• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

Handicraft Fair: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲ ಮೇಳಕ್ಕೆ ಚಾಲನೆ

ಡಿಸೆಂಬರ್ 5ರವರೆಗೆ ಮೇಳ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ.

Shri News Desk by Shri News Desk
Nov 26, 2021, 03:49 pm IST
in ತಾಜಾಸುದ್ದಿ, ಬ್ಯೂಟಿ ಟಿಪ್ಸ್, ರಾಜ್ಯ, ವಾಣಿಜ್ಯ
ಚಿತ್ರಕಲಾ ಪರಿಷತ್‌ನಲ್ಲಿ ಕರಕುಶಲ ಮೇಳ

ಚಿತ್ರಕಲಾ ಪರಿಷತ್‌ನಲ್ಲಿ ಕರಕುಶಲ ಮೇಳ

Share on FacebookShare on TwitterTelegram

ಬೆಂಗಳೂರು, ನವೆಂಬರ್‌ 26: ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕರಕುಶಲಕರ್ಮಿಗಳಿಗೆ ಸೂಕ್ತವಾದ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನವೆಂಬರ್‌ 26 ರಿಂದ ಡಿಸೆಂಬರ್‌ 5 ರ ವರೆಗೆ ಆಯೋಜಿಸಲಾಗಿರುವ ಕರಕುಶಲಮೇಳಕ್ಕೆ ಇಂದು ನಟಿ ಅಶ್ವಿನಿ ರಾವ್‌ ಹಾಗೂ ರಿಯಾ ಅವರು ಚಾಲನೆ ನೀಡಿದರು.

ಕೊರೋನಾ ಲಾಕ್‌ಡೌನ್‌ ನಿಂದಾಗಿ ಮನೆಯಲ್ಲಿಯೇ ಇದ್ದು ಬೇಸರಗೊಂಡಿರುವ ಜನರ ಬೇಸರ ದೂರಮಾಡಬಲ್ಲ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನೂ ಖರೀದಿಸುವ ವ್ಯವಸ್ಥೆಯಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸೀರೆಯನ್ನು ಆಯ್ದುಕೊಳ್ಳಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿದೆ ಎಂದು ನಟಿ ಅಶ್ವಿನಿ ರಾವ್ ಹೇಳಿದರು.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕರ್ಮಿಗಳು ತಯಾರಿಸಿರುವ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯಲಿವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಯ ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ ಎಂದು ಮೇಳದ ಆಯೋಜಕರಾದ ಅಫ್ತಾಬ್‌ ತಿಳಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು ಪ್ರವೇಶ ಉಚಿತವಾಗಿದೆ.

•ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಅಳವಡಿಸಲಾಗಿದೆ
•ನವೆಂಬರ್‌ 26 ರಿಂದ ಡಿಸೆಂಬರ್‌ 5 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಮೇಳ ನಡೆಯಲಿದೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 96118 35597

A 10-day Artisan Bazaar begins at Karnataka Chitrakala Parishat

ಇದನ್ನೂ ಓದಿ: Billava community : ಬಿಲ್ಲವ ಸಮಾಜದಿಂದ ನ.೨೧ಕ್ಕೆ ಕಲಾಮಂದಿರದಲ್ಲಿ ‘ಸಮಾಜ ಸಮ್ಮಿಲನ’ ಕಾರ್ಯಕ್ರಮ
ಇದನ್ನೂ ಓದಿ: Pradhan Mantri Awas Yojana: ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ ಆವೃತ್ತಿ- 3.61 ಲಕ್ಷ ಮನೆ ನಿರ್ಮಾಣ ಕಾಮಗಾರಿಗೆ ಅನುಮತಿ

Tags: Art BazaarChitrakala ParishadHandicraftTOP NEWS
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In