಣೆ. ಶನಿದೇವರ ಆರಾಧನೆ ಮತ್ತು ಶಿವನ ಆರಾಧನೆ ಮಾಡಿದರೆ ಉತ್ತಮ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ಸ್ವಲ್ಪ ನೆಮ್ಮದಿ. ಸಮಾಧಾನಕರ ಸ್ಥಿತಿ ಇರುತ್ತದೆ. ಮನೆಯಲ್ಲಿ ಎಲ್ಲವೂ ಸರಿ ಇದೆ ಎನ್ನುವ ಸಮಯಕ್ಕೆ ಬೇರೆ ಯಾವುದೋ ಒಂದು ಸಣ್ಣ ವಿಚಾರ ಕಲಹ ತರಬಹುದು. ಇನ್ನುಳಿದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಿದೆ. ರಾಹು-ಕೇತು ಆರಾಧನೆ , ಅರಳಿಕಟ್ಟೆ ಪೂಜೆ ಮಾಡಿ.

ಧನಸ್ಸು ರಾಶಿ: ಉದ್ಯೋಗ , ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ. ಮಾಡಿದ ಪ್ರಯತ್ನಗಳು ವಿಫಲವಾಗುವ ಸಾಧ್ಯತೆಗಳಿವೆ, ಮನಸ್ಸಿಗೆ ಚಿಂತೆ ಹೆಚ್ಚಾಗುತ್ತದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಜ್ಞಾನಕ್ಕೆ ಹಾಗೂ ಭೂಮಿಯಿಂದ ಮಾಡುವ ಪ್ರಯತ್ನಕ್ಕೆ ಉತ್ತಮ ಫಲ . ರವಿ ಜಪ ಮತ್ತು ಕೇತು ಆರಾಧನೆ ಮಾಡಿ.

ಮಕರ ರಾಶಿ: ವೃಥಾ ತಿರುಗಾಟ, ಮಾಡುವ ಕೆಲಸಗಳಲ್ಲಿ ಸ್ವಲ್ಪ ವಿಳಂಬ ಉಂಟಾಗುತ್ತದೆ. ಹಣಕಾಸಿನ ಅಡಚಣೆ, ಮಕ್ಕಳ ಬಗ್ಗೆ ಚಿಂತೆ ಅಥವಾ ಅವರಿಗಾಗಿ ಖರ್ಚು. ಸರ್ಕಾರಿ ಕೆಲಸ-ಕಾರ್ಯಗಳಲ್ಲಿ ಪ್ರಯತ್ನಗಳ ನಂತರ ವಿಳಂಬ ಫಲವಿದೆ. ಇನ್ನಷ್ಟು ಉತ್ತಮ ಫಲ ಪಡೆಯಲು ಶನಿ ಮತ್ತು ರವಿ ಆರಾಧನೆ ಮಾಡಿ.

ಕುಂಭ ರಾಶಿ: ಮಾಡುವ ಎಲ್ಲಾ ಪ್ರಯತ್ನಗಳಲ್ಲಿ ಸ್ವಲ್ಪ ತಡವಾಗಿ ಫಲ ಸಿಗುತ್ತದೆ, ಇದರಿಂದ ಮನಸ್ಸಿಗೆ ಆತಂಕ , ಚಿಂತೆ ಹೆಚ್ಚಾಗುತ್ತದೆ. ಗುರು-ಹಿರಿಯರ ಸಲಹೆಯಿಂದ ಮನಸ್ಸಿಗೆ ಸಮಾಧಾನ. ಇನ್ನುಳಿದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಫಲವಿದೆ. ನಿಮ್ಮ ಪ್ರಯತ್ನಗಳು ಉತ್ತಮ ಫಲ ನೀಡಲು ಗುರು ಮತ್ತು ಶನಿ ಆರಾಧನೆ ಮಾಡಿ.

ಮೀನ ರಾಶಿ:
ಮೀನರಾಶಿಗೆ ಈ ವಾರ ಬಹಳ ಉತ್ತಮ ಫಲಗಳು ಗೋಚರವಾಗುತ್ತಿವೆ . ಮಾಡುವ ಎಲ್ಲಾ ಪ್ರಯತ್ನಗಳು ಸಫಲವಾಗಿ ನೆಮ್ಮದಿ ಕೊಡುವ ಸಮಯ. ವಿದ್ಯಾರ್ಥಿಗಳಿಗೆ ಓದಿನ ಬಗ್ಗೆ ಸ್ವಲ್ಪ ಅಸಡ್ಡೆ ಬರುತ್ತದೆ. ರಿಯಲ್ ಎಸ್ಟೇಟ್/ಭೂಮಿ ವ್ಯಾಪಾರ ಮಾಡುವವರಿಗೆ ವ್ಯಾಪಾರದಲ್ಲಿ ಕುಂಠಿತವಾಗುತ್ತದೆ. ಉತ್ತಮ ಫಲಕ್ಕೆ ಬುಧ ಮತ್ತು ಮಂಗಳ ಗ್ರಹಗಳ ಆರಾಧನೆ ಮಾಡಿ.

Weekly predictions for all 12 signs according to Moon Signs

ಇದನ್ನೂ ಓದಿ: Act of Agriculture: ಮೋದಿ ನಿಲುವು ವಿರೋಧಿಸುವವರಿಗೆ ಪರಿತಪಿಸುವ ಕಾಲ ಬರಲಿದೆ: ಸಿ.ಟಿ.ರವಿ ಭವಿಷ್ಯ

ಇದನ್ನೂ ಓದಿ: Kannada sovereign language: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ,  ಮಾತೃಭಾಷೆ ಅಭಿಮಾನವಿರಲಿ

Ramakrishna-Gunjur
ಜ್ಯೋತಿಷಿ ಪಂಡಿತ್ ರಾಮಕೃಷ್ಣ ಗುಂಜೂರು. ಮೊಬೈಲ್ ಸಂಖ್ಯೆ: 98806 98049
Tags: #Weekly PredictionsAstrology
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In