• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Omicron। ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ: ಮಾಜಿ ಸಿಎಂ ಕುಮಾರಸ್ವಾಮಿ

ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Shri News Desk by Shri News Desk
Nov 29, 2021, 10:19 pm IST
in ರಾಜ್ಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು: ಕೋವಿಡ್‌ 19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ. ಕೊರೋನಾ ಹೊಸ ತಳಿ #ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ. ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Koo App

ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ. ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. 2/3

– H D Kumaraswamy (@h_d_kumaraswamy) 29 Nov 2021

ಕೊರೋನಾ ಹೊಸ ತಳಿ #ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ. ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೋನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ.2/3

ಕೋವಿಡ್‌19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ.1/3

— H D Kumaraswamy (@hd_kumaraswamy) November 29, 2021


ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ.3/3

ಕೊರೋನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ.3/3

— H D Kumaraswamy (@hd_kumaraswamy) November 29, 2021

ಇದನ್ನೂ ಓದಿ: Guideline: ಓಮಿಕ್ರೋನ್ ಭೀತಿ – ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟ

Tags: corona omicron variantCovid 19HD KumaraswamyTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In