• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಜಾಹ್ನವಿ ಕಪೂರ್‌ಗೆ ವಾಣಿಜ್ಯ ಸಿನಿಮಾದಲ್ಲಿ ನಟಿಸುವಾಸೆ

ಶ್ರೀದೇವಿ ಮತ್ತು ಬೋನಿ ಕಪೂರ್‌ ಪುತ್ರಿ ಜಾಹ್ನವಿ ಕಪೂರ್‌ಗೆ ವಾಣಿಜ್ಯ ಸಿನಿಮಾದಲ್ಲಿ ಮಿಂಚುವಾಸೆ.

Shri News Desk by Shri News Desk
Nov 28, 2021, 02:01 pm IST
in ಬ್ಯೂಟಿ ಟಿಪ್ಸ್, ಸಿನಿಮಾ
ನಟಿ ಜಾಹ್ನವಿ ಕಪೂರ್‌

ನಟಿ ಜಾಹ್ನವಿ ಕಪೂರ್‌

Share on FacebookShare on TwitterTelegram

ಮುಂಬೈ: ಬಾಲಿವುಡ್‌ನಲ್ಲಿ ಎರಡನೇ ತಲೆಮಾರಿನ ಉದಯೋನ್ಮುಖ ನಟಿ-ನಟಿಯರು ಸಿನಿಮಾ ಕೊರೊನಾ ಇಳಿಮುಖದ ಕಾಲದಲ್ಲಿ ಹೆಚ್ಚು ಸುದ್ದಿ ಮಾಡುತ್ತಿದೆ. ಅದರಲ್ಲೂ ಪ್ರಭಾವಿ ಬೋನಿ ಕಪೂರ್‌ ಕುಟುಂಬದ ಕುಡಿಯಾಗಿರುವ ಜಾಹ್ನವಿ ವಾಣಿಜ್ಯ ಸಿನಿಮಾದಲ್ಲಿ ನಟಿಸುವ ಹಂಬಲ ವ್ಯಕ್ತಪಡಿಸಿದ್ದಾರೆ. ಸೂಕ್ತ ಚಿತ್ರಕಥೆ ಮತ್ತು ಅವರಿಗೆ ಹೊಂದುವಂತಹ ಪಾತ್ರಕ್ಕಾಗಿ ಕಾಯುತ್ತಿದ್ದಾರೆ. ‘ಫಿಲ್ಮ್‌ ಕಂಪಾನಿಯನ್‌’ಗೆ ನೀಡಿರುವ ಸಂದರ್ಶನದಲ್ಲಿ ಇದನ್ನು ವ್ಯಕ್ತಪಡಿಸಿದ್ದಾರೆ.

ಪ್ರಶ್ನೆ: ಸಮಕಾಲೀನ ಬಾಲಿವುಡ್‌ನಲ್ಲಿ ನಟಿಯಾಗಿರುವುದು ಸ್ಟಾರ್‌, ಪ್ರಭಾವಿ ಅಥವಾ ಬ್ರ್ಯಾಂಡ್‌ಗೆ ಸಮಾನವೇ ಅಥವಾ ಇದಕ್ಕೆ ಭಿನ್ನವಾದುದ್ದೆ?

ಜಾಹ್ನವಿ: ಇದು ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರುತ್ತದೆ ಮತ್ತು ಯಾವುದಕ್ಕೆ ಪ್ರಾಧನ್ಯ ನೀಡುತ್ತೇವೆ ಎಂಬುದನ್ನು ಅವಲಂಬಿಸಿರುತ್ತದೆ. ನಮ್ಮ ಕೆಲಸಗಳೇ ನಮ್ಮತನವನ್ನು ಧ್ವನಿಸಬೇಕು ಎಂಬುದರಲ್ಲಿ ನನಗೆ ನಂಬಿಕೆ ಹೆಚ್ಚು. ಕುಟುಂಬ, ಪ್ರಭಾವ, ಬ್ರ್ಯಾಂಡ್‌ಗಳು ಒಂದು ಹಂತದವರೆಗೆ ನೆರವಾಗುತ್ತವೆ. ಆದರೆ, ಕ್ಯಾಮರಾ ಮುಂದೆ ನಿಂತಾಗ ನಮ್ಮಲ್ಲಿರುವ ಕಲೆಯೇ ಮುಖ್ಯವಾಗುತ್ತದೆ ಹೊರತು ಬೇರೆಯದ್ದಲ್ಲ.

ಪ್ರಶ್ನೆ: ಉತ್ತಮ ನಟಿಯಾಗಬೇಕೆಂಬ ಹಂಬಲವನ್ನು ಹಲವು ಸಾರಿ ಹೇಳಿದ್ದೀರಿ. ಇದರರ್ಥ ರಾಷ್ಟ್ರೀಯ ಪ್ರಶಸ್ತಿ ಪಡೆಯುವುದೆ? ಇದಕ್ಕಾಗಿ ನಿರ್ದಿಷ್ಟ ಕೌಶಲವನ್ನು ಸಂಪಾದಿಸಬೇಕೆಂಬ ಇರಾದೆ ಇದೆಯೆ?

ಜಾಹ್ನವಿ: ಉತ್ತಮ ಅಭಿನಯದ ಚಿತ್ರಗಳನ್ನು ಮಾಡಬೇಕೆಂಬ ಆಸೆ ಇದೆ. ಇದಕ್ಕಾಗಿ ನಾನು ಕ್ರಮಬದ್ಧವಾದ ತಯಾರಿ ನಡೆಸುತ್ತಿರುವೆ. ಡಾನ್ಸ್‌ ಕಲಿಯುತ್ತಿರುವೆ. ಬಿಡುವಿನ ವೇಳೆಯಲ್ಲಿ ವಿವಿಧ ಬಗೆಯ ಸಿನಿಮಾಗಳನ್ನು ನೋಡುತ್ತೇನೆ. ಸ್ಪಷ್ಟವಾಗಿ ಹಿಂದಿ ಕಲಿಯಲು ಟ್ಯೂಷನ್‌ಗೆ ಸೇರಿಕೊಂಡಿರುವೆ. ಸಿನಿಮಾ ನಿರ್ಮಾಪಕರ ಜತೆ ಹರಟೆ ಹೊಡೆಯುತ್ತೇನೆ. ಹೊಸ ವಿಷಯಗಳನ್ನು ಕಲಿಯುತ್ತೇನೆ. ಆದರೆ, ಅನುಭವವೇ ಪರಮಗುರು ಎಂಬುದು ನನ್ನ ಖಚಿತ ಅಭಿಪ್ರಾಯ. ಇಂಥ ಅನುಭವಕ್ಕಾಗಿ ಹೆಚ್ಚು ಹೆಚ್ಚು ನಟಿಸಬೇಕು. ಇದರ ಜತೆ ಉತ್ತಮ ಮಾನವರಾಗಲು ಶಿಕ್ಷಣ, ಸಂಸ್ಕೃತಿಯು ಅಗತ್ಯ. ಸಾಮಾಜಿಕವಾಗಿ ಖಚಿತ ರಾಜಕೀಯ ಅಭಿಪ್ರಾಯವೂ ಬೇಕು.

ಪ್ರಶ್ನೆ: ಸಿನಿಮಾ ಕಲಾವಿದರು ರಾಜಕೀಯ ಅಭಿಪ್ರಾಯಗಳನ್ನು ಹೊಂದಿರುವುದು ಈಗನ ಕಾಲಘಟ್ಟದಲ್ಲಿ ಅಪಾಯ ಎನಿಸುವುದಿಲ್ಲವೆ? ನಿಮ್ಮ ರಾಜಕೀಯ ದೃಷ್ಟಿಕೋನ ವೈಯಕ್ತಿಕ ತೃಪ್ತಿಗಾಗಿಯೋ ಅಥವಾ ಇದನ್ನು ಹಂಚಿಕೊಳ್ಳಲು ಬಯಸಿದ್ದೀರಾ?

ಜಾಹ್ನವಿ: ಯಾವುದೇ ಅಭಿಪ್ರಾಯ ಮೊದಲ ಉದ್ದೇಶ ಆತ್ಮ ತೃಪ್ತಿಯೇ. ಹಂಚಿಕೊಳ್ಳುವುದು ಅಥವಾ ಬಿಡುವುದು ಐಚ್ಛಿಕ. ರಾಜಕೀಯ ದೃಷ್ಟಿಕೋನಗಳು ಕೆಲಸದ ಮೇಲೆ ಒಂದಿನಿತಾದರೂ ಪರಿಣಾಮ ಬೀರುತ್ತವೆ. ಚಿತ್ರಕಥೆ ಆಯ್ಕೆ, ಪಾತ್ರದ ವಿಶ್ಲೇಷಣೆ, ಪಾತ್ರದ ಬೇಕು- ಬೇಡಗಳು ರಾಜಕೀಯ ಅಭಿಪ್ರಾಯದ ಪ್ರಭಾವಕ್ಕೆ ಒಳಾಗುತ್ತವೆ ಮತ್ತು ನಮ್ಮ ಕೆಲಸದಲ್ಲಿ ಪ್ರತಿಫಲಿಸುತ್ತವೆ. ಕಲಾವಿದರು ಇಂತಹ ಪ್ರತಿಕ್ರಿಯೆಗಳನ್ನು ತೋರುಬೇಕಿರುವುದು ಅವರ ಸಾಮಾಜಿಕ ಹೊಣೆಗಾರಿಕೆಯೂ ಆಗಿರುತ್ತದೆ.

ಪ್ರಶ್ನೆ: ಕಮಷರ್ಷಿಯಲ್‌ ಸಿನಿಮಾದಲ್ಲಿ ಸಿದ್ಧ ಸೂತ್ರಗಳು ರೂಢಗತವಾಗಿ ಹೋಗಿದೆ. ಅಂದರೆ ಮೂರು ಹಾಡು, ಎರಡು ಫೈಟ್‌, ಎಂಬಂತಾಗಿದೆ. ಇಂಥ ಪಾತ್ರಗಳನ್ನು ನೀವು ನಿಜಕ್ಕೂ ಬಯಸುವಿರಾ?

ಜಾಹ್ನವಿ: ಹೌದು, ಈ ರೀತಿ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಆದರೆ, ನಟ-ನಟಿಯರು ಯಾವಾಗಲೂ ಉತ್ತಮ ಚಿತ್ರಕಥೆ, ಸವಾಲಿನ ಪಾತ್ರಗಳನ್ನೆ ಬಯಸುತ್ತಾರೆ ಮತ್ತು ಸಿನಿಮಾದ ಕೇಂದ್ರ ಬಿಂದು ತಾವಾಗಬೇಕೆಂದು ನಿರೀಕ್ಷಿಸುತ್ತಾರೆ. ಅರೆಬೆಂದ ಪಾತ್ರಗಳ ಮೂಲಕ ತೆರೆಯ ಮೇಲೆ ಅಭೂತಪೂರ್ವವಾಗಿ ಕಾಣಿಸಿಕೊಳ್ಳಬೇಕೆಂದು ನಾನಂತೂ ಬಯಸುವುದಿಲ್ಲ. ಆದರೆ, ಸವಾಲೊಡ್ಡುವ ಕಮಷರ್ಷಿಯಲ್‌ಸಿನಿಮಾದ ಪಾತ್ರಗಳನ್ನು ಮಾಡಲು ಬಯಸುವೆ. ಮೂರು ಹಾಡಗಳಿದ್ದರೂ ಅಭಿನಯಿಸುವೆ ಆದರೆ, ಅಪಕ್ವವಾದ ಸೀನ್‌ಗಳಲ್ಲಿ ನಟಿಸುವುದು ಇಷ್ಟವಾಗುವುದಿಲ್ಲ. ಪಕ್ವವಾದ 30 ಸೀನ್‌ಗಳಿದ್ದರೂ ನಟಿಸುವೆ.

Janhvi Kapoor Wanting To Do Commercial Cinema

ಇದನ್ನು ಓದಿ:  Bollywood: ಜಾನ್ಹವಿ ಕಪೂರ್​ಳನ್ನು ಸುಸ್ತು ಮಾಡಿದ ಚಿತ್ರವಿದು…

ಇದನ್ನೂ ಓದಿ: Viral Vide: ಜಾಹ್ನವಿ ಕಪೂರ್‌ಗೆ ಅಪ್ಪ ಅಂದ್ರೆ ಅದೆಷ್ಟು ಪ್ರೀತಿ: ವೈರಲ್ ಆಯ್ತು ಮಗಳ ಕಾಳಜಿ

Tags: CinemaEntertainment
ShareSendTweetShare
Join us on:

Related Posts

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In