• Home
  • About Us
  • Contact Us
  • Terms of Use
  • Privacy Policy
Friday, June 20, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Winds against BJP: ರಾಜ್ಯದಲ್ಲಿ ಬಿಜೆಪಿ ವಿರುದ್ದದ ಗಾಳಿ ಬೀಸಲು ಪ್ರಾರಂಭ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Shri News Desk by Shri News Desk
Dec 4, 2021, 05:15 am IST
in ಚಿಕ್ಕಮಗಳೂರು, ರಾಜ್ಯ
Siddaramaiah

ಸಿದ್ದರಾಮಯ್ಯ

Share on FacebookShare on TwitterTelegram

ಚಿಕ್ಕಮಗಳೂರು: ಬಿಜೆಪಿ ಜನರ ಆಶೀರ್ವಾದ, ಜನಮನ್ನಣೆಯಿಂದ ಬಂದ ಸರ್ಕಾವಲ್ಲ 17 ಜನ ಎಂಎಲ್‌ಗಳನ್ನು ಕೊಂಡು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದು ಲೂಟಿ ಹೊಡೆಯೋದು ಬಿಟ್ಟರೆ ಬೇರೇನೂ ಮಾಡಲಿಲ್ಲ ಹಾಗಾಗಿ ರಾಜ್ಯದಲ್ಲಿ ಬಿಜೆಪಿ ವಿರುದ್ದದ ಗಾಳಿ ಬೀಸಲು ಪ್ರಾರಂಬಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

e Paper – December 4, 2021

ಒಕ್ಕಲಿಗರ ಭವನದಲ್ಲಿ ನಡೆದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ ಈ ಸರ್ಕಾರದಿಂದ ಜನ ಬೇಸತ್ತು ಭ್ರಮನಿರಸವಾಗಿದ್ದಾರೆ. ಓರ್ವ ಅಧಿಕಾರಿಯಿಂದ ಭ್ರಷ್ಠಾಚಾರದ ತನಿಖೆ ಮಾಡಿಸುತ್ತೇವೆಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳುತ್ತಾರೆ ಆದರೆ ಅಲ್ಲಪ್ಪ ನೀವೇ ತಿನ್ನುವವರು ನೀವೆ ತನಿಖೆ ಮಾಡಿಸುವವರು ಹೆಂಗ್ರಿ ಸಾಧ್ಯವಾಗುತ್ತದೆ? ಹಳ್ಳಿಕಡೆಯ ಗಾದೆಯಂತೆ ಕುರಿಕಾಯಿ ತೋಳ ಅಂದರೆ ಸಂಬಳನ ಬೇಡಾ ಅಂತ ಅಂದಹಾಗೆ ಈ ಗಿರಾಕಿಗಳು ನಾವೆ ತನಿಖೆ ಮಾಡಿಸುತ್ತೇವೆನ್ನುತ್ತಾರೆ.

ಜವಾದ್‌ ಚಂಡಮಾರುತದ ಹಾನಿ ತಪ್ಪಿಸಲು ಸಕಲ ಸಿದ್ಧತೆ ಮಾಡಿಕೊಂಡ ಸರ್ಕಾರ

ಮಿಸ್ಟರ್ ಬಸವರಾಜ್ ಬೊಮ್ಮಾಯಿ ನಿಮಗೇನಾದರೂ ಭ್ರಷ್ಟಾಚಾರದ ಅಪವಾದದಿಂದ ತಪ್ಪಿಸಿಕೊಳ್ಳಬೇಕೆಂದಾದರೆ ಸ್ವತಂತ್ರ ಆಯೋಗವನ್ನು ಮಾಡಿ ಸುಪ್ರಿಂ ಕೋರ್ಟ ಜಡ್ಜ್‌ನಿಂದ ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿದ್ದರೆ ಅದನ್ನು ಸೇರಿಸಿ ಮಾಡಿ ಸತ್ಯ ಹೊರಗೆ ಬರಲಿ. ನಾವೇನು ವಿರೋಧ ಮಾಡುವುದಿಲ್ಲ. ನಿಮಗೇನಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತನಿಖೆ ಮಾಡಿಸಿ ಎಂದರು.

Viral Video: ಸರ್ಕಾರಿ ಕಚೇರಿಗೆ ಬಂದ ಮೇಕೆ, ಮುಂದೇನಾಯ್ತು ಗೊತ್ತಾ ?

ಪ್ರಧಾನಿ ಮೋದಿಯವರು ದೊಡ್ಡ ನಾಟಕಕಾರ ಬರಿಸುಳ್ಳೆ, ಮೋದಿ ಏನು ಹೇಳುತ್ತಾರೆ ಅದಕ್ಕೆ ವಿರುದ್ದವಾಗಿ ತಿಳಿದುಕೊಳ್ಳಬೇಕು ಅದೇ ಸತ್ಯ. ಭಾರತದ ಇತಿಹಾಸದಲ್ಲಿ ಯಾರಾದರೂ ಓರ್ವ ಪ್ರಧಾನ ಮಂತ್ರಿ ಇಷ್ಟೊಂದು ಸುಳ್ಳು ಹೇಳುವ ವ್ಯಕ್ತಿ ಬಂದಿದ್ದರೆ ಅದು ಶ್ರೀಮಾನ್ ನರೇಂದ್ರ ಮೋದೀಜಿ. ಬಿಜೆಪಿಗರೆಲ್ಲಾ ನರೇಂದ್ರ ಮೋದಿ ಸೆರಗು ಹಿಡುದುಕೊಂಡು ಬಂದ ಗಿರಾಕಿಗಳು ಎಂದು ವ್ಯಂಗ್ಯ ವಾಡಿದರು. ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆ ಗಗನಕ್ಕೇರಿಸಿ ಮೋದಿ ಮೋದಿ ಎನ್ನುತ್ತಿದ್ದ ಯುವಕರಿಗೆ ತಿರುಪತಿ ತಿಮ್ಮಪ್ಪನ ನಾಮ ಹಾಕಿದ್ದಾರೆ ಎಂದರು.

Politics: ಯುಪಿಎ ಎಲ್ಲಿದೆ? ಎಂದು ಮಮತಾ ಟೀಕೆಗೆ ಕಾಂಗ್ರೆಸ್‌ ತಿರುಗೇಟು

ಸ್ವಾತಂತ್ರ ಬಂದಾಗಿನಿಂದ ಇಂದಿನ ವರೆಗೂ ದೇಶದ ಮೇಲಿದ್ದ ಸಾಲ 51.33 ಲಕ್ಷ ಕೋಟಿ ಇಂದು 123 ಲಕ್ಷ ಕೋಟಿ ಸಾಲವಾಗಿದೆ. ಕಳೆದ 7 ವರ್ಷದಲ್ಲಿ ಮೋದಿಯವರು 82 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ದೇಶ ಉಳಿಯುತ್ತದಾ? ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದರು ಆದರೆ ಮೋದಿಯವರು ಬೆಲೆ ಏರಿಕೆ ಮಾಡೋದು ಲೂಟಿ ಹೊಡೆಯೋದು ಮಾಡುತ್ತಿದ್ದಾರೆ ಎಂದರು.

Karnataka Politics: ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ಎಂಬ ಬೋರ್ಡ್ ನೇತು ಹಾಕಿಕೊಂಡು ಸಿದ್ದರಾಮಯ್ಯ ಓಡಾಡಲಿ: ಕುಮಾರಸ್ವಾಮಿ ವಾಗ್ದಾಳಿ

Winds against BJP begin to blow in the state

 

Tags: TOP NEWSWinds against BJP begin to blow in the state
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In