• Home
  • About Us
  • Contact Us
  • Terms of Use
  • Privacy Policy
Sunday, June 21, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Prohibition of Conversion Act: ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.

Shri News Desk by Shri News Desk
Dec 18, 2021, 05:23 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಬೆಳಗಾವಿ: ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.

ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ ಕೋಮು ಸೌಹಾರ್ದ ಹಾಳು ಮಾಡುವುದೇ ಇದರ ಉದ್ದೇಶ. ಕಾಂಗ್ರೆಸ್ ಪಕ್ಷ ಸದಾ ಕ್ರಿಶ್ಚಿಯನ್ ಸಮುದಾಯದ ಜೊತೆಗಿರುತ್ತದೆ. ಈ ಸಮುದಾಯದವರಿಗೆ ತೊಂದರೆಯಾಗಲು ಅವಕಾಶ ನೀಡುವುದಿಲ್ಲ ಎಂದರು.

ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಚೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಸಂಭ್ರಮಿಸುವ ಹಕ್ಕು ಇದೆ. ಇದಕ್ಕೆ ವಿರುದ್ಧವಾಗಿ ಸರ್ಕಾರ ಕಾನೂನು, ಕಾಯಿದೆ ತರುವುದು ಸಂವಿಧಾನಬಾಹಿರ. ತಮಗೆ ಬಹುಮತ ಇದೆ ಎನ್ನುವ ಕಾರಣಕ್ಕೆ ಸಂವಿಧಾನದ ಮೇಲೆ ಸವಾರಿ ಮಾಡುವ ಹಾಗೂ ತನಗೆ ಬೇಕಾದ ಕಾಯಿದೆಗಳನ್ನು ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮಾನ ಅವಕಾಶ ನೀಡಲಾಗಿದೆ. ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಈ ಸಮುದಾಯದವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲವಂತವೂ ನಡೆಯುತ್ತಿಲ್ಲ.

ತಮಗೆ ಇಷ್ಟವಾದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ದೇಶದ ಪ್ರಜೆಗಳಿಗೆ ಇದೆ. ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿಂದ ಒಳ್ಳೆಯದು ಆಗಬೇಕು ಎಂದಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು.

ಬಿಜೆಪಿಯವರಿಗೆ ಚತುವರ್ಣ ವ್ಯವಸ್ಥೆಯಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆಗಳ ಜಾರಿಗೆ ಮುಂದಾಗಿದೆ. ಇದರಲ್ಲಿ ಆರ್ ಎಸ್ ಎಸ್ ನ ಹುನ್ನಾರವೂ ಅಡಗಿದೆ. ದಯೆಯೇ ಧರ್ಮದ ಮೂಲ ಎಂದು ಬಸವಣ್ಣ ಅವರು ಹೇಳಿದ್ದರು. ಆದರೆ, ಅದಕ್ಕೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಚರ್ಚ್ ಗಳ ಮೇಲೆ ಅನಗತ್ಯವಾದ ದಾಳಿಯಾಗುತ್ತಿದೆ. ನಮ್ಮ ಸರ್ಕಾರ ಇದ್ದಾಗ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಾಜೇಗೌಡ, ವಿಜಯಸಿಂಗ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ, ಭಾರತೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಡಾ. ಸಜ್ಜನ್ ಜಾರ್ಜ್ ಮತ್ತಿತರರು ಭಾಗವಹಿಸಿದ್ದರು.

Prohibition of Conversion Act

Tags: Prohibition of Conversion ActTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In