• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

ಬೇಳೆಗಳು ಭಾರತೀಯ ಅಡುಗೆ ಪದ್ಧತಿಯಲ್ಲಿ ಬಹಳ ಮುಖ್ಯವಾದ ಜಾಗವನ್ನು ಅಲಂಕರಿಸಿದೆ.

Shri News Desk by Shri News Desk
Dec 21, 2021, 04:27 pm IST
in ಅಹಾರ (Food), ಆರೋಗ್ಯ
Lentils for healthy food

ಸಾಂಕೇತಿಕ ಚಿತ್ರ

Share on FacebookShare on TwitterTelegram

ಬೇಳೆಗಳನ್ನು ನಾವು ಅನ್ನ, ರೊಟ್ಟಿ ವಿವಿಧ ಸಾಂಬಾರಗಳಲೆಲ್ಲಾ ಪ್ರಯೋಗಿಸುತ್ತೇವೆ. ವಿವಿಧ ಅಡುಗೆಯೊಂದೇ ಅಲ್ಲ ಬೇಳೆಗಳಲ್ಲಿಯೂ ವಿವಿಧತೆ ಇದೆ. ಪ್ರತಿನಿತ್ಯ ಬೇರೆ ಬೇರೆ ಬೇಳೆಗಳನ್ನು ನಾವು ಬಳಸಬಹುದು. ಈ ಬೇಳೆಗೆಳಲ್ಲಿ ಪ್ರೋಟೀನ್‌, ವಿಟಾಮಿನ್‌, ಖನಿಜಾಂಶಗಳು ಹೇರಳವಾಗಿರುತ್ತದೆ. ಇವುಗಳಿಂದ ಮಾಡಿದ ಅಡುಗೆಯನ್ನು ನಮ್ಮ ನಿತ್ಯದ ಉತ್ತಮ ಆಹಾರವನ್ನಾಗಿಸಬಹುದು. ಬೇಳೆಗಳನ್ನು ಉಪಯೋಗಿಸಿ ಮಾಡಿದ ಅಡುಗೆಗಳು ತೂಕ ಇಳಿಸುವವರಿಗೆ ಸಹಕಾರಿಯಾಗಿದೆ. ಇದರಲ್ಲಿಯ ಅಧಿಕ ಪ್ರೋಟೀನ್ ಅಂಶವು ಹಸಿವನ್ನು ತಡೆಯುವಂತೆ ಮಾಡುವುದಲ್ಲದೇ ಸ್ನಾಯುಗಳ ಬಲವರ್ಧನೆಗೂ ಸಹಕಾರಿಯಾಗಿದೆ.

ಪ್ರೋಟೀನ್‌ ಅಂಶ ಅಧಿಕವಾಗಿರುವ ಬೇಳೆಗಳು ಯಾವುವೆಂದರೆ:

1. ಉದ್ದಿನ ಬೇಳೆ:
ಅಧಿಕ ಪ್ರೋಟೀನ್ ಮತ್ತು ವಿಟಾಮಿನ್‌ ಬಿ ಅಂಶ ಹೊಂದಿರುವ ಉದ್ದಿನ ಬೇಳೆಯನ್ನು ಹೆಚ್ಚಾಗಿ ದಾಲ್‌ ಮಖ್ನಿ,ಇಡ್ಲಿ, ದೋಸಾಗಳನ್ನು ತಯಾರಿಸಲು ಉಪಯೋಗಿಸುತ್ತಾರೆ. ಇದರಲ್ಲಿ ಕೊಬ್ಬು ಮತ್ತು ಕ್ಯಾಲೋರಿಯ ಅಂಶ ಕಡಿಮೆ ಇದ್ದು, ಐರನ್‌, ಫೊಲಿಕ್‌ ಎಸಿಡ್‌, ಕ್ಯಾಲ್ಸಿಯಂ, ಮ್ಯಾಗ್ನಾಸಿಯಂ, ಪೋಟ್ಯಾಸಿಯಂಗಳು ಹೇರಳವಾಗಿದೆ. ದಿನ ನಿತ್ಯದ ಅಡುಗೆಯಲ್ಲಿ ಬಳಸುವ ಉದ್ದಿನಬೇಳೆಯು ಜೀರ್ಣಶಕ್ತಿ ವೃದ್ಧಿಸಲು, ಹೃದಯದ ಆರೋಗ್ಯವನ್ನು ಕಾಪಾಡಲು, ಶಕ್ತಿಯನ್ನು ಹೆಚ್ಚಿಸಲು, ಎಲುಬನ್ನು ಗಟ್ಟಿಯಾಗಿಸಲು ಮತ್ತು ನರ ಮಂಡಲವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅರ್ಧ ಕಪ್‌ ಉದ್ದಿನಬೇಳೆಯಲ್ಲಿ 12ಗ್ರಾಂ ಪ್ರೋಟೀನ್‌ ಇರುತ್ತದೆ.

2. ಕಡಲೆ ಬೇಳೆ:
ಪ್ರೋಟೀನ್‌ ಮತ್ತು ಫೈಬರ್‌ ಯಥೇಚ್ಛವಾಗಿರುವ ಕಡಲೆಬೇಳೆಯು ನಮ್ಮ ಆರೋಗ್ಯ ವರ್ಧನೆಗೆ ಸಹಕಾರಿ. ಒಂದು ಕಪ್ ಕಡಲೆಬೇಳೆಯು ಸಾಕಷ್ಟು ಪ್ರೋಟೀನ್‌, ಐರನ್‌, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂ ಅನ್ನು ನಮಗೆ ಒದಗಿಸುತ್ತದೆ. ಇದು ಹೃದ್ರೋಗಿಗಳಿಗೆ ಮತ್ತು ಮಧುಮೇಹಿಗಳಿಗೂ ಅನುಕೂಲ. ಅದಲ್ಲದೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಕೆಂಪು ರಕ್ತಕಣಗಳನ್ನು ಹಚ್ಚಿಸಲು ಪಯ್ರೋಜನಕಾರಿ. ಅರ್ಧ ಕಪ್‌ ಕಡಲೆ ಬೇಳೆಯು 9ಗ್ರಾಂ ಪ್ರೋಟೀನ್‌ ಕೊಡುತ್ತದೆ.

3. ಮಸೂರ್ (ಮಸೂರಿ ಬೇಳೆ):
ಮಸೂರ್‌ ಅಥವಾ ಮಸೂರಿ ಬೇಳೆಯು ಉತ್ತರ ಭಾರತದ ಅಡುಗೆಗಳಲ್ಲಿ ಪ್ರಾಧಾನ್ಯವನ್ನು ಪಡೆದಿದೆ. ಸಾಮಾನ್ಯವಾಗಿ ಅನ್ನ ಅಥವಾ ಕುರುಕಲು ತಿಂಡಿ(snack items)ಗಳ ಜೊತೆ ಈ ಬೇಳೆಯನ್ನು ಸೇವಿಸುತ್ತಾರೆ. ಸಿಪ್ಪೆ ಸಹಿತ ಅಥವಾ ಸಿಪ್ಪೆ ರಹಿತ ಮಸೂರಿ ಬೇಳೆಯು ರುಚಿಕರವಾಗಿರುತ್ತದೆ. ಇದು ಪ್ರೋಟೀನ್‌, ಐರನ್‌, ಫೈಬರ್‌, ವಿಟಾಮಿನ್‌ C, B6,B2, ಫೋಲಿಕ್‌ ಎಸಿಡ್‌, ಕ್ಯಾಲ್ಸಿಯಂ, ಝಿಂಕ್‌ ಮತ್ತು ಮ್ಯಾಗ್ನಿಸಿಯಂಗಳ ಆಗರ. ಅರ್ಧ ಕಪ್‌ ಬೇಳೆಯು 9ಗ್ರಾಂ ಪ್ರೋಟೀನ್‌ ಕೊಡುತ್ತದೆ.

4. ತೊಗರೀ ಬೇಳೆ:
ಪ್ರತಿ ಮನೆಯಲ್ಲೂ ನಿತ್ಯದ ಅಡುಗೆಗಳಲ್ಲಿ ಹೆಚ್ಚಾಗಿ ಉಪಯೋಗಿಸುವ ಬೇಳೆಯೆಂದರೆ ತೊಗರಿ. ಕಿಚಡಿ, ಸಾಂಬಾರುಗಳಲ್ಲಿ ಇದರ ಉಪಯೋಗ ಹೆಚ್ಚು. ಇದು ಪ್ರೋಟೀನ್‌ ಮತ್ತು ಕಾರ್ಬೋಹೈಡ್ರೇಟ್‌ಗಳ ಆಗರ. ಪೈಬರ್‌, ಫೋಲಿಕ್‌ ಎಸಿಡ್‌, ಐರನ್‌ ಮತ್ತು ಕ್ಯಾಲ್ಸಿಯಂಗಳು ಅಧಿಕವಾಗಿದೆ. ನಿತ್ಯ ತೊಗರಿಬೇಳೆಯ ಉಪಯೋಗವು ದೇಹದಲ್ಲಿ ಪ್ರೋಟೀನ್‌ ಅಂಶವನ್ನು ಅಧಿಕಗೊಳಿಸುತ್ತದೆ. ಇದು ಮಧುಮೇಹಿಗಳಿಗೆ ಮತ್ತು ಹೃದ್ರೋಗಿಗಳಿಗೂ ಒಳ್ಳೆಯದು. ಫೋಲಿಕ್‌ ಎಸಿಡ್‌ ಅಧಿಕವಾಗಿರುವುದರಿಂದ ಇದನ್ನು ಗರ್ಭಿಣಿಯರಿಗೆ ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. 100ಗ್ರಾಂ ತೊಗರಿಬೇಳೆಯಲ್ಲಿ 22ಗ್ರಾಂ ಪ್ರೋಟೀನ್‌ ಇದೆ.

Lentils for healthy food

ಇದನ್ನೂ ಓದಿ: Winter Food: ಚಳಿಗಾಲದ ಆಹಾರಗಳು; ಖ್ಯಾತ ಆಹಾರ ತಜ್ಞೆ ರುಜುತಾ ದಿವೇಕರ್‌ ಸಲಹೆಗಳು ಇಲ್ಲಿವೆ

Tags: FoodHealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In