• Home
  • About Us
  • Contact Us
  • Terms of Use
  • Privacy Policy
Saturday, June 20, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Rare fish: 1.81 ಲಕ್ಷಕ್ಕೆ ಮಾರಾಟವಾದ ಅಪರೂಪದ ಮೀನು

Shri News Desk by Shri News Desk
Nov 25, 2021, 06:26 am IST
in ರಾಜ್ಯ, ವಾಣಿಜ್ಯ
Share on FacebookShare on TwitterTelegram

ಉಡುಪಿ: ಮಲ್ಪೆ ಕಡಲ ಕಿನಾರೆಯಿಂದ ರಾಜ್ಯದ ಕರಾವಳಿ ತೀರವಾದ ಉಡುಪಿಯಿಂದ ಹೊರಟ ಮೀನುಗಾರರಿಗೆ ಬಂಪರ್ ಹೊಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದೆ.

ಇದನ್ನೂ ಓದಿ: Bikshuki donates to Anjaneya Temple: ಆಂಜನೇಯ ದೇವಾಲಯಕ್ಕೆ ದೇಣಿಗೆ ಕೊಟ್ಟ ಬಿಕ್ಷುಕಿ

ಮೀನುಗಾರರು ಹಿಡಿದ ಆ ಒಂದು ಮೀನು ಒಂದು ಲಕ್ಷದ ಎಂಭತ್ತು ಸಾವಿರಕ್ಕೆ ಮಾರಾಟವಾಗಿದೆ.ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬುವವರ ಬಲರಾಮ್ ಎಂಬ ಹೆಸರಿನ ಬೋಟ್‌ ಗೆ ಅದೃಷ್ಟದ ಲಕ್ಷ್ಮೀ ಸಿಕ್ಕಿದೆ. ಮೀನುಗಾರರ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಮೀನು ಸಿಕ್ಕಿದೆ. ಈ ಮೀನು ಬರೋಬ್ಬರಿ ರೂ. 1.81 ಲಕ್ಷಕ್ಕೆ ಮಾರಾಟವಾಗಿದೆ. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಈ ಮೀನು ಹರಾಜು ಪ್ರಕ್ರಿಯೆ ನಡೆದಿದೆ.

ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ಸಭೆ: 2022ರ ಮಾರ್ಚ್ ವರೆಗೆ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಣೆ

ಈ ಮೀನು ಪ್ರತಿ ಕೆಜಿಗೆ ರೂ. 9060ರಂತೆ ಮಾರಾಟವಾಗಿದೆ. ಈ ಗೋಳಿ ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಇದು ಕಲ್ಲು ಬಂಡಿಗಳ ಅಡಿಯಲ್ಲಿ ವಾಸವಾಗುತ್ತದೆ. ಇದು ಮೀನುಗಾರರ ಬಲೆಗೆ ಬೀಳುವುದು ಬಲು ಅಪರೂಪ. ಮುಂಬಯಿನಲ್ಲಿ ಈ ಮೀನಿನ ದರ ಪ್ರತಿ ಕೆಜಿಗೆ ರೂ. 1500ರ ಆಸುಪಾಸಿನಲ್ಲಿದೆ.

ಇದನ್ನೂ ಓದಿ: Five days of rain likely: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಮುಂದಿನ ಐದು ದಿನ ಮಳೆ ಸಾಧ್ಯತೆ

Rare fish sold for 1.81 lakh

 

Tags: Rare fish sold for 1.81 lakhTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In