• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IND vs NZ Test: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಪಾರಮ್ಯ, ಸೋಲಿನ ಸುಳಿಯಲ್ಲಿ ಪ್ರವಾಸಿ ತಂಡ

ಮೂರನೇ ದಿನದಾಟದ ಆರಂಭದಲ್ಲಿ ಬ್ಯಾಟಿಂಗ್ ಮುಂದುವರಿಸಿದ್ದ ಭಾರತ ತಂಡವು 7 ವಿಕೆಟ್ ಕಳೆದುಕೊಂಡು 276 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, 540 ರನ್‌ಗಳ ಬೃಹತ್ ಗುರಿ ನೀಡಿದೆ.

Shri News Desk by Shri News Desk
Dec 5, 2021, 05:58 pm IST
in ಕ್ರಿಕೆಟ್, ಕ್ರೀಡೆ
Team India palyers

ವಿಕೆಟ್ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು (ಬಿಸಿಸಿಐ ಚಿತ್ರ)

Share on FacebookShare on TwitterTelegram

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡವು ಸೋಲಿನ ಸುಳಿಯಲ್ಲಿ ಸಿಲುಕಿದೆ.

ಮೂರನೇ ದಿನದಾಟದ ಆರಂಭದಲ್ಲಿ ಬ್ಯಾಟಿಂಗ್ ಮುಂದುವರಿಸಿದ್ದ ಭಾರತ ತಂಡವು 7 ವಿಕೆಟ್ ಕಳೆದುಕೊಂಡು 276 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, 540 ರನ್‌ಗಳ ಬೃಹತ್ ಗುರಿ ನೀಡಿದೆ.

ಬೃಹತ್ ಮೊತ್ತ ಬೆನ್ನಟ್ಟುತ್ತಿರುವ ಪ್ರವಾಸಿ ತಂಡವು ದಿನದ ಆಟದ ಕೊನೆಯಲ್ಲಿ 5 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿದೆ. ಇನ್ನೆರಡು ದಿನಗಳ ಆಟ ಬಾಕಿ ಇದ್ದು ನ್ಯೂಜಿಲೆಂಡ್‌ ಗೆಲ್ಲಬೇಕಿದ್ದರೆ ಉಳಿದ 5 ವಿಕೆಟ್‌ನಲ್ಲಿ 400 ರನ್ ಗಳಿಸಬೇಕಿದೆ. ಅಥವಾ ಎರಡೂ ದಿನ ಬ್ಯಾಟಿಂಗ್ ಮಾಡಿ ಡ್ರಾ ಮಾಡಿಕೊಳ್ಳಬೇಕಿದೆ. ಇತ್ತ ಟೀಂ ಇಂಡಿಯಾಗೆ ಪಂದ್ಯ ಗೆಲ್ಲಲು ಉಳಿದ 5 ವಿಕೆಟ್ ಕಿತ್ತರೆ ಸಾಕು.

ಇದನ್ನೂ ಓದಿ: ND vs NZ Test: ಎಜಾಜ್ 10 ವಿಕೆಟ್ ಸಾಧನೆ ಬಳಿಕ ಮಂಕಾದ ನ್ಯೂಜಿಲೆಂಡ್, ಮೊದಲ ಇನ್ನಿಂಗ್ಸ್‌ನಲ್ಲಿ 62ಕ್ಕೆ ಆಲೌಟ್

ಟೀಂ ಇಂಡಿಯಾ ಉತ್ತಮ ಬ್ಯಾಟಿಂಗ್: ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು ಎರಡನೇ ಇನ್ನಿಂಗ್ಸ್‌ನಲ್ಲೂ ಅದೇ ಲಯವನ್ನು ಕಾಪಾಡಿಕೊಂಡಿತ್ತು. ಆರಂಭಿಕ ಆಟಗಾರ ಮಯಂಕ್ ಅಗರ್ವಾಲ್ ಅರ್ಧಶತಕ (62), ಪೂಜಾರ (47), ಶುಭಮನ್ ಗಿಲ್ (47), ಅಕ್ಷರ್ ಪಟೇಲ್ ಔಟಾಗದೆ 41 ರನ್‌ ನೆರವಿನಿಂದ ನ್ಯೂಜಿಲೆಂಡ್‌ಗೆ ಬೃಹತ್ ಗುರಿ ನೀಡುವುದು ಭಾರತಕ್ಕೆ ಸಾಧ್ಯವಾಯಿತು.

ಮತ್ತೆ ಮುಗ್ಗರಿಸಿದ ನ್ಯೂಜಿಲೆಂಡ್: ಭಾರತವು ನೀಡಿದ್ದ ಬೃಹತ್ ಗುರಿಯನ್ನು ಬೆನ್ನಟ್ಟುತ್ತಿರುವ ನ್ಯೂಜಿಲೆಂಡ್ ಮತ್ತೆ ಮುಗ್ಗರಿಸಿದೆ. ಡ್ಯಾರಿಲ್ ಮಿಷೆಲ್ ಅರ್ಧಶತಕ (60) ಬಿಟ್ಟರೆ ಹೇಳಿಕೊಳ್ಳುವಂಥ ಬ್ಯಾಟಿಂಗ್ ಯಾವೊಬ್ಬ ಆಟಗಾರನಿಂದಲೂ ಮೂಡಿಬರಲಿಲ್ಲ. ವಿಲ್ ಯಂಗ್ 20 ಹಾಗೂ ಹೆನ್ರಿ ನಿಕೋಲಸ್ ಔಟಾಗದೆ 36 ರನ್‌ ಗಳಿಸಿರುವುದೇ ಉಳಿದ ಬ್ಯಾಟರ್‌ಗಳ ಪೈಕಿ ಹೆಚ್ಚು ರನ್‌ ಗಳಿಸಿದ ಸಾಧನೆಯಾಗಿದೆ.

ಮಿಂಚಿದ ಅಶ್ವಿನ್: ಸ್ಪಿನ್ ಮೋಡಿ ಮಾಡಿದ ಆರ್.ಅಶ್ವಿನ್ ಆರಂಭಿಕ ಆಟಗಾರರನ್ನು ಬೇಗನೆ ಪೆವಿಲಿಯನ್‌ಗೆ ಕಳುಹಿಸುವ ಮೂಲಕ ನ್ಯೂಜಿಲೆಂಡ್‌ಗೆ ಪಂದ್ಯದಲ್ಲಿ ಸುಧಾರಿಸುವ ಅವಕಾಶವನ್ನೇ ನೀಡಲಿಲ್ಲ. ಅಶ್ವಿನ್ 3 ವಿಕೆಟ್ ಕಿತ್ತರೆ ಅಕ್ಷರ್ ಪಟೇಲ್ 1 ವಿಕೆಟ್ ಕಬಳಿಸಿದರು. ಟಾಮ್ ಬ್ಲಂಡೆಲ್‌ರನ್ನು ಭರತ್ ಮತ್ತು ಸಹಾ ರನೌಟ್ ಬಲೆಗೆ ಕಡವಿದರು.

ಸದ್ಯ ಹೆನ್ರಿ ನಿಕೋಲಸ್ (36*) ಮತ್ತು ರಚಿನ್ ರವೀಂದ್ರ (2*) ಕ್ರೀಸ್‌ನಲ್ಲಿದ್ದಾರೆ.

ಇನ್ನಷ್ಟು ಓದು…

10 wickets: 10 ವಿಕೆಟ್ ಪಡೆದ ಕಿವೀಸ್ ಸ್ಪಿನ್ನರ್ ಎಜಾಜ್ ಪಟೇಲ್

ಒಮಿಕ್ರಾನ್ ಭೀತಿ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ: ಸಿಎಸ್‌ಎ

IND vs NZ Test: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ – ರಹಾನೆ, ಜಡೇಜಾ, ಇಶಾಂತ್ ಅಲಭ್ಯ

IND vs NZ Test: 5 ವರ್ಷಗಳ ಬಳಿಕ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ ವಾಂಖೆಡೆ – ಇಲ್ಲಿದೆ ಕ್ರೀಡಾಂಗಣದ ಟೆಸ್ಟ್ ಇತಿಹಾಸ

IPL 2022: ಆರ್‌ಸಿಬಿ ತಂಡದ ಹಿತಾಸಕ್ತಿಗಾಗಿ ವೇತನ ಕಡಿತ ಮಾಡಿಕೊಂಡ ವಿರಾಟ್ ಕೊಹ್ಲಿ!

IPL 2022: ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕಿತ್ತು ಎಂದ ರೋಹಿತ್ ಶರ್ಮಾ! ಯಾರು ಆ ಆಟಗಾರರು?

IPL 2022: ಕನ್ನಡಿಗ ರಾಹುಲ್‌ ಕೈಬಿಟ್ಟ ಪಂಜಾಬ್, ಪಾಂಡ್ಯಗಿಲ್ಲ ಮುಂಬೈ ಪರ ಆಡುವ ಅವಕಾಶ

IPL 2022: ಪಂಜಾಬ್ ಕಿಂಗ್ಸ್‌ನಿಂದ ರಾಹುಲ್‌ ಕೈಬಿಟ್ಟದ್ದಕ್ಕೆ ಅನಿಲ್ ಕುಂಬ್ಳೆ ಕೊಟ್ಟ ಕಾರಣವಿದು…

IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

Tags: R AshwinTeam IndiaTest CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In