• Home
  • About Us
  • Contact Us
  • Terms of Use
  • Privacy Policy
Tuesday, August 5, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಗೆ 6 ಮತಗಳ ಅಂತರದ ಪ್ರಯಾಸದ ಗೆಲುವು

Shri News Desk by Shri News Desk
Dec 15, 2021, 05:47 am IST
in ಚಿಕ್ಕಮಗಳೂರು, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಎಂ.ಕೆ. ಪ್ರಾಣೇಶ್ ೧೧೮೮ ಮತಗಳನ್ನು ಪಡೆದುಕೊಂಡಿದ್ದರೆ, ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎ.ವಿ. ಗಾಯತ್ರಿ ಶಾಂತೇಗೌಡ ೧೧೮೨ ಮತಗಳನ್ನು ಪಡೆದುಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ. ಸುಂದರೇಗೌಡ ೧ ಮತಗಳನ್ನು ಪಡೆದುಕೊಂಡಿದ್ದರೆ, ಪಕ್ಷೇತರ ಅಭ್ಯರ್ಥಿ ಬಿ.ಟಿ. ಚಂದ್ರಶೇಖರ್ ಹಾಗೂ ಜಿ.ಐ. ರೇಣುಕುಮಾರ್ ಅವರಿಗೆ ಒಂದೂ ಮತ ಬಿದ್ದಿಲ್ಲ. ಇನ್ನು ೩೯ ಮತಗಳು ತಿರಸ್ಕೃತಗೊಂಡಿವೆ.

ಜಿಲ್ಲೆಯಲ್ಲಿ ೨೪೧೭ ಮತಗಳಿದ್ದು, ಈ ಪೈಕಿ ೨೪೧೦ ಮತಗಳು ಚಲಾವಣೆಯಾಗಿದ್ದವು. ಚುನಾವಣಾ ಪ್ರಕ್ರಿಯೆ ಆರಂಭದ ದಿನಗಳಲ್ಲಿ ಬಿಜೆಪಿ ಅಲೆ ಇತ್ತು. ಮತದಾನ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬಗ್ಗೆ ಒಲವು ವ್ಯಕ್ತವಾಯಿತು. ಮತದಾನ ದಿನದಂದು ಬಿಜೆಪಿ ಅಲೆ ಬೀಸಿತು. ಇದರಿಂದ ಚುನಾವಣಾ -ಲಿತಾಂಶ ನಿಖರವಾಗಿ ಹೇಳಲು ಉಭಯ ಪಕ್ಷಗಳ ಮುಖಂಡರಿಗೆ, ಕಾರ್ಯಕರ್ತರಿಗೆ ಮಾತ್ರವಲ್ಲ ಸಾರ್ವಜನಿಕರಿಗೂ ಕಷ್ಟವಾಗಿತ್ತು.

ಬಿಜೆಪಿ ೫೦೦ ಮತಗಳ ಅಂತರದಿಂದ ತನ್ನ ಗೆಲುವು ನಿರೀಕ್ಷೆ ಮಾಡಿತ್ತು. ಕಾಂಗ್ರೆಸ್ ೨೦೦ ಮತಗಳ ಅಂತರದಲ್ಲಿ ಜಯಗಳಿಸುವ ವಿಶ್ವಾಸ ಹೊಂದಿತ್ತು. ಆದರೆ, ಮತದಾರರು ಈ ಎರಡು ಪಕ್ಷಗಳ ಲೆಕ್ಕಚಾರವನ್ನು ಬುಡಮೇಲು ಮಾಡಿದ್ದಾರೆ. ೬ ಮತಗಳ ಅಂತರದಿಂದ ಗೆಲುವು ಕೊಟ್ಟಿದ್ದಾರೆ.

ಇಲ್ಲಿನ ಬೇಲೂರು ರಸ್ತೆಯಲ್ಲಿರುವ ಎಸ್‌ಟಿಜೆ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು, ಬೆಳಿಗ್ಗೆ ಎಣಿಕೆ ಆರಂಭವಾದ ಕ್ಷಣದಿಂದ ಕೊನೆಯವರೆಗೆ ಕುತೂಹಲ ಮೂಡಿತ್ತು. ಇದು, ಬರೀ ಅಭ್ಯರ್ಥಿಗಳಿಗೆ ಮಾತ್ರ ಅಲ್ಲ, ಎಣಿಕೆಯ ಏಜೆಂಟರಿಗೂ ಫಲಿತಾಂಶ ನಿಖರವಾಗಿ ಹೇಳಲು ಕಷ್ಟವಾಗಿತ್ತು.

ಮರು ಎಣಿಕೆಯ ಕೋರಿಕೆ ವಿಫಲ: ವಿಧಾನಪರಿಷತ್ ಮತ ಎಣಿಕೆ ಮುಗಿದು ೬ ಮತಗಳ ಅಂತರದಿಂದ ಪರಾಭವಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಮರು ಎಣಿಕೆ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ವಿಷಯದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಯಾವುದೇ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅದ್ದರಿಂದ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಗಾಯತ್ರಿ ಶಾಂತೇಗೌಡ ಅವರು ಕೊಟ್ಟಿರುವ ಮನವಿ ಪತ್ರವನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟರು.

ಜತೆಗೆ ಮತ ಎಣಿಕೆಯ ಮಾಹಿತಿಯನ್ನು ಸಹ ಆಯೋಗಕ್ಕೆ ಕಳುಹಿಸಿಕೊಡಲಾಯಿತು. ಆಯೋಗದಿಂದ ಲಿಖಿತವಾಗಿ ಉತ್ತಮ ಬರುವವರೆಗೆ ಜಿಲ್ಲಾಡಳಿತ ಮಾತ್ರವಲ್ಲ, ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರದಲ್ಲಿಯೇ ಇದ್ದರು.
ಮತ ಎಣಿಕೆ ಮಧ್ಯಾಹ್ನ ೧೨.೩೦ಕ್ಕೆ ಮುಗಿದು ಸ್ಪಷ್ಟವಾದ ಚಿತ್ರಣ ಸಿಕ್ಕಿದ್ದರೂ ಕೂಡ ಜಿಲ್ಲಾಡಳಿತ ಆಯೋಗದ ಅನುಮತಿ ಇಲ್ಲದೆ ಫಲಿತಾಂಶ ಪ್ರಕಟ ಮಾಡುತ್ತಿಲ್ಲ. ಅದರ ಜತೆಗೆ ಮರು ಮತ ಎಣಿಕೆ ಕೋರಿ ಮನವಿ ಪತ್ರ ಬಂದಿದ್ದರಿಂದ ಲಿಖಿತ ಉತ್ತರಕ್ಕಾಗಿ ಕಾಯಬೇಕಾಗಿತ್ತು.

ಇದರ ಜತೆಗೆ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ. ಈ ಅರ್ಜಿ ಇತ್ಯರ್ಥ ಆಗದ ಹೊರತು ಫಲಿತಾಂಶ ಪ್ರಕಟಿಸಬಾರದೆಂದು ಕೋರಿಕೊಂಡರು. ಮಧ್ಯಾಹ್ನ ೩ ಗಂಟೆಯ ವೇಳೆಗೆ ಆಯೋಗವು ಚುನಾವಣಾ ಫಲಿತಾಂಶ ಪ್ರಕಟ ಮಾಡುವಂತೆ ಆದೇಶ ನೀಡಿದ ಮೇರೆಗೆ ಜಿಲ್ಲಾಽಕಾರಿ ರಮೇಶ್ ಅವರು ಫಲಿತಾಂಶ ಪ್ರಕಟಿಸಿ ಜಯಗಳಿಸಿದ ಎಂ.ಕೆ. ಪ್ರಾಣೇಶ್ ಅವರಿಗೆ ಪ್ರಮಾಣಪತ್ರವನ್ನು ವಿತರಿಸಿದರು.

Hard-fought win of the gap

Tags: Hard-fought win of the gap
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In