ಮೂಡಿಗೆರೆ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಶುಕ್ರವಾರ ಮೂಡಿಗೆರೆ ಪಟ್ಟಣ ಪಂಚಾಯತ್ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು.
ಉಡುಪಿ ಹಾಗೂ ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಅವರಿಗೆ ಒಂದು ಮತದಾನದ ಹಕ್ಕು ಇತ್ತು. ಆ ಪೈಕಿ ಅವರು ಚಿಕ್ಕಮಗಳೂರು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದರು.
Voting
Discussion about this post