• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

90ರ ದಶಕದ ಮಕ್ಕಳ ಬಾಯಿಯಲ್ಲಿ ನೀರೂರಿಸಿದ್ದ ಹುಣಸೆ ಹಣ್ಣಿನ ಕ್ಯಾಂಡಿ ಈಗ ಕಟ್ಟಾಮೀಟ್ಟಾ ಎಂಬ ಹೆಸರು ಪಡೆದುಕೊಂಡು ಹೊಸ ಅವತಾರದಲ್ಲಿ ಬಂದಿದೆ.

Shri News Desk by Shri News Desk
Dec 30, 2021, 03:57 pm IST
in ಅಹಾರ (Food)
Khtatta-Meetha Imli Candy

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಬಾಯಿಯಲ್ಲಿ ನೀರೂರಿಸುವ ಹುಣಸೆ ಹಣ್ಣನ್ನು ತಿಳಿಯದವರು ಯಾರಿಲ್ಲ? ಹಸಿ ಹುಣಸೆ ಕಾಯಿಗಳನ್ನಂತೂ ಉಪ್ಪು ಖಾರದ ಪುಡಿಯ ಜೊತೆಗೆ ಮೆಲ್ಲದವರೇ ಇಲ್ಲ. ವಿಶಿಷ್ಟವಾದ ಹುಳಿ ರುಚಿಯನ್ನು ಹೊಂದಿರುವ ಈ ಹುಣಸೆ ಹಣ್ಣು ಫ್ಯಾಬೇಸಿ ಫ್ಯಾಮಿಲಿಗೆ ಸೇರಿದೆ. ದಕ್ಷಿಣ ಭಾರತದ ಅಡುಗೆ ಮನೆಯಲ್ಲಂತೂ ಇದು ಚಿರಪರಿಚಿತ. ಪುಳಿಯೊಗರೆ, ತೊಕ್ಕು, ಗೊಜ್ಜುಗಳಂಥ ಅಡುಗೆಗಳನ್ನು ಮಾಡಿ ನಾವು ಸವಿಯುವುದಿಲ್ಲವೇ? ಅಡುಗೆಗಷ್ಟೇ ಅಲ್ಲ ಇದನ್ನು ಚ್ಯಾಕಲೇಟ್‌, ಕ್ಯಾಂಡಿಗಳಲ್ಲಿಯೂ ಬಳಸುತ್ತಾರೆ. 90ರ ದಶಕದ ಮಕ್ಕಳನ್ನು ಕೇಳಿ ಎಲ್ಲರೂ ತಾವು ತಿಂದ ಹುಣಸೆಯ ಕ್ಯಾಂಡಿಯ ಬಗ್ಗೆ ಸವಿಯಾಗಿ ಹೇಳುತ್ತಾರೆ. ಹಾಗಾದರೆ ಬನ್ನಿ ನಾವೂ ನಮ್ಮ ಮಕ್ಕಳಿಗೆ ಇದರ ಸವಿ ಉಣಿಸೋಣ. ಈ ಕಟ್ಟಾಮಿಟ್ಟಾ ಕ್ಯಾಂಡಿ ಮಾಡುವದಾದರೂ ಹೇಗೆ?

ಕಟ್ಟಾಮಿಟ್ಟಾ ಕ್ಯಾಂಡಿ ಮಾಡುವುದು ಹೇಗೆ?

Imli Candy
ಕಟ್ಟಾಮಿಟ್ಟಾ ಕ್ಯಾಂಡಿ

ಬೇಕಾಗುವ ಸಾಮಾಗ್ರಿಗಳು

1. ಒಂದು ಕಪ್‌ ಸ್ವಚ್ಛಗೊಳಿಸಿದ ಹುಣಸೆಹಣ್ಣು
2. 2 ರಿಂದ 3 ಚಮಚ ಬೆಲ್ಲ
3. ಅರ್ಧ ಚಮಚ ಖಾರದ ಪುಡಿ
4. ಅರ್ಧ ಚಮಚ ಜೀರಿಗೆ
5. ಅರ್ಧ ಚಮಚ ಉಪ್ಪು
6. ಒಂದು ಚಮಚ ಅಡುಗೆ ಎಣ್ಣೆ
7. ಐಸ್‌ ಕ್ರೀಮ್‌ ಕಡ್ಡಿಗಳು

 

ಮೊದಲು ಜೀರೆಗೆ ಮತ್ತು ಉಪ್ಪನ್ನು ಕುಟ್ಟುವ ಕಲ್ಲಿಗೆ ಹಾಕಿ ಕುಟ್ಟಿ ಪುಡಿಮಾಡಿ ಕೊಳ್ಳಿ.
ಅದಕ್ಕೆ ಬೆಲ್ಲ ಮತ್ತು ಖಾರದ ಪುಡಿ ಸೇರಿಸಿ ಬೆಲ್ಲ ಪುಡಿಯಾಗುವವರೆಗೆ ಕುಟ್ಟಿ ಕೊಳ್ಳಿ. (ನೀವು ಬೆಲ್ಲದ ಪುಡಿ ಬಳಸುತ್ತಿದ್ದರೆ ಅದು ಬೇಗ ಪುಡಿಯಾಗುತ್ತದೆ.)
ಕುಟ್ಟಿದ ಪುಡಿಗೆ ಹುಣಸೆಹಣ್ಣು ಸೇರಿಸಿ 10 ರಿಂದ 15 ನಿಮಿಷದವರೆಗೆ ಹುಣಸೆ ಹಣ್ಣು ಪೇಸ್ಟ್‌ ಆಗುವವರೆಗೂ ಕುಟ್ಟಿ.
ನಂತರ ಚಿಕ್ಕ ಚಿಕ್ಕ ಉಂಡೆಗಳನ್ನಾಗಿ ಮಾಡಿಟ್ಟುಕೊಳ್ಳಿ.
ಕೈಗೆ ಸ್ವಲ್ಪ ಎಣ್ಣೆಯನ್ನು ಸವರಿಕೊಂಡು ಐಸ್‌ ಕ್ರೀಮ್‌ ಕಡ್ಡಿಯ ತುದಿಗೆ ದಪ್ಪಗೆ ಮೆತ್ತಿ. ಈಗ ನಿಮ್ಮ ಕಟ್ಟಾಮಿಟ್ಟಾ ಕ್ಯಾಂಡಿ ತಯಾರಾಯಿತು.

ಅದನ್ನು ಮಕ್ಕಳಿಗೆ ಕೊಡಿ, ಅವರ ಜೊತೆಗೆ ನಿಮ್ಮ ಬಾಲ್ಯದ ನೆನಪುಗಳನ್ನೂ ಹಂಚಿಕೊಳ್ಳಿ.

Khtatta-Meetha Imli Candy

ಇದನ್ನೂ ಓದಿ:ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

Tags: FoodTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Lentils for healthy food

ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

5 foods that can help you sleep well

ಚೆನ್ನಾಗಿ ನಿದ್ರೆ ಮಾಡಲು ಇಲ್ಲಿವೆ ಪಂಚ ಸೂತ್ರಗಳು. . .

How is milk helpful for those trying to lose weight?

ಬೊಜ್ಜು ಕರಗಿಸಲು ಹಾಲು

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

veg-and-nonveg

ಮಾಂಸಾಹಾರದಲ್ಲಿರುವ ಐದು ಪೌಷ್ಟಿಕಾಂಶಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In