• Home
  • About Us
  • Contact Us
  • Terms of Use
  • Privacy Policy
Monday, February 9, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮುಂಬೈ ಮೇಲಿನ 26/11 ದಾಳಿ: ನ್ಯಾಯ ಬಹುಕಾಲದಿಂದ ಬಾಕಿ ಉಳಿದಿದೆ ಎಂದು ಪಾಕ್‌ನ ಕಿವಿ ಹಿಂಡಿದ ಅಮೆರಿಕ

ಭಾರತದ ಮುಂಬೈ ಮೇಲೆ ದಾಳಿಗೆ ಕಾರಣರಾದವರ ವಿರುದ್ಧ ಬಹುಕಾಲದಿಂದ ಕ್ರಮ ಜರುಗಿಸಿಲ್ಲ. 13 ವರ್ಷದಿಂದ ನ್ಯಾಯಕ್ಕಾಗಿ ಕಾಯಲಾಗುತ್ತಿದೆ ಎಂದು ಅಮೆರಿಕ ಹೇಳಿದೆ.

Shri News Desk by Shri News Desk
Nov 27, 2021, 07:17 pm IST
in ಅಂತರಾಷ್ಟ್ರೀಯ
26/11 Mumbai Attack

ಮುಂಬೈ ದಾಳಿ

Share on FacebookShare on TwitterTelegram

ವಾಷಿಂಗ್ಟನ್‌: ಭಾರತದ ವಾಣಿಜ್ಯ ರಾಜಧಾನಿ ಮುಂಬೈ ಮೇಲೆ 2008ರ ನವೆಂಬರ್‌ 26ರಂದು ದಾಳಿ ಪ್ರಕರಣದಲ್ಲಿ 13 ವರ್ಷದಿಂದ ನ್ಯಾಯದಾನ ಆಗಿಲ್ಲ. ದಾಳಿಗೆ ಕಾರಣರಾದವರ ವಿರುದ್ಧ ವಿಚಾರಣೆ ಚುರುಕುಗೊಳ್ಳಬೇಕು ಎಂದು ಅಮೆರಿಕವು ಪಾಕಿಸ್ತಾನದ ಕಿವಿಹಿಂಡಿದೆ.

ಈ ದುರ್ಘಟನೆ ಸಂಭವಿಸಿ 13 ವರ್ಷಗಳಾಗಿಹೋಗಿದೆ. ಆದರೂ ದಾಳಿಯ ಸಂಚುಕೋರರಿಗೆ ಶಿಕ್ಷೆಯಾಗಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ ಟ್ವೀಟ್‌ ಮಾಡಿದ್ದಾರೆ. ದಾಳಿಯಲ್ಲಿ ಮಡಿದ ಅಮೆರಿಕದ ಆರು ಮಂದಿಯನ್ನು ಸ್ಮರಿಸಿದ್ದಾರೆ. ಯಾವುದೇ ವಿಧದ ಭಯೋತ್ಪಾದನೆಯನ್ನು ಆಮೂಲಾಗ್ರವಾಗಿ ಸದೆಬಡೆಯಬೇಕು ಎಂಬ ವಿಷಯದಲ್ಲಿ ಭಾರತ ಮತ್ತು ಅಮೆರಿಕ ಕಟಿಬದ್ಧವಾಗಿವೆ ಎಂದು ವಿದೇಶಾಂಗ ಇಲಾಖೆಯ ಉಪಕಾರ್ಯದಶರ್ಶಿ ವೆಂಡಿ ಶೆರ್ಮನ್‌ ಹೇಳಿದ್ದಾರೆ.

‘ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ್ದಾಗ 26/11 ದಾಳಿಯಲ್ಲಿ ಮಡಿದವರ ನೆನಪಿಗೆ ತಾಜ್ ಹೋಟೆಲ್‌ನಲ್ಲಿ ನಿರ್ಮಿಸಿರುವ ಸ್ಮಾರಕಕ್ಕೆ ಭೇಟಿ ನೀಡಿದ್ದೆ. ಇವತ್ತು ಈ ಕರಾಳ ಘಟನೆ ನಡೆದು 13 ವರ್ಷ ಆಗಿದೆ. ಆದರೆ, ಸಂಚು ನಡೆಸಿದ ದುರಳರಿಗೆ ಶಿಕ್ಷೆಯಾಗಿಲ್ಲ ಎನ್ನುವುದು ನೋವನ್ನು ಹೆಚ್ಚಿಸುತ್ತದೆ’ ಎಂದು ಸಂಸದ ಎಲಿಸ್‌ ಸ್ಟೆಫಾನಿಕ್‌ ಟ್ವೀಟ್‌ ಮಾಡಿದ್ದಾರೆ. ಈ ಮಧ್ಯೆ, ವಾಷಿಂಗ್ಟನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯಲ್ಲಿ ದಾಳಿಯಲ್ಲಿ ಮಡಿದವರ 13ನೇ ವರ್ಷದ ಸ್ಮರಣೆಯ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.

ದಾಳಿಯ ಹಿನ್ನೆಲೆ
ಪಾಕ್‌ ಮೂಲದ ಲಷ್ಕರ್‌-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ 10 ಉಗ್ರರು ಸಮುದ್ರ ಮಾರ್ಗದಲ್ಲಿ ಮುಂಬೈಗೆ ಬಂದು ನಿಲ್ದಾಣ, ಎರಡು ಐಷಾರಾಮಿ ಹೋಟೆಲ್‌, ಯಹೂದಿಗಳ ಪ್ರಾರ್ಥನಾ ಕೇಂದ್ರ ಇನ್ನಿತರ ಕಡೆ ಗುಂಡು, ಬಾಂಬ್‌ ದಾಳಿ ನಡೆಸಿದ್ದರು. ಇದರಿಂದ ಅಮೆರಿಕದ ಆರು ಜನರು ಸೇರಿ 15 ರಾಷ್ಟ್ರಗಳ 166 ಮಂದಿ ಸಾವನ್ನಪ್ಪಿದರು. 300 ಜನರು ಗಾಯಗೊಂಡರು. 60 ತಾಸಿನ ಸತತ ಕಾರ್ಯಾಚರಣೆ ನಡೆಸಿದ ಭಾರತದ ಎನ್‌ಎಸ್‌ಜಿ ತಂಡ ಒಂಬತ್ತು ಉಗ್ರರನ್ನು ಹೊಡೆದುರುಳಿಸಿತು. ಉಗ್ರ ಅಜ್ಮಲ್‌ ಕಸಬ್‌ನನ್ನು ಸೆರೆ ಹಿಡಿಯಿತು. 2012ರಲ್ಲಿ ಆತನಿಗೆ ಮರಣದಂಡನೆ ಆಯಿತು. ಈ ಘಟನೆ ತರುವಾಯ ಪಾಕ್‌ ಮತ್ತು ಭಾರತದ ಮಧ್ಯೆ ವೈಷಮ್ಯ ಇನ್ನಷ್ಟು ಹಿರಿದಾಗಿ ಯುದ್ಧ ಕಾರ್ಮೋಡ ಕವಿದಿತ್ತು.

ಇದನ್ನೂ ಓದಿ: Constitution: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಶ್ರಮದ ಫಲವೇ ಸಂವಿಧಾನ

Tags: AmericaMumbaiPakistanTerror AttackTOP NEWS
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In