• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Winter Food: ಚಳಿಗಾಲದ ಆಹಾರಗಳು; ಖ್ಯಾತ ಆಹಾರ ತಜ್ಞೆ ರುಜುತಾ ದಿವೇಕರ್‌ ಸಲಹೆಗಳು ಇಲ್ಲಿವೆ

ಖ್ಯಾತ ಆಹಾರ ತಜ್ಞೆ ರುಜುತಾ ದಿವೇಕರ್‌ ಅವರು ಹೇಳುವ ಚಳಿಗಾಲದಲ್ಲಿ ರೋಗ ನಿರೋಧಕ ಹೆಚ್ಚಿಸುವ 5 ಆಹಾರಗಳು.

Shri News Desk by Shri News Desk
Dec 12, 2021, 03:35 pm IST
in ಆರೋಗ್ಯ
Winter Food

ಸಾಂಕೇತಿಕ ಚಿತ್ರ

Share on FacebookShare on TwitterTelegram

ನಮ್ಮ ಪ್ರೀತಿಪಾತ್ರರೊಂದಿಗೆ ಸೇರಿ ಒಳ್ಳೆಯ ಆಹಾರ ಸವಿಯಲು ಹಾಗೂ ವರ್ಷದ ಕೊನೆಯ ಹಬ್ಬವನ್ನು ಆಚರಿಸಲು ಚಳಿಗಾಲವು ಸೂಕ್ತ ಸಮಯ. ಚಳಿಗಾಲದಲ್ಲಿ ಸಾಮಾನ್ಯ ಶೀತ, ಕೆಮ್ಮು, ಜ್ಞರದಂತಹ ಸಾಮಾನ್ಯ ಕಾಯಿಲೆಗಳೂ ನಮ್ಮನ್ನು ಕಾಡಿಸುತ್ತವೆ ಎಂಬುದನ್ನೂ ನಾವು ಮರೆಯಬಾರದು.
ಈ ಕಾಲದ ಕಾಯಿಲೆಗಳಿಂದ ದೂರವಿರಲು ನಾವು ಪೋಷಕಾಂಶಯುತ್ತ ಮತ್ತು ಆ್ಯಂಟಿಆಕ್ಸಿಡೆಂಟ್‌ ಅಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಬೇಕು. ಖ್ಯಾತ ಆಹಾರ ತಜ್ಞೆ ರುಜುತಾ ದಿವೇಕರ್‌ ಅವರು ಈ ಕಾಲದಲ್ಲಿ ಆರೋಗ್ಯವಾಗಿರಲು ಸೇವಿಸಬೇಕಾದ ಚಳಿಗಾಲದ ಐದು ಶಕ್ತಿವರ್ಧಕ ಆಹಾರಗಳ ಪಟ್ಟಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

1. ನೆಲ್ಲಿಕಾಯಿ: ಅಪಾರ ಪ್ರಮಾಣದಲ್ಲಿ ವಿಟಾಮಿನ್‌ ‘ಸಿ’ ಯನ್ನು ಒಳಗೊಂಡಿರುವ ನೆಲ್ಲೆಕಾಯಿಯು ಪೋಷಕಾಂಶಗಳಿಗೆ ಹೆಸರುವಾಸಿಯಾಗಿದೆ. ‘ಚಳಿಗಾಲದ ರಾಜ’ ಎಂದೂ ಕರೆಸಿಕೊಳ್ಳುವ ನೆಲ್ಲಿಕಾಯಿಯ ಚ್ಯವನ್‌ಪ್ರಾಶ್‌, ಪಾನಕ, ಮೊರಬ್ಬಗಳನ್ನು (ತೊಕ್ಕು) ಸೇವಿಸುವುದರಿಂದ ಕೂದಲು ಉದುರುವದು, ಅಜೀರ್ಣ, ಕಣ್ಣಿನ ದೋಷಗಳನ್ನು ನಿವಾರಿಸಕೊಳ್ಳಬಹುದು ಎಂದು ಅವರು ಹೇಳುತ್ತಾರೆ.

2. ಕಬ್ಬು: ಕಬ್ಬು ಸಿಹಿ ಇರುವುದಷ್ಟೇ ಅಲ್ಲ; ನಮ್ಮ ದೇಹಕ್ಕೆ ಚೈತನ್ಯವನ್ನೂ ತಂದುಕೊಡುತ್ತದೆ. ಕಬ್ಬು ಹಿಂದಿನಿಂದಲೂ ಬಂದಂತಹ ಶರೀರ ಶುದ್ಧೀಕರಣ ಆಹಾರವಾಗಿದೆ. ಯಕೃತ್ತಿನ್ನು ಪುನಶ್ಚೇತನಗೊಳಿಸಲು, ಶುಶ್ಕ ತ್ವಚೆಯಿಂದ ರಕ್ಷಣೆ ಪಡೆಯಲು ಇದು ಸಹಾಯ ಮಾಡುತ್ತದೆ ಎಂದು ಅವರು ಹೇಳುತ್ತಾರೆ.

3 . ಬಾರೆ ಹಣ್ಣು: ಪ್ರಮುಖವಾಗಿ ಮೇಲಿಂದ ಮೇಲೆ ರೋಗಗಳುಂಟಾಗುವ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಬಾರೆ ಹಣ್ಣು ಸಹಾಯಕವಾಗಿದೆ. ಇದರ ವಿಶಿಷ್ಟವಾದ ರುಚಿ ವಿಧವಿಧದ ಆಹಾರವನ್ನು ತಿನ್ನುವಂತೆ ನಮ್ಮನ್ನು ಪ್ರೇರೇಪಿಸುತ್ತದೆ.

4. ಹುಣಸೆ ಹಣ್ಣು: ತನ್ನ ರುಚಿ ಮತ್ತು ಪರಿಮಳದಿಂದಲೇ ತನ್ನತ್ತ ಸೆಳೆಯುವ ಹುಣಸೆ ಹಣ್ಣಿನಲ್ಲಿ ಮ್ಯಾಗ್ನೇಸಿಯಂ, ಕಬ್ಬಿಣ ಮತ್ತು ವಿಟಾಮಿನ್‌ ‘ಸಿ’ ಅಂಶ ಅಧಿಕವಾಗಿದ್ದು ಜೀರ್ಣಕಾರಿಯಾಗಿದೆ. ಇದರ ಬೀಜದಿಂದ ಮಾಡಿದ ಮಜ್ಜಿಗೆಯು ರುಚಿಕರವಾಗಿರುತ್ತದೆ.

5. ಎಳ್ಳು: ರುಚಿಕರವಾದ ಮತ್ತು ಆರೋಗ್ಯಕ್ಕೆ ಹಿತವಾದ ಎಳ್ಳನ್ನು ಸಿಹಿ ಮತ್ತು ಖಾರದ ಅಡುಗೆಗಳಿಗೆ ಬಳಸುತ್ತೇವೆ. ಇದರಲ್ಲಿರುವ ಕೊಬ್ಬಿನ ಅಂಶವು ಚಳಿಗಾಲದಲ್ಲಿ ಮೂಳೆಗಳ ಬಲವರ್ಧನೆಗೆ ಸಹಕಾರಿಯಾಗುವುದರ ಜೊತೆಗೆ ನಮ್ಮನ್ನು ಆರೋಗ್ಯದಿಂದ ಇರಿಸುತ್ತದೆ.

ಇದನ್ನೂ ಓದಿ: ನಿಮ್ಮಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ಇದೆಯೇ ??

(Winter Food Tips must follow for good health)

Tags: FoodHealthHealth TipsTOP NEWSWinter
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In