• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಶಿಕ್ಷಣ

ಹೆಚ್ಚು ಜನರ ಜೊತೆ ಗೆಳೆತನ ಬೆಳೆಸಿಕೊಳ್ಳಲು 8 ಸೂತ್ರಗಳನ್ನು ಓದಿಬಿಡಿ

ಸಂಘಜೀವಿಯಾದ ಮನುಷ್ಯ ಗೆಳೆತನವನ್ನು ಹೆಚ್ಚಿಸಿಕೊಳ್ಳಲು ತುಡಿಯುತ್ತಾನೆ. ಸ್ನೇಹಿತರನ್ನು ಇನ್ನಷ್ಟು ಆಪ್ತರನ್ನಾಗಿ ಮಾಡಿಕೊಳ್ಳಲು ಬಯಸುತ್ತಾನೆ. ಈ ಪ್ರಕ್ರಿಯೆಯನ್ನು ಸರಳಗೊಳಿಸುವ ಎಂಟು ವಿಧಾನಗಳು ಇಲ್ಲಿವೆ.

Shri News Desk by Shri News Desk
Nov 24, 2021, 09:44 pm IST
in ಶಿಕ್ಷಣ
Friendship

ಸಾಂಕೇತಿಕ ಚಿತ್ರ

Share on FacebookShare on TwitterTelegram

ನಾಗರಿಕತೆಯು ಬೆಳೆಯುವುದೇ ಹೊಸ ಹೊಸ ಗೆಳೆತನ ಸಂಪಾದಿಸುವದರಲ್ಲಿ ಎಂಬ ಮಾತಿದೆ. ಆದರೆ, ಪರಿಚಯವಾದವರಲ್ಲ ಗೆಳೆಯರಾಗುವುದಿಲ್ಲ. ಸ್ನೇಹ ವ್ಯಾಪ್ತಿಗೆ ಬಂದವರೆಲ್ಲ ಆಪ್ತರಾಗುವುದಿಲ್ಲ. ಗೆಳೆತನವನ್ನು ಹೆಚ್ಚು ಆಪ್ತ ಮಾಡಿಕೊಳ್ಳಲು ಈ ಸಲಹೆಗಳನ್ನು ಅನುಷ್ಠಾನಕ್ಕೆ ತನ್ನಿ. ಸಂಘಜೀವಿಯಾದ ಮನುಷ್ಯ ಗೆಳೆತನವನ್ನು ಹೆಚ್ಚಿಸಿಕೊಳ್ಳಲು ತುಡಿಯುತ್ತಾನೆ. ಸ್ನೇಹಿತರನ್ನು ಇನ್ನಷ್ಟು ಆಪ್ತರನ್ನಾಗಿ ಮಾಡಿಕೊಳ್ಳಲು ಬಯಸುತ್ತಾನೆ. ಈ ಪ್ರಕ್ರಿಯೆಯನ್ನು ಸರಳಗೊಳಿಸುವ ಎಂಟು ವಿಧಾನಗಳು ಇಲ್ಲಿವೆ.

ಮೈತ್ರಿಯನ್ನು ಆಪ್ತ ಮಾಡಿಕೊಳ್ಳಲು ಎಂಟು ವಿಧಾನ ಇಲ್ಲಿದೆ:
1. ಒಳ್ಳೆಯ ಅಂಶಗಳನ್ನು ಹಂಚಿಕೊಳ್ಳುವಂತೆ ಜೀವನದಲ್ಲಿ ಎದುರಿಸಿದ ಕೆಟ್ಟ ಸಂದರ್ಭದ ನೆನಪನ್ನೂ ಹಂಚಿಕೊಳ್ಳಿ. ಇದರಿಂದ ಗೆಳೆಯರ ಮಧ್ಯೆ ಆಪ್ತತೆ ಹೆಚ್ಚುತ್ತದೆ.
2. ಗೆಳೆಯ/ಗೆಳತಿಯರ ಮಧ್ಯೆ ಸಮಾನವಾದ ಅಂಶ, ಸಮಾನ ಚಿಂತನೆ ಯಾವುದು ಎಂಬುದನ್ನು ಗುರುತಿಸಿಕೊಳ್ಳಿ. ಅಂತಹ ವಿಷಯದ ಬಗ್ಗೆ ಚರ್ಚಿಸುವುದು. ಇಲ್ಲವೆ ಅಂತಹ ಹವ್ಯಾಸವನ್ನು (ಕೆಟ್ಟ ವ್ಯಸನಗಳಲ್ಲ) ಒಟ್ಟಿಗೆ ಮಾಡುವುದು ಉತ್ತಮ.
3. ಮಿತ್ರರು ಮಾತನಾಡುವಾಗ ತಾಳ್ಮೆಯಿಂದ ಕೇಳಿಸಿಕೊಳ್ಳಿ. ನಾವೇ ಮಾತನಾಡುತ್ತಿದ್ದರೆ ಅದು ಏಕಮುಖವಾಗುತ್ತದೆ ಮತ್ತ ಗೆಳೆತನ ನೀರಸವಾಗುತ್ತದೆ.
4. ಸರಳತನ ರೂಢಿಸಿಕೊಳ್ಳಿ. ಇದು ಗೆಳೆಯರ ಸಂಖ್ಯೆಯನ್ನು ಹೆಚ್ಚಿಸುತ್ತದೆ.
5. ನಿಮ್ಮತವನ್ನು ಬಿಟ್ಟುಕೊಡಬೇಡಿ. ಆದರೆ ಜಿಗುಟುತನ ಬೇಡ. ಆತ್ಮೀಯವಾಗಿ ಬೆರೆಯಿರಿ.
6. ಹೊಸ ಗೆಳೆಯರನ್ನು ಹಳೆಯ ಸ್ನೇಹಿತರ ಜತೆ ಹೋಲಿಸಬೇಡಿ. ಅದರಲ್ಲೂ ನಕಾರಾತ್ಮಕ ಗುಣಗಳನ್ನು ತುಲನೆ ಮಾಡುವುದು ಮೈತ್ರಿ ನಷ್ಟಕ್ಕೆ ಕಾರಣವಾದೀತು.
7. ಹೊಸ ಗೆಳೆಯವರು ಸಿಕ್ಕರೆಂದು ಹಳಬರನ್ನು ತಿರಸ್ಕಾರ ದೃಷ್ಟಿಯಿಂದ ನೋಡಬೇಡಿ. ಇಬ್ಬರಲ್ಲೂ ಸಮಾನ ಭಾವ ಇರಲಿ.
8. ಮೈತ್ರಿಯ ಪ್ರಕ್ರಿಯೆಯೂ ಧಾವಂತದಲ್ಲಿ ಆಗುವಂತಹುದಲ್ಲ. ಇದು ಅದರದ್ದೆ ಆದ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಆತುರತೆ ಬೇಡ.

ಇದನ್ನೂ ಓದಿ: ವಧುವಿನ ಬ್ರಾ ಸೈಜ್ ಕೇಳಿದ ಭೂಪ; ವೈರಲ್ ಆದ ಜಾಹೀರಾತಲ್ಲಿ ಏನೆಲ್ಲಾ ಇತ್ತು?

Tags: FriendshipRelationshipTOP NEWS
ShareSendTweetShare
Join us on:

Related Posts

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Google does not dominate in these countries

ಗೂಗಲ್‌ ಪಾರಮ್ಯ ಸಾಧಿಸದ ದೇಶಗಳಿವು

Preparing children to handle failure

ಸೋಲನ್ನು ಒಪ್ಪಿಕೊಳ್ಳಲು ಮಕ್ಕಳನ್ನು ಸಿದ್ಧಪಡಿಸಿ

Modi-Gowda Meet: ಹಾಸನಕ್ಕೆ ಐಐಟಿ ಬೇಕು – ಪ್ರಧಾನಿಗೆ ದೇವೇಗೌಡ ಡಿಮ್ಯಾಂಡ್‌

Modi-Gowda Meet: ಹಾಸನಕ್ಕೆ ಐಐಟಿ ಬೇಕು – ಪ್ರಧಾನಿಗೆ ದೇವೇಗೌಡ ಡಿಮ್ಯಾಂಡ್‌

Science Essay Competition

ಐದರಿಂದ ಎಂಟನೆಯ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಔಷಧವಿಜ್ಞಾನ ಪ್ರಬಂಧ ಸ್ಪರ್ಧೆ

Children

Opinion: ಮಕ್ಕಳ ಸಾಮಾಜಿಕ ಮಿಲನಕ್ಕೆ ಪೋಷಕರು ಸಹಕರಿಸಬೇಕಿದೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In